ವಿಚಾರಣಾಧೀನ ಕೈದಿಗೆ ರಾಜಾತಿಥ್ಯ : ಮಂಡ್ಯ ಜಿಲ್ಲಾ ಜೈಲು ಅಧೀಕ್ಷಕಿ ಎತ್ತಂಗಡಿ

ಈ ಬಗ್ಗೆ ನ್ಯಾಯಾಲಯಕ್ಕೆ ಯಾವುದೇ ಮಾಹಿತಿ ನೀಡಿರಲಿಲ್ಲ. ಆಸ್ಪತ್ರೆಯಲ್ಲಿದ್ದ ಕೈದಿ ಹುಸೇನ್ ತನ್ನ ಗೆಳತಿಯೊಂದಿಗೆ ರಾಜಾತಿಥ್ಯ ಅನುಭವಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿತ್ತು.ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ. ಚಂದ್ರಶೇಖರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಅಕ್ರಮ ಬಯಲಾಗಿತ್ತು. ನ್ಯಾಯಾಲಯಕ್ಕೆ ಮಾಹಿತಿ ನೀಡದೆ ಕೈದಿಯನ್ನು ಆಸ್ಪತ್ರೆಗೆ ಕಳುಹಿಸಿದ್ದಕ್ಕೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ, ಸ್ಥಳದಲ್ಲೇ ಜೈಲು ಅಧೀಕ್ಷಕಿ ಶಾಂತಮ್ಮ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (KSLSA) ತಂಡವು ಆಗಸ್ಟ್ […]

Continue Reading

ಶಿವಮೊಗ್ಗ | “ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ, ಸಚಿವ ಬಸವರಾಜ ರಾಯರೆಡ್ಡಿ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ : ಕೆ.ಎಸ್. ಈಶ್ವರಪ್ಪ

“ಎಲ್ಲಾ ಧರ್ಮಗಳ ಬಗ್ಗೆ ಗೌರವ ಇರಬೇಕು. ಆದರೆ ಒಂದು ಧರ್ಮವನ್ನು ಶ್ರೇಷ್ಠ ಎಂದು ಬಿಂಬಿಸಿ ಮತ್ತೊಂದು ಧರ್ಮದ ಆಚರಣೆಗಳ ಬಗ್ಗೆ ಟೀಕೆ ಮಾಡುವ ಅಧಿಕಾರವನ್ನು ಯಾರೂ ನೀಡಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ತನ್ನ ಮೂಲ ತತ್ವ, ಸಿದ್ಧಾಂತಗಳಿಂದ ವಿಮುಖವಾಗಿದೆ ಎಂಬ ಚರ್ಚೆಯ ನಡುವೆ, ಪಕ್ಷದ ಸಂಘಟನೆಯನ್ನು ಮತ್ತೆ ಸರಿಪಡಿಸುವ ಅಗತ್ಯವಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ರಾಜಕೀಯದಲ್ಲಿ ಅಧಿಕಾರದ ಆಸೆ ಸಹಜ. ಆದರೆ ಅಧಿಕಾರಕ್ಕಾಗಿ ಪಕ್ಷದ ಸಿದ್ಧಾಂತವನ್ನು ಮರೆಯಬಾರದು. ಬಿಜೆಪಿಯ ಸಂಘಟನೆ ‘ರಿಪೇರಿಯಾಗಬೇಕು’ […]

Continue Reading

ಶಿವಮೊಗ್ಗ | ಡೆತ್ ನೋಟ್ ಬರೆದು ನೇಣಿಗೆ ಶರಣಾದ ವಿದ್ಯಾರ್ಥಿನಿ

ನಿನ್ನೆ ಈ ಘಟನೆ ನಡೆದಿದ್ದು ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಪೋಷಕರು ಓದು ಎಂದು ಬಲವಂತ ಮಾಡಿದ್ದೇbಕಾರಣವಾಗಿರಬಹುದು ಎಂಬ ಮಾಹಿತಿ ಕೇಳಿಬಂದಿದೆ.ತುಂಗನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Continue Reading

ಶಿವಮೊಗ್ಗ | ಬರ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ : ಉತ್ತರ ಕರ್ನಾಟಕಕ್ಕೆ ಅನ್ಯಾಯ,ರೈತರ ಸಂಕಷ್ಟಕ್ಕೆ ಸ್ಪಂದಿಸದೆ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ : ಸಿದ್ದಲಿಂಗಪ್ಪ ನಿಂಬೆಗುಂದಿ

“ಕೆಲವು ಜಿಲ್ಲೆಗಳಲ್ಲಿ ಭೂಮಿಯನ್ನೇ ಉತ್ತಿಲ್ಲ. ಉತ್ತ ಭೂಮಿಯಲ್ಲಿ ಬೀಜ ಬಿತ್ತಿಲ್ಲ. ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಪೈರು ಬಂದಿಲ್ಲ. ಬಂದ ಪೈರಿನಲ್ಲಿ ಕೆಲವು ಕಡೆ ಕಾಳು ಕಟ್ಟಿಲ್ಲ. ಇನ್ನೂ ಕೆಲವು ಕಡೆ ಹಸಿರು ಬರದ ಪರಿಸ್ಥಿತಿ ಇದೆ. ಇಂತಹ ವಾಸ್ತವವನ್ನು ಸರ್ಕಾರ ಹೇಗೆ ನಿರ್ಲಕ್ಷಿಸುತ್ತದೆ?” ಎಂದು ಪ್ರಶ್ನಿಸಿದರು.ಮುಖ್ಯಮಂತ್ರಿಗಳು ದೆಹಲಿ ಪ್ರವಾಸ ಹಾಗೂ ಹೈಕಮಾಂಡ್‌ಗೆ ಸಮಯ ನೀಡುವ ಬದಲು ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಂಕಷ್ಟವನ್ನು ನೇರವಾಗಿ ಅವಲೋಕಿಸಬೇಕಿತ್ತು. ಶಾಸಕರು ಮತ್ತು ಸಚಿವರು ಬರಪೀಡಿತ ಜಿಲ್ಲೆಗಳಿಗೆ ಪ್ರವಾಸ […]

Continue Reading

ಶಿವಮೊಗ್ಗ | ಸರ್ಕಾರಿ ಮಹಿಳಾ ಅಧಿಕಾರಿಯ ಮೇಲೆ ದೌರ್ಜನ್ಯ, ಜೀವ ಬೆದರಿಕೆ, ಅತ್ಯಾಚಾರ ಆರೋಪ : ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

ಇನ್ನು ಈ ಸಂಬಂಧ ಸಂತ್ರಸ್ತೆಯ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ U/S 157 Cr.PC/176 BNSS ರೀತ್ಯಾ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ವೆಂಕಟೇಶ್ ಮೇಲೆ ಹಲವಾರು ಮಹಿಳೆಯರು, ಸರ್ಕಾರಿ ಅಧಿಕಾರಿಗಳು ದೌರ್ಜನ್ಯಕ್ಕೆ ಒಳಗಾಗಿರುವ ಕುರಿತು ಆರೋಪಗಳು ಕೇಳಿ ಬರುತ್ತಿದೆ. ಈ ಪ್ರಕರಣ ಸಂಬಂಧ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬರಬೇಕಿದೆ. ಸಂತ್ರಸ್ತೇ ನ್ಯಾಯದ ನಿರೀಕ್ಷೆಯಲ್ಲಿದ್ದಾರೆ..!

Continue Reading

ಶಿವಮೊಗ್ಗ | ಉಪವಿಭಾಗಾಧಿಕಾರಿ ಡಾ. ಮೈತ್ರಿ ದಿಢೀರ್ ದಾಳಿ ; ಆಹಾರ ಗುಣಮಟ್ಟ, ಸ್ವಚ್ಛತೆ ತಪಾಸಣೆ, ಸಾರ್ವಜನಿಕ ಸೇವೆಗಳ ಪರಿಶೀಲನೆ

ಇದೇ ವೇಳೆ ವಿನೋಬ ನಗರದಲ್ಲಿರುವ ಸವಿ ಬೇಕರಿಗೂ ಭೇಟಿ ನೀಡಿದ ಉಪವಿಭಾಗಾಧಿಕಾರಿಗಳು ಆಹಾರ ಪದಾರ್ಥಗಳ ತಯಾರಿಕೆ ಮತ್ತು ಸಂಗ್ರಹಣಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಬೇಕರಿಯಲ್ಲಿ ಮಾರಾಟಕ್ಕೆ ಇಡಲಾಗಿರುವ ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಅವುಗಳ ಅವಧಿಯನ್ನು ಪರಿಶೀಲಿಸಿದರು. ಕೇಕ್ ವೊಂದರ ಮೇಲೆ 40 ದಿನಗಳ ಅವಧಿ ಇರಯವುದನ್ನ ಗಮನಿಸಿ ಅದಕ್ಕೇ ಎಸಿ ಅವರು ಸೂಕ್ತ ಸಲಹೆ ನೀಡಿದ್ದಾರೆಅವಧಿ ಮುಗಿದಿರುವ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದು ಅಥವಾ ಬಳಕೆ ಮಾಡುವುದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ […]

Continue Reading

ಶಿವಮೊಗ್ಗದಿಂದ ಆಂಧ್ರ ಪ್ರದೇಶದ ಮಚಿಲಿಪಟ್ಟಣಂ ಮತ್ತು ಗುಂತಕಲ್‌ಗೆ ವಿಶೇಷ ರೈಲು : ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳಿ : ಸಂಸದ ರಾಘವೇಂದ್ರ

ರೈಲುಗಳ ವೇಳಾಪಟ್ಟಿ : ಮಚಿಲಿಪಟ್ಟಣಂ–ಶಿವಮೊಗ್ಗ–ಮಚಿಲಿಪಟ್ಟಣಂ ವಿಶೇಷ ರೈಲು* (07217/07218):ರೈಲು ಸಂಖ್ಯೆ 07217 (ಮಚಿಲಿಪಟ್ಟಣಂ ಇಂದ ಶಿವಮೊಗ್ಗ ವರೆಗೆ): ಆಗಸ್ಟ್ 30, 2026 (ಭಾನುವಾರ) ಮಚಿಲಿಪಟ್ಟಣಂನಿಂದ ಮಧ್ಯಾಹ್ನ 3:55ಕ್ಕೆ ಹೊರಟು, ಆಗಸ್ಟ್ 31 (ಸೋಮವಾರ) ಮಧ್ಯಾಹ್ನ 3:00ಕ್ಕೆ ಶಿವಮೊಗ್ಗ ತಲುಪಲಿದೆ.ರೈಲು ಸಂಖ್ಯೆ 07218 (ಶಿವಮೊಗ್ಗ ಇಂದ ಮಚಿಲಿಪಟ್ಟಣಂ ವರೆಗೆ): ಸೆಪ್ಟೆಂಬರ್ 2, 2026 (ಬುಧವಾರ) ಶಿವಮೊಗ್ಗದಿಂದ ಸಂಜೆ 5:40ಕ್ಕೆ ಹೊರಟು, ಸೆಪ್ಟೆಂಬರ್ 3 (ಗುರುವಾರ) ಮಧ್ಯಾಹ್ನ 3:55ಕ್ಕೆ ಮಚಿಲಿಪಟ್ಟಣಂ ತಲುಪಲಿದೆ. ಶಿವಮೊಗ್ಗ–ಗುಂತಕಲ್–ಶಿವಮೊಗ್ಗ ವಿಶೇಷ ರೈಲು : (07219/07220):ರೈಲು ಸಂಖ್ಯೆ […]

Continue Reading

ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆಯ ಜೊತೆಗೆ ಮಲೆನಾಡಿನ ಜನರ ಜೀವನೋಪಾಯ, ಮೂಲಭೂತ ಹಕ್ಕುಗಳು ಹಾಗೂ ಹಿತಾಸಕ್ತಿಗಳನ್ನು ಕಾಯುವುದು ನಮ್ಮ ಮೊದಲ ಆದ್ಯತೆ : ಸಂಸದ ಬಿ. ವೈ. ರಾಘವೇಂದ್ರ

ಈ ಸಭೆಯಲ್ಲಿ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಹಿರಿಯ ನಾಯಕರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಆರಗ ಜ್ಞಾನೇಂದ್ರ, ಶ್ರೀ ಸಿ.ಟಿ., ಶ್ರೀ ಆರ್.ಕೆ. ಸಿದ್ಧರಾಮಣ್ಣ, ಶ್ರೀ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading