ಸಾಗರ | KSRTC ಬಸ್ ಬಂದ ಖುಷಿಯಲ್ಲಿ ಗ್ರಾಮಸ್ಥರು ; ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಅಭಿನಂದನೆ ಸಲಿಕೆ

ತಮ್ಮೂರಿಗೆ ಬಸ್ ಬಂದ ಖುಷಿಯಲ್ಲಿ ಕೋಟೆಕೊಪ್ಪ ಸೇರಿದಂತೆ ಆ ಭಾಗದ ಎಲ್ಲಾ ಗ್ರಾಮಸ್ಥರು ಸಾಗರ ಶಾಸಕರು ಮತ್ತು ಕರ್ನಾಟಕ ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಹಾಗೂ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಎಸ್‌ಸಿ /ಎಸ್‌ಟಿ ಅನುದಾನ ವರ್ಗಾವಣೆ ವಿರೋಧಿಸಿ ; ದಲಿತ ಸಂಘರ್ಷ ಸಮಿತ ಎಂ. ಗುರುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಜಿಲ್ಲಾ ಸಂಚಾಲಕ ಎಂ. ಏಳುಕೋಟಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Continue Reading

ಜಾಲತಾಣದಲ್ಲಿ ಮಾನಹಾನಿ, ಪ್ರಚೋದನೆ, ಆಕ್ಷೇಪಾರ್ಹ ಹೇಳಿಕೆ ವಿರುದ್ಧ ದೂರು ದಾಖಲು ; ಪೊಲೀಸರಿಗೆ ಮಾರ್ಗಸೂಚಿ

ವ್ಯಕ್ತಿಗಳ ವಿರುದ್ಧ ಮಾನಹಾನಿಯಾಗಿದೆ ಎಂದು‌ ದೂರುವ ವ್ಯಕ್ತಿಯಿಂದ ಪ್ರಕರಣ ದಾಖಲಿಸಿಕೊಳ್ಳಬೇಕು. ಗಂಭೀರ ಅಪಾದನೆಗಳು ಬಂದಾಗ ಮಾತ್ರ ಅನ್ಯರಿಂದ ದೂರು ಬಂದರೆ ಪರಿಗಣಿಸಬಹುದು.ದೂರಿನಲ್ಲಿ ಉಲ್ಲೇಖಿತ ಆಪಾದನೆಗಳು ಮೇಲ್ನೋಟಕ್ಕೆ ನಿಜವಾಗಿರಬೇಕು.‌ ಈ ಬಗ್ಗೆ ಪ್ರಾಥಮಿಕ ವಿಚಾರಣೆಯ ಬಳಿಕವಷ್ಟೇ ಪ್ರಕರಣ ದಾಖಲಿಸಬೇಕು. ದ್ವೇಷ ಬಿತ್ತುವುದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದು ಅಥವಾ ದೇಶದ್ರೋಹದಂತಹ ಆರೋಪಗಳಿದ್ದಾಗ, ಹಿಂಸಾಚಾರಕ್ಕೆ ಪ್ರಚೋದನೆ ನೀಡುವಂತಹ ಸ್ಪಷ್ಟ ಸಾಕ್ಷ್ಯಗಳಿದ್ದರೆ ಮಾತ್ರ ಪ್ರಕರಣ ದಾಖಲಿಸಬೇಕು. ರಾಜಕೀಯವಾಗಿ ಕಟುಟೀಕೆ, ಆಕ್ಷೇಪಾರ್ಹ ಹೇಳಿಕೆ ಆಧರಿಸಿ ಯಾಂತ್ರಿಕವಾಗಿ ಕೇಸ್ ಮಾಡಬಾರದು. ಸಂವಿಧಾನದ 19 (1) […]

Continue Reading

ಶಿವಮೊಗ್ಗ | ಅಂತರರಾಜ್ಯ ದರೋಡೆಕೋರರನ್ನು ಬಂಧಿಸಿದ ವಿನೋಬನಗರ ಠಾಣೆ ಪೊಲೀಸರು

ಅರಸು ಅಲಿಯಾಸ್‌ ವಲ್ಲರಸು ಆರ್ (25): ತಿರುವಣ್ಣಾಮಲೈ ಜಿಲ್ಲೆ, ತಮಿಳುನಾಡು. ಕಾಲು ಅಲಿಯಾಸ್ ಇಬ್ರಾಹಿಂ ಪಾಶಾ (40): ಜೆ.ಜೆ.ಆ‌ರ್ ನಗರ, ಬೆಂಗಳೂರು. ಕೇಶವನ್ (43): ಸೇಲಂ ಜಿಲ್ಲೆ, ತಮಿಳುನಾಡು. ಸತೀಶ್‌ ಕುಮಾ‌ರ್ (40): ಹೊಸೂರು ಮೂಲದವರು, ಹಾಲಿ ವಾಸ ಅತ್ತಿಬೆಲೆ, ಬೆಂಗಳೂರು. ದಿನಾಂಕ 18/11/2025 ರಂದು ಮಧ್ಯಾಹ್ನ ವಿನೋಬನಗರದ 60 ಅಡಿ ರಸ್ತೆಯ 16ನೇ ಕ್ರಾಸ್‌ನಲ್ಲಿ ಶ್ರೀಮತಿ ಹೊನ್ನಮ್ಮ ಎಂಬುವವರು ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬರು ಅವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದರು.ಈ ಬಗ್ಗೆ ವಿನೋಬನಗರ […]

Continue Reading

ಮುಖಕ್ಕೆ ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಅಪಹರಣ ; ಸ್ಥಳದಲ್ಲೇ ಕುಸಿದು ಬಿದ್ದು ಮಹಿಳೆ ಸಾವು

ಕೂಡಲೇ ಮಹಿಳೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷೆಯ ಬಳಿಕ ಸಾವನ್ನಪ್ಪಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ

Continue Reading

ತುಮಕೂರು | 18 ಲಕ್ಷ ರೂಪಾಯಿವರೆಗೂ ಎತ್ತಿನ ಜೋಡಿ ಮಾರಾಟ

ಈ ಬಾರಿ 8 ಜೊತೆ ಹಳ್ಳಿಕಾರ್ ಹೋರಿಗಳನ್ನು ತೆಗೆದುಕೊಂಡು ಬಂದಿದ್ದೇವೆ. ಮೂರುವರೆ ಲಕ್ಷ ರೂ. ಮೌಲ್ಯದ ಹೋರಿಗಳು ಸೇರಿದಂತೆ ಸುಮಾರು 18 ಲಕ್ಷ ರೂ.ಗಳವರೆಗಿನ ಹೋರಿಗಳನ್ನು ಕೂಡ ನಾವು ಸಾಕುತ್ತಿದ್ದೇವೆ. ಹೋರಿಗಳನ್ನು ಅವುಗಳ ಹಲ್ಲುಗಳು ಇರುವ ಮಾನದಂಡ ಹಾಗೂ ಅವುಗಳ ಆರೋಗ್ಯಪೂರ್ಣ ಮೈಕಟ್ಟಿನಿಂದ ದರ ನಿಗದಿಪಡಿಸಲಾಗುತ್ತದೆ. ಕಳೆದ ವರ್ಷ 15 ಲಕ್ಷ ರೂ.ಗಳಿಗೆ ಹಳ್ಳಿಕಾರ್​​ ತಳಿಗಳ ಹೋರಿಗಳನ್ನು ಮಾರಾಟ ಮಾಡಿದ್ದೆ, ರಾಜ್ಯದಲ್ಲಿಯೇ ಅತಿ ಹೆಚ್ಚು ಮೌಲ್ಯದ ಹೋರಿಗಳು ಎಂದು ಪರಿಗಣಿಸಲಾಗಿತ್ತು. ಪ್ರಸ್ತುತ ದಿನಮಾನಗಳಲ್ಲಿ ಹಳ್ಳಿಕಾರ್​ ತಳಿ ಹೋರಿಗಳ […]

Continue Reading

ಭಾರತ- ಅಮೆರಿಕಾ ವ್ಯಾಪಾರ ಒಪ್ಪಂದ ; ರೈತರ ಪಾಲಿಗೆ ಮರಣಶಾಸನ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ, ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ ಎಂದಿದ್ದಾರೆ. ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏರಿಸಿದ್ದರು. ಈಗ ಅದನ್ನು ಶೇಕಡ 25ರಿಂದ ಶೇಕಡ 18ಕ್ಕೆ ಇಳಿಸಿ ಭಾರತಕ್ಕೆ ಮಹಾ ಉಪಕಾರ ಮಾಡಿದಂತೆ ನಾಟಕವಾಡಿದ್ದಾರೆ. ಇದಕ್ಕೆ […]

Continue Reading

ಶಿವಮೊಗ್ಗ | ಡಿವೈಡರಗೆ ಆಟೋ ಡಿಕ್ಕಿ ; ಯುವತಿ ಸಾವು

ಹೋಟೆಲ್​ ಒಂದರ ಮಾಲೀಕರಾದ ಸುದರ್ಶನ್ ಮತ್ತು ಕುಟುಂಬದವರು ಉಡುಪಿಯ ಹೆಬ್ರಿ ಸಮೀಪದ ಸಂಬಂಧಿಕರ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಕುರುವಳ್ಳಿ ಮಾರ್ಗವಾಗಿ ವಾಪಸ್ ಆಗುತ್ತಿದ್ದಾಗ, ನಾಲೂರು ಬಳಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಆಟೋ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋದ ಬಲ ಭಾಗದಲ್ಲಿ ಕುಳಿತಿದ್ದ ನಿಶ್ಮಿತಾ ಶೆಟ್ಟಿ (27) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೋಟೆಲ್ ಮಾಲೀಕ ಸುದರ್ಶನ್ (35) ಮತ್ತು 7 ವರ್ಷದ ಮಗು ಸಂಚಿತ್ ಅವರಿಗೆ ಗಂಭೀರ […]

Continue Reading

ಅಪರಿಚಿತನಿಂದ ಬಂತು ವಿಡಿಯೋ ಕಾಲ್​ ; ರಿಸೀವ್ ಮಾಡಿದ ಮಹಿಳೆ ಶಾಕ್..!

ಇದನ್ನು ನಂಬಿದ ಮಹಿಳೆ ಕಾಲ್ ರಿಸೀವ್ ಮಾಡಿದಾಗ, ಆ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ.ಮೊದಲ ಎರಡು ಬಾರಿ ಕರೆ ಬಂದಾಗ ಮಹಿಳೆ ತನ್ನ ಮುಖ ಕಾಣದಂತೆ ಕ್ಯಾಮೆರಾ ತಿರುಗಿಸಿ ಕಾಲ್ ರಿಸೀವ್ ಮಾಡಿದ್ದರು. ಆದರೆ ವ್ಯಕ್ತಿ ತನ್ನ ಮುಖ ತೋರಿಸಿರಲಿಲ್ಲ. ಕೂಡಲೇ ಎಚ್ಚೆತ್ತ ಮಹಿಳೆ, ರಾತ್ರಿ ಮೊಬೈಲ್‌ನಲ್ಲಿ ಸ್ಕ್ರೀನ್ ರೆಕಾರ್ಡಿಂಗ್ ಆನ್ ಮಾಡಿಕೊಂಡು ಆ ನಂಬರ್‌ಗೆ ವಿಡಿಯೋ ಕಾಲ್ ಮಾಡಿದ್ದಾರೆ. ಆಗ ಆ ವ್ಯಕ್ತಿ ತನ್ನ ಖಾಸಗಿ ಅಂಗಗಳನ್ನು ಪ್ರದರ್ಶಿಸಿದ್ದು, ಇದನ್ನು ಮಹಿಳೆ ಸಾಕ್ಷ್ಯವಾಗಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ […]

Continue Reading