ಶಿವಮೊಗ್ಗ | ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ, ಸಂತೃಪ್ತ ಸೇವೆಯ ಆನಂದ ಪಡೆಯಿರಿ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್

ವಿಶೇಷವಾಗಿ ಅಧಿಕಾರಿಗಳು ಮಳೆ ಮಾಪನ ಕೇಂದ್ರ ನಿರ್ವಹಣೆ ಬಗ್ಗೆ ಗಮನಹರಿಸಿ. ರೈತರಿಗೆ ಬೆಳೆ ವಿಮೆ ಸೌಲಭ್ಯ ನೀಡುವಲ್ಲಿ ಮಳೆಮಾಪನ ಕೇಂದ್ರಗಳ ವರದಿಯೊಂದನ್ನೇ ಅಂತಿಮವಾಗಿ ಪರಿಗಣಿಸದಂತೆ ಸೂಚಿಸಿದ ಅವರು, ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಉಪವಿಭಾಗಾಧಿಕಾರಿ ಡಾ. ಮೈತ್ರಿ, ತಹಸೀಲ್ದಾರ್ ರಾಜೀವ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ […]

Continue Reading

ಬಿಜೆಪಿಗೆ ಗುಡ್ ಬೈ ಹೇಳಿದ ನರೇಂದ್ರಬಾಬು

ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದೆ. ಗೋಪಾಲಯ್ಯಸೇರಿದಂತೆ 17ಮಂದಿ ಶಾಸಕರು ಬಿಜೆಪಿ ಸೇರಿದಾಗ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನೀವು ಸಹಕಾರ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಆರೆಸ್ಸೆಸ್ ಮುಖಂಡ ಬಿ.ಎಲ್.ಸಂತೋಷ್ ತಮ್ಮನ್ನು ಮನವೊಲಿಸಿದ್ದರು ಎಂದರು.

Continue Reading

‘ವಾಟ್ಸಾಪ್‌’ನಲ್ಲೇ ಇನ್ಮುಂದೆ ‘KSRTC ಬಸ್’ ಟಿಕೆಟ್ ಸೇವೆ ಲಭ್ಯ

ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ವಾಟ್ಸಾಪ್ ಮೂಲಕ KSRTC, NWKRTC ಹಾಗೂ KKRTC ಬಸ್‌ಗಳ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಒದಗಿಸಲಾಗಿದೆ. ಪ್ರಯಾಣಿಕರು 6364940880 ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ಬುಕ್ಕಿಂಗ್ ಆರಂಭಿಸಬಹುದು. ನಂತರ ವಾಟ್ಸಾಪ್‌ನಲ್ಲಿಯೇ ಲಭ್ಯವಾಗುವ ಸಂವಾದಾತ್ಮಕ ವ್ಯವಸ್ಥೆಯು ಟಿಕೆಟ್ ಕಾಯ್ದಿರಿಸುವಿಕೆಯ ಸಂಪೂರ್ಣ ಪ್ರಕ್ರಿಯೆಗೆ ಮಾರ್ಗದರ್ಶನ ನೀಡಲಿದೆ. ಪ್ರಯಾಣ ಆರಂಭದ ಸ್ಥಳ, ಹೋಗಬೇಕಾದ ಸ್ಥಳ ಹಾಗೂ ಪ್ರಯಾಣದ ದಿನಾಂಕ ಆಯ್ಕೆ ಮಾಡಿ ಲಭ್ಯವಿರುವ ಬಸ್ ಸೇವೆಗಳನ್ನು ಹುಡುಕಬೇಕು.ನಿಮ್ಮ ಪ್ರಯಾಣದ ಆದ್ಯತೆಗೆ ಅನುಗುಣವಾಗಿ ಸೂಕ್ತವಾದ ಬಸ್ ಆಯ್ಕೆ ಮಾಡಬೇಕು. ನಂತರ […]

Continue Reading

ಶಿವಮೊಗ್ಗ | ಮಲೆನಾಡಿನ ಜನರ ಹಿತರಕ್ಷಣೆ ಮತ್ತು ಬದುಕಿನ ಭದ್ರತೆಗಾಗಿ ಬಿಜೆಪಿ ಸದಾ ಮುಂಚೂಣಿಯಲ್ಲಿ ನಿಂತು ಹೋರಾಡಲಿದೆ : ಸಂಸದ ಬಿ. ವೈ. ರಾಘವೇಂದ್ರ

ಈ ಪಾದಯಾತ್ರೆ ಮತ್ತು ಸಭೆಯಲ್ಲಿ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ದಾವಣಗೆರೆ ವಿಭಾಗ ಪ್ರಭಾರಿ ಟಿ. ಡಿ ಮೇಘರಾಜ್, ತೀರ್ಥಹಳ್ಳಿ ಬಿಜೆಪಿ ಅಧ್ಯಕ್ಷರಾದ ನವೀನ್ ಹೆದ್ದೂರು,ಪಾದಯಾತ್ರೆ ಪ್ರಮುಖರಾದ ಎಂ ಬಿ ಹರಿಕೃಷ್ಣ, ಶಿವನಂಜಪ್ಪ, ಗಾಜನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾದ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಸಿ ಹೆಚ್,ಜಿಲ್ಲಾ ಕಾರ್ಯದರ್ಶಿಗಳಾದ ಸುರೇಖಾ ಮುರಳಿಧರ್, ಶಾಂತ ಸುರೇಂದ್ರ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಣೇಶ್ ಬಿಳಕಿ,ಪ್ರಮುಖರಾದ ಪೆರುಮಾಳ್,ಹಾಗೂ ಗ್ರಾಮದ ಪ್ರಮುಖರು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.

Continue Reading

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂ : ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಇದೇ ವೇಳೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಇಲಾಖೆ, ಒಂದು ಜೋಡಿ ಶೂ ಮತ್ತು ಎರಡು ಜೋಡಿ ಸಾಕ್ಸ್ ಪೂರೈಕೆ ಕುರಿತು ದೂರುಗಳು ಬಂದಿವೆ. ಬಳಸಿದ ತಕ್ಷಣವೇ ಅಥವಾ ಕೆಲವೇ ದಿನಗಳಲ್ಲಿ ಶೂ ಹರಿದುಹೋಗುವುದು, ಅಡಿಭಾಗ ಕಳಚಿಕೊಳ್ಳುವುದು, ಅತಿದೊಡ್ಡ ಗಾತ್ರದ ಅಥವಾ ಸರಿಯಾಗಿ ಹೊಂದಿಕೆಯಾಗದ ಶೂ ಪೂರೈಕೆ ಹಾಗೂ ಸಾಕ್ಸ್‌ಗಳಲ್ಲೂ ಇದೇ ರೀತಿಯ ದೋಷಗಳು ಕಂಡುಬಂದಿರುವ ಬಗ್ಗೆ ದೂರುಗಳು ಬಂದಿವೆ. ಪೂರೈಕೆದಾರರ ಜಿಎಸ್‌ಟಿ ನೋಂದಣಿ ಹಾಗೂ ಬಿಲ್‌ಗಳ ಬಗ್ಗೆಯೂ ವರದಿಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗಿದೆ.ದೂರುಗಳ ಹಿನ್ನೆಲೆಯಲ್ಲಿ ಶೂ ಮತ್ತು ಸಾಕ್ಸ್‌ಗಳನ್ನು […]

Continue Reading

ಶಿವಮೊಗ್ಗ ಗ್ರಾಮಾಂತರ ಸರ್ಕಾರಿ ಪ್ರೌಢಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ : ಶೂ-ಸಾಕ್ಸ್‌ ಗುಣಮಟ್ಟ ಪರಿಶೀಲನೆ

ಶಾಲೆಯ ಮೇಲ್ಚಾವಣಿ ದುರಸ್ತಿ ಕಾರ್ಯ ವೀಕ್ಷಿಸಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Continue Reading

ಶಿವಮೊಗ್ಗ | ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ಭೇಟಿ

ರೋಗಿಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕೊರತೆಯ ಕುರಿತು ಮೆಡಿಕಲ್ ಡೀನ್ ಡಾ. ರಮೇಶ್ ಬಾಬು ಅವರು ಸಚಿವರ ಗಮನಕ್ಕೆ ತಂದರು. ಅಲ್ಲದೆ, ನಾಲ್ಕು ಮಾಡ್ಯುಲರ್ ಓಟಿ ಕೊಠಡಿಗಳಿಗೆ ಅಗತ್ಯವಿರುವ ಬಾಕಿ ಯಂತ್ರೋಪಕರಣಗಳನ್ನು ಅಳವಡಿಸಲು ಸುಮಾರು ₹6 ಕೋಟಿ ಅನುದಾನದ ಅಗತ್ಯವಿದೆ ಎಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಅವರು, ಈ ಕುರಿತು ಲಿಖಿತ ಮನವಿ ಸಲ್ಲಿಸುವಂತೆ ಸೂಚಿಸಿದರು. […]

Continue Reading

ಬಳ್ಳಾರಿ | ಮಧು ಬಂಗಾರಪ್ಪ ದಿನಕ್ಕೊಂದು ಶೂ ಹಾಕ್ತಾರೆ, ಶಾಲಾ ಮಕ್ಕಳಿಗೆ ಕಿತ್ತೋಗಿರೋ ಶೂ ಕೊಡ್ತಾರೆ : ಶ್ರೀರಾಮುಲು ವಾಗ್ದಾಳಿ

ಮಧು ಬಂಗಾರಪ್ಪನವರು ದಿನಕ್ಕೊಂದು ಹೊಸ ಶೂ ಬದಲಾಯಿಸ್ತಾರೆ… ಆದರೆ ಶಾಲಾ ಮಕ್ಕಳಿಗೆ ಕೊಡುವ ಶೂ ಚಿಂದಿ ಆಯುವವರು ಕೂಡ ತಗೋಳಲ್ಲ ಎಂದಿದ್ದಾರೆ, ಹಾಕಿಕೊಂಡ ಕೂಡಲೇ ಶೂ ಹರಿಯುತ್ತದೆ ಶಿಕ್ಷಣ ಎಂಬುದು ಹುಟ್ಟಿನಿಂದ ಸಾಯುವವರೆಗೂ ಇರುತ್ತದೆ .ಹೀಗಾಗಿ, ಶಿಕ್ಷಣದ ಕಡೆ ಗಮನ ಕೊಡಬೇಕು ಎಂದರು. ರೆಡ್ಡಿ, ಶ್ರೀರಾಮುಲು ಮತ್ತು ಯಡಿಯೂರಪ್ಪ ಅವರು ಪ್ರತ್ಯೇಕ ಪಕ್ಷ ಕಟ್ಟಿದ್ದರು ಎಂದು ತಂಗಡಗಿ ಹೇಳಿದ್ದಾರೆ. ಯಡಿಯೂರಪ್ಪ ಪಾರ್ಟಿ ಕಟ್ಟಿದ್ದು ಸ್ವಾರ್ಥಕ್ಕಲ್ಲ, ಜನಹಿತಕ್ಕಾಗಿ. ನಿನ್ನ ಹಾಗೆ ಅಧಿಕಾರಕ್ಕಾಗಿ ಪದೇ ಪದೇ ಸ್ವಾಮಿ ನಿಷ್ಠೆ, ಪಕ್ಷ […]

Continue Reading

ಶಿವಮೊಗ್ಗ | Road Network Grid Plan ಅವೈಜ್ಞಾನಿಕ : ರಾಜ್ಯ ರೈತ ಸಂಘ ಪ್ರತಿಭಟನೆ

ಆದ್ದರಿಂದ ಯಾವ ರೈತರ ಜಮೀನಿನಲ್ಲಿ ಹಾದು ಹೋಗುತ್ತದೆಯೋ ಅವರಿಗೆ ರಿಜಿಸ್ಟರ್‌ ಅಂಚೆ ಮೂಲಕ ಪತ್ರ ಕಳುಹಿಸಿ ಅವರಿಂದ ಅಭಿಪ್ರಾಯ ಪಡೆದು ಮುಂದಿನ ಕ್ರಮಕ್ಕೆ ಮುಂದಾಗಬೇಕು ಎಂದರು.. ಮೇಲ್ಕಂಡ ಎಲ್ಲಾ ಕಾರಣದಿಂದ ಅವೈಜ್ಞಾನಿಕವಾದ ರಸ್ತೆಯನ್ನು ಕೈಬಿಡಬೇಕಾಗಿ ಕೋರಿದ್ದಾರೆ .

Continue Reading