ಬೆಳಗಾವಿ | ನಮ್ಮ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ : ಗೃಹ ಸಚಿವ ಡಾ.ಜಿ. ಪರಮೇಶ್ವರ್

ಕಳೆದ ವರ್ಷಕ್ಕಿಂತ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ,ಅಧಿವೇಶನದಲ್ಲಿ ಸಾಲು ಸಾಲು ಪ್ರತಿಭಟನೆ ನಡೆಯಲಿವೆ.ರೈತರು, ಎಂಇಎಸ್, ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯೋ ಸಾಧ್ಯತೆಯಿದೆ. ಅಧಿವೇಶನ ಸಂದರ್ಭದಲ್ಲಿ ಎದುರಾಗುವ ಪ್ರತಿಭಟನೆ ಯನ್ನ ಗಮನದಲ್ಲಿಟ್ಟುಕೊಂಡು ಭದ್ರತೆ ಮಾಡ್ತಿದ್ದೇವೆ ಎಂದರು. ನಮ್ಮ ಸಿಬ್ಬಂದಿಗೆ ಊಟ, ವಸತಿ ಸೇರಿ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡ್ತಿವಿ.ನಮ್ಮ ಸರ್ಕಾರ ವಿವಿಧ ಇಲಾಖೆ ಖಾಲಿ ಇರೋ ಹುದ್ದೆಗಳ ಭರ್ತಿಗೆ ಅನುಮತಿ ಕೊಟ್ಟಿವೆ. ಒಳ ಮೀಸಲಾತಿ ಕಾರಣಕ್ಕೆ ಈ ನೇಮಕಾತಿ ವಿಳಂಬವಾಗಿತ್ತು. ಈಗ ಆ […]

Continue Reading

ಹಾವೇರಿ | ಕಾಂಗ್ರೆಸ್ ವರಿಷ್ಟರ ನಡೆಗೆ, ಎಂ.ಎಲ್ ಸಿ ಸಲೀಂ ಅಹ್ಮದ್ ಬೇಸರ

ಕಾಂಗ್ರೆಸ್ ವರಿಷ್ಟರ ನಡೆಗೆ ಕಾಂಗ್ರೆಸ್ ಎಂ.ಎಲ್ ಸಿ ಸಲೀಂ ಅಹ್ಮದ್ ಬೇಸರದ ಮಾತು ಅಷ್ಟು ವರ್ಷ ದುಡಿದಿದ್ದೇವೆ. ಯಾಕೆ ಮಾಡಿಲ್ಲ ಅನ್ನೋದು ಇನ್ನು ಗೊತ್ತಿಲ್ಲ,ಮುಂದಿನ ದಿನಗಳಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತೆ,ಯಾರನ್ನ ಮಾಡಬೇಕು , ಯಾರನ್ನ‌ ಮಾಡಬಾರದು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದರು.ನಾವು ಯಾರಿಗೆ ಹೇಳಬೇಕು, ಹೇಳಿದ್ದೇವೆ. ಅವರು ತೀರ್ಮಾನ ಮಾಡುತ್ತಾರೆ ಎಂದರು. ಕಾಂಗ್ರೆಸ್ ನಲ್ಲಿ ಯಾವ ಬಣ ಇಲ್ಲ. ಕಾಂಗ್ರೆಸ್ ಒಂದೇ ಬಣ. ಸಣ್ಣಪುಟ್ಟ ವ್ಯತ್ಯಾಸಗಳು ಇವೆ ಹೈಕಮಾಂಡ್ ಬಗೆಹರಿಸುತ್ತದೆ ಎಂದರು. ಹೈಕಮಾಂಡ್ ಮಾತನಾಡಬಾರದು ಅಂತಾ ಸೂಚನೆ […]

Continue Reading

ಹಾಸನ | ರಾಜ್ಯದ ಹಿತದೃಷ್ಟಿಯಿಂದ, ಡಿಕೆಶಿ ಸಿಎಂ ಆಗಬೇಕು : ನಿರ್ಮಲಾನಂದ ಶ್ರೀ

ಆದರೆ ಈಗ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯವರು ಸಿಎಂ ಆಗುತ್ತಾರೆಂದುಕೊಂಡಿದ್ವಿ, ಹಾಗಾಗಿ ಡಿಕೆಶಿಯವರು ಇನ್ನುಳಿದ ಎರಡೂವರೆ ವರ್ಷ ಸಿಎಂ ಆಗಬೇಕೆನ್ನುವ ಅಭಿಲಾಷೆ ನಮಗೂ ಇದೆ. ಎರಡೂವರೆ ವರ್ಷ ಆದಮೇಲೆ ಅಧಿಕಾರ ಹಂಚಿಕೆ ವಿಚಾರ ಕುರಿತು ಜನರು ಸಹ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಡಿಕೆಶಿಗೆ ರಾಜಕೀಯ ಒಳಸುಳಿ ಗೊತ್ತಿದೆ.ರಾಜಕೀಯ ಅಸ್ಥಿರತೆ ಆದ್ರೆ ಅಭಿವೃದ್ಧಿ ಕುಂಠಿತವಾಗುತ್ತದೆ,ಅಭಿವೃದ್ಧಿ ಮಾರಕವಾಗುತ್ತದೆ ಹೀಗಾಗಿ ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಹೈಕಮಾಂಡ್ ಸಮಸ್ಯೆ ಬಗೆಹರಿಸಲಿ ಎಂದು ನಿರ್ಮಲಾನಂದ ಶ್ರೀಗಳು ತಿಳಿಸಿದರು.

Continue Reading

ಉಡುಪಿ | ಕೃಷ್ಣ ಮಠ ಭೇಟಿಗೂ ಮೊದಲೇ,ನಡೆಯಲಿದೆ ಪ್ರಧಾನಿ ಮೋದಿ ರೋಡ್ ಶೋ

ನವೆಂಬರ್ 28ರಂದು ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣವೇ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ. ಪ್ರಧಾನಿ ಮೋದಿ ಅವರು ಕೃಷ್ಣ ಮಠದ ಸುವರ್ಣ ಮುಖಮಂಟಪ ಮತ್ತು ಕನಕನ ಕಿಂಡಿಯ ಸ್ವರ್ಣ ಕವಚವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಭಗವದ್ಗೀತೆಯ 10 ಶ್ಲೋಕಗಳನ್ನು ಕೂಡ ಅವರು ಪಠಿಸಲಿದ್ದಾರೆ. ಈ ಧಾರ್ಮಿಕ […]

Continue Reading

ಶಿವಮೊಗ್ಗ | ನವೆಂಬರ್ 30ರಂದು ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನ : ಸ್ವರ್ಣವಲ್ಲಿ ಮಠದ ಗಂಗಾಧರೇಶ್ವರ ಸ್ವಾಮೀಜಿ

ರಾಜ್ಯದ ಬೇರೆ ಬೇರೆ ಜಿಲ್ಲೆಗಳ 1500ಕ್ಕೂ ಹೆಚ್ಚು ಶ್ಲೋಕ ಕೇಂದ್ರಗಳಲ್ಲಿ ಇದರ ಪಠಣ ನಡೆದಿದೆ 300ಕ್ಕೂ ಹೆಚ್ಚು ಉಪನ್ಯಾಸಗಳು ಸುಮಾರು 60,000 ಜನರನ್ನು ತಲುಪಿದೆ ಡಿಸೆಂಬರ್ 1 ರಂದು ಗೀತ ಜಯಂತಿ ಎಂದು ಸಮಗ್ರ ಗೀತ ಪಠಣ ಎಲ್ಲಾ ಜಿಲ್ಲೆಗಳಲ್ಲೂ ನಡೆಯಲಿದೆ ಎಂದು ತಿಳಿಸಿದರು.

Continue Reading

ಪೋಕ್ಸೋ ಕೇಸ್ ನಲ್ಲಿ ಮುರುಘಾ ಶರಣರು ನಿರ್ದೋಷಿ ; ಚಿತ್ರದುರ್ಗದ ನ್ಯಾಯಾಲಯ ತೀರ್ಪು

ಇವರು ಸಾಮಾಜಿಕ ಮತ್ತು ವೈಚಾರಿಕ ಸುಧಾರಣೆಗಳಿಗೆ ಹೆಸರುವಾಸಿಯಾಗಿದ್ದಾರೆ, ಆದರೆ ಇವರನ್ನು ಕುರಿತು ವಿವಾದಗಳೂ ಇವೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯವು ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ನೀಡಿದೆ. ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ ಅವರು ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ನಂತರ ಈ ತೀರ್ಪು ಪ್ರಕಟಿಸಿದರು. ಈ ಪ್ರಕರಣವು ಇತ್ತೀಚೆಗೆ ಹೆಚ್ಚು ಗಮನ ಸೆಳೆದಿತ್ತು. ಮುಂಚೆ ಶಿವಮೂರ್ತಿ ಮುರುಘಾ ಶರಣರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಶರಣರು ಅಸ್ಪೃಶ್ಯತೆ ಮತ್ತು ಇತರ ಸಾಮಾಜಿಕ […]

Continue Reading

ಶಿವಮೊಗ್ಗ | ಕೇಂದ್ರ ಕಾರಗೃಹದಲ್ಲಿ ಹೊಲಿಗೆ ತರಬೇತಿ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಶ್ ಭಾನು, ಶಾಹಿ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಕವಿತಾ ಪ್ರಸಾದ್, ಆಡಳಿತ ವಿಭಾಗದ ಜಿಎಂ ಲಕ್ಷ್ಮಣ ಧರ್ಮಟ್ಟಿ, ಕೇಂದ್ರ ಕಾರಾಗೃಹದ ಮುಖ್ಯ ಅಧ್ಯಕ್ಷಕ ಡಾ. ಬಿ ರಂಗನಾಥ್, ಶಿವಮೊಗ್ಗ ಡಿವೈಎಸ್ಪಿ ಅಂಜನಪ್ಪ ಕಾರಾಗೃಹದ ಸಹಾಯಕ ಅಧೀಕ್ಷಕಿ ಪ್ರೀತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತರಬೇತಿ ಅಧಿಕಾರಿಗಳಾದ ನಾಗರಾಜ್ ಕಿರಣ್ ಅವರನ್ನು ಅಭಿನಂಧಿಸಲಾಯಿತು. ತಿಮ್ಮಪ್ಪ ಪ್ರಾರ್ಥಿಸಿದರು, ತಿಪ್ಪೇಸ್ವಾಮಿ ಹಾಗೂ ಶಿವಾನಾಯ್ಕ ಅವರು ತರಬೇತಿ ಅವಧಿಯ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆ ಶಿಕ್ಷಕ ಗೋಪಾಲಕೃಷ್ಣ ಅವರು […]

Continue Reading

SHIVAMOGGA BREAKING ನಾನು ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿ : ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸಬರಿಗೆ ಅವಕಾಶ ಕೊಡಬೇಕು ಆದಷ್ಟು ಬೇಗ ಆಗಬೇಕು ಎಂದು ಮಾತು ಮುಂದುವರೆಸಿದ ಶಾಸಕ ನಾನೇನು ಸನ್ಯಾಸಿನಾ? ಮೂರ್ನಾಲ್ಕು ಬಾರಿ ಎಂಎಲ್ಎ ಆಗಿದ್ದೇನೆ, ನನ್ನ ಹಕ್ಕುಗಳನ್ನು ರಾಜ್ಯ ಮತ್ತು ಕೇಂದ್ರದ ನಾಯಕರಲ್ಲಿ ಕೇಳಿದ್ದೇನೆ, ಮಂತ್ರಿ ಸ್ಥಾನ ಕೊಡುವ ನಿರ್ಧಾರ ಕೇಂದ್ರ ನಾಯಕರು ಮಾಡುತ್ತಾರೆ.ನಾನು ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾನೆ. ಎರಡುವರೆ ವರ್ಷ ಅವಧಿಯ ಹಂಚಿಕೆ ಬಗ್ಗೆ ನನಗೇನು ಗೊತ್ತಿಲ್ಲ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ನನ್ನನ್ನು ಯಾರು ಸಹಿ ಹಾಕಿ ಎಂದು ಕೇಳಿಲ್ಲ ನಾನು ಯಾವುದು ಸಹಿ […]

Continue Reading

ಶಿಕಾರಿಪುರ ಆಸ್ಪತ್ರೆಗೆ 20 ಲಕ್ಷದ ಸಿಬಿ ನ್ಯಾಟ್ ಯಂತ್ರ ಕೊಡುಗೆ ನೀಡಿದ ಶಾಹಿ ಎಕ್ಸ್ಪೋರ್ಟ್

ಹಸ್ತಾಂತರ ಸಮಾರಂಭ ಉದ್ಘಾಟಿಸಿದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಶಾಹೀ ಸೇವಾ ಕಾರ್ಯವನ್ನು ಪ್ರಶಂಸಿಸಿದರು. ಶಾಹಿಯ ಆಡಳಿತ ವಿಭಾಗದ ಜಿ.ಎಂ. ಲಕ್ಷಣ ಧರ್ಮಟ್ಟಿ, ಮಾನವ ಸಂಪನ್ಮೂಲ ವಿಭಾಗದ ಜಿ.ಎಂ. ಬೀನೇಶ್ ಕುಮಾರ, ಮಾನವ ಸಂಪನ್ಮೂಲ ವಿಭಾಗದ ಎಜಿಎಂ ಪ್ರಶಾಂತ್ ಎಂ ಆರ್. ವಿಭಾಗ, ಹಾಗೂ ಸಿ ಎಸ್ ಆರ್ ತಂಡದ ನಾಗಯ್ಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು, ಡಿಟಿಓ ನಟರಾಜು, ಎಎಂ. ಓ ಅರುಣ್ ಕುಮಾರ್ ಉಪಸ್ಥಿತರಿದ್ದರು.

Continue Reading