ಶಿವಮೊಗ್ಗ | ನೀಟ್ ಪರೀಕ್ಷೆ ವ್ಯವಸ್ಥೆಯನ್ನು ರದ್ದುಪಡಿಸಿ ಸಿಇಟಿ ವ್ಯವಸ್ಥೆಯನ್ನು ಜಾರಿಗೆ ತನ್ನಿ : ಪಿ .ಎಂ ಮಾಲತೇಶ್ ಆಗ್ರಹ

ನೀಟ್ ಪರೀಕ್ಷಾ ಪದ್ಧತಿಯ ಕಾರಣದಿಂದಾಗಿ ಈ ಹಿಂದೆ ಸಿಇಟಿ ವ್ಯವಸ್ಥೆಯಲ್ಲಿ ಹೆಚ್ಚು ಸ್ಥಾನಗಳನ್ನು ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಪಡೆದುಕೊಳ್ಳಲು ಸಾಧ್ಯವಾಗಿದ್ದ ಅವಕಾಶಗಳು ಹೋಗಿ ,ನಮ್ಮ ರಾಜ್ಯದ ಮಕ್ಕಳ ಪಾಲು ಕಡಿಮೆಯಾಗಿರುತ್ತದೆ. ಕಳೆದ ಆರು ವರ್ಷದಲ್ಲಿ ಹಲವಾರು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ . ಎಲ್ಲ ಸಂದರ್ಭದಲ್ಲೂ ಹಾಲಿ ಕೇಂದ್ರದ ಶಿಕ್ಷಣ ಸಚಿವರಾಗಿರುವ ಧರ್ಮೇಂದ್ರ ಪ್ರಧಾನ ನೇತೃತ್ವದಲ್ಲಿಯೇ ಪರೀಕ್ಷೆಗಳ ವ್ಯವಸ್ಥೆಯಲ್ಲಿ ವಿಫಲತೆಯಾಗಿದೆ. ನೀಟ್ ಪರೀಕ್ಷಾ ಪದ್ಧತಿಯಲ್ಲಿನ ಲೋಪಗಳು ಪ್ರಶ್ನೆ ಪತ್ರಿಕೆ ಸೋರಿಕೆ ಈ ಹಿನ್ನೆಲೆಯಲ್ಲಿ ಈ ವರ್ಷ […]

Continue Reading

ಶಿವಮೊಗ್ಗ | ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕು : ಎಸ್ಪಿಗೆ ಜಿಲ್ಲಾ ಬಿಜೆಪಿ ಮನವಿ

ಪೋಲೀಸ್ ಇಲಾಖೆಯ ವಾಹನದ ಮೇಲೇರಿ ಕಾಂಗ್ರೆಸ್ ಬಾವುಟವನ್ನು ಹಿಡಿದು ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ ಎಂಬುದರ ಮೂಲಕ ಭಯದ ವಾತಾವರಣವನ್ನು ಸೃಷ್ಠಿಸಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತರ ಈ ವರ್ತನೆ ಮತ್ತು ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ,ನಗರ ಬಿಜೆಪಿ ಒತ್ತಾಯಿಸಿದೆ. ಕಾಂಗ್ರೆಸ್ ಕಾರ್ಯತರು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿರುವ ಈ ಘಟನೆಯ ಸಂಪೂರ್ಣ ದೃಶ್ಯವನ್ನು ತಮ್ಮದೇ ಇಲಾಖೆಯ ಡೋನ್ ಕ್ಯಾಮರದಲ್ಲಿ ಸೆರೆಯಾಗಿದೆ. ಇದನ್ನು ವೀಕ್ಷಿಸಿ ಕ್ರಮ ಜರುಗಿಸುವಂತೆ […]

Continue Reading

ಶಿವಮೊಗ್ಗ | ಕಾಂಗ್ರೆಸ್ ಕಚೇರಿ ನುಗ್ಗಲು ಬಿಜೆಪಿ ಯತ್ನ : ಕಾರ್ಯಕರ್ತರು ಪೊಲೀಸರ ವಶಕ್ಕೆ..!

ಇಷ್ಟಕ್ಕೆ ಮುಗಿಯಲಿಲ್ಲ. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯನ್ನು ಬಿಜೆಪಿ ಕಾರ್ಯಕರ್ತರು ಸೂಕ್ಷ್ಮವಾಗಿ ಗಮನಿಸುತ್ತಿದ್ದರು. ಅಷ್ಟೇ ಅಲ್ಲದೆ ಪ್ರತಿಭಟನೆ ವಿಚಾರವಾಗಿ ಎಸ್‌ಪಿ ಕಚೇರಿಗೆ ಮನವಿಯನ್ನು ಸಲ್ಲಿಸಿದ್ದರು. ಮನವಿ ಸಲ್ಲಿಸಿದ ನಂತರ, ಬೆಳಿಗ್ಗೆ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಮುತ್ತಿಗೆಗೆ ಕೌಂಟರ್ ಕೊಡಲು ಬಿಜೆಪಿ ಕಾರ್ಯಕರ್ತರು ಬಿಜೆಪಿ ಜಿಲ್ಲಾಧ್ಯಕ್ಷ ಎಲ್. ಜಗದೀಶ್ ನೇತೃತ್ವದಲ್ಲಿ ಸಿದ್ಧರಾದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಕಚೇರಿಯ ಎದುರಿದ್ದ ಬ್ಯಾನರ್‌ಗಳನ್ನು ಹರಿದ ಕಾರ್ಯಕರ್ತರು ನೇರವಾಗಿ ಕಾಂಗ್ರೆಸ್ ಕಚೇರಿಯ ಮೇಲೆ ಮೊಟ್ಟೆಯನ್ನು ತೂರಿದರು. ಆದರೆ ಪೊಲೀಸರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ […]

Continue Reading

ಶಿವಮೊಗ್ಗ | ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಯತ್ನ : ಪೊಲೀಸ್ ವಾಹನ ಮೇಲೆಯೇ ಹತ್ತಿ ನಿಂತು ಕೈ ಮುಖಂಡನ ಆಕ್ರೋಶ

ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಜೀಪ್ ಮೇಲೇರಿದ್ದ ಕಾರ್ಯಕರ್ತನನ್ನು ಕೆಳಗಿಳಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು. ರಂಪಾಟ ನಡೆಸಿದ ಪ್ರಮುಖ ಕಾರ್ಯಕರ್ತರನ್ನು ಖಾಕಿ ಪಡೆ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದೆ. ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗದ ಬಿಜೆಪಿ ಕಚೇರಿಯ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಮುಂದುವರಿದಿದೆ.

Continue Reading

ಶಿವಮೊಗ್ಗ | ನೀಟ್ ವಿಚಾರವಾಗಿ ಆರಾಜಾಕತೆ ಸೃಷ್ಟಿಸುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿ, ದೇಶದ ಏಕತೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Continue Reading

ಪ್ರಧಾನ್ ರಾಜಿನಾಮೆ ಕೊಡಬೇಕು, ಪ್ರಧಾನಿ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು : ರಾಹುಲ್ ಗಾಂಧಿ..!

ರಾಹುಲ್ ಗಾಂಧಿ ಮೂರು ಷರತ್ತು : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.* ವಿದ್ಯಾರ್ಥಿಗಳ ವಿರುದ್ಧ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಧಾನಿ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು.ಧರ್ಮೇಂದ್ರ ಪ್ರಧಾನ್ ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. 40 ಲಕ್ಷ ರೂಪಾಯಿ ಹೊಂದಿರುವ ಯಾರಾದರೂ ಸರ್ಕಾರಿ ಉದ್ಯೋಗ ಪಡೆಯಬಹುದು. ಇಂದು ಭಾರತದಲ್ಲಿ ಶಿಕ್ಷಣವು ತುಂಬಾ ದುಬಾರಿಯಾಗಿದ್ದು, ಮಧ್ಯಮ ವರ್ಗದವರು ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. ಸರ್ಕಾರಿ ಉದ್ಯೋಗಗಳ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ […]

Continue Reading