ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಜಿಲ್ಲೆ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ವಿರುದ್ಧ ಪ್ರತಿಭಟನೆ ಹಾಗೂ ಮನವಿ

ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಪ್ರಶಾಂತ್ ಕುಕ್ಕೆ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಹಾಗೂ ಪ್ರಭಾರಿಗಳಾದ ರಾಮಣ್ಣ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಗ್ವೆ ಹಾಗೂ ದರ್ಶನ್, ಯುವ ಮೋರ್ಚಾ ಶಿವಮೊಗ್ಗ ನಗರ ಮಂಡಲ ಅಧ್ಯಕ್ಷ ರಾಹುಲ್ ಬಿದರೆ, ಗ್ರಾಮಾಂತರ ಮಂಡಲ ಅಧ್ಯಕ್ಷ ಅನಿಲ್ ಲಕ್ಕಿನಕೊಪ್ಪ, ಭದ್ರಾವತಿ ಮಂಡಲ ಅಧ್ಯಕ್ಷ ಪ್ರಜ್ವಲ್, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಕಿರಣ್ ಪಟೇಲ್, ಜಿಲ್ಲಾ ಉಪಾಧ್ಯಕ್ಷರಾದ ಸಂಜಯ್ […]

Continue Reading

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ವಿಧಿವಶ ! ಗಣ್ಯರ ಸಂತಾಪ

ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರಲಾಗುತ್ತಿದ್ದು, ಜುಲೈ 27ರಂದು ಬೆಳಿಗ್ಗೆ 9:30ರಿಂದ ಬಸವನಗುಡಿ ಮುಖ್ಯರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅದೇ ದಿನ ಸಂಜೆ 4 ಗಂಟೆಗೆ ಹೊಸಳ್ಳಿಯಲ್ಲಿರುವ ಅವರ ತೋಟದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ.ಹಿರಿಯ ನಾಯಕರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಸವನಗುಡಿಯಲ್ಲಿರುವ ಅವರ ನಿವಾಸದ ಬಳಿ ಸಂಬಂಧಿಕರು, ಸ್ನೇಹಿತರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಆಗಮಿಸುತ್ತಿದ್ದು, ಶೋಕದ ವಾತಾವರಣ ನಿರ್ಮಾಣವಾಗಿದೆ. ಮಾಜಿ ಶಾಸಕ ಹೆಚ್ ಎಂ ಚಂದ್ರಶೇಖರಪ್ಪ […]

Continue Reading

ವಿವೇಕ ಸ್ಮಾರಕ ಲೋಕಾರ್ಪಣೆ : ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್ 1ರಂದು ಪ್ರಧಾನಿ ಭೇಟಿ

ಮಧ್ಯಾಹ್ನ 2.55: ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮನ.ಮಧ್ಯಾಹ್ನ 3.15: ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ನಗರದ ಓವಲ್ ಮೈದಾನಕ್ಕೆ ತಲುಪಲಿರುವ ಮೋದಿ. ಮಧ್ಯಾಹ್ನ 3.25: ಓವಲ್ ಮೈದಾನದಿಂದ ರಸ್ತೆಯ ಮೂಲಕ ವಿವೇಕ ಸ್ಮಾರಕಕ್ಕೆ ಪ್ರಯಾಣ.ಮಧ್ಯಾಹ್ನ 3.30 ರಿಂದ ಸಂಜೆ 5.15: ರಾಮಕೃಷ್ಣ ಆಶ್ರಮದಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ. ಇದೇ ವೇಳೆ ‘ವಿವೇಕ ಸ್ಮಾರಕ’ ಉದ್ಘಾಟನೆ. ಸಂಜೆ 5.20: ರಾಮಕೃಷ್ಣ ಆಶ್ರಮದ ಶಾಲೆಗೆ ಭೇಟಿ […]

Continue Reading

ನನ್ನ ಮೇಲೆ ಕೇಸ್‌ ಕೊಟ್ಟವನಿಗೂ,ಜೀಪಿಗೆ ಬೆಂಕಿ ಹಚ್ಚಿದ ಮುಲ್ಲಾನಿಗೂ ಏನು ಸಂಬಂಧ? ಸಿ.ಟಿ ರವಿ ಆಕ್ರೋಶ..!

ಪಹಲ್ಗಾಂ ನಲ್ಲಿ ಕಲ್ಮಾ ಹೇಳದಿದ್ದಕ್ಕೆ ಸಾಯಿಸಿದ್ರಲ್ಲ ಅದಕ್ಕೆ ಏನು ಹೇಳ್ತೀರಾ? ನನ್ನ ಮೇಲೆ ಕೇಸ್‌ ಕೊಟ್ಟಿರೋನಿಗೂ, ಅವನಿಗೂ ಏನು ಸಂಬಂಧ? ಮೊದಲು ಪೊಲೀಸರು ಈ ಬಗ್ಗೆ ತನಿಖೆ ಮಾಡಲಿ. ಮುಸ್ಲಿಮರಲ್ಲೂ ಒಳ್ಳೆಯವರಿದ್ದಾರೆ, ಆದರೆ ಜಿಹಾದಿಗಳ ಒಳ್ಳೆಯವರು ಅಂತಾ ನಾನು ಹೇಳೋಲ್ಲ ಎಂದರು.

Continue Reading

ವಿದ್ಯಾರ್ಥಿಗಳಿಗೆ ಮಹತ್ವದ ಸಂದೇಶ ನೀಡುವ ಮೂಲಕ ರಾಜೀನಾಮೆ ನೀಡಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ಈ ಸಮಯದಲ್ಲಿ, 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಪರೀಕ್ಷೆಯನ್ನು ಸುಗಮವಾಗಿ ನಡೆಸುವುದು ನಮ್ಮ ಮುಖ್ಯ ಆದ್ಯತೆಯಾಗಿತ್ತು. ಇದಕ್ಕಾಗಿ ‘ಸಂಪೂರ್ಣ ಸರ್ಕಾರಿ ವಿಧಾನ’ (whole of government approach) ಅಡಿಯಲ್ಲಿ ಕೆಲಸ ಮಾಡಲಾಯಿತು. ಇದರಲ್ಲಿ ಭಾರತ ಸರ್ಕಾರದೊಂದಿಗೆ ರಾಜ್ಯ ಸರ್ಕಾರಗಳು, ವಿಶೇಷವಾಗಿ ಜಿಲ್ಲಾಡಳಿತಗಳು ಪ್ರಮುಖ ಪಾತ್ರ ವಹಿಸಿದವು. ಜೊತೆಗೆ, ವಿದ್ಯಾರ್ಥಿಗಳು, ಪೋಷಕರು ಮತ್ತು ಹೆತ್ತವರ ಸಹಕಾರದಿಂದ ಜೂನ್ 21, 2026 ರಂದು ಈ ಪರೀಕ್ಷೆಯು ಪೂರ್ಣಗೊಂಡಿತು. ಮೊದಲ ದಿನದಿಂದಲೇ ನಾನು ಇದರ ಹೊಣೆಗಾರಿಕೆಯನ್ನು ವಹಿಸಿಕೊಂಡೆ ಮತ್ತು ಈ ಪರಿಸ್ಥಿತಿಯಿಂದ […]

Continue Reading

ಶಿವಮೊಗ್ಗ | ಅನೈತಿಕ ಅಡ್ಡೆಯಾದ ಸ್ಪಾಗಳು : ಓರ್ವನ ಬಂಧನ, ಮತ್ತಿಬ್ಬರು ಬಂಧನದಿಂದ ಪಾರಾದರೆ?

ಈ ಹಿಂದೆ ಕೂಡ ಓರ್ವ ಸಂತ್ರಸ್ತ ಹೆಣ್ಣುಮಗಳು ಮಾನ್ಯ ಎಸ್ಪಿ ಕಚೇರಿಗೆ ಬಂದು ವೇಶ್ಯಾವಾಟಿಕೆಗೆ ತಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ನ್ಯಾಯ ಒದಗಿಸಿ ಎಂದು ದೂರು ನೀಡಿದ್ದರು. ಆ ದೂರಿನಲ್ಲಿ ಸಹ ಈ ವಿಜಯಲಕ್ಷ್ಮಿ ಹೆಸರು ಉಲ್ಲೇಖಿಸಿದ್ದರು. ಅಲ್ಲದೆ ಬಡ ಹಾಗೂ ವಿದ್ಯಾರ್ಥಿ ಹೆಣ್ಣುಮಕ್ಕಳನ್ನು ಈ ಜಾಲಕ್ಕೆ ಬಳಸುತ್ತಿದ್ದಾರೆ ಎಂದು ಕೂಡ ಆರೋಪಿಸಿದ್ದರು.ಆದರೆ ಅಂದು ಸಹ ಈ ವಿಜಯಲಕ್ಷ್ಮಿ ಬಚಾವ್ ಆಗಿದ್ದರು. ಈಗ ಪ್ರಸ್ತುತ ಇಂದು ನಡೆದ ಕಾರ್ಯಾಚರಣೆಯಲ್ಲಿ ಸಹ ವಿಜಯಲಕ್ಷ್ಮಿ ಬಂಧನ ಯಾಕೆ ಆಗಿಲ್ಲ? ಎಂಬುದು ನಾಗರಿಕರ […]

Continue Reading

ಶಿವಮೊಗ್ಗ | ನೀಟ್ ಪರೀಕ್ಷೆ ವ್ಯವಸ್ಥೆಯನ್ನು ರದ್ದುಪಡಿಸಿ ಸಿಇಟಿ ವ್ಯವಸ್ಥೆಯನ್ನು ಜಾರಿಗೆ ತನ್ನಿ : ಪಿ .ಎಂ ಮಾಲತೇಶ್ ಆಗ್ರಹ

ನೀಟ್ ಪರೀಕ್ಷಾ ಪದ್ಧತಿಯ ಕಾರಣದಿಂದಾಗಿ ಈ ಹಿಂದೆ ಸಿಇಟಿ ವ್ಯವಸ್ಥೆಯಲ್ಲಿ ಹೆಚ್ಚು ಸ್ಥಾನಗಳನ್ನು ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಪಡೆದುಕೊಳ್ಳಲು ಸಾಧ್ಯವಾಗಿದ್ದ ಅವಕಾಶಗಳು ಹೋಗಿ ,ನಮ್ಮ ರಾಜ್ಯದ ಮಕ್ಕಳ ಪಾಲು ಕಡಿಮೆಯಾಗಿರುತ್ತದೆ. ಕಳೆದ ಆರು ವರ್ಷದಲ್ಲಿ ಹಲವಾರು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ . ಎಲ್ಲ ಸಂದರ್ಭದಲ್ಲೂ ಹಾಲಿ ಕೇಂದ್ರದ ಶಿಕ್ಷಣ ಸಚಿವರಾಗಿರುವ ಧರ್ಮೇಂದ್ರ ಪ್ರಧಾನ ನೇತೃತ್ವದಲ್ಲಿಯೇ ಪರೀಕ್ಷೆಗಳ ವ್ಯವಸ್ಥೆಯಲ್ಲಿ ವಿಫಲತೆಯಾಗಿದೆ. ನೀಟ್ ಪರೀಕ್ಷಾ ಪದ್ಧತಿಯಲ್ಲಿನ ಲೋಪಗಳು ಪ್ರಶ್ನೆ ಪತ್ರಿಕೆ ಸೋರಿಕೆ ಈ ಹಿನ್ನೆಲೆಯಲ್ಲಿ ಈ ವರ್ಷ […]

Continue Reading

ಶಿವಮೊಗ್ಗ | ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕು : ಎಸ್ಪಿಗೆ ಜಿಲ್ಲಾ ಬಿಜೆಪಿ ಮನವಿ

ಪೋಲೀಸ್ ಇಲಾಖೆಯ ವಾಹನದ ಮೇಲೇರಿ ಕಾಂಗ್ರೆಸ್ ಬಾವುಟವನ್ನು ಹಿಡಿದು ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ ಎಂಬುದರ ಮೂಲಕ ಭಯದ ವಾತಾವರಣವನ್ನು ಸೃಷ್ಠಿಸಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತರ ಈ ವರ್ತನೆ ಮತ್ತು ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ,ನಗರ ಬಿಜೆಪಿ ಒತ್ತಾಯಿಸಿದೆ. ಕಾಂಗ್ರೆಸ್ ಕಾರ್ಯತರು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿರುವ ಈ ಘಟನೆಯ ಸಂಪೂರ್ಣ ದೃಶ್ಯವನ್ನು ತಮ್ಮದೇ ಇಲಾಖೆಯ ಡೋನ್ ಕ್ಯಾಮರದಲ್ಲಿ ಸೆರೆಯಾಗಿದೆ. ಇದನ್ನು ವೀಕ್ಷಿಸಿ ಕ್ರಮ ಜರುಗಿಸುವಂತೆ […]

Continue Reading