ಶಿವಮೊಗ್ಗ | 300 ಕೋಟಿ ರೂ.ಗಳ ವೆಚ್ಚದಲ್ಲಿ 7 ರೈಲ್ವೇ ಮೇಲ್ಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಅಸ್ತು : ಸಂಸದ ಬಿ.ವೈ.ರಾಘವೇಂದ್ರ

ಆಡಳಿತಾರೂಢ ಕೇಂದ್ರ ಸರ್ಕಾರದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವ ನಿತಿನ್‌ಗಡ್ಕರಿಯವರ ಸಹಕಾರದೊಂದಿಗೆ ರಾಷ್ಟ್ರದ ಹೆದ್ದಾರಿಗಳು ಹಾಗೂ ಕೇಂದ್ರ ರೈಲ್ವೇ ಸಚಿವರಾದ ಅ‍ಶ್ವಿನಿ ವೈಷ್ಣವ್‌ರವರ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಹೊಸ ರೈಲು ಸಂಪರ್ಕಗಳ ಅಭಿವೃದ್ಧಿಯ ಪರ್ವವೇ ಆರಂಭಗೊಂಡಿದೆ ಎಂದ ಅವರು, ಅನೇಕ ವಿಶೇಷ ಪ್ರಯತ್ನಗಳ ಫಲವಾಗಿ ಈವರೆಗೆ ಸುಮಾರು 20ಸಾವಿರ ಕೋಟಿಗೂ ಅಧಿಕ ವೆಚ್ಚದ ಹೆದ್ದಾರಿ ಮತ್ತು ರೈಲ್ವೇ ಕಾಮಗಾರಿಗಳಿಗೆ ಅನುದಾನ ದೊರಕಿದ್ದು, ಜಿಲ್ಲೆ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದರು. ಕ್ಷೇತ್ರದ ಹೆದ್ದಾರಿಗಳಲ್ಲಿರುವ ಎಲ್ಲಾ ರೈಲ್ವೇ ಗೇಟ್‌ಲೆವೆಲ್‌ಕ್ರಾಸಿಂಗ್‌ಗಳ ಬದಲಾಗಿ ಮೇಲ್ಸೇತುವೆ […]

Continue Reading

ಹೊಸನಗರ | ಕೊಡಚಾದ್ರಿ ಟ್ರೆಕ್ಕಿಂಗ್‌ ; ಹೃದಯಾಘಾತದಿಂದ ಸಿನಿಮಾ ನಿರ್ಮಾಪಕ ಬಾ.ಮಾ.ಹರೀಶ್ ಪುತ್ರ ದುರ್ಮರಣ

ಅಲ್ಲಿ ಕುಸಿದು ಬಿದ್ದ ಅವರನ್ನು ಬೆಟ್ಟದಿಂದ ಕೆಳಕ್ಕೆ ತಂದು ನಗರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಂದ ಹೊಸನಗರ ತಾಲೂಕು ಆಸ್ಪತ್ರೆಗೆ ಕರೆತರುವಾಗ ಉಲ್ಲಾಸ್‌ ಸಾವನ್ನಪ್ಪಿದ್ಧಾರೆ.

Continue Reading

ಶಿವಮೊಗ್ಗ | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಲು ಒತ್ತಾಯಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿಯವರು ಘೋರ ದುರಂತ ನಡೆದಿದ್ದರೂ ಆ ಬಗ್ಗೆ ಇದುವರೆಗೂ ಚಕಾರವೆತ್ತಲಿಲ್ಲ. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಗೆ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ಮೂಲಕ ಸೂತಕದ ವಾತಾವರಣದಲ್ಲೂ ಸಂಭ್ರಮಿಸಿದ್ದಾರೆ. ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ನೀಟ್ ಪರೀಕ್ಷೆಯನ್ನು ಸಮರ್ಥವಾಗಿ ನಡೆಸಲಾಗದೇ ಮರುಪರೀಕ್ಷೆ ನೆಡೆಸಿ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು.ದೇಶದಾದ್ಯಂತ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ರಾಜ್ಯಗಳಿಗೆ […]

Continue Reading

ಶಿವಮೊಗ್ಗ | 6 ತಿಂಗಳಲ್ಲಿ 24.50 ಲಕ್ಷ ರೂ. ಮೌಲ್ಯದ ಗಾಂಜಾ ವಶ : ಎಸ್ಪಿ. ನಿಖಿಲ್. ಬಿ ಮಾಹಿತಿ

ಜಿಲ್ಲೆಯಾದ್ಯಂತ ಡ್ರೈ ಕ್ಯಾಮರಾ ಕಾಲನ್ನು ಕೈಗೊಳ್ಳಲಾಗಿದ್ದು, ಹೊರ ಮುಖಗಳಲಿ, ಆ‌ ಪ್ರದೇಶಗಳಲಿ., ಗಾಂಜಾ ಬೆಳೆದಿರುವ ಬಗೆ, ಹಾಗೂ ಶಾಲಾ ಕಾಳಿಯಗಳ ಸುತ್ತ ಮುತ್ರ, ನಗರದ ಖಾಲೀ ಲೇ ಔಟ್ ಗಳ ಹಾಗೂ ಚಾನೆಲ್ ಏರಿಯಾಗಳ ಮೇಲೆ ಡೈಗ್ ಪಾರಿಸಿ, ಪತ್ರೆಗೆ ಕ್ರಮ ಕೈಗೊಳ್ಳಲಾಗಿರುತ್ತದೆ. ಗಾಂಜಾ ಕಿಟ್ನಿಂದ ಪರೀಕ್ಷೆ: ಈ ಬಾರಿ ವಿಶೇಷವಾಗಿ ಪದವಿ ಕಾಲೇಜುಗಳಲಿ, ಯುವ ಜನತೆಯು ಮಾದಕದ್ರವ್ಯ ವ್ಯಸನಕ್ಕೆ ತುತ್ತಾಗುವುದನ್ನು, ತಡೆಯುವ ಹಿನ್ನೆಲೆಯಲಿ,ಗಾಂಜಾ ಸೇವನೆಯ ಬಗ್ಗೆ ಜಿಲ್ಲೆಯಾದ್ಯಂತ 21 ಕಾಲೇಜುಗಳಿಲಿ, ಗಾಯಾ ಟೆನ್ನಿಂಗ್ ಕಿಟ್ ಮುಖೇನ […]

Continue Reading

ಶಿವಮೊಗ್ಗ | ಹಾಡುಹಗಲೇ ಕಾನೂನಿನ ಕಣ್ಣಿಗೆ ಮಣ್ಣೆರೆಚುವ ಕೆಲಸ ; ಕಣ್ಣಿದ್ದು ಕುರುಡರಾದ ಅಧಿಕಾರಿಗಳು..!?

ಮೊದಲು ಗ್ರಿಲ್ ಬೇಲಿಯ ಕಾಂಪೌಂಡ್ ಹೊರಗಿದ್ದ ಮೂರ್ನಾಲ್ಕು ವಿದ್ಯುತ್ ಕಂಬಗಳು ಈಗ ಹೊಸ ಕಾಂಪೌಂಡ್ ಒಳಭಾಗದಲ್ಲಿ ಸೇರಿಕೊಂಡಿದೆ. ಧಿಡೀರನೆ ಈ ರೀತಿಯ ಪವಾಡ ನಡೆಯಲು ಸಾಧ್ಯವಾಗಿದ್ದು ಹೇಗೆ ಎಂಬ ಪ್ರಶ್ನೆ ಸಾರ್ವಜನಿಕರಿಗೆ ಉದ್ಭವವಾಗಿದೆ ಆದರೆ ಪ್ರಶ್ನೆ ಇರುವುದು ಕಾಂಪೌಂಡ್ ಕಟ್ಟಿರುವ ಬಗ್ಗೆ ಅಲ್ಲ, ಆದರೆ ಚರಂಡಿ ಪಕ್ಕ ಪಾದಚಾರಿ ಮಾರ್ಗ ಒತ್ತುವರಿ ಮಾಡಿ ಹೇಗೆ ಕಟ್ಟಲು ಸಾಧ್ಯ? ಏಕೆಂದರೆ ಆಲ್ಕೊಳದಿಂದ ಗಾಡಿಕೊಪ್ಪ ಕಡೆ ಹಾದು ಹೋಗುವ ರಸ್ತೆಯ ಒಂದು ಕಡೆ ಚರಂಡಿ ಪಕ್ಕದಲ್ಲಿ ಇಂಟೆರ್ ಲಾಕ್ ಅಳವಡಿಸಿರುವ […]

Continue Reading

ಪ್ರಜಾಪ್ರಭುತ್ವದ ಕರಾಳ ದಿನ : ಅಧಿಕಾರ ದಾಹಕ್ಕಾಗಿ ಸಂವಿಧಾನವನ್ನೇ ಹತ್ತಿಕ್ಕಿದ ಕಾಂಗ್ರೆಸ್ ಇತಿಹಾಸವನ್ನು ಮರೆಯಲು ಸಾಧ್ಯವಿಲ್ಲ : ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ

ಇದೇ ಸಂದರ್ಭದಲ್ಲಿ, ತುರ್ತು ಪರಿಸ್ಥಿತಿಯ ವಿರುದ್ಧ ದೇಶಾದ್ಯಂತ ಜನಾಂದೋಲನ ರೂಪಿಸುವಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಅತ್ಯಂತ ನಿರ್ಣಾಯಕ ಪಾತ್ರ ವಹಿಸಿತ್ತು . ಆರ್‌ಎಸ್‌ಎಸ್‌ನ ಸಾವಿರಾರು ನಿಷ್ಠಾವಂತ ಕಾರ್ಯಕರ್ತರು ಭೂಗತರಾಗಿ (Underground) ಕಾರ್ಯನಿರ್ವಹಿಸುತ್ತಾ, ಕರಾಳ ಆಡಳಿತದ ಸತ್ಯ ಸಂಗತಿಗಳನ್ನು ಜನರಿಗೆ ತಲುಪಿಸಲು ಪತ್ರಿಕೆಗಳನ್ನು ಮುದ್ರಿಸಿ ಹಂಚಿದರು ಮತ್ತು ದೇಶದ ಸ್ವಾತಂತ್ರ್ಯ ಮರುಸ್ಥಾಪನೆಗಾಗಿ ಬೃಹತ್ ಸತ್ಯಾಗ್ರಹಗಳನ್ನು ಸಂಘಟಿಸಿದರು . ದೆಹಲಿಯಿಂದ ಹಿಡಿದು ಹಳ್ಳಿಹಳ್ಳಿಗಳವರೆಗೆ ಅನೇಕ ಸ್ವಯಂಸೇವಕರು ತಮ್ಮ ಮನೆ ಮಠಗಳನ್ನು ತ್ಯಜಿಸಿ, ಪ್ರಾಣದ ಹಂಗು ತೊರೆದು ಲೂಟಿಗೊಳಗಾದ ನಾಗರಿಕರ […]

Continue Reading

ಶಿವಮೊಗ್ಗದಲ್ಲಿ ಕುಸ್ತಿ ಕ್ರೀಡಾ ಶಾಲೆ ಮುಂದುವರಿಕೆ ಹಾಗೂ ಮಿಳಘಟ್ಟ ಗ್ರಾಮದ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ

ಶಿವಮೊಗ್ಗ ಜಿಲ್ಲೆಯು ಕುಸ್ತಿ ಕ್ರೀಡೆಗೆ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಇಲ್ಲಿನ ನೂರಾರು ಕ್ರೀಡಾಪಟುಗಳು ದೇಶ-ವಿದೇಶಗಳಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಗೌರವ ತಂದಿದ್ದಾರೆ. ಈ ಕ್ರೀಡೆಯನ್ನು ಜೀವಂತವಾಗಿಡಲು ಮತ್ತು ಮುಂದಿನ ಪೀಳಿಗೆಯ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಲು ಶಿವಮೊಗ್ಗ ನಗರದಲ್ಲಿ ‘ಕುಸ್ತಿ ಕ್ರೀಡಾ ಶಾಲೆ’ಯನ್ನು ಮುಂದುವರಿಸಲು ಅಗತ್ಯ ಅನುದಾನ ಹಾಗೂ ಮೂಲಸೌಕರ್ಯ ಒದಗಿಸಬೇಕು ಎಂದು ಶಾಸಕರು ಕ್ರೀಡಾ ಇಲಾಖೆಯ ಪರವಾಗಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಮಿಳಘಟ್ಟ ನಿವಾಸಿಗಳ ಹಿತರಕ್ಷಣೆ: ಶಿವಮೊಗ್ಗ ತಾಲೂಕು ಕಸಬಾ-01 ಹೋಬಳಿಯ ಮಿಳಘಟ್ಟ ಗ್ರಾಮದ […]

Continue Reading