ಶಿವಮೊಗ್ಗ | ಗೆಳೆಯರ ಬಳಗದ ಮಾರಿಕಾಂಬಾ ಕಪ್ ; ಜಯಶೀಲಾರದ ಸ್ಕಂದ ತಂಡ
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕಿರಣ್, ಉಪಾಧ್ಯಕ್ಷರಾದ ಪವನ್, ದರ್ಶನ್, ಶಬ್ಬು, ಸಂಜು ಚೇತನ್, ಮಾಲತೇಶ್, ಆದರ್ಶ, ದರ್ಶನ್, ರಾಘವೇಂದ್ರ, ರೋಹಿತ್, ಪ್ರವೀಣ್, ಅರ್ಜುನ್, ಮನೋಜ್, ಶಿವು,ತರುಣ್, ಆಕಾಶ್, ಗೋವರ್ಧನ್, ಪ್ರೀತಮ್, ನಿತೀನ್ ನೂರಾರು ಯುವಕರು ಪಾಲ್ಗೊಂಡಿದ್ದರು
Continue Readingಶಿವಮೊಗ್ಗ | ಕೇಂದ್ರ ಕಾರಗೃಹದೊಳಗೆ ಗಾಂಜಾ, ಸಿಗರೇಟ್, ಮೊಬೈಲ್, ಲೈಟರ್ ಎಸದು ಹೋಗಿದ್ದವರ ಹೆಡೆಮುರಿ ಕಟ್ಟಿದ ಪೊಲೀಸರು
ಅದರಂತೆ ಈ ಕೆಳಕಂಡ ಆರೋಪಿಗಳನ್ನು ವಶಕ್ಕೆ ಪಡೆದಿರುತ್ತಾರೆ, ಮೊಹಮ್ಮದ್ ಖಲಂದರ್ @ಕಲ್ಲು (23) ಅಬ್ದುಲ್ ಮುನಾಫ್ @ಮುನ್ನ (30) ವಿಜಯ್ (19),ಪರಶುರಾಮ್ (19) ಆರೋಪಿಗಳನ್ನ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ, ಅದರಂತೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಅದೇಶಿಸಿರತ್ತೆ.
Continue Readingಶಿವಮೊಗ್ಗ | ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ INTUC Congressನ ಮಕ್ಬುಲ್ ಅಹ್ಮದ್ ನೇತೃತ್ವದಲ್ಲಿ ಪ್ರತಿಭಟನೆ
ಈ ನಮ್ಮ ತೊಂದರೆಗಳನ್ನು ಹೇಳಿಕೊಳ್ಳಲು ಇತ್ತ ಕಡೆ ಸ್ಥಳೀಯ ಶಾಸಕರಾಗಲೀ ಮಹಾನಗರಪಾಲಿಕೆ ಆಯುಕ್ತರಾಗಲೀ, ಮಾಜಿ ಸದಸ್ಯರಾದ ಆಶ ಚಂದ್ರಪ್ಪ ಇವರಾಗಲೀ ಇತ್ತ ಕಡೆ ತಿರುಗಿ ನೋಡಿರುವುದಿಲ್ಲ. ಈ ಬಗ್ಗೆ ನಾವು ಈ ಹಿಂದೆ ದಿನಾಂಕ: 29-11-2021 ರಂದು ಮತ್ತು ದಿನಾಂಕ: 22-02-2022 ರಂದು ಹಾಗೂ ಇನ್ನೂ ಅನೇಕ ಬಾರಿ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜನವಾಗಿವಾಗಿರುವುದಿಲ್ಲ ಎಂದು ದೂರಿದ್ದಾರೆ. ನಾವು ಅನೇಕ ಬಾರಿ ಮಹಾನಗರ ಪಾಲಿಕೆಯ ತಮ್ಮ ಇಲಾಖೆಯ ಮುಂದೆ ಧರಣಿ ನಡೆಸಿ ಮನವಿಯನ್ನು ಸಲ್ಲಿಸಿರುತ್ತೇವೆ. ನಮ್ಮ […]
Continue Readingಶಿವಮೊಗ್ಗ | ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ನಲ್ಲಿ ಕಾರ್ಯಕಾರಿ ಸಮಿತಿಯ ಆಯ್ಕೆ
ಇವರೊಂದಿಗೆ ಹಿರಿಯರಾದ ತಿಮ್ಮಪ್ಪ ಜಿ. ಎಸ್. ನಾಗರಾಜ್ ವಕೀಲರು3. ಜೆ. ಎಸ್. ಸತ್ಯನಾರಾಯಣರವರು ಸಹಾ ಉಪಸ್ಥಿತರಿದ್ದು ಸಭೆಗೆ ಮೆರಗು ತಂದಿರುತ್ತಾರೆ.
Continue Readingಶಿವಮೊಗ್ಗ | ನಟೋರಿಯಸ್ ರೌಡಿ ಶೀಟರ್ ಡಿಚ್ಚಿ ಮುಬಾರಕ್ ಕಾಲಿಗೆ ಪೊಲೀಸರ ಗುಂಡೇಟು
ಆದರೆ, ಶರಣಾಗುವಂತೆ ಎಚ್ಚರಿಕೆ ನೀಡಿದರೂ ಕೇಳದೆ ಡಿಚ್ಚಿ ಮುಬಾರಕ್ ಹಾಗೂ ಆತನ ಸಹಚರರು ಪೊಲೀಸರ ಮೇಲೆ ಮಾರಣಾಂತಿಕ ದಾಳಿ ನಡೆಸಿದರು. ಘರ್ಷಣೆಯಲ್ಲಿ ಹೊಸಮನೆ ಠಾಣೆಯ ಪಿಎಸ್ಐ ಸಿದ್ದಪ್ಪ ಎಂ.ಪಿ ಅವರ ಕಾಲಿನ ಮೂಳೆ ಮುರಿದು ರಕ್ತಗಾಯಗಳಾಗಿವೆ. ಪಿಎಸ್ಐ ಕೃಷ್ಣಕುಮಾರ್ ಬಿ. ಮಾನೆ ಅವರ ಕೈ ಬೆರಳು ಮುರಿದಿದ್ದು, ಸಿಬ್ಬಂದಿ ಆದರ್ಶ ಅವರಿಗೆ ಕಾಲಿಗೆ ಗಾಯವಾಗಿದೆ. ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದ್ದಂತೆ ಪಿಎಸ್ಐ ಕೃಷ್ಣಕುಮಾರ್ ಬಿ. ಮಾನೆ ಮೊದಲು ಗಾಳಿಯಲ್ಲಿ ಎಚ್ಚರಿಕೆ ಗುಂಡು ಹಾರಿಸಿದರು. ಆದರೂ ದಾಳಿ ನಿಲ್ಲಿಸದ ಡಿಚ್ಚಿ […]
Continue Readingಶಿವಮೊಗ್ಗ | PhD ನಕಲಿ ಸರ್ಟಿಫಿಕೇಟ್ ಜಾಲ ಪತ್ತೆ
ಬೆಂಗಳೂರು ವಿವಿಯ ಪ್ರೊಫ್ ಡಾ. ವಿಜಯಲಕ್ಷ್ಮಿ ಅವರ ಇತಿಹಾಸ ವಿಭಾಗದಲ್ಲಿ PhD ಪಡೆದಿರುವುದಾಗಿ ಶ್ರೀದೇವಿ ತಿಳಿಸಿದ್ದಾರೆ, ಆದರೆ ಡಾ. ವಿಜಯಲಕ್ಷ್ಮಿ ಅವರು ಸುವರ್ಣ ನ್ಯೂಸ್ ಗೆ ನನ್ನ ಮಾರ್ಗದರ್ಶನದಲ್ಲಿ ಈ ವಿದ್ಯಾರ್ಥಿನಿ PhD ಮಾಡಿಲ್ಲ ಎಂದು ದೃಡೀಕರಿಸಿದ್ದಾರೆ. 2025ರ ಡಿಸೆಂಬರ್ 11 ರಂದು ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಅತಿಥಿ ಉಪನ್ಯಾಸಕರಾಗಿ ಕೆಲಸಕ್ಕೆ ಸೇರ್ಪಡೆಯಾಗಿದ್ದರು. ಇನ್ನು ಈ ಪಿ ಎಚ್ ಡಿ, ಸರ್ಟಿಫಿಕೇಟ್ ನೈಜತೆ ದೃಡೀಕರಿಸಲು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕಳಿಸಿದ ಪತ್ರಕ್ಕೆ ಇದೊಂದು ನಕಲಿ […]
Continue Readingಇಸ್ಲಾಮಬಾದ ; ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ; ಕನಿಷ್ಠ 69 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ
ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಕ್ತಾರರನ್ನು ಉಲ್ಲೇಖಿಸಿ, ಎಕ್ಸ್ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವರದಿ ಮಾಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪಿಮ್ಸ್ ಮತ್ತು ಪಾಲಿಕ್ಲಿನಿಕ್ಗೆ ವರ್ಗಾಯಿಸಲಾಗುತ್ತಿದೆ ಎಂದು ಅದು ಹೇಳಿದೆ. ಉಜ್ಬೇಕ್ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರು ಗುರುವಾರ ಎರಡು ದಿನಗಳ ಭೇಟಿಗಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾಗ ಈ ದಾಳಿ ನಡೆದಿದೆ. ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ದಾಳಿಯನ್ನು ಖಂಡಿಸಿದ್ದಾರೆ. “ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಳ್ಳುವುದು ಮಾನವೀಯತೆಯ […]
Continue Reading

