ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

2024ರಲ್ಲಿ ಡಾ. ಗಾಡ್ಗೀಳ್ ಅವರಿಗೆ, ಪರಿಸರ ವಿಜ್ಞಾನ ಮತ್ತು ಸಮುದಾಯ ನೇತೃತ್ವದ ಸಂರಕ್ಷಣೆಗೆ ಅವರ ಜೀವಮಾನದ ಕೊಡುಗೆಯನ್ನು ಗುರುತಿಸಿ ವಿಶ್ವಸಂಸ್ಥೆಯು ಪರಿಸರ ಕಾರ್ಯಕ್ರಮದ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದು ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವವಾಗಿದೆ. 2024ರ ಸಮೂಹದ ಆರು ಪ್ರಶಸ್ತಿ ವಿಜೇತರಲ್ಲಿ ಗಾಡ್ಗೀಳ್ ಅವರು ಒಬ್ಬರು.ಪರಿಸರ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಅವರಿಗೆ ವೋಲ್ವೋ ಪರಿಸರ ಪ್ರಶಸ್ತಿ, ಪರಿಸರ ಸಾಧನೆಗಾಗಿ ಟೈಲರ್ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಗೌರವಗಳು ಕೂಡ […]

Continue Reading

ಹುಬ್ಬಳ್ಳಿ ಘಟನೆ ; ಬಿಜೆಪಿ‌ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗೆ ಮನವಿ

ಹುಬ್ಬಳ್ಳಿಯ ಈ ಘಟನೆಯ ಬಗ್ಗೆ ತಟಸ್ಥ ಮತ್ತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಬಗ್ಗೆ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದೆ. ಆದರೆ, ಈ ಸುಮೋಟೋ ಪ್ರಕರಣವು ಕೇವಲ ವಿಡಿಯೋ ಮಾಡಿದವರ ವಿರುದ್ಧ ಮಾತ್ರ ಸೀಮಿತವಾಗಬಾರದು. ಘಟನೆಗೆ ಪ್ರಚೋದನೆ ನೀಡಿದವರು ಮತ್ತು ಮಹಿಳೆಯ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿಗಳ ವಿರುದ್ಧವೂ ಇಲಾಖೆಯು ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಕಾರ್ಪೊರೇಟರ್ ಅವರ ಒತ್ತಡಕ್ಕೆ ಮಣಿದು ಪೊಲೀಸರು […]

Continue Reading

ಮದ್ದೂರು | ಸಹೋದ್ಯೋಗಿ ಕಿರುಕುಳಕ್ಕೆ ಬೇಸತ್ತು, ಪೊಲೀಸ್‌ ಕಾನ್‌ಸ್ಟೆಬಲ್‌ ಆತ್ಮಹತ್ಯೆಗೆ ಶರಣು

ರಮೇಶ್ ಮತ್ತು ಮಹೇಶ್ ಇಬ್ಬರೂ ನಗರದ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಹಾಗೂ ಇಬ್ಬರೂ ಪೊಲೀಸ್ ವಸತಿಗೃಹದ ನಿವಾಸಿಗಳಾಗಿದ್ದರು ಎಂದು ತಿಳಿದು ಬಂದಿದೆ.

Continue Reading

ಶಿವಮೊಗ್ಗ | ಹೆಡ್ ಕಾನ್ಸ್ಟೆಬಲ್ ನಾಸಿರ್, ಸಹ ಸಿಬ್ಬಂದಿ ಕಿಂಡಲ್ ಮಾಡಿದ್ದಕ್ಕೆ, ಆತ್ಮಹತ್ಯೆ ಮಾಡಿಕೊಂಡರ?

ಹೆಡ್ ಕಾನ್ಸ್ ಟೇಬಲ್ ಅವರು ಒಂದು ತಿಂಗಳು ರಜೆ ಯಲ್ಲಿದ್ದು ಎರಡು ದಿನದ ಹಿಂದೆ ಡ್ಯೂಟಿಗೆ ಬಂದಿದ್ದ ಮಹಮ್ಮದ್ ಜಕ್ರೀಯಾ ಅವರು ಸಹ ಸಿಬ್ಬಂದಿ ನಾಸೀರ್ ಅಹಮ್ಮದ್ ಕಿಂಡಲ್ ಮಾಡುತ್ತಿದ್ದ ಎಂದು ಡೇತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯಾಗಿದೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆಗೆ ಎಸ್ಪಿ ನಿಖಿಲ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಶಿವಮೊಗ್ಗ | ‘ಮಹಿಳೆಯರು, ಹೆಣ್ಣುಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆ’

ಎಸ್ಪಿ. ಬಿ ನಿಖಿಲ್ ಮಾತನಾಡಿ, ಸಮಾಜಘಾತುಕ ಶಕ್ತಿಗಳು ಮಹಿಳೆಯರು ಮತ್ತು ಮಕ್ಳಳಿಗೆ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಯಾವುದೇ ರೀತಿಯ ದೌರ್ಜನ್ಯ ಎಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ‘ಅಕ್ಕ’ ಪಡೆ ರಚಿಸಲಾಗಿದೆ. ಅಪಾಯದಲ್ಲಿರುವ ಮತ್ತು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು, ಅಕ್ಕ ಪಡೆಯ ಪ್ರಾಥಮಿಕ ಉದ್ದೇಶವಾಗಿದೆ. ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೆಸರಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ವಿಶೇಷವಾಗಿ ಶಾಲಾ […]

Continue Reading

ಶಿವಮೊಗ್ಗ | ಎಂ.ಡಿ. ವ್ಯಾಸಾಂಗ ಮಾಡುತ್ತಿದ್ದ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಮೂಲತಃ ತುಮಕೂರಿನ ಮಧುಗಿರಿಯವನಾದ ಸಂದೀಪ್ ರಾಜ್ ಎಂಬಿಬಿಎಸ್ ಮುಗಿಸಿ ಎಂ.ಡಿ. ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿಯಾಗಿದೆ. ಈ ಸಂಬಂಧ ಶಿವಮೊಗ್ಗದ ಖಾಸಗಿ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

Continue Reading

ಉತ್ತರ ಪ್ರದೇಶ | ಎಸ್‌ಐಆರ್ ; ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಯ ಪ್ರಕಟಣೆಯನ್ನು ಒಂದು ವಾರ ವಿಸ್ತರಿಸಿ, ಎಸ್‌ಐಆರ್‌ನ ವೇಳಾಪಟ್ಟಿಯನ್ನು ಪರಿಷ್ಕರಿಸಿತ್ತು. ಹಾಗಾಗಿ, ಡಿಸೆಂಬರ್ 31ರ ಹಿಂದಿನ ಗಡುವಿನ ಬದಲು ಜನವರಿ 6ರಂದು ಕರಡು ಪಟ್ಟಿಯನ್ನು ಪ್ರಕಟಿಸಿದೆ.ಪರಿಷ್ಕೃತ ಅವಧಿಯ ಪ್ರಕಾರ, ಜನರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯು ಜನವರಿ 6 ರಿಂದ ಫೆಬ್ರವರಿ 6, 2026 ರವರೆಗೆ ಇರುತ್ತದೆ. ಯುಪಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಹಲವು ಗಡುವುಗಳು ವಿಸ್ತರಣೆಯಾಗಿವೆ. ಆರಂಭದಲ್ಲಿ ಡಿಸೆಂಬರ್ 4 ಕ್ಕೆ ಗಣತಿ ಗಡುವನ್ನು ನಿಗದಿಪಡಿಸಲಾಗಿತ್ತು, ನಂತರ ಎರಡು ಬಾರಿ […]

Continue Reading

ಬೆಂಗಳೂರು | ಬಿಎಸ್ ಎನ್ ಎಲ್ ನಿಂದ ವಾಯ್ಸ್ ಓವರ್ ವೈಫೈ (VoWiFi) ಸೇವೆಗೆ ಚಾಲನೆ

ವಿಶೇಷವಾಗಿ ಗ್ರಾಮೀಣ ಭಾಗದ ಬಿಎಸ್‌ಎನ್ಎಲ್ ಭಾರತ್ ಫೈಬರ್ ಅಥವಾ ಇತರ ಬ್ರಾಡ್‌ ಬ್ಯಾಂಡ್ ಬಳಕೆದಾರರಿಗೆ ಇದು ವರದಾನವಾಗಲಿದ್ದು, ನೆಟ್ವರ್ಕ್ ದಟ್ಟಣೆಯನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ. ಪ್ರಮುಖವಾಗಿ, ಈ ವೈಫೈ ಕರೆಗಳಿಗಾಗಿ ಬಿಎಸ್‌ಎನ್‌ಎಲ್ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸದೆ ಉಚಿತವಾಗಿ ಈ ಸೇವೆಯನ್ನು ನೀಡುತ್ತಿದೆ. ನೆಟ್‌ವರ್ಕ್ ಆಧುನೀಕರಣದ ಭಾಗವಾಗಿ ಜಾರಿಗೆ ತಂದಿರುವ ಈ ಸೇವೆಯು ದೇಶದ ಅತೀ ದೂರದ ಪ್ರದೇಶಗಳಿಗೂ ಸಂಪರ್ಕ ಕಲ್ಪಿಸುವ ಬಿಎಸ್‌ಎನ್‌ಎಲ್ ಗುರಿಯನ್ನು ತಲುಪಲು ಸಹಕಾರಿಯಾಗಿದೆ.ಎಲ್ಲಾ ಸ್ಮಾರ್ಟ್​ ಫೋನ್‌ಗಳಲ್ಲಿ ಈ ಸೌಲಭ್ಯ ಇರಲಿದ್ದು, ಗ್ರಾಹಕರು ತಮ್ಮ […]

Continue Reading