ಶಿವಮೊಗ್ಗ | ಸಾಲ ಬಾಧೆಯಿಂದ ಮನನೊಂದು ಆಟೋ ಚಾಲಕ ಆತ್ಮಹತ್ಯೆಗೆ ಶರಣು
ಇದರಿಂದ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗಿದ್ದ ಮಂಜುನಾಥ್ ಎಂದು ತಿಳಿದುಬಂದಿದೆ. ತಮ್ಮ ಜೀವನೋಪಾಯದ ಮುಖ್ಯ ಆಧಾರವಾಗಿದ್ದ ಆಟೋ ಕೈತಪ್ಪಿದ್ದಕ್ಕೆ ಒತ್ತಡಕ್ಕೆ ಒಳಗಾಗಿದ್ದ ಮಂಜುನಾಥ್ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿಯಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಇಬ್ಬರ ವಿರುದ್ಧ ಕೇಸು ದಾಖಲಿಸಿರುವ ಮೃತ ಮಂಜುನಾಥ್ ಪತ್ನಿ ಶಿವಮೊಗ್ಗ ದೊಡ್ಡಪೇಟೆ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Continue Reading



