ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು ಆದೇಶ ಹಿಂಪಡೆದ ಸರ್ಕಾರ!

ಮಾರ್ಚ್ 18, 2026 ರಂದು ರಾಮಚಂದ್ರ ರಾವ್ ಅವರ ವಿರುದ್ಧ ಇಲಾಖಾ ತನಿಖೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಈಗ ಹಠಾತ್ ಆಗಿ ಆಲ್ ಇಂಡಿಯಾ ಸರ್ವಿಸ್ (AIS) ನಿಯಮಗಳ ಅಡಿಯಲ್ಲಿ ಅವರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ರಾಜಭವನದ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್. ಅವರು ಈ ಆದೇಶಕ್ಕೆ ಸಹಿ ಹಾಕಿದ್ದಾರೆ. ಗಂಭೀರವಾದ ನೈತಿಕ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಯನ್ನು ತನಿಖೆ ಪೂರ್ಣಗೊಳ್ಳುವ ಮೊದಲೇ ಅಥವಾ […]

Continue Reading

ಪಶ್ಚಿಮ ಬಂಗಾಳ | ಸಿಎಂ ಅಭ್ಯರ್ಥಿ ಸುವೇಂದು ಅಧಿಕಾರಿ ಪಿಎ ಚಂದ್ರ ನಾಥ್ ದತ್ ಗುಂಡೆಟಿಗೆ ಬಲಿ!

ಬಿಜೆಪಿ ನಾಯಕ ಸದ್ಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥರನ್ನು ಬುಧವಾರ ತಡರಾತ್ರಿ ಗುಂಡಿಕ್ಕಿ ಕೊಲೆ ಮಾಡಲಾಗಿದ್ದು, ಈ ಬಗ್ಗೆ ಸುವೇಂದು ಅಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಆಪ್ತನನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಈ ಹತ್ಯೆ ಘಟನೆ ನಡೆದ ಕೆಲ ಗಂಟೆಗಳ ನಂತರ ಆಸ್ಪತ್ರೆಗೆ ತೆರಳಿದ ಸುವೇಂದು ಅಧಿಕಾರಿ, ಹತ್ಯೆಯನ್ನು ‘ಶೀತಲ ರಕ್ತದ ಕೊಲೆ’ ಮತ್ತು ‘ಕ್ರೂರ ಕೊಲೆ’ ಎಂದು ಕರೆದಿದ್ದಾರೆ. ಆಸ್ಪತ್ರೆಯ ಹೊರಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ದಾಳಿ […]

Continue Reading

ಮಾಹಿತಿ ಹಕ್ಕುನ್ನು ಜನಸಾಮಾನ್ಯರು ಕಚೇರಿಗೆ ತೆರಳಿ ಪಡೆಯಬಹುದು : ಅಧಿಕಾರಿಗಳಿಗೆ ಗೊತ್ತಿರಲಿ ಈ ಕಾನೂನು..!

ಈ ವಿಶೇಷ ಸುದ್ದಿ ನಿಮ್ಮ ಮುಂದೆ ತೆರದಿಡಿತ್ತಿದ್ದೇವೆ. ಮಾಹಿತಿ ಹಕ್ಕಿನ ದುರುಪಯೋಗ : ಸೆಕ್ಷನ್ 8 ಮತ್ತು 9ರ ಅಡಿಯಲ್ಲಿ ಹೊರತುಪಡಿಸಿ ಮಾಹಿತಿ ಕೇಳಿದರೆ, ಇಲಾಖೆಗಳಲ್ಲಿ ಎಲ್ಲಾ ಮಾಹಿತಿ ಕಡ್ಡಾಯವಾಗಿ ನೀಡಲೇಬೇಕು.ಸೆಕ್ಷನ್ 8 ಮತ್ತು 9 ರ ಅಡಿಯಲ್ಲಿ ಯಾಕೆ ಮಾಹಿತಿ ಕೊಡಲ್ಲ ಅಂದರೆ ಒಂದು ವೇಳೆ ಮಾಹಿತಿಯಲ್ಲಿ ವಿಪರೀತ ಮಾಹಿತಿ ಕೇಳಿದಲ್ಲಿ ಉದಾಹರಣೆಗೆ 1,000 ಕ್ಕು ಅಧಿಕ ಪುಟಗಳ ಮಾಹಿತಿ ಕೇಳಿದಲ್ಲಿ ಅಥವಾ ಚದುರು ಹೋಗಿರುವಂತ ಮಾಹಿತಿ ಅಂದರೆ ಕಚೇರಿಯ ಸಮಯ ವ್ಯರ್ಥ ಆಗುವಂತ ಪರಿಸ್ಥಿತಿ […]

Continue Reading

ಶಿವಮೊಗ್ಗ | ಅಕ್ರಮ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿ : ಕೆಪಿಸಿಸಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪ

ಇವುಗಳಿಂದ ಹನಿ ಟ್ರಾಪ್ ನಂತಹ ಅಪರಾಧ ಪ್ರಕ್ರಿಯೆಗಳು ಹೆಚ್ಚಾಗುವ ಸಂಭವನೀಯತೆ ಜಿಲ್ಲಾ ರಕ್ಷಣಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನವಹಿಸಿ ಪಾರ್ಲರ್ ಮತ್ತು ಗಾಂಜಾ ದಂಧೆಗಳ ಮೇಲೆ ಹೆಚ್ಚಿನ ದಾಳಿ ನಡೆಸಿ ಕ್ರಮ ಕೈಗೊಳ್ಳಬೇಕಿದೆ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ ಇದೆ ರೀತಿಯಲ್ಲಿ ಮುಂದುವರೆದರೆ ಶೈಕ್ಷಣಿಕ ಕ್ಷೇತ್ರವಾಗಿರುವ ಶಿವಮೊಗ್ಗ ಜಿಲ್ಲೆ ಮತ್ತು ನಗರವು ವೇಶ್ಯವಾಟಿಕೆ ತಳಗಳಾಗಿ ಪರಿವರ್ತನೆ ಗೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಮನವಿ ತಿಳಿಸಲಾಗಿದೆ. ಮಸಾಜ್ ಪಾರ್ಲರ್ಗಳ ಮೇಲೆ ನಿಯಂತ್ರಣ ಸಾಧಿಸಲು ಒಂದು ಹೊಸ ಮಹಿಳಾ ಪೊಲೀಸ್ ತಂಡ ರಚಿಸಿ […]

Continue Reading

ಶಿವಮೊಗ್ಗ | ಹೆಲ್ಮೆಟ್ ಹಾಕಲ್ಲ ಏನು ಮಾಡುತ್ತೀರಾ? ಪೊಲೀಸರಿಗೆ ಅವಾಜ್ ಮತ್ತು ಬೆದರಿಕೆ ಹಾಕಿದ ಪುಂಡರು ಅಂದರ್

ನಿಯಮ ಪಾಲಿಸುವಂತೆ ಹೇಳಿದ ಅಧಿಕಾರಿಗಳ ಜೊತೆ ಸಯ್ಯದ್ ಮುಜಾಮಿಲ್ ರಸ್ತೆಯ ಮಧ್ಯೆಯೇ ವಾಗ್ವಾದಕ್ಕಿಳಿದಿದ್ದಾನೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಜಬಿವುಲ್ಲಾ ಎಂಬಾತನು ಸೇರಿಕೊಂಡು, ನಾವು ಹೆಲ್ಮೆಟ್ ಹಾಕುವುದಿಲ್ಲ, ನೀವು ಏನು ಮಾಡುತ್ತೀರಾ? ಎಂದು ಅವಾಚ್ಯವಾಗಿ ಮಾತನಾಡಿದ್ದಾರೆ. ಅಷ್ಟಕ್ಕೇ ನಿಲ್ಲದೆ, ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ದೂಡಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಳಿಕ ಬೈಕ್ ಕೀ ಕಿತ್ತುಕೊಂಡು ಪೊಲೀಸರಿಗೆ ಬೆದರಿಕೆ ಹಾಕಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಯ್ಯದ್ ಮುಜಾಮಿಲ್ ಮತ್ತು […]

Continue Reading

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್‌ ತಡೆ

ಈ ದೂರಿನ ಅನ್ವಯ ಆರೋಪಿಗಳ ವಿರುದ್ಧ; ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 143 (ಅಕ್ರಮ ಕೂಟ), 465 (ಸುಳ್ಳು ದಾಖಲೆ ಸೃಷ್ಟಿ), 468 (ವಂಚಿಸಲು ಸುಳ್ಳು ದಾಖಲೆ ಸೃಷ್ಟಿ), 471 (ಸುಳ್ಳು ದಾಖಲೆಗಳನ್ನು ಅಸಲಿ ಎಂದು ಬಿಂಬಿಸುವುದು), 120ಬಿ (ಪಿತೂರಿ), ಮತ್ತು 149 (ಸಮಾನ ಉದ್ದೇಶ) ಜೊತೆಗೆ ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 136ರ (ಚುನಾವಣಾ ಅಕ್ರಮ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜೀವರಾಜ್‌ ಪರ ಹೈಕೋರ್ಟ್‌ ವಕೀಲೆ ಡಾ.ವಂದನಾ ರೆಡ್ಡಿ ವಕಾಲತ್ತು ವಹಿಸಿದ್ದಾರೆ.

Continue Reading

ಶಿವಮೊಗ್ಗ | ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ; ನುಡಿ ಕಾಯಕಕ್ಕೆ ಗೌರವ

ಸಮಾರಂಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷರಾದ ಶ್ರೀಮತಿ ಮಹಾದೇವಿ, ಮಾಜಿ ಶಾಸಕರಾದ ಶ್ರೀ ಕೆ.ಬಿ. ಪ್ರಸನ್ನ ಕುಮಾರ್, ಎಸ್.ಪಿ. ದಿನೇಶ್ ಸೇರಿದಂತೆ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ಬೈಗುಳ, ಕಿರುಕುಳ ; ನ್ಯಾಯಾಲಯದ ಬಳಿ ಕಷ್ಟ ಹೇಳಿಕೊಂಡ ನಟ ದರ್ಶನ್

ದೀರ್ಘಕಾಲದ ಜೈಲುವಾಸದಿಂದ ವೃತ್ತಿ ಜೀವನಕ್ಕೆ ತೊಂದರೆ ಆಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಕೂಡ ಅವರು ಹೇಳಿದ್ದಾರೆ. ಸಹಕೈದಿಗಳಿಂದ ಕಿರುಕುಳ, ಬೈಗುಳ ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ ಹಾಕಲಾಗುತ್ತಿದೆ. ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ತಮ್ಮನ್ನು ಕ್ವಾರಂಟೈನ್ ಸೆಲ್​ನಲ್ಲಿಡಲಾಗಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮವಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ ಅವರು ಕಷ್ಟ ಹೇಳಿಕೊಂಡಿದ್ದಾರೆ. ಆಹಾರ, ಬಟ್ಟೆ, ಹಾಸಿಗೆ ಪಡೆಯಲೂ ಬಿಡುತ್ತಿಲ್ಲ ಇದಲ್ಲದೆ ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ […]

Continue Reading

ತಮಿಳುನಾಡು ಸಿಎಂಗೆ ಬಿಗ್ ಶಾಕ್ ಕೊಟ್ಟು ಸೋಲುಣಿಸಿದ ಟಿವಿಕೆ ಅಭ್ಯರ್ಥಿ ವಿಎಸ್​ ಬಾಬು

ರಾಜ್ಯದ ದೊಡ್ಡ ಪ್ರಾದೇಶಿಕ ಪಕ್ಷಗಳಾದ ಡಿಎಂಕೆ ಹಾಗೂ ಎಐಡಿಎಂಕೆ ಪಕ್ಷಗಳಿಗೆ ಹೊಸ ಪಕ್ಷವಾದ ನಟ ಜೋಶೆಫ್ ವಿಜಯ್​ ಅವರ ಟಿವಿಕೆ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಇತಿಹಾಸ ಸೃಷ್ಟಿಸುವತ್ತಾ ಹೆಜ್ಜೆಯನ್ನಿಟ್ಟಿದೆ. ಈಗಾಗಲೆ ಟಿವಿಕೆ ಬರೋಬ್ಬರಿ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ಲಗ್ಗೆ ಇಟ್ಟಿದೆ. ವಿಜಯ್​ ಅಬ್ಬರಕ್ಕೆ ಡಿಎಂಕೆ ಅಲ್ಲೋಲ ಕಲ್ಲೋಲವಾಗಿದ್ದು, ಸ್ವತಃ ತಮಿಳುನಾಡು ಹಾಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಸೋಲು ಕಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಡಿಎಂಕೆಗೆ ದೊಡ್ಡ ಆಘಾತವೆಂದರೆ ಸುಮಾರು 15 […]

Continue Reading

ಉಪಚುನಾವಣೆ : ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರುಗೆ ಪ್ರಯಾಸದ ಗೆಲುವು : ಬಾಗಲಕೋಟೆಯಲ್ಲಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು

ಮತದಾನ ಆರಂಭಗೊಂಡ ಮೊದಲ 6 ಸುತ್ತಿನಲ್ಲಿಯೂ ಸಮರ್ಥ್ ಶಾಮನೂರು ಹಿನ್ನಡೆ ಕಾಯ್ದುಕೊಂಡಿದ್ದು, 7ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆಯಲ್ಲಿದ್ದರು. ಆದರೆ 8 ಹಾಗೂ 9ನೇ ಸುತ್ತಿನಲ್ಲಿ ಅಂಕಿ-ಸಂಖ್ಯೆ ಉಲ್ಟಾ ಆಗಿದೆ. ಕೊನೆಗೆ ಈ ರಣಕಣದಲ್ಲಿ ಗೆಲುವು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​ ಶಾಮನೂರು ಪಾಲಾಗಿದೆ. ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸ್ಪಷ್ಟ ಮುನ್ನಡೆ ಕಾಯ್ದು 22,867 ಮತಗಳ ಅಂತರ ಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿಯ […]

Continue Reading