ಶಿವಮೊಗ್ಗ | ಜಿಲ್ಲಾ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆಗಳಾದ ಶಿವಮೊಗ್ಗ- 94808 38976, ದಾವಣಗೆರೆ 94808 38209, ಚಿಕ್ಕಮಗಳೂರು 94808 38203, ಉಡುಪಿ 94808 38202, ಚಿತ್ರದುರ್ಗ 94808 38201, ದಕ್ಷಿಣಕನ್ನಡ 87947 06468 ಗಳನ್ನು ಸಂಪರ್ಕಿಸುವಂತೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Continue Reading

ಶಿವಮೊಗ್ಗ | ಸಹಕಾರಿ ರಂಗದ ಚುನಾಯಿತ ಪ್ರತಿನಿಧಿಗಳಿಗೆ ಜಾರಿಗೆ ತಂದಿರುವ ಕೂಲಿಂಗ್ ಪೀರಿಯಡ್ ಕೈಬಿಡಿ : ಎಸ್.ಪಿ.ಶೇಷಾದ್ರಿ

ಆದ್ದರಿಂದ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಹಾಗೂ ಆರ್‌ಬಿಐ ಅಧಿಕಾರಿಗಳು ಈ ಬಗ್ಗೆ ಮರುಪರಿಶೀಲನೆ ನಡೆಸಿ,ಕೂಲಿಂಗ್ ಪೀರಿಯಡ್ ಆದೇಶವನ್ನು ಹಿಂಪಡೆದು ಹಳೆಯ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂದು ಅವರು ಮನವಿ ಮಾಡಿದರು.

Continue Reading

ಶಿವಮೊಗ್ಗ | ಗದ್ದೆಯೇ ತರಗತಿ, ಕೃಷಿಯೇ ಪಾಠ : ಹಾರೋಗೊಪ್ಪದಲ್ಲಿ ಮಕ್ಕಳ ಕೃಷಿ ಕ್ಷೇತ್ರ ದಿನ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾರೋಗೊಪ್ಪದ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲೋಲಾಕ್ಷಿ ಆರ್. ಎಸ್. ಹಾಗೂ ಸರ್ಕಾರಿ ಪ್ರೌಢಶಾಲೆ, ಹಾರೋಗೊಪ್ಪದ ಮುಖ್ಯೋಪಾಧ್ಯಾಯರಾದ l ನಾಗಪ್ಪ ಎಂ. ಆರ್. ಅವರ ನೇತೃತ್ವದಲ್ಲಿ ಎರಡೂ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ದೊರೆ ರಾಜ್, ಸಹಾಯಕ ತೋಟಗಾರಿಕೆ ಅಧಿಕಾರಿ ಅವರು ಕಾರ್ಯಕ್ರಮಕ್ಕೆ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರೊಂದಿಗೆ ಸಂವಾದ ನಡೆಸಿದರು. ಪ್ರಸ್ತುತ ಕೃಷಿ ಕ್ಷೇತ್ರದಲ್ಲಿನ ಪರಿಸ್ಥಿತಿ, ರೈತರು ಎದುರಿಸುತ್ತಿರುವ ಸವಾಲುಗಳು ಹಾಗೂ ಕೃಷಿಯಲ್ಲಿನ […]

Continue Reading

ಶಿವಮೊಗ್ಗ | SIR ಪ್ರಕ್ರಿಯೆಯ ನಂತರ ಕರಡು ಮತದಾರರ ಪಟ್ಟಿ ಪ್ರಕಟ, ಆಕ್ಷೇಪಣೆಗೆ ಅವಕಾಶ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ದಿ.16.06.2026ರ ಮತಪಟ್ಟಿಯಲ್ಲಿದ್ದಂತೆ ಜಿಲ್ಲೆಯಲ್ಲಿ 15,19,459ಮತದಾರರಿದ್ದು, ಅವರಲ್ಲಿ 13,30,905ಮತದಾರರ ಹೆಸರನ್ನು ಅಧಿಕೃತಗೊಳಿಸಿ, ಗಣಕೀಕರಣ ಕಾರ್ಯ ಪೂರ್ಣಗೊಳಿಸಲಾಗಿದೆ. ಅಂದರೆ ಶೇ.87.59ರಷ್ಟು ಪರಿಷ್ಕರಣೆ ಕಾರ್ಯ ಪೂರ್ಣಗೊಂಡಂತಾಗಿದೆ. ಎಸ್‌ಐಆರ್‌ ಪ್ರಕ್ರಿಯೆ ವೇಳೆ 1,88,554 ಮತದಾರರನ್ನು ‘ಎಎಸ್‌ಡಿಡಿಒ’ ವರ್ಗಕ್ಕೆ ಸೇರಿಸಲಾಗಿದೆ. ಈ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಬರುವುದಿಲ್ಲ. ಈ ಪೈಕಿ 46683ಮತದಾರರ ಮೃತರಾಗಿರುವುದನ್ನು, 23165ಮತದಾರರ ಗೈರಾಗಿರುವುದನ್ನು ಹಾಗೂ 99225ಮತದಾರರು ಸ್ಥಳಾಂತರಗೊಂಡಿರುವುದನ್ನು ಗುರುತಿಸಲಾಗಿದೆ ಎಂದರು. ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಮತದಾರರ (ಎಎಸ್‌ಡಿಡಿಒ) ಪೈಕಿ ಗೈರು, ಸ್ಥಳಾಂತರಗೊಂಡಿರುವ, ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅಥವಾ […]

Continue Reading

ಶಿವಮೊಗ್ಗ | ಹೆಚ್ಚಿನ ದರಕ್ಕೆ ಬೇಡಿಕೆ, ಪ್ರಯಾಣಿಕರೊಂದಿಗೆ ಅನುಚಿತ ವರ್ತನೆ ; ಆಟೋ ಚಾಲಕನ ಮೇಲೆ ದಾಖಲಾಯಿತು ಪ್ರಕರಣ

ಮುಂದಿನ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ.

Continue Reading

ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ : ಸಚಿವ ಚಲುವರಾಯಸ್ವಾಮಿಗೆ ಒತ್ತಾಯಿಸಿದ ಸಂಸದ ಬಿ.ವೈ. ರಾಘವೇಂದ್ರ

ತುಂಗಾ ನದಿಯಿಂದ ಎತ್ತಲಾಗುವ 1.347 ಟಿ.ಎಂ.ಸಿ ನೀರಿನ ಮೂಲಕ ಶಿವಮೊಗ್ಗ ತಾಲೂಕಿನ ಹಾಯ್‌ಹೊಳೆ, ಬಾರೇಹಳ್ಳ ಮತ್ತು ಗೌಡನಕೆರೆ ಅಡಿ ಬರುವ 7,310 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸುವ ಯೋಜನೆ ಸೇರಿದಂತೆ ಗ್ರಾಮಾಂತರ ಕ್ಷೇತ್ರದ ಕೆರೆಗಳಿಗೆ ಪೈಪ್‌ಲೈನ್ ಮೂಲಕ ನೀರು ತುಂಬಿಸುವ ಪ್ರಸ್ತಾವನೆಗೆ ತುರ್ತು ಅನುಮೋದನೆ ಹಾಗೂ ಅನುದಾನ ಕೋರಿ ಮನವಿ ಸಲ್ಲಿಸಲಾಯಿತು. ಹೊಸಹಳ್ಳಿ ಹಾಗೂ ತುಂಗಾ ಏತ ನೀರಾವರಿ ಯೋಜನೆಗಳಡಿ ಗುರುತ್ವಾಕರ್ಷಣೆಯ (ಗ್ರ್ಯಾವಿಟಿ) ಮೂಲಕ ನೀರು ಹರಿಸುವ ಮಾರ್ಗಗಳಿಗೆ ಹಾನಿ ಹಾಗೂ ಹರಿವಿನ ಮೇಲ್ಭಾಗದಲ್ಲಿ ನೀರಿನ […]

Continue Reading

ಶಿವಮೊಗ್ಗ | ಗಾಂಧಿ ಪಾರ್ಕ್‌ನ ಈಜುಕೊಳ, ಫೌಂಟೆನ್ ಹಾಗೂ ಮಕ್ಕಳ ರೈಲು ದುರಸ್ತಿಗೆ ತ್ವರಿತ ಕ್ರಮ : ಶಾಸಕ ಎಸ್. ಎನ್. ಚನ್ನಬಸಪ್ಪ ಕಟ್ಟುನಿಟ್ಟಿನ ಸೂಚನೆ

ಅರ್ಧಕ್ಕೆ ಸ್ಥಗಿತಗೊಂಡಿರುವ ಫೌಂಟೆನ್ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ ಪಾರ್ಕಿನ ಸೌಂದರ್ಯ ಹೆಚ್ಚಿಸಬೇಕು.ಶುದ್ಧ ಕುಡಿಯುವ ನೀರಿನ ಘಟಕ: ಪಾರ್ಕ್‌ಗೆ ಬರುವ ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ಯಾವುದೇ ಕುಡಿಯುವ ನೀರಿನ ಅಭಾವವಾಗದಂತೆ ಸುಲಭವಾಗಿ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ಸೂಚಿಸಲಾಯಿತು. ಈಜುಕೊಳದ ಬಳಕೆ: ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಈಜುಕೊಳವನ್ನು ಸಾರ್ವಜನಿಕರ ಸದ್ಬಳಕೆಗೆ ತರಲು ಸೂಕ್ತ ಕ್ರಮ ಕೈಗೊಳ್ಳಬೇಕು.ಮಕ್ಕಳ ರೈಲು ಮತ್ತು ಆಟಿಕೆಗಳ ದುರಸ್ತಿ: ತಾಂತ್ರಿಕ ಕಾರಣಗಳಿಂದ ನಿಂತಿರುವ ಪ್ರಸಿದ್ಧ ಮಕ್ಕಳ ರೈಲನ್ನು ದುರಸ್ತಿಗೊಳಿಸಿ ಹಾಗೂ ಹಾಳಾಗಿರುವ ಆಟಿಕೆಗಳನ್ನು ಬದಲಾಯಿಸಿ ಮಕ್ಕಳಿಗೆ […]

Continue Reading

ಶಿವಮೊಗ್ಗ | ಹೊಸ ಆಟೋ ಪರ್ಮಿಟ್‌ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿ

ಸೆಪ್ಟೆಂಬರ್ 1ರೊಳಗೆ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಶಿವಮೊಗ್ಗ ನಗರದ ಸುಮಾರು 200ರಿಂದ 220 ಆಟೋ ನಿಲ್ದಾಣಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಒಳಗೊಂಡ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಸಿದ್ದಪಡಿಸಲಾಗುವುದು. ಅಗತ್ಯವಿದ್ದರೆ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಶಿವಮೊಗ್ಗದಲ್ಲಿ 8 ಸಾವಿರ ಆಟೋಗಳಿವೆ ನಗರಕ್ಕೆ ಪ್ರಸ್ತುತ ಇರುವ ಆಟೋಗಳ ಸಂಖ್ಯೆಯೇ ಸಾಕಷ್ಟು ಹೆಚ್ಚಾಗಿದೆ. ಕಳೆದ ಹಲವು ವರ್ಷಗಳಿಂದ ಪರ್ಮಿಟ್‌ಗಳನ್ನು ನಿರಂತರವಾಗಿ ನೀಡಲಾಗುತ್ತಿದ್ದು ಇದರಿಂದ ಅನಾರೋಗ್ಯಕರ ಸ್ಪರ್ಧೆ ಸೃಷ್ಟಿಯಾಗಿದೆ ಎಂದು ಅಜ್ಜ‌ ಭಾಷ ಹೇಳಿದರು. 1,900ಕ್ಕೂ […]

Continue Reading