ಶಿವಮೊಗ್ಗ | ಹೊಂಕೇರಿ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ ; ಗ್ರಾಮಸ್ಥರಿಂದ ಕಳ್ಳನ ಸೆರೆ

ಹೊಂಕೇರಿ ಗ್ರಾಮದ ರೈತರೊಬ್ಬರು ತಾವು ಬೆಳೆದ ಬೆಲ್ಲವನ್ನು ಮಾರಾಟ ಮಾಡಿ ಬಂದ 50,000/- ರೂಪಾಯಿ ನಗದು ಹಣವನ್ನು ಮನೆಯಲ್ಲಿ ಇರಿಸಿಕೊಂಡಿದ್ದರು. ಇದಲ್ಲದೆ, ಮನೆಯಲ್ಲಿ ಚಿನ್ನಾಭರಣಗಳು ಮತ್ತು ಇತರೆ ಬೆಲೆಬಾಳುವ ವಸ್ತುಗಳೂ ಇದ್ದವು. ಹಾಡುಹಗಲೇ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಕಳ್ಳರು ಬಳಸಿಕೊಂಡಿದ್ದಾರೆ. ಮನೆಯ ಕಿಟಕಿ ಮತ್ತು ಬಾಗಿಲುಗಳನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ಒಡೆದು ನಗದು ಹಣ ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ. ಗ್ರಾಮಸ್ಥರ ಸಮಯಪ್ರಜ್ಞೆ: ಕಳ್ಳತನ ನಡೆಯುತ್ತಿದ್ದಾಗ, ಮನೆಯ ಸುತ್ತಮುತ್ತಲಿನ ಗ್ರಾಮಸ್ಥರು ಕೆಲವು ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿದ್ದಾರೆ. […]

Continue Reading

ಶಿವಮೊಗ್ಗ | ಮಕ್ಕಳ ಗಣಿತ ಸಂತೆ ; ಅನುಭವದ ಮೂಲಕ ಕಲಿಕೆಯ ಹಬ್ಬ

ನಂತರ ಮಾತನಾಡಿದ ಅವರು, “ಮಕ್ಕಳು ಪುಸ್ತಕದಲ್ಲಿ ಗಣಿತದ ಮೂಲಕ್ರಿಯೆಗಳಾದ ಕೂಡುವುದು, ಕಳೆಯುವುದು, ಗುಣಿಸುವುದು ಮತ್ತು ಭಾಗಿಸುವುದನ್ನು ಕಲಿಯುತ್ತಾರೆ. ಆದರೆ ಈ ರೀತಿಯ ಗಣಿತ ಸಂತೆಗಳ ಮೂಲಕ ಅವರು ಹಣದ ಲೆಕ್ಕಾಚಾರ, ತೂಕ-ಅಳತೆ, ಲಾಭ-ನಷ್ಟದ ಲೆಕ್ಕಗಳನ್ನು ನೇರ ಅನುಭವದಿಂದ ಅರಿಯುತ್ತಾರೆ. ದಿನನಿತ್ಯದ ಬದುಕಿನಲ್ಲಿ ಗಣಿತದ ಮಹತ್ವವನ್ನು ತಿಳಿಸುವ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಶಿಕ್ಷಕರಿಗೆ ಅಭಿನಂದಿಸುತ್ತೇನೆ ಎಂದರು. ಶಾಲೆಯ ಮುಖ್ಯ ಶಿಕ್ಷಕ ರಮೇಶ್ ಪಿ.ಕೆ. ಮಾತನಾಡಿ, “ಮಕ್ಕಳು ಗಣಿತ ಸಂತೆಯಲ್ಲಿ ಅಪಾರ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ತಮ್ಮ ಕೈಯಿಂದಲೇ ತರಕಾರಿ, ಹಣ್ಣು […]

Continue Reading

ಶಿವಮೊಗ್ಗ | ಭಾರತ-ಪಾಕಿಸ್ತಾನ ಟಿ-20 ವಿಶ್ವಕಪ್ ; ಭಾರತ ಗೆದ್ದು ಬರಲಿ ವಿದ್ಯಾರ್ಥಿಗಳಿಂದ ಶುಭ ಹಾರೈಕೆ

ಭಾರತ ತಂಡದ ಆಟಗಾರರು ಒಳ್ಳೆಯ ಬ್ಯಾಟಿಂಗ್ ಆಡಲಿ ಎಂದು ಜೋಷ್ವಾರ್ ನಲ್ಲೂ ಇಂಡಿಯಾ ಗೆಲ್ತು, ಕ್ರಿಕೆಟ್ ನಲ್ಲಿ ಮತ್ತೆ ಇಂಡಿಯಾ ಗೆಲ್ಲಲಿ ಎಂದು ಶುಭ ಹಾರೈಸಿದ್ದಾರೆ.

Continue Reading

ಸಿಎಂ ಹೆಸರಲ್ಲಿ ನಕಲಿ ವರ್ಗಾವಣೆ ಪತ್ರ ; ದೂರು ದಾಖಲು

ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ” ಎಂದು ತಿಳಿಸಿದ್ದಾರೆ. “ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ” ಎಂದಿದ್ದಾರೆ.

Continue Reading

ಸೂರ್ಯ ಉದಯಿಸುವದು ಎಷ್ಟು ಸತ್ಯವೋ, 2028ಕ್ಕೆ ಬಿ.ವೈ ವಿಜಯೇಂದ್ರ ಸಿಎಂ ಆಗುವುದು ಅಷ್ಟೇ ಸತ್ಯ : ಶಾಂತಗೌಡ ಪಾಟೀಲ್ ಭವಿಷ್ಯ

ವಿಬಿ.ಜಿ.ರಾಮ್ ಜಿ ಯೋಜನೆಯ ಜನಜಾಗೃತಿ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ್ ಮಾತನಾಡಿದ್ದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರಗೇಶ್ ನಿರಾಣಿ ಸಮ್ಮುಖದಲ್ಲೇ ವಿಜಯೇಂದ್ರ ಪರ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಮಾತನಾಡಿದ್ದಾರೆ. ಈ ರಾಜ್ಯದಲ್ಲಿ ಎಲ್ಲೇ ಹೋದ್ರು, ಜನರು ನಮ್ಮ ಯಡಿಯೂರಪ್ಪನವ್ರು, ನಮ್ಮ ಯಡಿಯೂರಪ್ಪ ನವ್ರ ಮಗ ವಿಜಯೇಂದ್ರ ನಮ್ಮ ಅಧ್ಯಕ್ಷರು ಅಂತಾರೆ. ನಮ್ಮ ಯಡಿಯೂರಪ್ಪ ನವರು ಇಲ್ಲಿಗೆ ಬಂದು ಹೋದ ಮೇಲೆ ಮುಖ್ಯಮಂತ್ರಿ ಆಗಿದ್ರು. ಈಗ ನೀವು (ವಿಜಯೇಂದ್ರ) ಬಂದಿದ್ದೀರಿ, ನೀವು ಮುಖ್ಯಮಂತ್ರಿ […]

Continue Reading

ಶಿವಮೊಗ್ಗ | ರಸ್ತೆ ಮಧ್ಯೆ ಎಲ್ಲೆಂದರಲ್ಲಿ ಕಾರುಗಳು ನಿಲ್ಲಿಸುವ ಮಾಲೀಕರೇ / ಚಾಲಕರೇ, ಇದು ಸರಿಯೇ ?

ಕಾರು ಮಾಲೀಕರಾದ ತಾವುಗಳು ಟ್ರಾಫಿಕ್ ಪೊಲೀಸ್ ಇಲಾಖೆ ಮೇಲೆ ಒತ್ತಡ ಅಥವಾ ಇನ್ಫ್ಲುಯೆನ್ಸ್ ಮತ್ತೊಂದು ತಂದು ತಮಗೆ ದಂಡ ವಿಧಿಸಲು ತಡೆಯಬಹುದು ಎಂಬ ಯಾವದಾದರೂ ದುರುದ್ದೇಶವಿಟ್ಟುಕೊಂಡು ತಾವುಗಳು ರಸ್ತೆ ಮಧ್ಯೆ ಕಾರು ನಿಲ್ಲಿಸುತ್ತಿರೇನೋ ತಿಳಿಯದು..! ನಮ್ಮ ಈ ಸುದ್ದಿ ದಂಡ ವಿಧಿಸುವ ಪ್ರಕ್ರಿಯೆ ಏನಿದ್ದರೂ ನಂತರದ್ದು ಆದರೆ ವಾಸ್ತವ ವಿಷಯಕ್ಕೆ ಹೇಳುವುದಾದರೆ ತಮ್ಮ ಬಳಿ ಕಾರ್ ಇದೆ ಎಂಬ ಒಂದೇ ಕಾರಣಕ್ಕೆ ರಸ್ತೆ ಮಧ್ಯೆದಲ್ಲಿ ಎಲ್ಲೆಂದರಲ್ಲಿ ನಿಲ್ಲಿಸಿ ಬೇರೆ ಅವರಿಗೆ ತೊಂದರೆ ನೀಡಬೇಡಿ ಎಂಬದು ನಮ್ಮ ಸುದ್ದಿ […]

Continue Reading

ಶಿವಮೊಗ್ಗ | ಹಿರಿಯ ಪ್ರಸೂತಿ ತಜ್ಞ ಡಾ. ಎ.ಎಸ್.ಚಿನ್ನಯ್ಯ ನಿಧನ

ಶಿಸ್ತುಬದ್ಧ ಜೀವನ, ರೋಗಿಗಳ ಮೇಲಿನ ಕಾಳಜಿ ಹಾಗೂ ವೃತ್ತಿಪರತೆಗೆ ಇವರು ಹೆಸರಾಗಿದ್ದರು.ಮೃತರು ಪುತ್ರಿಯರಾದ ಮಲ್ಲಿಕಾ, ಮಧುರ, ಒಬ್ಬ ಪುತ್ರ ಹಾಗೂ ಅಸಗೋಡು ಕುಟುಂಬದ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇವರ ಪತ್ನಿ ಶ್ರೀಮತಿ ಲೀಲಾ ಅವರು ಈ ಹಿಂದೆಯೇ ದೈವಾಧೀನರಾಗಿದ್ದಾರೆ.ಮೃತರ ಅಂತ್ಯಕ್ರಿಯೆಯು ಫೆ.14 ರ ಶನಿವಾರದಂದು 11:00 ಗಂಟೆಗೆ ಅವರ ಪೂರ್ವಜರ ನಿವಾಸವಾದ ಅಸಗೋಡು ಗ್ರಾಮದಲ್ಲಿ ನೆರವೇರಲಿದೆ ಎಂದು ಅಸಗೋಡು ಕುಟುಂಬದವರು ತಿಳಿಸಿರುತ್ತಾರೆ.

Continue Reading

15 ವರ್ಷಗಳಿಂದ ಪರಿಹಾರ ನೀಡದೆ ವಿಳಂಬ ; KSRTC Bus ಜಪ್ತಿ ಮಾಡಿದ ನ್ಯಾಯಾಲಯ

ಈ ಬಗ್ಗೆ ಇಲಾಖೆಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪರಿಹಾರ ನೀಡದೇ ಕಾಲಹರಣ ಮಾಡುತ್ತಿದ್ದುದರಿಂದ ಬಸ್ ಜಪ್ತಿ ಮಾಡುವಂತೆ ಚನ್ನರಾಯಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅದರಂತೆ ಬೇಲಿಫ್‌ಗಳ ಸಹಾಯದಿಂದ ಚಿಕ್ಕಮಗಳೂರು ಡಿಪೊಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಅನ್ನು ಜಪ್ತಿ ಮಾಡಲಾಗಿದೆ.

Continue Reading