ಶಿವಮೊಗ್ಗ ಗ್ರಾಮಾಂತರದಲ್ಲಿ ಬರ ಪರಿಸ್ಥಿತಿ ಪರಿಶೀಲನೆಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಭೇಟಿ ; ರೈತರ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

ರೈತರ ಹಿತಾಸಕ್ತಿ ಸರ್ಕಾರದ ಮೊದಲ ಕರ್ತವ್ಯವಾಗಿದ್ದು, ಯಾವುದೇ ರೈತ ಸಂಕಷ್ಟಕ್ಕೆ ಸಿಲುಕದಂತೆ ಅಗತ್ಯ ನೆರವು ಒದಗಿಸಲು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು. ಬರ ವೀಕ್ಷಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ದಾದಾಪೀರ್, ಜಿಲ್ಲಾ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸತೀಶ್ ಕಸಟಿ, ಕಾರ್ಯಾಧ್ಯಕ್ಷ ಕಾಂತರಾಜ್ ಸೋಮಿಕೊಪ್ಪ, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ದೀಪಕ್ ಪುರ್ಯಾನಾಯ್ಕ್, ಜಿಲ್ಲಾ ಮುಖಂಡ ಕುಮಾರ್ ನಾಯ್ಕ್, ಕಸಟಿ ರುದ್ರೇಶ್, ಗೀತಾ ಸತೀಶ್, ಬಸವರಾಜ್ ಮತ್ತು ಯೋಗೇಶ್ […]

Continue Reading

ನವದೆಹಲಿಯಲ್ಲಿ ಪೇಜಾವರ ಶ್ರೀಗಳ 39ನೇ ಚಾತುರ್ಮಾಸ್ಯ ವ್ರತ ಸಂಕಲ್ಪ ; ಸಮಾರಂಭದಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದ ಸಂಸದ ಬಿ.ವೈ.ರಾಘವೇಂದ್ರ

ನಿನ್ನೆಯಿಂದ ಸೆಪ್ಟೆಂಬರ್ 26ರವರೆಗೆ ಶ್ರೀಗಳು ದೆಹಲಿಯಲ್ಲೇ ವಾಸ್ತವ್ಯ ಮಾಡಲಿದ್ದು, ತಮ್ಮ ನಿತ್ಯಾನುಷ್ಠಾನ, ಧರ್ಮ ಪ್ರಚಾರ ಇತ್ಯಾದಿ ಕಾರ್ಯಗಳನ್ನು ನೆರವೇರಿಸಲಿದ್ದಾರೆ. ‘ದೆಹಲಿಯಲ್ಲಿ ಪೇಜಾವರ ಶ್ರೀಗಳು ಚಾತುರ್ಮಾಸ್ಯ ವ್ರತ ಕೈಗೊಂಡಿರುವುದರಿಂದ ದೆಹಲಿಯ ಭಕ್ತರಿಗೆ ಉಡುಪಿ ಶ್ರೀ ಕೃಷ್ಣನ ಮತ್ತು ಗುರುಗಳ ವಿಶೇಷ ಅನುಗ್ರಹಾಶೀರ್ವಾದಗಳು ಪ್ರಾಪ್ತವಾಗಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಶ್ರೀಗಳ ಚಾತುರ್ಮಾಸ್ಯ ವ್ರತವು ದೇಶದಲ್ಲಿ ಶಾಂತಿ, ಸಮೃದ್ಧಿ, ಧರ್ಮ ಹಾಗೂ ಸಾಂಸ್ಕೃತಿಕ ಜಾಗೃತಿಗೆ ಕಾರಣವಾಗಲಿ ಎಂದು ಶ್ರೀಗಳವರಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪ್ರಾರ್ಥನೆ ಸಲ್ಲಿಸಿದರು.

Continue Reading

ಶಿವಮೊಗ್ಗ | ಗುರುಪೂರ್ಣಿಮೆಯ ಅಂಗವಾಗಿ ಶ್ರೀ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಜೀವನ ಸಂಜೆ ವೃದ್ಧಾಶ್ರಮದಲ್ಲಿ ಹಣ್ಣು ಮತ್ತು ಬ್ರೆಡ್ ವಿತರಣೆ

ಶ್ರೀ ನಾರಾಯಣ ಗುರುವಿನ ಸಮಾನತೆ, ಸೇವೆ ಹಾಗೂ ಮಾನವೀಯತೆಯ ಆದರ್ಶಗಳನ್ನು ಸ್ಮರಿಸಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಸದಸ್ಯರು, ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರನ್ನು ಹರಿಸಕೂಡದು : ಕರವೇ ಸ್ವಾಭಿಮಾನಿ ಬಣದಿಂದ ಪ್ರತಿಭಟನೆ

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಚ್ ಎಸ್ ಜಿಲ್ಲಾ ಸಂಚಾಲಕ ಶಿವಕುಮಾರ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಜಿಲ್ಲಾ ಕಾರ್ಯದರ್ಶಿ ಸಾಧಿಕ್ ಏ ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ನೂರುಲ್ಲ ಕಾನ್ ಯುವ ಅಧ್ಯಕ್ಷ ಸಂತೋಷ್ ಪರಮೇಶ್ ಸತೀಶ್ 26ನೇ ವಾರ್ಡ್ ಅಧ್ಯಕ್ಷ ವಿಕಾಸ್ ಮುಂತಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೂ ಹಾಜರಿದ್ದರು

Continue Reading

ಶಿವಮೊಗ್ಗ | ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಅವಧಿ ವಿಸ್ತರಣೆ

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Continue Reading

ಹಾಸನ | ದಿ.ಚೆನ್ನಮ್ಮ ಅವರ 11ನೆ ದಿನದ ಕಾರ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಏಚ್.ಡಿ.ಕುಮಾರಸ್ವಾಮಿ

ತಮ್ಮ ತಾಯಿಯವರು ಜೀವಂತವಿದ್ದ ವೇಳೆ ಅವರು ನಡೆದುಕೊಂಡ ನಡವಳಿಕೆಗಳನ್ನು ನೆನಪಿಸಿಕೊಂಡು ಅವರ ಅಭಿಮಾನಿಗಳು ಆಗಮಿಸುತ್ತಾರೆ. ಅವರಿಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು. ಕೊನೆಯದಾಗಿ ಹಲವು ಜನ ನಮ್ಮ ಪಕ್ಷದ ಮುಖಂಡರು, ಶಾಸಕರುಗಳು,ಮಾಜಿ ಮಂತ್ರಿಗಳು ಸರ್ಕಾರದ ಮಂತ್ರಿಗಳು ಎಲ್ಲರೂ ಬರುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎಂದು ಎಚ್ಡಿಕೆ ಹೇಳಿದರು.

Continue Reading