ಶಿವಮೊಗ್ಗ | ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 13 ರಂದು ನೇರ ಸಂದರ್ಶನ

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಪ್ರವೇಶ ಉಚಿತವಾಗಿರುತ್ತದೆ. ನೇರ ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್,ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆಗಳು: 9108235132,/ 9380663606 ಮೂಲಕ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಗಳು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಕೃಷಿ ಇಲಾಖೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ಕೃಷಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜು. 24 ರೊಳಗಾಗಿ ಸಲ್ಲಿಸಬೇಕೆಂದಯ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ರಬ್ಬರ್ ನೆಲಹಾಸು-ಸೈಲೇಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜು. 18 ರೊಳಗಾಗಿ ಸಲ್ಲಿಸುವಂತೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಪ್ರಸನ್ನ ಕೆ.ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Continue Reading

ಶಿವಮೊಗ್ಗ | BMW ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಈಗ ಪೊಲೀಸರ ಅತಿಥಿ

ಬಂಧಿತ ಆರೋಪಿಯಿಂದ ಅಂದಾಜು 1,10,000/- ರೂಪಾಯಿ ಮೌಲ್ಯದ ಒಟ್ಟು 02 ಕೆಜಿ 65 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಗಾಂಜಾ ಸಾಗಾಟಕ್ಕೆ ಬಳಸಲಾಗಿದ್ದ ಐಷಾರಾಮಿ ಬಿಎಂಡಬ್ಲ್ಯು ಕಾರು ಹಾಗೂ ಒಂದು ಮೊಬೈಲ್ ಫೋನ್‌ ಅನ್ನು ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಗೃಹಜ್ಯೋತಿ ಯೋಜನೆಯ ಮನೆ-ಮನೆ ಪರಿಶೀಲನೆ ಕಾರ್ಯ ; ನೀವು ನೀಡಬೇಕಿದೆ ಈ ದಾಖಲೆ!

ಅದಕ್ಕೆ ಮನೆಯಲ್ಲಿ ವಾಸವಾಗಿರುವವರ ಬಳಿ ಸಹಿ ಪಡೆದು ತೆರಳುತ್ತಿದ್ದಾರೆ‌.ಗೃಹಜ್ಯೋತಿ ಯೋಜನೆಯ ಮರು ಪರಿಶೀಲನೆ ಈ ಹಿಂದೆ ಆನ್‌ಲೈನ್​ನಲ್ಲಿ ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಿದವರು ಈಗ ಮನೆಗೆ ಬರುವ ಮೆಸ್ಕಾಂ ಸಿಬ್ಬಂದಿಗೆ ತಮ್ಮ ಮಾಹಿತಿಯನ್ನು ನೀಡಬೇಕು. ಈ ವೇಳೆ ಆನ್​​ಲೈನ್​​ನಲ್ಲಿ ಅರ್ಜಿ ತುಂಬುವ ವೇಳೆ ಮನೆಯಲ್ಲಿ ಇರುವವರ ಫೋಟೋವನ್ನು ತೆಗೆದುಕೊಂಡು ಅಪ್​​ಲೋಡ್ ಮಾಡುತ್ತಾರೆ. ಜೊತೆಗೆ ಆಧಾರ್​​ನಲ್ಲಿರುವ ಮೊಬೈಲ್ OTP ಬರುತ್ತದೆ. ಇದರಿಂದ ಎಲ್ಲ ಗೃಹ ಜ್ಯೋತಿ ಬಳಕೆದಾರರು ಕಡ್ಡಾಯವಾಗಿ ಆಧಾರ್​​ನಲ್ಲಿರುವ ಮೊಬೈಲ್ ನಂಬರ್ ಇಟ್ಟುಕೊಳ್ಳಬೇಕು. ಒಂದು ವೇಳೆ ಆಧಾರ್​​ನಲ್ಲಿನ […]

Continue Reading

ಶಿವಮೊಗ್ಗ | ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಗೋಪಾಲ ಕೃಷ್ಣ ಬೇಳೂರು ತೀವ್ರ ವಾಗ್ದಾಳಿ

ಪಂಪ್ ಸ್ಟೋರೇಜ್ ಯೋಜನೆಗೆ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ ಬೇಳೂರು, “ಪರಿಸರದ ಬಗ್ಗೆ ಕಾಳಜಿ ಇದ್ದರೆ ಲಕ್ಷಾಂತರ ಮರಗಳು ನಾಶವಾಗುತ್ತಿರುವ ಹೆದ್ದಾರಿ ಕಾಮಗಾರಿಯನ್ನು ಯಾಕೆ ವಿರೋಧಿಸಲಿಲ್ಲ?” ಎಂದು ಪ್ರಶ್ನಿಸಿದರು. ಹಿರಿಯ ನಾಯಕರಾಗಿರುವ ಕಾರಣ ಗೌರವವಿದೆ, ಆದರೆ ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಈಶ್ವರಪ್ಪ ಅವರಿಗೆ ಸಲಹೆ ನೀಡಿದರು.ಅಡಿಕೆ, ಏರ್‌ಪೋರ್ಟ್, ವಿದ್ಯುತ್ ಖಾಸಗೀಕರಣ ಸೇರಿ ಹಲವು ವಿಚಾರಗಳ ಪ್ರಸ್ತಾಪಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಉಂಟಾಗಿರುವ ತೊಂದರೆಯಿಂದ ರೈತರಿಗೆ ನಷ್ಟವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಅಡಿಕೆ […]

Continue Reading

ಶಿವಮೊಗ್ಗದಲ್ಲಿ ನಾಳೆ IFB Point ನೂತನ ಶೋರೂಮ್ ಉದ್ಘಾಟನೆ

ಈ ನೂತನ ಶೋರೂಮ್‌ನಲ್ಲಿ IFB ಕಂಪನಿಯ ವಾಷಿಂಗ್ ಮಷಿನ್, ರೆಫ್ರಿಜರೇಟರ್, ಏರ್ ಕಂಡೀಷನರ್, ಮೈಕ್ರೋವೇವ್ ಓವನ್, ಚಿಮ್ನಿ, ಹಾಬ್ ಸೇರಿದಂತೆ ವಿವಿಧ ಗೃಹೋಪಯೋಗಿ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯವಿರಲಿವೆ. ಈ ಸಮಾರಂಭಕ್ಕೆ ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶೋರೂಮ್ ಮಾಲೀಕರಾದ ಸೃಜನ್ ಅತ್ತಿಕೊಡಿಗೆ ಹಾಗೂ ಸುಚನ್ ಅತ್ತಿಕೊಡಿಗೆ ಮನವಿ ಮಾಡಿದ್ದಾರೆ.

Continue Reading

ಅರಬೈಲ್ ಘಾಟ್ ಬಳಿ ಭೀಕರ ರಸ್ತೆ ಅಪಘಾತ! ; 7 ಸ್ವಿಗ್ಗಿ ಡೆಲಿವರಿ ಬಾಯ್ಸ್ ದುರ್ಮರಣ

ಕ್ರೂಸರ್ ಚಾಲಕ ಸಂಜೀವ್ ವಾಹನವನ್ನು ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿ, ರಸ್ತೆಯ ಬಲಭಾಗಕ್ಕೆ ತಿರುಗಿ ಅಂಕೋಲಾದಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದ ಪರಿಣಾಮವಾಗಿ ವಾಹನವು ನಜ್ಜುಗುಜ್ಜಾಗಿದೆ. ಮೃತರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆಗೆ KSRTC ಅವರ ಮೇಲೆ ಕ್ರಮ ಜರುಗಿಸಲು ಭಯವೇ? ಅಥವಾ ಒಪ್ಪಂದವೇ?

ಇನ್ನು 50% ರಿಯಾಯಿತಿ ದರದಲ್ಲಿ ದಂಡ ವಸೂಲಿ ಮಾಡಿದ ಟ್ರಾಫಿಕ್ ಪೊಲೀಸ್ ಇಲಾಖೆ KSRTC Bus ಗಳು ಕಾನೂನು ಉಲ್ಲಂಘನೆ ಮಾಡಿ ನಗರದಲ್ಲಿ ಜಿಲ್ಲಾಧಿಕಾರಿ ಆದೇಶಕ್ಕೆ ಬೆಲೆ ನೀಡದೆ ನಗರದಲ್ಲಿ ಸಂಚಾರ ಮಾಡಿ ಇಲ್ಲಿಯವರೆಗೆ ಏನೆಲ್ಲಾ ದಂಡ ಪಾವತಿ ಮಾಡಿದ್ದಾರೆ ಎಂಬ ಮಾಹಿತಿ ನಮಗಂತೂ ತಿಳಿಸಿಲ್ಲ. ಇನ್ನು ನಗರದಲ್ಲಿ ಮೊದಲನೇಯಾದಗಿ ಜಿಲ್ಲಾಧಿಕಾರಿ ಆದೇಶಕ್ಕೆ ವಿರುದ್ದವಾಗಿ ಬೇರೆ ಜಿಲ್ಲೆಗೆ ತೆರಳುವ ಬಸ್ ಗಳು ತೆರಳುತ್ತಿದೆ ಇದರ ಕುರಿತು ಟ್ರಾಫಿಕ್ ಪೊಲೀಸ್ ಇಲಾಖೆ ಹೇಡಿತನ ಪ್ರದರ್ಶನ ಮಾಡುತ್ತಿರುವುದು, ನಾಗರಿಕರ ಕೋಪ […]

Continue Reading