ಡಾ. ಆರ್. ಮಂಜುನಾಥ್ ಗೌಡರ ಅನುದಾನದಲ್ಲಿ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ ನಂದೂರು ಅಡಿಕೆ ವ್ಯಾಪಾರಿಗಳಾದ ಕೆ ಆರ್ ಪ್ರಕಾಶ್ ಗೌಡ ಕೆ ಆರ್ ಪ್ರಸಾದ್ ಗೌಡ ಆಟೋ ಬಳಗದ ಅಧ್ಯಕ್ಷರಾದ ದೇವರಾಜ ಶೆಟ್ಟಿ , ಡಾ ಸುಂದರೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ರವೀಶ್ ಕಂಪ ಸುರೇಶ್ ಹೊಸ್ಕೇರಿ ಆದರ್ಶ್ ಹುಂಚದಕಟ್ಟೆ ಲೋಕೇಶ್ ಕರಕುಚ್ಚಿ , ಹುಲ್ಲತ್ತಿ ದಿನೇಶ್, ಸುಕೇಶ್ ಕೊಣಂದೂರು, ಕುರುವಳ್ಳಿ ನಾಗರಾಜ್, ಸಚಿನ್ ಗೌಡ ವಿಶ್ವನಾಥ್ ರಕ್ಷೀತ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ […]

Continue Reading

ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ ; ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

ವಿಶೇಷವಾಗಿ ರಾಜ್ಯದ ಹೈನುಗಾರರ ಹಿತಾಸಕ್ತಿಗಳ ಬಲವರ್ಧನೆ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನಿರಂತರವಾಗಿ ಸಂಸತ್ತಿನಲ್ಲಿ ಧ್ವನಿಯೆತ್ತುತ್ತಿದ್ದು, ಶಿವಮೊಗ್ಗ ಹಾಲು ಒಕ್ಕೂಟದ (ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ) ಹೈನುಗಾರಿಕಾ ಜಾಲಕ್ಕೆ ಕೇಂದ್ರದಿಂದ ಭಾರಿ ಆರ್ಥಿಕ ನೆರವು ದೊರಕಿದೆ. • ಶಿಮುಲ್ ನ 37,750 ರೈತರಿಗೆ ಲಾಭ: ಶಿಮುಲ್ ಒಕ್ಕೂಟದ ವ್ಯಾಪ್ತಿಯಲ್ಲಿ, ಶಿವಮೊಗ್ಗ ಜಿಲ್ಲೆಯ 11,760 ರೈತ ಕುಟುಂಬಗಳು ಸೇರಿದಂತೆ, ಒಟ್ಟು 37,750 ರೈತರು ಈ ಯೋಜನೆಯಿಂದ ನೇರ ಪ್ರಯೋಜನ ಪಡೆದಿದ್ದಾರೆ. • ಸಂಘಗಳ ಸಬಲೀಕರಣ: ಶಿವಮೊಗ್ಗದ 174 ಸಂಘಗಳು […]

Continue Reading

ಶಿವಮೊಗ್ಗ | ತಕ್ಷಣವೇ ಎಂ ಎಲ್ ಸಿ ಹುದ್ದೆಯಿಂದ ಸಿ.ಟಿ. ರವಿ ಅವರನ್ನು ವಜಾಗೊಳಿಸಿ : ರಿಯಾಜ್ ಅಹಮದ್

ಭಾರತವು ಸಂವಿಧಾನದ ಆಶಯಗಳಾದ ಸಮಾನತೆ, ಸಹಬಾಳ್ವೆ, ಸಹೋದರತ್ವ ಮತ್ತು ಧಾರ್ಮಿಕ ಸ್ವಾತಂತ್ರ್ಯದ ತತ್ವಗಳ ಮೇಲೆ ನಿರ್ಮಾಣಗೊಂಡ ರಾಷ್ಟ್ರವಾಗಿದೆ. ರಾಜಕೀಯ ನಾಯಕರು ಜನರನ್ನು ಒಂದುಗೂಡಿಸುವ ಜವಾಬ್ದಾರಿ ಹೊಂದಿದ್ದು, ಯಾವುದೇ ಸಮುದಾಯವನ್ನು ನೋಯಿಸುವ ಅಥವಾ ವಿಭಜನೆಗೆ ಕಾರಣವಾಗುವ ರೀತಿಯ ಭಾಷೆಯನ್ನು ಬಳಸಬಾರದು. ಇಂತಹ ವಿವಾದಾತ್ಮಕ ಹೇಳಿಕೆಗಳ ಕುರಿತು ಸ್ಪಷ್ಟ ನಿಲುವು ಪ್ರಕಟಿಸಿ, ಸಿ.ಟಿ. ರವಿ ಅವರನ್ನು ಅವರ ಹುದ್ದೆಯಿಂದ ವಜಾಗೊಳಿಸುವುದು ಸೇರಿದಂತೆ ಸೂಕ್ತ ಶಿಸ್ತು ಕ್ರಮಗಳನ್ನು ಪರಿಗಣಿಸಬೇಕು ಎಂದು ಹೇಳಿದರು. ಧರ್ಮ, ಜಾತಿ ಅಥವಾ ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸುವ […]

Continue Reading

ಸಾಹಿತ್ಯ ,ಸಂಸ್ಕೃತಿ ಮತ್ತು ರಾಮಕೃಷ್ಣ ಹೆಗಡೆ

ಕನ್ನಡ ಸಾಹಿತ್ಯ ಪರಿಷತ್ತಿಗೆ ಅಂದಿನ ಅಧ್ಯಕ್ಷರಾಗಿದ್ದ ಜಿ ನಾರಾಯಣ್ ರವರ ಮನವಿಯ ಮೇರೆಗೆ ಪ್ರಥಮ ಬಾರಿಗೆ ರಾಜ್ಯ ಸರ್ಕಾರದಿಂದ ಅನುದಾನವನ್ನು ಕೊಡುವ ನಿರ್ಧಾರ ಮಾಡಿರುತ್ತಾರೆ. ಮುಖ್ಯಮಂತ್ರಿಗಳಾಗಿದ್ದಾಗ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಜಾರಿಗೊಳಿಸುವ ಸಲುವಾಗಿ ಪ್ರಥಮ ಬಾರಿಗೆ ಕನ್ನಡ ಕಾವಲು ಸಮಿತಿ ನೇಮಕ ಮಾಡಿರುತ್ತಾರೆ, ಇವರು ಮುಖ್ಯಮಂತ್ರಿಗಳಾಗುವ ಮುನ್ನ ಆರ್ ಗುಂಡೂರಾಯರು ವಿಶ್ವ ಕನ್ನಡ ಸಮ್ಮೇಳನಕ್ಕೆ ನಡೆಸಿದ್ದ ಪೂರ್ವ ತಯಾರಿಯನ್ನು ಮುಂದುವರಿಸಿ ಮೈಸೂರಿನಲ್ಲಿ ಪ್ರಥಮ ಬಾರಿಗೆ ಕನ್ನಡ ಭಾಷೆಯ ವಿಶ್ವ ಸಾಹಿತ್ಯ ಸಮ್ಮೇಳನವನ್ನು ನಡೆಸಿರುತ್ತಾರೆ. ಗುಂಡೂರಾಯರು ಮುದ್ರಿಸಿದ್ದ ಪುಸ್ತಕಗಳನ್ನು […]

Continue Reading

ಶಿವಮೊಗ್ಗ | ಆಯನೂರು ಬಳಿ ಭೀಕರ ಹಿಟ್ ಅಂಡ್ ರನ್ – ಬೈಕ್ ಸವಾರ ದುರ್ಮರಣ

ಘಟನೆಯ ಬಳಿಕ ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Continue Reading

ಶಿವಮೊಗ್ಗ | ಮುಂದಿನ ಐದು ವರ್ಷಗಳಲ್ಲಿ 1೦೦ ಕೋಟಿ ರೂ. ಆಪತ್ ನಿಧಿ ಸಂಗ್ರಹಿಸುವ ಗುರಿಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೊಂದಿದೆ : ಅಧ್ಯಕ್ಷ ಎಸ್.ರಘುನಾಥ್

ಆರೇಳು ಜಿಲ್ಲೆಗಳಿಂದ ವಿದ್ಯಾರ್ಥಿಗಳು ಅರ್ಜಿಯನ್ನೇ ಹಾಕಿಲ್ಲ. ಇದೇ ವೇಳೆ ನಿವೃತ್ತನ್ಯಾಯಾಧೀಶ ಎನ್.ಕುಮಾರ ಹೆಸರಿನಲ್ಲಿ ೧ ರಿಂದ ೯ನೇ ತರಗತಿ ವಿದ್ಯಾರ್ಥಿಗಳಿಗೂ ತಲಾ ೧ಸಾವಿರ ರೂ. ನೀಡಲಾಗುವುದು. ಒಟ್ಟಾರೆ ಜು.೩೧ರೊಳಗೆ ೨೨೬ ವಿದ್ಯಾರ್ಥಿಗಳಿಗೆಸ್ಕಾಲರ್‌ಶಿಪ್ ನೀಡಲಾಗುವುದು ಎಂದರು.ಪ್ರಾಸ್ತಾವಿಕ ಮಾತನಾಡಿದ ವಿಪ್ರ ನೌಕರರ ಕ್ಷೇಮಾಭಿವೃದ್ಧ ಸಂಘ ಜಿಲ್ಲಾಧ್ಯಕ್ಷಎಚ್.ಕೆ.ಕೇಶವಮೂರ್ತಿ, ೨೦೦೪ರಲ್ಲಿ ಪೇಜಾವರ ಶ್ರೀಗಳ ಆಶೀರ್ವಾದದಿಂದ ಆರಂಭಗೊಂಡ ಸಂಘವು೨೨ನೇ ವರ್ಷಕ್ಕೆ ಕಾಲಿಟ್ಟಿದೆ ಎಂದರು. ಇದುವರೆಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.೮೫ಕ್ಕಿಂತ ಹೆಚ್ಚು ಅಂಕ ಪಡೆದ೧,೮೦೦ ವಿಪ್ರ ವಿದ್ಯಾರ್ಥಿಗಳಿಗೆ ಪತ್ರಿಭಾ ಪುರಸ್ಕಾರ, ಆರ್ಥಿಕ ಸಹಾಯದ ಅಗತ್ಯವಿರುವ೧,೩೦೦ […]

Continue Reading

ರಾಜ್ಯದ ಯುವ ಜನತೆಯ ಕೌಶಲ್ಯಾಭಿವೃದ್ಧಿಗೆ ಸುಮಾರು 100 ಕೋಟಿ ರೂ. ನೇರ ನೆರವು ; ಶಿವಮೊಗ್ಗ ಸೇರಿದಂತೆ ಗ್ರಾಮೀಣ ಭಾಗದಲ್ಲಿ NAPS-2 ಯೋಜನಾ ವಿಸ್ತರಣೆಗೆ ಸಂಸದರ ಕರೆ

ಇದೇ ವೇಳೆ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಮಲೆನಾಡು ಭಾಗಗಳಲ್ಲಿ NAPS-2 ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಸ್ಥಳೀಯ ಯುವಕರು ಪಡೆದುಕೊಳ್ಳಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ 56 ನಂದಾಯಿತ ಸಂಸ್ಥೆಗಳ ಮೂಲಕ 882 ಯುವಕರು ಅಪ್ರೆಂಟಿಸ್ ತರಬೇತಿ ಪಡೆಯುತ್ತಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಮೇಳಗಳನ್ನು (PMNAM – Pradhan Mantri National Apprenticeship Mela) ಹೆಚ್ಚು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳಿಗಳೊಂದಿಗೆ […]

Continue Reading

ಶಿವಮೊಗ್ಗ | ಮಾಜಿ ಶಾಸಕರಾದ ಎಚ್.ಎಮ್. ಚಂದ್ರಶೇಖರಪ್ಪನವರ ನಿಧನಕ್ಕೆ ಎಸ್ ಮಧು ಬಂಗಾರಪ್ಪ ತೀವ್ರ ಸಂತಾಪ

ತಮ್ಮ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ಅವರನ್ನು ಸೋಲಿಸಿದ ಕಾರಣಕ್ಕೆ ರಾಜ್ಯದ ಗಮನ ಸೆಳೆದಿದ್ದರು.ಚಂದ್ರಶೇಖರಪ್ಪ ಅವರು ಅಪ್ಪಾಜಿಯವರೊಂದಿಗೆ ಮಾತ್ರವಲ್ಲದೆ, ನನ್ನೊಂದಿಗೂ ರಾಜಕೀಯ ವಿಷಯಗಳ ಕುರಿತು ಚರ್ಚಿಸುತ್ತಾ, ಮಾರ್ಗದರ್ಶನ ನೀಡುತ್ತ. ಅಪ್ಪಾಜಿಯವರೊಂದಿಗೆ ಕಳೆದ ಆತ್ಮೀಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದರು. ಈಗ ಅವರಿಲ್ಲ ಎಂಬ ಶುದ್ದಿ ಅಘಾತವನ್ನುಂಟು ಮಾಡಿದ್ದು, ನಮ್ಮ ಕುಟುಂಬದೊಂದಿಗೆ ಮತ್ತು ವೈಯಕ್ತಿಕವಾಗಿ ಅವರೊಂದಿಗೆ ನನಗಿದ್ದ ಒಡನಾಟದ ದಿನಗಳು ನನ್ನ ಮನಸ್ಸಿನಲ್ಲಿ ಸದಾ ಹಸಿರಾಗಿರುತ್ತವೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬ ವರ್ಗಕ್ಕೆ, ಹಾಗೂ […]

Continue Reading