ಬುರ್ಖಾ ಧರಿಸಿ ರಸ್ತೆಯಲ್ಲಿ ಓಡಾಡುತ್ತಿದ್ದ ಮೂವರು ಯುವಕರು ದೊಡ್ಡಪೇಟೆ ಪೊಲೀಸರ ವಶಕ್ಕೆ

ಘಟನೆಯ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ದೊಡ್ಡಪೇಟೆ ಠಾಣೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.ಪೊಲೀಸರ ವಿಚಾರಣೆ ವೇಳೆ, ಸೆಂಟ್ರಲ್ ಜೈಲಿನಲ್ಲಿರುವ ವಿಚಾರಣಾಧೀನ ಕೈದಿಯೋರ್ವನ ಅಣತಿಯಂತೆ ಆತನ ಪತ್ನಿಗೆ ಬೆದರಿಕೆ ಹಾಕಲು ಬಂದಿರುವ ಮಾಹಿತಿ ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

Continue Reading

ಶಿವಮೊಗ್ಗ | ಮನೆಗೆ ನುಗ್ಗಿ ವ್ಯಕ್ತಿಯ ಮೇಲೆ ಡ್ರ್ಯಾಗರ್‌ನಿಂದ ಹಲ್ಲೆ, ಜೀವ ಬೆದರಿಕೆ

ಈ ಭೀಕರ ದಾಳಿಗೆ ನಿಖರವಾದ ಕಾರಣ ಏನೆಂಬುದು ಇನ್ನು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.

Continue Reading

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಪರ್ಯಾಯ ಸಂಚಾರ ಮಾರ್ಗಗಳಾದ ತೀರ್ಥಹಳ್ಳಿ –ಉಡುಪಿ ಕಡೆಗೆ ಹೋಗುವ ವಾಹನಗಳು ತೀರ್ಥಹಳ್ಳಿ-ನಗರ-ನಾಗೋಡಿ-ಕೊಲ್ಲೂರು-ಕುಂದಾಪುರ-ಉಡುಪಿ ಮತ್ತು ತೀರ್ಥಹಳ್ಳಿ-ಶೃಂಗೇರಿ-ಕೆರೆಕಟ್ಟೆ-ಬಜಗೋಳಿ-ಕಾರ್ಕಳ-ಉಡುಪಿ ಮಾರ್ಗವಾಗಿ ಸಂಚರಿಸುವುದು.ಉಡುಪಿ- ತೀರ್ಥಹಳ್ಳಿ ಕಡೆಗೆ ಹೋಗುವ ವಾಹನಗಳು ಉಡುಪಿ-ಕುಂದಾಪುರ-ಕೊಲ್ಲೂರು-ನಾಗೋಡಿ-ನಗರ-ತೀರ್ಥಹಳ್ಳಿ ಮತ್ತು ಕಾರ್ಕಳ-ಬಜಗೋಳಿ-ಕೆರೆಕಟ್ಟೆ-ಶೃಂಗೇರಿ- ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Continue Reading

ಶಿವಮೊಗ್ಗ | ಲ್ಯಾಂಡಿಂಗ್ ಸಮಸ್ಯೆ ; ಸ್ಪೈಸ್ ಜೆಟ್ 03 ತಿಂಗಳು ಹಾರಾಟ ತಾತ್ಕಾಲಿಕವಾಗಿ ಸ್ಥಗಿತ

ದೇಶಕ್ಕೆ ಚೇತನ ನೀಡುವ ನಿಟ್ಟಿನಲ್ಲಿ ಆಡಳಿತ ನಡೆಸಲಿ, ಅವರು ದೇಶದ ಜೊತೆಗೆ ನಮ್ಮ ಮಲೆನಾಡನ್ನು ಸಹ ಅಭಿವೃದ್ದಿ ಮಾಡಿದ್ದಾರೆ. ಅವರು ಕಸನು‌ 2047ಕ್ಕೆ ಭಾರತ ವಿಕಿಸತ ಭಾರತದ ಕನಸು ಕಂಡಿದ್ದಾರೆ. ಅದು‌ ಈಡೇರಲಿ. ಅವರಿಗೆ ಹೆಚ್ಚು ಆರೋಗ್ಯ ನೀಡಲಿ ಎಂದು ಹಾರೈಸಿದ್ದೇವೆ ಎಂದು ಸಂಸದರು ಶುಭ ಹಾರೈಸಿದರು.ಈ ವೇಳೆ ಬಿಜೆಪಿಯ ಮುಖಂಡರು ಹಾಜರಿದ್ದರು.

Continue Reading

ಶಿವಮೊಗ್ಗ | ಸಂಭ್ರಮದಿಂದ ಕೆ.ಎಸ್.ಈಶ್ವರಪ್ಪ ಜನ್ಮದಿನಾಚರಣೆ

ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಈಶ್ವರಪ್ಪ ಹೃದಯವಂತ ನಾಯಕ. ೭೮ ವರ್ಷದವರು ಅವರು ಎಂದರೆ ನಂಬಲಾಗುವುದಿಲ್ಲ. ಹರಯದ ಹುಡುಗರನ್ನು ನಾಚಿಸುವವಂತೆ ಕ್ರಿಯಾಶೀಲರಾಗಿದ್ದಾರೆ. ಧರ್ಮದ, ಹಿಂದುತ್ವದ ಪ್ರಶ್ನೆ ಬಂದಾಗ ಎದ್ದು ನಿಲ್ಲುತ್ತಾರೆ. ಸಮಾಜಕ್ಕಾಗಿ ಬದುಕುವುದೇ ನಿಜವಾದ ಬದುಕು ಎಂದು ತಿಳಿಸಿದರು. ಸಾಂಸ್ಕೃತಿಕ, ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ಎಡೆಬಿಡದೆ ತೊಡಗಿಸಿಕೊಂಡು ಸದಾ ಕ್ರಿಯಾಶೀಲರಾಗಿದ್ದಾರೆ ಎಂದರು. ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಆರೋಗ್ಯ ಇನ್ನಷ್ಟು ಉತ್ತಮವಾಗಿರಲಿ. ಭಗವಂತನ ಅನುಗ್ರಹ ಅವರ ಮೇಲಿರುವುದರಿಂದ […]

Continue Reading

ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಎಲ್ಲಾ ಇಲಾಖೆಗಳ ಸಹಕಾರಕ್ಕೆ ಮನವಿ: ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆಯು, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಎಲ್ಲಾ ಮಾಧ್ಯಮಗಳು, ಆಕಾಶವಾಣಿ ಹಾಗೂ ಎಫ್.ಎಮ್ ವಾಹಿನಿಗಳಲ್ಲಿ ಜಿಂಗಲ್ಸ್ ಮೂಲಕ ಈ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ […]

Continue Reading

ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ರಂಭಾಪುರಿ ಜಗದ್ಗುರುಗಳು

ನೇತೃತ್ವ ವಹಿಸಿದ ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು, ನೇತೃತ್ವ ವಹಿಸಿದ ಮಳಲಿ ಮಠದ ಡಾ||ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಶಿವ ಎಂಬ ಶಬ್ದ ಭವಾಬ್ಧಿ ದಾಟಿಸುವ ಹರಿಗೋಲು. ಗುರುವಿನ ಮೂಲಕ ಅರಿವು ಪಡೆದು ಮಾನವ ಜೀವನ ಸಾರ್ಥಕಪಡಿಸಿಕೊಳ್ಳಬೇಕಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣಕುಮಾರ್ ಮಾತನಾಡಿ, ಮನುಷ್ಯನಲ್ಲಿ ಏನೆಲ್ಲ ಸಂಪತ್ತು ಇದ್ದರೂ ಮಾನಸಿಕವಾಗಿ ಶಾಂತಿಯಿಲ್ಲ. ಸಮೃದ್ಧ ಶಾಂತಿಯ ಬದುಕಿಗೆ ಧರ್ಮವೊಂದೇ ಆಶಾಕಿರಣವೆಂದರು. ಮಾಜಿ ಸಂಸದ ಆಯನೂರು ಮಂಜುನಾಥ ಮಾತನಾಡಿ ಆಧುನಿಕ ಕಾಲದಲ್ಲಿ […]

Continue Reading