ಅಮೃತ್ಸರದ ನಕಲಿ ಗೋಲ್ಡ್ ಶಿವಮೊಗ್ಗದಲ್ಲಿ ; ಓರ್ವನ ಬಂಧನ,ದೊಡ್ಡಪೇಟೆ ಪೊಲೀಸರ ಮುಂದಿದೆ ಬಿಗ್ ಚಾಲೆಂಜ್..?

ಪ್ರಕರಣ ಗಂಭೀರ ಅರಿತು ಈ ಸಂಬಂಧ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು,ಚಿನ್ನ ಅಡವಿಟ್ಟಿದ್ದ ತೀರ್ಥಹಳ್ಳಿ ಲೋಕೇಶ್ ಬಂಧಿಸಿದ್ದಾರೆ. ನಂತರ ಗಾಜನೂರಿನ ರಾಜೇಶ್ ತಾನು ಮೋಸ ಹೋಗಿರುವುದು ತಿಳಿದು ಸ್ವಂತ ಹಣ ನೀಡಿ ಅಡವಿಟ್ಟ ಚಿನ್ನ ಬಿಡಿಸಿಕೊಂಡಿದ್ದಾರೆ ಹಾಗೂ ಪೊಲೀಸರ ಮುಂದೆ ತಾನು ಮೋಸ ಹೋಗಿರುವ ವಿಚಾರ ಒಪ್ಪಿಕೊಂಡಿದ್ದಾರೆ. ಇನ್ನು ಪ್ರಕರಣದ ಆರೋಪಿ ತೀರ್ಥಹಳ್ಳಿ ಲೋಕೇಶ್ ನ ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಒಂದೊಂದೇ ಮಾಹಿತಿ ಆಚೆ ಬರಲು ಆರಂಭಿಸಿದೆ ಅದೇನಂದರೆ ಇದೆ ತೀರ್ಥಹಳ್ಳಿ ಲೋಕೇಶ್ ಹೆಸರಲ್ಲಿ ಇಂಡಿಯನ್ ಓವರ್ […]

Continue Reading

ಶಿವಮೊಗ್ಗ | ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ; ಆನ್‌ಲೈನ್ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ದಿನಾಂಕ: 13/07/2026 ಕಡೆಯ ದಿನಾಂಕವಾಗಿದೆ. ದಿನಾಂಕ 30/04/2026 ರವರೆಗೆ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ ಶಿಕ್ಷಕರು ಸಹ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿ ಹಾಗೂ ಮಾರ್ಗದರ್ಶನಕ್ಕಾಗಿ ಅಭ್ಯರ್ಥಿಗಳು ತಮ್ಮ ತಮ್ಮ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.

Continue Reading

ಕೆನರಾ ಬ್ಯಾಂಕಿನ ಸರಳ ಸಜ್ಜನಿ ನಿವೃತ್ತ ಮ್ಯಾನೇಜರ್ ಉಮೇಶ್ ಮಲ್ಯ ಇನ್ನಿಲ್ಲ

ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಸದಾ ಜನಾನುರಾಗಿಯಾಗಿ ಬಡ ಬಗ್ಗರ ಕಷ್ಟಕ್ಕೆ ಸ್ಪಂದಿಸಿ ನಿರ್ಗತಿಕರಿಗೆ ಬ್ಯಾಂಕ್ ಸೌಲಭ್ಯ ಒದಗಿಸುವಲ್ಲಿ ಸಾಕಷ್ಟು ಜನಕ್ಕೆ ಸಹಾಯ ಮಾಡಿದ್ದರು.ಹಲವಾರು ರಾಜಕಾರಣಿಗಳು ಸಹ ಇವರಿಗೆ ಆತ್ಮೀರಾಗಿದ್ದರು ಆದರೂ ಸಹ ಯಾರ ಬಳಿ ಕೂಡ ಸಹಾಯ ಮತ್ತೊಂದು ಅಪೇಕ್ಷೆ ಮಾಡಿರಲಿಲ್ಲ. ಹಾಗೂ ಇವರು ನಿವೃತ್ತರಾದ ನಂತರದ ದಿನಗಳಲ್ಲಿ ಸಹ ಹಲವಾರು ಜನರಿಗೆ ಬ್ಯಾಂಕಿನ ಸೌಲಭ್ಯಗಳ ಕುರಿತು ಮಾಹಿತಿ ನೀಡುತ್ತಿದ್ದರು. ಹಾಗೆ ಇವರಿಗೆ ಜನಸಾಮಾನ್ಯರು ಸಹ ತುಂಬಾ ಗೌರವ ಪ್ರೀತಿ ಪಾತ್ರದಿಂದ ನೆನಪಿಸಿಕೊಳ್ಳುತ್ತಿದ್ದರು. ಮುಖ್ಯವಾಗಿ […]

Continue Reading

ಭಾರತದ ತೂಗುಸೇತುವೆಗಳ ಸರದಾರ ಬ್ರಿಡ್ಜ್ ಮ್ಯಾನ್ ಖ್ಯಾತಿಯ ಪದ್ಮಶ್ರೀ ಡಾ. ಗಿರೀಶ್ ಭಾರದ್ವಜ್ ಇನ್ನಿಲ್ಲ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಇಂಜಿನಿಯರಿಂಗ್ ಪದವೀಧರರಾಗಿದ್ದ ಅವರು, ಬಹುದೊಡ್ಡ ಕಂಪನಿಗಳ ಆಕರ್ಷಕ ಉದ್ಯೋಗದ ಆಫರ್‌ಗಳನ್ನು ಬದಿಗೊತ್ತಿ ಗೆ ಜನರ ಸಬಲೀಕರಣಕ್ಕೆ ಶ್ರಮಿಸಿದರು. ಸರ್ಕಾರಿ ವ್ಯವಸ್ಥೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಕೈಚೆಲ್ಲುವ ಜಾಗದಲ್ಲಿ, ಅತ್ಯಂತ ಕಡಿಮೆ ವೆಚ್ಚದಲ್ಲಿ ಸುಲಭವಾಗಿ ನಿರ್ಮಿಸಬಹುದಾದ ಪರಿಸರಸ್ನೇಹಿ ತೂಗುಸೇತುವೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ವಿನ್ಯಾಸಗೊಳಿಸಿ ದೇಶಾದ್ಯಂತ ಕ್ರಾಂತಿ ಸೃಷ್ಟಿಸಿದ್ದರು. ಬ್ರಿಡ್ಜ್ ಮ್ಯಾನ್ ಎಂದೇ ಖ್ಯಾತಿ: ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಮುಗಿಸಿದ ನಂತರ ಗಿರೀಶ್ ಅವರು ಸುಳ್ಯದಲ್ಲೇ ತಂದೆಯವರ ಜೊತೆಗೂಡಿ ಸಣ್ಣದೊಂದು ವರ್ಕ್‌ಶಾಪ್ ಆರಂಭಿಸಿದರು. […]

Continue Reading

ಶಿವಮೊಗ್ಗ | ನ್ಯೂ ಮಂಡ್ಲಿಯಲ್ಲಿ ಮನೆ ಕುಸಿದ ಸ್ಥಳಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ ; ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಆದೇಶ

​ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಜಗನ್ನಾಥ್, SC ಮೋರ್ಚಾ ನಗರ ಅಧ್ಯಕ್ಷರಾದ ವಿಜಯೇಂದ್ರ, ಕಾರ್ಯದರ್ಶಿಗಳಾದ ರಾಘವೇಂದ್ರ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.​

Continue Reading

ಸಾಗರ | ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗದಂತೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು : ಪಿಎಸ್‌ಐ ಪ್ರವೀಣ್ ಕರೆ

ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಸಮಯ ಕಳೆಯುವುದನ್ನು ತಪ್ಪಿಸಿ, ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಪೋಷಕರು ಹಾಗೂ ಶಿಕ್ಷಕರ ಸಲಹೆ-ಸೂಚನೆಗಳನ್ನು ಗೌರವಿಸಿ, ಸಮಾಜಕ್ಕೆ ಮಾದರಿಯಾಗುವ ನಾಗರಿಕರಾಗಿ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇತ್ತೀಚಿನ ದಿನಗಳಲ್ಲಿ ಕೆಲ ಮಕ್ಕಳು ಶಾಲೆಯಿಂದ ದೂರ ಉಳಿದು ದುಶ್ಚಟಗಳಿಗೆ ಬಲಿಯಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗುವ ಘಟನೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ದೂರ ಉಳಿಯದಂತೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಪಿಎಸ್‌ಐ ಪ್ರವೀಣ್ ಸಲಹೆ […]

Continue Reading

ಸಚಿವರಾದ ಡಾ. ಯತೀಂದ್ರರವರಿಗೆ ನಗರಾಭಿವೃದ್ಧಿ ಖಾತೆ ಹೊರತುಪಡಿಸಿ ಬದಲಿ ಖಾತೆ ನೀಡಿ ; ಮುಖ್ಯಮಂತ್ರಿಗಳಿಗೆ,ನೈಜ ಹೋರಾಟಗಾರರ ವೇದಿಕೆ ಆಗ್ರಹ..!

ಉಲ್ಲೇಖ 2ರಲ್ಲಿ ಶಾಸಕರು/ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಡಾಕ್ಟರ್ ಯತೀಂದ್ರರವರ ತಂದೆಯವರಾದ ಸನ್ಮಾನ್ಯ ಸಿದ್ದರಾಮಯ್ಯ V/s. ಸ್ನೇಹಮಯಿಕೃಷ್ಣ PCR 42/24 ಪ್ರಕರಣ ದಾಖಲಾಗಿದೆ. ಉಲ್ಲೇಖ 3ರಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ರಿಟ್ ಅರ್ಜಿಯ ಸಂಖ್ಯೆ : 22319/24 ಪ್ರಕರಣ ದಾಖಲಾಗಿದೆ. ಉಲ್ಲೇಖ 4ರಲ್ಲಿ ಜಾರಿ ನಿರ್ದೆಶನಾಲಯ ಇ.ಡಿ. ಸಂಖ್ಯೆ : ECIR/BGZO/49/24 ಪ್ರಕರಣಗಳು ಕೂಡಾ ದಾಖಲಾಗಿರುತ್ತದೆ. ಈ ಮೇಲ್ಕಂಡ ಎಲ್ಲಾ ಪ್ರಕರಣಗಳಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬದಲಿ ನಿವೇಶನ ಹಂಚಿಕೆಯ ಪ್ರಕರಣದಲ್ಲಿ […]

Continue Reading

ಶಿವಮೊಗ್ಗ | ಸರ್. ಎಂ.ವಿ ವಿಚಾರಧಾರೆಗಳು ನಿರಂತರವಾಗಿ ತಿಳಿಸುವಂತಾಗಲಿ : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ಅಭಿಪ್ರಾಯ

ಸರ್.ಎಂ.ವಿ ಅವರು ವಿಪ್ರ ಸಮಾಜಕ್ಕೆ ಮಾತ್ರ ಸೀಮಿತವಲ್ಲದೇ ಇಡೀ ದೇಶಕ್ಕೆ ಅವರು ಅಭಿವೃದ್ಧಿ ಪತಗಳಲ್ಲಿ ಮನೆ ಮಾತಾಗಿದ್ದರು ಇಂದಿನ ಮಕ್ಕಳಿಗೆ ಅವರ ವಿಚಾರಧಾರೆಗಳು ತಿಳಿಸುವಂತಹ‌ ಕೆಲಸವಾಗಬೇಕು ಕೇವಲ ಪಠ್ಯಪುಸ್ತಕದಲ್ಲಿ ಅಲ್ಲದೆ ಸಾಮಾಜಿಕವಾಗಿ ನಿರಂತರವಾಗಿ ಅವರ ಯೋಚನೆಗಳು ಮಕ್ಕಳಿಗೆ ತಿಳಿಸುವಂತಾಗಬೇಕು ಸಮಾಜದ ವಿವಿಧ ಸಂಘಗಳಲ್ಲಿ ಇರುವ ಅಧ್ಯಕ್ಷರುಗಳು ಯುವಕರಲ್ಲಿ ಇರುವ ಕಲೆಗಳನ್ನು ಗುರುತಿಸಿ ಬೆಳೆಸುವಂತೆ ಆಗಬೇಕು. ಮುಂದಿನ ದಿನಗಳಲ್ಲಿ ಪಕ್ಷಾತೀತವಾಗಿ ನಮ್ಮ ಸಮಾಜದ ಯುವಕರನ್ನು ಮಹಾನಗರ ಪಾಲಿಕೆಗೆ ಸದಸ್ಯರಾಗುವಂತೆ ಮಾಡೋಣ ಈ ಹಿಂದೆ ಪಾಲಿಕೆ ವತಿಯಿಂದ ಆಚಾರ್ಯತ್ರಯರ ಜಯಂತಿಗೆ […]

Continue Reading

ಹುಂಚ ಜೈನ ಮಠದ ಪಕ್ಕದಲ್ಲಿರುವ ಮುತ್ತಿನಕೆರೆ ದಂಡೆಗೆ ರಕ್ಷಣಾ ಬೇಲಿ ನಿರ್ಮಿಸಿ ; ನೈಜ ಹೋರಾಟಗಾರರ ವೇದಿಕೆಯಿಂದ ಸಚಿವ ಈಶ್ವರ್ ಖಂಡ್ರೆಗೆ ಅಗ್ರಹ

ಈ ಎರಡು ಬದಿಯ ಕೆರೆ ದಂಡೆಯ ಮೇಲೆ ವಾಹನಗಳು ಚಾಲನೆ ಮಾಡುವುದು ಒಂದು ರೀತಿಯ ಮೃತ್ಯುವಿನಿಂದ ತಪ್ಪಿಸಿಕೊಂಡು ಹೋಗುವ ಅನುಭವವಾಗುತ್ತದೆ. “ಅತ್ತ ಧರೆ ಇತ್ತಪುಲಿ” ಎಂಬಂತೆ ಒಂದು ಬದಿಯಲ್ಲಿ ಕೆರೆ ಇನ್ನೊಂದು ಬದಿಯಲ್ಲಿ ಆಳವಾದ ಕಣಿವೆ ಇದೆ. ಆದ್ದರಿಂದ ಮಾನ್ಯ ಗ್ರಾಮೀಣ ಅಭಿವೃದ್ಧಿ ಸಚಿವರಾದ ತಾವು ತಕ್ಷಣ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಈ ಕೆರೆಯ ದಂಡೆಯ 2 ಭಾಗದಲ್ಲಿ ರಕ್ಷಣಾ ಬೇಲಿಯನ್ನು ನಿರ್ಮಿಸಿ ಸಾರ್ವಜನಿಕರ ಪ್ರಾಣವನ್ನು ಉಳಿಸುವುದಲ್ಲದೆ ಮುಂದಿನ ದಿನಗಳಲ್ಲಿ ಅಪಘಾತವಾಗದಂತೆ ತಡೆಯುವಲ್ಲಿ […]

Continue Reading

ರಿಪ್ಪನ್‌ಪೇಟೆ | ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ, ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 1.6 ಕೆ.ಜಿ ತೂಕವಿರುವ ಮಗು ಸದ್ಯ ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಪ್ರಾಥಮಿಕ ಆರೈಕೆ ನೀಡಿ, ಹೆಚ್ಚಿನ ಚಿಕಿತ್ಸೆ ಹಾಗೂ ಪಾಲನೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.​ ಮಗುವನ್ನು ಯಾರು ಮತ್ತು ಯಾವ ಕಾರಣಕ್ಕಾಗಿ ಇಲ್ಲಿ ಬಿಟ್ಟು ಹೋಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Continue Reading