ಹೃದಯ ಸ್ಥಂಭನ: ಚಲಿಸುವಾಗಲೇ ಬಸ್ ಚಾಲಕ ಸಾವು

ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್ ಡಿಕ್ಕಿಯಾಗಿ ಚಿರತೆ ಸಾವು ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಇಂದು ಮಧ್ಯಾಹ್ನ ಬೈಕ್ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿ ಕಡೆಗೆ ಬೈಕ್ ಸವಾರ ಚಲಿಸುತ್ತಿದ್ದಾಗ, ಮಂಡಗದ್ದೆ ಸಮೀಪದ ಅರಣ್ಯ ಭಾಗದಿಂದ ಚಿರತೆಯು ಹಠಾತ್ತನೆ ರಸ್ತೆ ದಾಟಲು ಅಡ್ಡ ಬಂದಿದೆ. ಈ ವೇಳೆ ಸವಾರನಿಗೆ ಬೈಕ್ ನಿಯಂತ್ರಿಸಲು ಸಾಧ್ಯವಾಗದೆ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ.‘ಡಿಕ್ಕಿಯ ರಭಸಕ್ಕೆ ಚಿರತೆಯು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಇದರ ಪರಿಣಾಮ ಬೈಕ್ […]

Continue Reading

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ

ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಮಿತ್ ಶಾ ಅವರು ಅಧಿಕಾರಿ ಅವರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ‘ಸುವೇಂದು ಅವರು ಸಂಘರ್ಷದ ಹಾದಿಯಲ್ಲಿ ಬಂದವರು. ಅವರಿಗೆ ಆಡಳಿತದ ಅನುಭವವಿದೆ.ಬಂಗಾಳದ ಜನತೆಯ ಆಸೆಗಳನ್ನು ಪೂರ್ಣಗೊಳಿಸಲು ಅವರು ಸಮರ್ಥರಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಿಯೋಜಿತ ಸಿಎಂ ಸುವೇಂದು ಅಧಿಕಾರಿ ಅವರು ಈಗಾಗಲೇ ರಾಜ್ಯಪಾಲ ಆರ್.ಎನ್. […]

Continue Reading

ಶಿವಮೊಗ್ಗ | ಮೇ 11 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Continue Reading

ಶಿವಮೊಗ್ಗ | ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ‘ಅರಿವು’ ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಆಹ್ವಾನ

ಭರ್ತಿ ಮಾಡಿದ ಅರ್ಜಿ ಮತ್ತು ದಾಖಲೆಗಳನ್ನು ಮೇ 31 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ (ನಿ), ಅಚ್ಯುತರಾವ್ ಲೇಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ, ಶಿವಮೊಗ್ಗ ಈ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-228262 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

​ಶಿವಮೊಗ್ಗ ಮತ್ತು ವಿಜಯನಗರದಲ್ಲಿ ಕಂಠೀರವ ಸ್ಟುಡಿಯೋದ ನೂತನ ಘಟಕಗಳ ಸ್ಥಾಪನೆ : ಮೆಹಬೂಬ್ ಪಾಷ​

ಶಿವಮೊಗ್ಗ ಆಯ್ಕೆಗೆ ಕಾರಣ: ಶಿವಮೊಗ್ಗ ಜಿಲ್ಲೆಯು ನೈಸರ್ಗಿಕ ಸೌಂದರ್ಯದಿಂದ ಕೂಡಿದ್ದು, ಹೊರಾಂಗಣ ಚಿತ್ರೀಕರಣಕ್ಕೆ (Outdoor Shooting) ಅತ್ಯಂತ ಸೂಕ್ತವಾಗಿದೆ. ಅಲ್ಲದೆ ಕಾರವಾರ, ಉಡುಪಿ, ಮಂಗಳೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಇದು ಹತ್ತಿರವಾಗಿರುವುದರಿಂದ ಚಿತ್ರೀಕರಣಕ್ಕೆ ಪೂರಕವಾದ ವಾತಾವರಣವಿದೆ. ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಹೋಬಳಿಯ ಜಾಜುಹಳ್ಳಿ ಗ್ರಾಮದಲ್ಲಿ ಲಭ್ಯವಿರುವ ಜಮೀನಿನಲ್ಲಿ 25 ಎಕರೆ ಜಮೀನನ್ನು ನೀಡುವಂತೆ ಕೋರಲಾಗಿದೆ.​ ಆಧುನಿಕ ಸೌಲಭ್ಯಗಳು: ಹೊಸದಾಗಿ ಸ್ಥಾಪನೆಯಾಗುವ ಸ್ಟುಡಿಯೋದಲ್ಲಿ ಕೇವಲ ಚಿತ್ರೀಕರಣ ಮಾತ್ರವಲ್ಲದೆ, ರೆಕಾರ್ಡಿಂಗ್ ಮತ್ತು ಲ್ಯಾಬ್ ಡೆವಲಪ್‌ಮೆಂಟ್‌ನಂತಹ ಅತ್ಯಾಧುನಿಕ ತಂತ್ರಜ್ಞಾನದ ಸೌಲಭ್ಯಗಳನ್ನು ಕಲ್ಪಿಸಲಾಗುವುದು. […]

Continue Reading

ಶಿವಮೊಗ್ಗ | ಗಂಡನ ಕೊಲೆ ಪ್ರಕರಣ : ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ ಹಾಗೂ ಮತ್ತಷ್ಟು ಕ್ರೈಂ ಸುದ್ದಿಗಳು

ಸರ್ಕಾರಿ ಅಭಿಯೋಜಕಿ ರತ್ನಮ್ಮ ವಾದ ಮಂಡಿಸಿದ್ದರು. ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಭದ್ರಾವತಿಯ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆರೋಪಿತರಿಗೆ ಶಿಕ್ಷೆ ಘೋಷಿಸಿ ಪಿರ್ಯಾದಿಗೆ ಪರಿಹಾರವಾಗಿ ೫ ಲಕ್ಷ ರೂಪಾಯಿ. ಪರಿಹಾರ ನೀಡಲು ಆದೇಶಿಸಿದ್ದಾರೆ. ತೀರ್ಥಹಳ್ಳಿ: ಗೋ ಸಾಗಾಣೆ ವಾಹನ ಸಮೇತ ಮೂವರು ವಶಕ್ಕೆ ತೀರ್ಥಹಳ್ಳಿ, ನಗರದಿಂದ ದಾವಣಗೆರೆಗೆ ಲಾರಿಯಲ್ಲಿ ಗೋವನ್ನು ಸಾಗಿಸುತ್ತಿದ್ದ ವಾಹನದ ಸಮೇತ ಮೂವರನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಕೋಣಂದೂರು ಸಮೀಪ ವಾಹನವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು ವಾಹನದಲ್ಲಿ […]

Continue Reading

ಕೇರಳಂ | ಕಾಂಗ್ರೆಸ್‌ನಲ್ಲಿ ವೇಣುಗೋಪಾಲ್ ಹೆಸರು ಮುಂಚೂಣಿ

63 ವರ್ಷದ ವೇಣುಗೋಪಾಲ್ ಅವರು ಪ್ರಸ್ತುತ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದು, ಆಲಪ್ಪುಳ ಕ್ಷೇತ್ರದ ಸಂಸದರಾಗಿದ್ದಾರೆ. ಯುಡಿಎಫ್ ಭರ್ಜರಿ ಗೆಲುವಿನ ಹಿಂದೆ ಅವರ ತಂತ್ರಗಾರಿಕೆ ಪ್ರಮುಖ ಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಬಣ್ಣಿಸುತ್ತಿದ್ದಾರೆ. ಪಕ್ಷ ಕಚೇರಿಗಳ ಮುಂದೆ “ನಾಯಕ”, “ಹೀರೋ” ಎಂಬ ಪೋಸ್ಟರ್‌ಗಳು ಕೂಡ ಕಾಣಿಸಿಕೊಳ್ಳುತ್ತಿವೆ.ಮುಂದಿನ ಸೋಮವಾರ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಇದ್ದು, ರಾಹುಲ್ ಗಾಂಧಿ ಭಾಗವಹಿಸುವ ನಿರೀಕ್ಷೆಯಿದೆ. ಇದೇ ವೇಳೆ ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ನಡುವೆಯೂ ವಿಜಯ್ ಹಾಗೂ ನಿರ್ಗಮಿತ ಮುಖ್ಯಮಂತ್ರಿ ಪಿಣರಾಯಿ ವಿಜಯನ್ […]

Continue Reading

ಐಪಿಎಲ್ ಫೈನಲ್ ಸ್ಥಳಾಂತರ : ಸ್ಟೇಡಿಯಂ ಅಭಿಮಾನಿಗಳದ್ದೇ ಹೊರತು VIPಗಳದ್ದಲ್ಲ : ನಿಖಿಲ್ ಕುಮಾರಸ್ವಾಮಿ

ನಿಖಿಲ್ ಅವರ ತಂದೆ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದು, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಒಂದು ಫೋನ್ ಕರೆ ಮಾಡಿದ್ದರೆ ಈ ಸ್ಥಳಾಂತರವನ್ನು ತಪ್ಪಿಸಬಹುದಿತ್ತು. ಆದರೆ, ಜೆಡಿಎಸ್-ಬಿಜೆಪಿ ಮೈತ್ರಿಯೇ ಅಹಮದಾಬಾದ್‌ಗೆ ಪಂದ್ಯವನ್ನು “ಗಿಫ್ಟ್” ಆಗಿ ನೀಡಿ ಕನ್ನಡದ ಅಸ್ಮಿತೆಗೆ ದ್ರೋಹ ಬಗೆದಿದೆ ಎಂದು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆಂದು ಕಿಡಿಕಾರಿದ್ದಾರೆ. ಇದೇ ವೇಳೆ ಬಿಜೆಪಿ ನಾಯಕ ಆರ್. ಅಶೋಕ್ ಅವರು ವಿಧಾನಸಭೆಯಲ್ಲಿ ಶಾಸಕರಿಗೆ ಟಿಕೆಟ್ ಕೇಳಿ ಗಲಾಟೆ ಮಾಡಿದಾಗ ನಿಮ್ಮ”ಕರ್ನಾಟಕ ಫಸ್ಟ್” ಸಿದ್ಧಾಂತ ಎಲ್ಲಿ ಹೋಗಿತ್ತು […]

Continue Reading

ಶಿವಮೊಗ್ಗ | ಸಂಸದ ರಾಘವೇಂದ್ರ ವಿರುದ್ಧ ಶಿಕ್ಷಣ ಸಚಿವ ಆಕ್ರೋಶ ಹಾಗೂ ಮತ್ತಷ್ಟು ಸುದ್ದಿಗಳು

ಇವರಿಗೆ ಮಾನ ಮರ್ಯಾದೆ ಇದೆಯೇ? ಕರ್ನಾಟಕ ರಾಜ್ಯ ಸರ್ಕಾರದ ಆಸ್ತಿಯನ್ನು ಕೇಂದ್ರಕ್ಕೆ ವಹಿಸಿಬಿಡಬೇಕಂತೆ, ಯಾಕೆ ವಹಿಸಬೇಕು? ಇವರೇನಾದರೂ ಅಪ್ಪನ ಮನೆಯಿಂದ ದುಡ್ಡು ತಂದಿದ್ದಾರಾ? ಇಲ್ಲಿನ ರೈತರು ತಮ್ಮ ರಕ್ತ, ಬೆವರನ್ನು ಸುರಿಸಿ ವಿಮಾನ ನಿಲ್ದಾಣಕ್ಕಾಗಿ ಜಮೀನು ನೀಡಿದ್ದಾರೆ. ಆ ರೈತರ ಜಮೀನನ್ನು ಕಿತ್ತುಕೊಂಡು, ಹಾಳುಮಾಡಿ ಈಗ ಕೇಂದ್ರಕ್ಕೆ ನೀಡಲು ಹೊರಟಿದ್ದೀರಲ್ಲ, ಈ ವಿಮಾನ ನಿಲ್ದಾಣ ಮಾಡುವ ಮುಂಚೆಯೇ ಈ ವಿಚಾರವನ್ನು ನೀವು ಹೇಳಬೇಕಿತ್ತಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು. ಶಿಕ್ಷಕರ ನೇಮಕಾತಿ: ಒಂದೆರಡು ದಿನಗಳಲ್ಲಿ ಅಧಿಕೃತ ಅಧಿಸೂಚನೆ ಶಿವಮೊಗ್ಗ, […]

Continue Reading

ಶಿವಮೊಗ್ಗ | ಜಿಮ್ ಟ್ರೇನರ್ ಗೆ ರಾಡ್ ನಿಂದ ಹಲ್ಲೆ : ಪ್ರಕರಣ ದಾಖಲು

ಘಟನೆಯ ಸಮಯದಲ್ಲಿ ದುಷ್ಕರ್ಮಿ ಮುಖ ಮುಚ್ಚಿಕೊಂಡಿದ್ದರಿಂದ ಆತ ಯಾರೆಂದು ಗುರುತಿಸಲು ಸಾಧ್ಯವಾಗಿಲ್ಲ ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ವಿನೋಬಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading