ಶಿವಮೊಗ್ಗ | ವಾಹನ ದಂಡ ರಿಯಾಯಿತಿ ; 46 ಲಕ್ಷ ರೂ. ಸಂಗ್ರಹ
ಸಾರ್ವಜನಿಕರು ನಿಗದಿತ ದಿನಾಂಕದೊಳಗೆ ಶೇಕಡ 5೦ರಷ್ಟು ರಿಯಾಯಿತಿಯ ಲಾಭವನ್ನು ಪಡೆದು ದಂಡ ಪಾವತಿಸಬೇಕು ಎಂದು ಅವರು ಕೋರಿದರು.
Continue Readingಸಾರ್ವಜನಿಕರು ನಿಗದಿತ ದಿನಾಂಕದೊಳಗೆ ಶೇಕಡ 5೦ರಷ್ಟು ರಿಯಾಯಿತಿಯ ಲಾಭವನ್ನು ಪಡೆದು ದಂಡ ಪಾವತಿಸಬೇಕು ಎಂದು ಅವರು ಕೋರಿದರು.
Continue Readingಅಂತರ್ಜಾಲ ಪುಟ https://103.195.218.159/challan ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ಶೀಘ್ರದಲ್ಲಿ, ಅಂದರೆ ದಿನಾಂಕ 10.07.2026ರ ಒಳಗಾಗಿ, ಬಾಕಿ ಉಳಿದ ದಂಡದ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿಯನ್ನು ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಜನರು ದಂಡವನ್ನು ಪಾವತಿಸಿ ಸರ್ಕಾರಿ ಆದೇಶದ ಹೆಚ್ಚಿನ ಲಾಭವನ್ನು ಪಡೆಯಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Continue Readingಪ್ರಕರಣದ ತನಿಖೆಯನ್ನು ಆಗಿನ ಪೊಲೀಸ್ ನಿರೀಕ್ಷಕರಾದ ಸಂಜೀವ್ ಕುಮಾರ್ ಅವರು ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ಶಿವಮೊಗ್ಗದ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಮಮತಾ ಬಿ.ಎಸ್. ಅವರು ವಾದ ಮಂಡಿಸಿದರು.ವಿಚಾರಣೆ ವೇಳೆ ಆರೋಪಿ ಮೊಹಮ್ಮದ್ ನೂರುಲ್ಲಾ @ ಇಂಗ್ಲಿಷ್ ವಿರುದ್ಧ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲ ಅವರು ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ […]
Continue Readingಪ್ರಮುಖ ಆಗ್ರಹಗಳು:• ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಎಲ್ಲಾ M.Sc ಮತ್ತು M.A ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು.• ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೀಟುಗಳ ಸಂಖ್ಯೆಯನ್ನು ಕಡಿತಗೊಳಿಸದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು.• BCA ಶುಲ್ಕ ಪರಿಷ್ಕರಿಸಬೇಕು• UUCMS ತಂತ್ರಾಂಶ ಸರಿಪಡಿಸಬೇಕು. ಎಚ್ಚರಿಕೆ:ಒಂದು ವೇಳೆ ವಿಶ್ವವಿದ್ಯಾಲಯವು ವಿದ್ಯಾರ್ಥಿ ವಿರೋಧಿ ಧೋರಣೆಯನ್ನು ತಳೆದು, ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿಯನ್ನು ನೀಡದೆ ನಿರ್ಲಕ್ಷ್ಯ ವಹಿಸಿದರೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಇದನ್ನು […]
Continue Readingತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜಪೇಯಿ ಲೇಔಟ್ನಲ್ಲಿ ಆರೋಪಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಸಿಪಿಐ ನೇತೃತ್ವದ ತಂಡ ಮುಂಜಾನೆ ದಾಳಿ ನಡೆಸಿತ್ತು. ಪೊಲೀಸರ ಮೇಲೆ ಹಲ್ಲೆ : ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಸಿಬ್ಬಂದಿ ಗಣೇಶ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಸ್ಥಿತಿ ಕೈಮೀರಿದ ಹಿನ್ನಲೆ ಇನ್ಸ್ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಶರಣಾಗದಿದ್ದಾಗ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) […]
Continue Readingಈ ಸಂದರ್ಭದಲ್ಲಿ ನಗರ ಶ್ರೀ ನೀಲಕಂಠೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ಅಧ್ಯಕ್ಷರಾದ ಸಾಧಗಲ್ ಅಂಬರೀಷ್ ಉಪಾಧ್ಯಕ್ಷರಾದ ಗೋಪಾಲ್ ಶೆಟ್ಟಿ.ನಿರ್ದೇಶಕರುಗಳಾದ ಗುರುರಾಜ್ ಭಟ್, ಗಗನ್ ಗೌಡ ಬೇಳೂರು, ಆದರ್ಶ್ ಹೆರಟೆ, ಸುವರ್ಣ ಮಧು ಭಟ್, ಮಂಜೇದ್ರಿಗೌಡ್ರು, ವಿಠಲ್ ಚಿಕ್ಕಪೇಟೆ, ವಿಶ್ವನಾಥ್ ನುಲಿಗೇರಿ, ದೇವರಾಜ್ ಚಿಕ್ಕಪೇಟೆ, ಸರೋಜ ಸತೀಶ್, ಬಸವಣ್ಣ ಅವರು ಉಪಸ್ಥಿತರಿದ್ದರು.
Continue Readingಮುಂದಿನ ದಿನಗಳಲ್ಲಿಯೂ ನಂಬರ್ ಪ್ಲೇಟ್ ಇಲ್ಲದೆ ವಾಹನ ಚಲಾಯಿಸುವ ಸವಾರರ ವಿರುದ್ಧ ಇಂತಹ ವಿಶೇಷ ಕಾರ್ಯಾಚರಣೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಪೊಲೀಸ್ ಇಲಾಖೆ ತಿಳಿಸಿದೆ. ಸಾರ್ವಜನಿಕರು ಕಡ್ಡಾಯವಾಗಿ ನಿಯಮಾನುಸಾರ ನಂಬರ್ ಪ್ಲೇಟ್ ಅಳವಡಿಸಿಕೊಂಡು ಸಂಚಾರ ನಿಯಮಗಳನ್ನು ಪಾಲಿಸುವಂತೆ ಕೋರಲಾಗಿದೆ. ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, “ಇದು ಕೊನೆಯ ಎಚ್ಚರಿಕೆ. ಸದ್ಯಕ್ಕೆ ವಾಹನ ಮಾಲೀಕರಿಗೆ ದಂಡ ವಿಧಿಸಿ, ನೋಟಿಸ್ ನೀಡಿ ವಾಹನಗಳನ್ನು ಹಿಂತಿರುಗಿಸಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಇದೇ ರೀತಿಯ ಉಲ್ಲಂಘನೆ ಕಂಡುಬಂದರೆ ನೇರವಾಗಿ […]
Continue Readingಬೆಂಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷಿಗೆ ಉತ್ತೇಜನ ಮತ್ತು ರೈತರಿಗೆ ಸಮರ್ಪಕ ನೀರಾವರಿ ಲಭ್ಯವಾಗುವ ನಿಟ್ಟಿನಲ್ಲಿ ಹಾಗೂ ಮಳೆಗಾಲಕ್ಕೂ ಮುನ್ನ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಅಗತ್ಯ ಕಾಯಕಲ್ಪ ಒದಗಿಸುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಆಧುನೀಕರಣ ಯೋಜನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ಷೇತ್ರದ ರೈತರ ಜೀವನಾಡಿಯಂತಿರುವ ಪ್ರಮುಖ ಹಾಯ್ಹೊಳೆ, ಬಾರೆಹಳ್ಳ (ಪುರದಾಳ್) ಮತ್ತು […]
Continue Readingಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯ ನಿರ್ದೇಶಕರಾದ ಬೇಳೂರು ಗಗನ್ ಗೌಡ ಸೇರಿದಂತೆ ವಿಟ್ಟು ಹೊಸನಗರ, ಪ್ರಿಯದ್ ಮಾಸ್ತಿಕಟ್ಟೆ, ಅನುದೀಪ್ ಹೊಸನಗರ, ಆದರ್ಶ್ ಉಳಕೊಪ್ಪ, ಪೃಥ್ವಿರಾಜ್ ದೋದುರ್, ದೇವು ನಿಲ್ಸಿಕಲ್, ಸಂಕೇತ್ ಹೆಗ್ಗೆಬೈಲ್, ಧೀಮಂತ ಉಳೆಗದ್ದೆ. ದೀಕ್ಷಿತ್ ಹೆಂಡೇಗದ್ದೆ, ಪುನೀತ್ ಬೇಳೂರು, ಸಚಿನ್ ಮಾಸ್ತಿಕಟ್ಟೆ, ಸಂದೇಶ್ ನಿಲ್ಸಿಕಲ್, ನಿತಿನ್ ಕೋಟೆಕೊಪ್ಪ, ಅಭಿ ಹೆಂಡೇಗದ್ದೆ. ಪ್ರದೀಪ ಬೇಳೂರು, ಮಹೇಶ್ ಕಾರಣಗೇರಿ ಸೇರಿದಂತೆ ಅನೇಕ ಯುವಕರು ಭಾಗವಹಿಸಿದ್ದರು.
Continue Reading