3 ವರ್ಷದ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ದಿನಾಂಕ: 01.07.2026 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 15 ರಿಂದ 23 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ರಿಂದ 25 ವರ್ಷಗಳ ವಯೋಮಿತಿ ಇರಬೇಕು. ಲಭ್ಯವಿರುವ ಸಂಸ್ಥೆಗಳು ಮತ್ತು ಸೀಟುಗಳ ವಿವರ: ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) – 22 ಸೀಟುಗಳುಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) – 12 ಸೀಟುಗಳುಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ಆಂಧ್ರಪ್ರದೇಶ) – 03 ಸೀಟುಗಳುಭಾರತೀಯ […]

Continue Reading

ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ. 25 ರ ಸೋಮವಾರ ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ […]

Continue Reading

ಶಿವಮೊಗ್ಗ | ನವಜಾತ ಶಿಶು ಪತ್ತೆ

ಕೂಡಲೇ ಸ್ಥಳಕ್ಕೆ ಬಂದ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮತ್ತು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಶಿಶುವಿನ ಆರೈಕೆ ಮಾಡಿ ಆಂಬುಲೆನ್ಸ್‌ನಲ್ಲಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಬಗ್ಗೆ ಕರೆ ಬಂದ ಕೂಡಲೇ ಆರೋಗ್ಯ ಇಲಾಖೆ ಸಿಬ್ಬಂದಿ ಕಳುಹಿಸಿ, ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಕಂಡು ಬಂದಿದ್ದರಿಂದ ಶಿವಮೊಗ್ಗ ಮೆಗ್ಗಾನ್ […]

Continue Reading

ಶಿವಮೊಗ್ಗ | ಸೈಬರ್ ವಂಚನೆಗೆಗೊಳಗಾದ ಮಹಿಳಾ ಅಧಿಕಾರಿ

ಕೆಲವೇ ಹೊತ್ತಿಗೆ ಮೊಬೈಲ್ ಅನ್ನು ಹ್ಯಾಕ್ ಮಾಡಲಾಗಿದೆ.ಹ್ಯಾಕ್ ಮಾಡಿದ ಆ್ಯಪ್ ಮೂಲಕ ದೂರುದಾರರು ಶಿವಮೊಗ್ಗದ ಸಿ.ಇ.ಎನ್.‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. https://www.facebook.com/share/v/1CsQZzwiaE

Continue Reading

ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ (ವಿದ್ಯುತ್ ಮಗ್ಗಗಳ) ಅಭಿವೃದ್ಧಿ ನಿಗಮ ಅಧ್ಯಕ್ಷರರಾದ ಚೇತನ್ ಗೌಡರವರಿಂದ ಸಚಿವ ಮುನಿಯಪ್ಪ ಭೇಟಿ

ಈ ಮನವಿಗೆ ಸ್ಪಂದಿಸಿದ ಸಚಿವರು, ಸಾರ್ವಜನಿಕರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದರು ಎಂದು ಚೇತನ್ ಗೌಡ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ಕಾವೇರಿ ಹ್ಯಾಂಡ್ ಲೂಮ್ ಅಧ್ಯಕ್ಷರಾದ ಗಣೇಶ್ ರವರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ನೀರಿನಲ್ಲಿ ಮುಳುಗಿ ಬಾಲಕ ದುರ್ಮರಣ

ವಿಷಯ ತಿಳಿದ ತಕ್ಷಣ ಸ್ಥಳೀಯ ಮೀನುಗಾರರು ನದಿಗೆ ಇಳಿದು , ಯುವಕನನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ. ಸದ್ಯ ಈ ಸಂಬಂಧ ದೊಡ್ಡಪೇಟೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Continue Reading

ಶಿವಮೊಗ್ಗ | ಬೊಲೆರೋ ಪಿಕಪ್​ ವಾಹನ ಕಳ್ಳತನ

ತಕ್ಷಣವೇ ಅಂಗಡಿ ಸಿಬ್ಬಂದಿ ಮೊಹಮದ್ ಅಬ್ದುಲಾ ಈ ವಿಷಯವನ್ನು ವಾಹನ ಮಾಲೀಕರಿಗೆ ತಿಳಿಸಿದ್ದಾರೆ. ಕಳುವಾದ ವಾಹನಕ್ಕಾಗಿ ಅಕ್ಕಪಕ್ಕ ಹಾಗೂ ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ, ಮಾಲೀಕರು ತುಂಗಾನಗರ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

Continue Reading

ತುಮಕೂರು | ಕಾರ್ಯಕರ್ತರಿಗೆ ಅಧಿಕಾರ ಕೊಡಿ, 2 ವರ್ಷದಲ್ಲಿ ಚುನಾವಣೆ ಇದೆ : ಸತೀಶ್ ಜಾರಕಿಹೊಳಿ ಮಹತ್ವದ ಬೇಡಿಕೆ

ಗ್ಯಾರಂಟಿ, ಅಭಿವೃದ್ದಿ ಕಾಮಗಾರಿಯನ್ನು ಸರ್ಕಾರ ಜನರಿಗೆ ನೀಡಿದೆ. ಹಲವು ಸವಾಲು ಎದುರಿಸಿ ಒಳ್ಳೆ ಆಡಳಿತ ನೀಡಲು ಹೆಜ್ಜೆ ಹಾಕಿದೆ. ವಿವಿಧ ಇಲಾಖೆಗಳಿಂದ ಜನಪರ ಕೆಲಸ ಕಾರ್ಯ ಮಾಡುತ್ತಿದ್ದೇವೆ. ಉಳಿದ 2 ವರ್ಷಗಳಲ್ಲಿ ಜನರ ಆಶೋತ್ತರದತ್ತ ಗಮನ ಹರಿಸಬೇಕು. ಬಾಕಿ ಕಾಮಗಾರಿ ಎರಡು ವರ್ಷಗಳಲ್ಲಿ ಪೂರೈಸುವ ಪ್ರಯತ್ನ ಆಗಬೇಕು ಎಂದರು. ಸಾಧನಾ ಸಮಾವೇಶದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿ, “ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾಡುವ ಮಾತನ್ನಾಡಿದ್ದರು. ಅಂಬೇಡ್ಕರ್ ಸಂವಿಧಾನ ಇಲ್ಲಾಂದ್ರೆ […]

Continue Reading

ಶೀಘ್ರದಲ್ಲೇ ದೇಶಕ್ಕೆ ದೊಡ್ಡ ‘ಆರ್ಥಿಕ ಆಘಾತ’ ಎದುರಾಗಲಿದೆ : ರಾಹುಲ್ ಗಾಂಧಿ ಎಚ್ಚರಿಕೆ..!

ಪ್ರಧಾನಿ ಮೋದಿ ಅವರು ತಾವೇ ಹೇಳಿದ ಕಠಿಣ ಕ್ರಮಗಳ ಕರೆಯನ್ನು ಅವರೇ ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.”ನರೇಂದ್ರ ಮೋದಿ ಅವರು ದೇಶದ ಜನತೆಗೆ ವಿದೇಶ ಪ್ರವಾಸ ಹೋಗಬೇಡಿ ಎಂದು ಹೇಳುತ್ತಿದ್ದಾರೆ. ಆದ್ರೆ ಅವರೇ ಪ್ರಪಂಚದಾದ್ಯಂತ ಸುತ್ತುತ್ತಿದ್ದಾರೆ. ಇದು ನಮ್ಮ ಪ್ರಧಾನಿಯವರ ನಡೆ” ಎಂದು ರಾಹುಲ್ ಗಾಂಧಿ ಟೀಕಿಸಿದರು.

Continue Reading

ಶಿವಮೊಗ್ಗ | ಕಾಂಗ್ರೆಸ್ ಸಾಧನಾ ಸಮಾವೇಶ ಬಗ್ಗೆ ಸಂಸದರು ಹೇಳಿದ್ದಿಷ್ಟು..!

ಗ್ಯಾರಂಟಿ ಹೆಸರಲ್ಲಿ ಖಜಾನೆ ಖಾಲಿ – ಕುಂಠಿತ ಅಭಿವೃದ್ಧಿ:• ಶಕ್ತಿ ಯೋಜನೆ: ಮಹಿಳೆಯರಿಗೆ ಉಚಿತ ಪ್ರಯಾಣ ಎಂದರು, ಆದರೆ ಹೊಸ ಬಸ್‌ಗಳಿಲ್ಲ. ಸಾರಿಗೆ ಸಂಸ್ಥೆಗಳಿಗೆ ನೀಡಬೇಕಾದ ₹4,000 ಕೋಟಿಗೂ ಅಧಿಕ ಹಣ ಬಾಕಿ ಉಳಿಸಿಕೊಂಡು ಸಂಸ್ಥೆಗಳನ್ನು ದಿವಾಳಿಯ ಅಂಚಿಗೆ ತಳ್ಳಿದ್ದಾರೆ. ರಸ್ತೆ ರಿಪೇರಿಗೂ ಹಣವಿಲ್ಲ!• ಗೃಹಲಕ್ಷ್ಮಿ: 2024-25ರ ಸಾಲಿನಲ್ಲಿ 12 ಕಂತುಗಳ ಬದಲಿಗೆ ಕೇವಲ 10 ಕಂತುಗಳನ್ನು ಮಾತ್ರ ನೀಡಲಾಗಿದೆ. ಸುಮಾರು ₹5,000 ಕೋಟಿ ಹಣ ಎಲ್ಲಿ ಹೋಯಿತು?• ಗೃಹಜ್ಯೋತಿ: ವಿದ್ಯುತ್ ಬಿಲ್ ದುಪ್ಪಟ್ಟು ಮಾಡಿ ರಾಜ್ಯದ […]

Continue Reading