ಶಿವಮೊಗ್ಗ | ರಂಜಾನ್ ದೇಣಿಗೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಿರಿಕ್​​ ; 10 ಮಂದಿ ಬಂಧನ

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಶಿಕಾರಿಪುರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಗುಂಪುಗಳನ್ನು ಚದುರಿಸಿದರು. ಈ ಗಲಭೆಗೆ ಸಂಬಂಧಿಸಿದಂತೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದು, ಘಟನೆಯಲ್ಲಿ ಭಾಗಿಯಾದ ಆರೋಪದ ಮೇಲೆ 10 ಜನರನ್ನು ಬಂಧಿಸಲಾಗಿದೆ.

Continue Reading

ಇರಾನ್ ಮೇಲಿನ ದಾಳಿ ಖಂಡನೆ, ಖಮೇನಿ ಹತ್ಯೆ “ದೊಡ್ಡ ನಷ್ಟ” ಎಂದು ಧಾರ್ಮಿಕ ಗುರುಗಳ ಪ್ರತಿಕ್ರಿಯೆ ; ಶಿಯಾ ಮುಸ್ಲಿಮರ ಪ್ರತಿಭಟನೆ

ಅವರು ಆದರ್ಶ ವ್ಯಕ್ತಿಯಾಗಿದ್ದು, ಅವರ ಹತ್ಯೆ ನಿಜವಾಗಿಯೂ ದೊಡ್ಡ ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

Continue Reading

ಸಚಿವ ಮಧು ಬಂಗಾರಪ್ಪ ಹುಟ್ಟುಹಬ್ಬದ ಪ್ರಯುಕ್ತ ಪೌರಕಾರ್ಮಿಕರಿಗೆ ವಿಮಾನಯಾನ ಭಾಗ್ಯ

‘ಶ್ರಮಿಕ ವರ್ಗದವರನ್ನು ಈ ರೀತಿಯಾಗಿ ಸನ್ಮಾನಿಸಿ, ಅವರಿಗೆ ವಿಮಾನಯಾನದಂತಹ ಅಪರೂಪದ ಅನುಭವ ಕಲ್ಪಿಸುವುದು ಶ್ಲಾಘನೀಯ ಕೆಲಸ’ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.ಇತ್ತ, ‘ನಮ್ಮ ಸೇವೆಯನ್ನು ಗುರುತಿಸಿ ಇಂತಹ ದೊಡ್ಡ ಅವಕಾಶ ನೀಡಿದ ಸಚಿವರಿಗೆ ನಾವು ಸದಾ ಋಣಿಯಾಗಿರುತ್ತೇವೆ’ ಎಂದು ಪೌರಕಾರ್ಮಿಕರು ಭಾವುಕರಾಗಿ ಪ್ರತಿಕ್ರಿಯಿಸಿದರು. ಸಾಮಾನ್ಯವಾಗಿ ಕೇಕ್ ಕತ್ತರಿಸಿ, ಸಮಾರಂಭ ನಡೆಸಿ ಜನ್ಮದಿನ ಆಚರಿಸುವ ರಾಜಕೀಯ ನಾಯಕರ ನಡುವೆ, ಕಾರ್ಮಿಕರಿಗೆ ವಿಮಾನಯಾನ ಅನುಭವ ನೀಡುವ ಮೂಲಕ ಮಧು ಬಂಗಾರಪ್ಪ ಅವರು ತಮ್ಮ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ್ದು ವಿಶೇಷವಾಗಿದೆ.

Continue Reading

ಶಿವಮೊಗ್ಗ | ಕೃಷಿ ಮಾರುಕಟ್ಟೆಯಲ್ಲಿ ಫಜಿಲತ್ ಪಾಷಾ ದರ್ಬಾರ್

ಆದ್ದರಿಂದ, ತಮ್ಮ ಮಳಿಗೆಯ ಅಕ್ಕಪಕ್ಕದ ಗ್ರಿಲ್ ಗಳಿಗೆ ಪ್ರೈ ವುಡ್ ಶೀಟ್ ಗಳನ್ನು ಅಳವಡಿಸಬಾರದಾಗಿ APMC ಮಾರುಕಟ್ಟೆ ಸಮಿತಿ ಅಧಿಕಾರಿಯವರು ತಿಳಿಸಲಾಗಿದ್ದರೂ, ಸಹ ಗ್ರಿಲ್ ಗಳಿಗೆ ಶೀಟ್ ಗಳನ್ನು ಅಳವಡಿಸಿರುತ್ತೀರಿ. ಆದ್ದರಿಂದ, ಈ ಕೂಡಲೇ ಸದರಿ ಶೀಟ್ ಗಳನ್ನು ತೆರವುಗೊಳಿಸಿ ಎಂದು ತಿಳಿಸಿದ್ದಾರೆ. ಮತ್ತು 03 ದಿನದೊಳಗಾಗಿ ಕಛೇರಿಗೆ ವರದಿ ಮಾಡಲು ಈ ಮೂಲಕ ತಿಳಿಯಪಡಿಸಿದೆ. ತಪ್ಪಿದಲ್ಲಿ ಆಸ್ತಿ ಹಂಚಿಕೆ ನಿಯಮ-2004 ರನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ತಿಳಿಯಿರಿ ಎಂದು ಎಚ್ಚರಿಕೆ ನೀಡಿದ್ದಾರೆ . ಹಾಗೂ ಈ […]

Continue Reading

ಆಯತೊಲ್ಲಾ ಅಲಿ ಖಮೇನಿ ಹತ್ಯೆ ; ಇರಾನ್ ಜನತೆಯಿಂದ ಸಂಭ್ರಮಾಚಾರಣೆ

https://x.com/i/status/2027883845412966527 ಇರಾನ್‌ ನ ಟೆಹ್ರಾನ್‌, ಕರಾಜ್ ಮತ್ತು ಕೇಂದ್ರ ನಗರ ಇಸ್ಫಹಾನ್‌, ಶಿರಾಜ್ ಮತ್ತು ಅಬ್ದಾನನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ಬೀದಿಗಿಳಿದಿದ್ದು, ಸಂಭ್ರಮಾಚರಣೆಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಜನರೆಲ್ಲಾ ಗುಂಪಾಗಿ ಸೇರಿದ್ದು, ರಸ್ತೆ ಮಧ್ಯದಲ್ಲೇ ಜೋರಾಗಿ ಕಿರುಚಿಕೊಂಡು ನೃತ್ಯಗಳನ್ನು ಆಡುತ್ತಿದ್ದರೆ, ಇನ್ನು, ಕೆಲ ವಿಡಿಯೋಗಳಲ್ಲಿ ಜನರು ತಮ್ಮ ಕಿಟಕಿಗಳ ಬಳಿ ನಿಂತುಕೊಂಡು ʼಸ್ವತಂತ್ರ.. ಸ್ವತಂತ್ರ..ʼ ಎಂದು ಹರ್ಷೋದ್ಗಾರ ಮಾಡುತ್ತಿದ್ದಾರೆ. ಅಲ್ಲದೆ, ಜನವರಿಯಲ್ಲಿ ಇರಾನ್‌ ಪ್ರತಿಭಟನೆಗಳ ಸಮಯದಲ್ಲಿ ಸಾಮೂಹಿಕವಾಗಿ ಸಾವನ್ನಪ್ಪಿದ್ದ ಪ್ರತಿಭಟನಾಕಾರರ ಚಿತ್ರಗಳನ್ನು ಹೊತ್ತು ಮೆರವಣಿಗೆ ಮಾಡುತ್ತಿರುವ ವಿಡಿಯೋಗಳು […]

Continue Reading

ಸಿನಿಮಾ ಪ್ರಚಾರಕ್ಕಾಗಿ ಅಮುಕು ಡುಮುಕು ಮಂಜುವಿನಿಂದ ಪೆಟ್ರೋಲ್ ಕುಡಿದಂತೆ ನಾಟಕ ; ದಾಖಲಾಯಿತು FIR

ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಸೂರಿ ಅಣ್ಣ ಸಿನಿಮಾ ಗೆಲ್ಲಬೇಕು ಎಂದು ಪೆಟ್ರೋಲ್ ಕುಡಿದರು. ಆ ಬಳಿಕ ಅವರು ಒದ್ದಾಡಿದರು. ನಂತರ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇತ್ತೀಚೆಗೆ ಕೆಲ ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಸಿನಿಮಾ ಪ್ರಚಾರಕ್ಕಾಗಿ ಹೇಗೆಲ್ಲಾ ಕೀಳುಮಟ್ಟಕ್ಕಿಳಿಯುತ್ತಿದ್ದಾರೆ ಅನ್ನೋದಕ್ಕೆ ಅಮುಕು ಡುಮುಕು ಮಂಜು ಘಟನೆ ತಾಜಾ ಉದಾಹರಣೆಯಾಗಿದೆ. ಸೂರಿ ಅಣ್ಣ ಸಿನಿಮಾದ ಪ್ರಚಾರಕ್ಕಾಗಿ ನಕಲಿ ಪೆಟ್ರೋಲ್‌ ಸೇವಿಸಿದ್ದ ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ವಿರುದ್ಧ ಕೇಸ್‌ ದಾಖಲಾಗಿದೆ. […]

Continue Reading

ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ ಇರಾನ್ ಸೇನಾ ಜನರಲ್ ಸಾವು?

ಇಸ್ರೇಲ್ ದಾಳಿಗೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಇರಾನ್ ಮೇಲೆ ಅಮೆರಿಕ ವೈಮಾನಿಕ ಪಡೆಗಳು ದಾಳಿ ನಡೆಸಿದ್ದು, ಇದು ಪ್ರಮುಖ ಮಿಲಿಟರಿ ಕಾರ್ಯಾಚರಣೆಯಾಗಿದೆ. ಅಮೆರಿಕ ಸೇನಾಪಡೆ ಇರಾನ್ ಮೇಲಿನ ದಾಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಘೋಷಿಸಿದ್ದಾರೆ.ಇರಾನ್ ದುರಾಡಳಿತವನ್ನು ಕೊನೆಗಾಣಿಸುವುದೇ ನಮ್ಮ ಮುಖ್ಯ ಗುರಿಯಾಗಿದೆ. ಅಲ್ಲದೇ ಇರಾನ್ ನ ಮಿಸೈಲ್ ಇಂಡಸ್ಟ್ರಿ ಹಾಗೂ ಪರಮಾಣು ನೆಲೆಯನ್ನು ನಿಷ್ಕ್ರಿಯಗೊಳಿಸುವ ಉದ್ದೇಶ ಹೊಂದಿರುವುದಾಗಿ ಟ್ರಂಪ್ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.

Continue Reading