ಶಿವಮೊಗ್ಗ | ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ

ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಯಾವುದೇ ರೀತಿಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿಲ್ಲ. ಜಮೀನು ಗುರುತಿಸುವಿಕೆ ಅಥವಾ ಸ್ಥಾವರ ಸ್ಥಾಪನೆಯ ಕ್ರಮಗಳು ನಡೆಯುತ್ತಿವೆ ಎಂಬುದು ಕೇವಲ ವದಂತಿಯಾಗಿದ್ದು, ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ನೂತನ ನೀರಿನ ಶುದ್ಧೀಕರಣ ಘಟಕ ಸ್ಥಾಪನೆಗೆ ಹಾಗೂ ತಾಂತ್ರಿಕ ಅಡಚಣೆ ನಿವಾರಣೆಗೆ ಶಾಸಕರ ಪ್ರಯತ್ನ.!

ಇದೇ ವೇಳೆ ನೀರು ಸರಬರಾಜಿನ ಪ್ರತಿಯೊಂದು ಹಂತದಲ್ಲೂ ಕಟ್ಟುನಿಟ್ಟಾದ ಶುದ್ಧೀಕರಣ ಮಾನದಂಡಗಳನ್ನು ಅನುಸರಿಸಲು ನೀರು ಸರಬರಾಜು ಮಂಡಳಿಯ ಇಂಜಿನಿಯರ್‌ಗಳಿಗೆ ಸೂಚಿಸಿದರು. ಪೈಪ್‌ಲೈನ್ ಸೋರಿಕೆ ತಡೆಗಟ್ಟುವುದು ಮತ್ತು ಎಲ್ಲಾ ವಾರ್ಡ್‌ಗಳಿಗೆ ಸಮಾನವಾಗಿ ನೀರು ಹಂಚಿಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ಭೇಟಿಯ ಸಂದರ್ಭದಲ್ಲಿ ನಾಗರಿಕರ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್. ಜೀವರಾಜ್​ಗೆ ಜಯ

ಮರು ಎಣಿಕೆಯಲ್ಲಿ ಗೆಲುವಿನ ಜಯಭೇರಿ ಬಾರಿಸಿದ ಬೆನ್ನಲ್ಲೇ ದೇವಸ್ಥಾನದ ಸಮೀಪವೇ ಬಿಜೆಪಿ ಕಾರ್ಯಕರ್ತರು ಜೀವರಾಜ್ ಅವರಿಗೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ಅಂಚೆ ಮತದಾನದ ಮರು ಎಣಿಕೆ ಕುರಿತಂತೆ ಮೊನ್ನೆ, ಮತ ಎಣಿಕೆ ಕಾರ್ಯವನ್ನು ನಗರದ ಐಡಿಎಸ್​​ಜಿ ಕಾಲೇಜಿನಲ್ಲಿ ಮಾಡಲಾಯಿತು. ಈ ವೇಳೆ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಸಲ್ಲಿಕೆ ಮಾಡಿದ್ದರು.ಈಗ ಉಚ್ಚ ನ್ಯಾಯಾಲಯದ ಆದೇಶದಂತೆ 123 – ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ […]

Continue Reading

ಶಿವಮೊಗ್ಗ | ಅಭಿವೃದ್ಧಿ ಮಂತ್ರಕ್ಕೆ ಜನರ ಭರ್ಜರಿ ಬೆಂಬಲ ; ಪ್ರಜಾಪ್ರಭುತ್ವದ ವಿಜಯ : ಸಂಸದ ಬಿ. ವೈ. ಆರ್

ಈ ಗೆಲುವು ಮುಂಬರುವ ದಿನಗಳಲ್ಲಿ ನಮ್ಮ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ನಮಗೆ ಹೊಸ ಸ್ಫೂರ್ತಿಯನ್ನು ನೀಡಿದೆ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಭಾರತಕ್ಕೆ ಈ ಫಲಿತಾಂಶವು ಹೊಸ ಚೈತನ್ಯ ತುಂಬಿದೆ ಎಂದರು. ಈ ಸಂಭ್ರಮದಲ್ಲಿ ಜಿಲ್ಲಾ ಅಧ್ಯಕ್ಷರು ಜಗದೀಶ್, ಶಿವಮೊಗ್ಗ ನಗರದ ಶಾಸಕರಾದ ಎಸ್. ಏನ್. ಚೆನ್ನಬಸಪ್ಪ ಸೇರಿದಂತ ಪ್ರಮುಖ ಜನಪ್ರತಿನಿಧಿಗಳು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Continue Reading

IED ಸ್ಫೋಟ : ನಕ್ಸಲ್‌ ಅಟ್ಟಹಾಸಕ್ಕೆ ನಾಲ್ವರು ಯೋಧರು ಹುತಾತ್ಮ

ಸ್ಫೋಟದ ನಂತರ ಗಾಯಾಳು ಯೋಧರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಚಿಕಿತ್ಸೆಯ ಸಮಯದಲ್ಲಿ ಮೊದಲ ಮೂವರು ಸೈನಿಕರು ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡಿದ್ದ ಕಾನ್‌ಸ್ಟೆಬಲ್ ಪರಮಾನಂದ ಕೊರ್ರಂ ಅವರನ್ನು ರಾಯ್‌ಪುರಕ್ಕೆ ವಿಮಾನದ ಮೂಲಕ ಸಾಗಿಸಲಾಗುತ್ತಿತ್ತು. ಆದರೆ ಅವರನ್ನೂ ಉಳಿಸಲು ಸಾಧ್ಯವಾಗಲಿಲ್ಲ. ಇದರಿಂದ ಈ ಘಟನೆಯಲ್ಲಿ ಹುತಾತ್ಮರಾದ ಸೈನಿಕರ ಸಂಖ್ಯೆ ನಾಲ್ಕಕ್ಕೆ ಏರಿದೆ. ಈ ದುರ್ಘಟನೆಯಲ್ಲಿ ಡಿಆರ್‌ಜಿ ಉಸ್ತುವಾರಿ ಸುಖರಾಮ್ ವಟ್ಟಿ, ಕಾನ್‌ಸ್ಟೆಬಲ್ ಕೃಷ್ಣ ಕೊಮ್ರಾ, ಕಾನ್‌ಸ್ಟೆಬಲ್ ಸಂಜಯ್ ಗಡ್‌ಪಾಲೆ ಮತ್ತು ಕಾನ್‌ಸ್ಟೆಬಲ್ ಪರಮಾನಂದ ಕೊರ್ರಂ ಹುತಾತ್ಮರಾಗಿದ್ದಾರೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ […]

Continue Reading

ಶಿವಮೊಗ್ಗ | ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕೈಬಿಡಿ : APCR ಆಗ್ರಹ

ಈ ಯೋಜನೆಯಡಿ ಸುಮಾರು ೧,೨೦೦ ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು ಅದರಲ್ಲಿ ೪೮೫ ಎಕರೆ ಗೋಮಾಳ ಮತ್ತು ೯೦೦ ಎಕರೆಗೂ ಅಧಿಕ ದಟ್ಟ ಅರಣ್ಯ ಹಾಗೂ ಕಂದಾಯ ಭೂಮಿ ಒಳಗೊಂಡಿದೆ ಎಂದು ತಿಳಿದುಬಂದಿದೆ. ಈಗಾಗಲೇ ಸರ್ವೆ ನಂಬರ್ ೧೦೪, ೯೪, ೮೦, ೮೨ ಸೇರಿದಂತೆ ಹತ್ತಾರು ಜಮೀನುಗಳ ವಿವರಗಳನ್ನು ತಾಲೂಕು ಆಡಳಿತವು ಜಿಲ್ಲಾಧಿಕಾರಿಗಳ ಕಚೇರಿಗೆ ರವಾನಿಸಿರುವುದು ಯೋಜನೆ ಬಗೆಗೆ ಇನ್ನಷ್ಟು ಗುಮಾನಿಯನ್ನು ಎತ್ತಿ ತೋರಿಸುತ್ತಿದೆ. ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ವಲಯ ಹಾಗೂ ಶರಾವತಿ ಹಿನ್ನೀರಿನ ವ್ಯಾಪ್ತಿಯಲ್ಲಿ ಅಣು […]

Continue Reading

ಉಪಮುಖ್ಯಮಂತ್ರಿ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ.ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ 2021ರ ಫೆ.14 ರಂದು ವಿವಾಹವಾಗಿದ್ದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಆಗಿನ ಸಿಎಂ ಬಿ.ಎಸ್‌.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಭಾಗವಹಿಸಿ, ನವಜೋಡಿಗೆ ಶುಭ ಹಾರೈಸಿದ್ದರು.

Continue Reading

ಡಾ.ಧನ್ಯತಾ – ಡಾಲಿ ಧನಂಜಯ್ ದಂಪತಿಗೆ ಗಂಡು ಮಗು ಜನನ

ಈ ವರ್ಷಾರಂಭ ಧನಂಜಯ್​​ ತಂದೆಯಾಗುತ್ತಿರುವ ಶುಭ ಸುದ್ದಿ ಹಂಚಿಕೊಂಡಿದ್ದರು ಎಂದು ವರದಿಯಾಗಿವೆ. ಆ ಪ್ರಕಾರ ನಟನಿಗೆ ಈಗಾಲೇ ಶುಭಕೋರಲಾಗಿತ್ತು. 2 ದಿನಗಳ ಹಿಂದೆ ಬೇಬಿ ಬಂಪ್​ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ, ಶೀಘ್ರದಲ್ಲೇ ಪೋಷಕರಾಗುತ್ತಿದ್ದೇವೆ ಎಂದು ದಂಪತಿ ತಿಳಿಸಿದ್ರು. ಇಂದು ಮಗುವಿನ ಆಗಮನದ ಬಗ್ಗೆ ಆನ್​​​ಲೈನ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.ಫೋಟೋಗೆ ಅಭಿಮಾನಿಗಳು ಪ್ರೀತಿಯ ಧಾರೆಯೆರೆಯುತ್ತಿದ್ದಾರೆ. ಸೆಲೆಬ್ರಿಟಿಗಳೂ ಸೇರಿದಂತೆ ಫ್ಯಾನ್ಸ್​​ ಕಾಮೆಂಟ್ ಸೆಕ್ಷನ್​ನಲ್ಲಿ ಅಭಿನಂದನೆಗಳ ಮಳೆ ಹರಿಸಿದ್ದಾರೆ. ‘ಅಭಿನಂದನೆಗಳು’ ಎಂದು ಮೇಘನಾ ರಾಜ್​ ತಿಳಿಸಿದ್ರೆ, ‘ನಿಮ್ಮಿಬ್ಬರಿಗೂ ಅಭಿನಂದನೆಗಳು. ಜೂನಿಯರ್ ಡಿ ಗೆ […]

Continue Reading

ಶಿವಮೊಗ್ಗ | ಕುಂಸಿಯ ಯುವಕನಿಗೆ 20 ವರ್ಷ ಶಿಕ್ಷೆ

ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ಪ್ರಕರಣದ ಹಿನ್ನೆಲೆ : 2022 ನೇ ಸಾಲಿನಲ್ಲಿ 17 ವರ್ಷದ ಯುವತಿಗೆ, ಅಪರಾಧಿಯು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್’ಪೆಕ್ಟರ್ ತಿಪ್ಪೇಸ್ವಾಮಿ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Continue Reading

ಶಿವಮೊಗ್ಗ | ನಾಪತ್ತೆಯಾಗಿದ್ದ ಅಡಿಕೆ ತುಂಬಿದ್ದ ಲಾರಿ ಮಾಲು ಸಹಿತ ಪತ್ತೆ

ಮುಹಿಬುಲ್ಲಾ ಮಾ. ೨೬ ರಂದು ರಾತ್ರಿ ೧೧ ಗಂಟೆಗೆ ಅಡಿಕೆ ತುಂಬಿದ ಲಾರಿಯನ್ನು ಬೆಂಗಳೂರು ಕಡೆಗೆ ಹೋಗಲು ಶಿವಮೊಗ್ಗದಿಂದ ಹೊರಟಿದ್ದನು. ನಂತರ ಈ ಲಾರಿ ಯಶವಂತಪುರಕ್ಕೆ ಹೋಗಿರಲಿಲ್ಲ. ಹುಡುಕಾಡಿದಾಗ ಚಾಲಕ ಮುಹಿಬುಲ್ಲಾ ಮಾರನೆಯ ದಿನ ಶಿವಮೊಗ್ಗದಲ್ಲಿ ಸಿಕ್ಕಿದ್ದು ವಿಚಾರಿಸಲಾಗಿ ಶಿವಮೊಗ್ಗ ವಾಸಿ ಮೊಹಮದ್ ಗೌಸ್ ಮತ್ತು ನೌಶದ್ ತನ್ನ ಜೊತೆ ಲಾರಿಯಲ್ಲಿ ಬಂದು ಹೊಳೆಹೊನ್ನೂರು ಕೈಮರ ಬಳಿ ಪೆಟ್ರೋಲ್ ಬಂಕ್ ಹತ್ತಿರ ರಾತ್ರಿ ೧೨.೨೦ ಗಂಟೆ ವೇಳೆ ಲಾರಿಯಲ್ಲಿದ್ದ ಅಡಿಕೆಯನ್ನು ಮೂವರೂ ಸೇರಿ ಮಾರಾಟ ಮಾಡೋಣ. ಇದರಿಂದ […]

Continue Reading