ಶಿವಮೊಗ್ಗ | ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಬಿವಿಪಿ ಮಹಾನಗರ ಕಾರ್ಯದರ್ಶಿ ನಿರಂಜನ್ ಹೆಚ್.ಎಸ್., ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಿಶ್ವವಿದ್ಯಾಲಯವು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ನಿರಂತರವಾಗಿ ನಿರ್ಲಕ್ಷಿಸಿದರೆ ಎಬಿವಿಪಿ ರಾಜ್ಯವ್ಯಾಪಿ ಹಾಗೂ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ಎಬಿವಿಪಿ ಕಾರ್ಯಕರ್ತರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ, ವಿದ್ಯಾರ್ಥಿ ಪರ ಘೋಷಣೆಗಳನ್ನು ಕೂಗಿ ವಿಶ್ವವಿದ್ಯಾಲಯದ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಶೀಘ್ರವೇ […]
Continue Readingಶಿವಮೊಗ್ಗ | ವಿನೋಬನಗರ ಪಿಎಸ್ಐ ಮಂಜುನಾಥ ಅಕಾಲಿಕ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ
೧೯೯೨ರ ಬ್ಯಾಚ್ ನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಅವರು, ತಮ್ಮ ಸೇವಾವಧಿಯಲ್ಲಿ ಹೆಡ್ ಕಾನ್ಸ್ಟೇಬಲ್, ಸಹಾಯಕ ಪೊಲೀಸ್ ಉಪನಿರೀಕ್ಷಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಸುಮಾರು ನಾಲ್ಕು ವರ್ಷಗಳ ಹಿಂದೆ ಬಡ್ತಿ ಹೊಂದಿ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಂಜುನಾಥ್ ಅವರು ಕೆಲಕಾಲದಿಂದ ಮೂತ್ರಪಿಂಡ (ಕಿಡ್ನಿ) ಸ೦ಬ೦ಧಿತ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಹಾಗೂ ಬಳಿಕ ಮಣಿ ಪಾಲ ಆಸ್ಪತ್ರೆಯಲ್ಲಿ ಚಿಕಿತ ಮುಂದುವರಿದಿತ್ತು. ಮಂಜುನಾಥ್ಗೆ ಮಕ್ಕಳಿರಲಿಲ್ಲ. ಕರ್ತವ್ಯನಿಷ್ಠೆ, ಸರಳ ವ್ಯಕ್ತಿತ್ವ ಮತ್ತು […]
Continue Readingಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಕರ್ನಾಟಕ ಸರ್ಕಾರ ವತಿಯಿಂದ ಎರಡು ಲಕ್ಷದವರೆಗೆ ಪ್ರೋತ್ಸಾಹ ಧನದೊಂದಿಗೆ ಸಾಲ ಸೌಲಭ್ಯ : ಪಿಎಂ ಮಾಲತೇಶ್
ಮೊತ್ತಕ್ಕೆ ಶೇಕಡ 4 ಬಡ್ಡಿದರದಲ್ಲಿ 34 ತಿಂಗಳು ಅವಧಿಗೆ ಮರುಪಾವತಿಗೆ ಅವಕಾಶವಿರುತ್ತದೆ ಅದರಂತೆ 1 ಲಕ್ಷಕ್ಕೆ 20,000, ಎರಡು ಲಕ್ಷಕ್ಕೆ ರೂ.40,000, ಪ್ರೋತ್ಸಾಹ ಧನ ಒಳಗೊಂಡಿರುತ್ತದೆ. ವಿಪ್ರ ಬಾಂdhaವರು ಇದರ ಸದುಪಯೋಗ ಪಡೆದುಕೊಳ್ಳಲು ಕರ್ನಾಟಕ ಸರ್ಕಾರ ನಿರ್ದೇಶಕರಾದ ಪಿಎಂ ಮಾಲತೇಶ್ ಅವರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8029605888 /8762249230 ಸಂಪರ್ಕಿಸಬಹುದಾಗಿದೆ.
Continue Readingರಾಜ್ಯದಲ್ಲಿಯೇ ಮೊದಲ ಬಾರಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ರಕ್ತದಾನ ಶಿಬಿರ
ತಾನು ಸೂಜಿಯ ನೋವನ್ನು ಸಹಿಸಿಕೊಂಡು ಬೇರೊಂದು ಜೀವವನ್ನು ಉಳಿಸಲು ನೆರವಾಗುವ ಪುಣ್ಯಕಾರ್ಯಕ್ಕೆ ಕೈದಿಗಳೂ ಹೆಗಲು ಕೊಡುತ್ತಿರುವುದು ಸಮಾಜದ ಕಣ್ಣುತೆರೆಸುವ ಮಾದರಿ ಸೇವಾ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ!!. ಪಿ. ರಂಗನಾಥ ಅವರು, ಜೈಲಿಗೆ ಬಂದವರು ತಾವು ಕೆಟ್ಟವರು ಎಂಬ ಹಣೆಪಟ್ಟಿಯನ್ನು ಹೊತ್ತು ಬಾಳಬೇಕಿಲ್ಲವೆಂದೂ, ಬಂದಿಗಳಿಗೂ ಜೀವ ಉಳಿಸುವ ಶಕ್ತಿ ಹಾಗೂ ಸಾಮಾಜಿಕ ಜವಾಬ್ದಾರಿ ಇರುತ್ತದೆ ಎಂಬುದನ್ನು ಈ ಶಿಬಿರವು ಸಾಬೀತುಪಡಿಸಿದೆ ಎಂದು ತಿಳಿಸಿದರು. ಜೈಲಿನಲ್ಲಿರುವವರ ಬಗ್ಗೆ ಸಮಾಜದಲ್ಲಿರುವ […]
Continue Readingಸಿಜೆಪಿ ಪ್ರತಿಭಟನೆಯ ಸಂದರ್ಭದಲ್ಲಿ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್ನಲ್ಲಿ ಜೀವನ್ಮರಣ ಹೋರಾಟ
ಸೋಮವಾರ ದೆಹಲಿ ಪೊಲೀಸರು ಒಂದು ಹೇಳಿಕೆಯಲ್ಲಿ, ಪ್ರತಿಭಟನೆಯ ಸಮಯದಲ್ಲಿ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದರು. ಅಲ್ಲದೆ 60 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದಿದ್ದರು.
Continue Readingಜಾಗತಿಕ ‘ಎಲ್ ನಿನೋ’ ಹವಾಮಾನ ವೈಪರೀತ್ಯ ಹಾಗೂ ಬರದ ಭೀತಿ : ಎದುರಿಸಲು ಕರ್ನಾಟಕ ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ
ದಕ್ಷಿಣ ಪೆಸಿಫಿಕ್ ಮಹಾಸಾಗರದ ಕೇಂದ್ರ ಮತ್ತು ಪೂರ್ವ ಭಾಗಗಳಲ್ಲಿ ಸಮುದ್ರದ ಮೇಲ್ಮೈ ನೀರು ಸಾಮಾನ್ಯಕ್ಕಿಂತ ಹೆಚ್ಚು ಕಾಯುವ ವಿದ್ಯಮಾನವನ್ನು ‘ಎಲ್ ನಿನೋ’ (ಸ್ಪ್ಯಾನಿಷ್ ಭಾಷೆಯಲ್ಲಿ ‘ಪುಟ್ಟ ಬಾಲಕ’ ಅಥವಾ ‘ಯೇಸು ಕ್ರಿಸ್ತ’) ಎನ್ನಲಾಗುತ್ತದೆ. ಈ ಘಟನೆಯು ಜಾಗತಿಕ ಗಾಳಿಯ ಮಾದರಿ ಹಾಗೂ ಮಳೆಯ ಪ್ರಮಾಣವನ್ನು ಏರುಪೇರು ಮಾಡುತ್ತದೆ. ಕಳೆದ 150 ವರ್ಷಗಳಲ್ಲೇ ಅತ್ಯಂತ ಪ್ರಬಲ ಎಲ್ ನಿನೋ ಆವರಿಸುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದರ ಪರಿಣಾಮವಾಗಿ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆ ಕ್ಷೀಣಿಸಿ […]
Continue Readingಮಹಾರಾಜ ಟ್ರೋಪಿ ಗೆದ್ದ ಶಿವಮೊಗ್ಗ ಯೋಧಾಸ್ಗೆ ಅದ್ದೂರಿ ಅಭಿನಂದನೆ
ಕಾರ್ಯಕ್ರಮದಲ್ಲಿ ಶಿವಮೊಗ್ಗ ಯೋಧಾಸ್ ತಂಡ ವಿಜೇತವಾಗಿದ್ದಕ್ಕೆ ಗೆದ್ದ ೧೫ ಲಕ್ಷರೂ.ಗಳ ಪೈಕಿ ೫ ಲಕ್ಷರೂಗಳನ್ನು ರಣಜಿಯಲ್ಲಿ ಶಿವಮೊಗ್ಗವನ್ನು ಪ್ರತಿನಿದಿಸಿದ್ದ ಹಾಗೂ ಕ್ರಿಕೆಟ್ ಆಡುವಾಗಲೇ ಹೃದಯಘಾತದಿಂದ ನಿಧನರಾದ ಆಟಗಾರ ಅಕ್ಷಯ್ ಕುಟುಂಬಕ್ಕೆ ಸಿಇಓ ಮಿಥುನ್ ನೀಡಿದ್ದು ಕ್ರಿಕೆಟಿಗರಲ್ಲಿನ ಮಾನವೀಯತೆಗೆ ಸಾಕ್ಷಿಯಾಯಿತು. ಕಾರ್ಯಕ್ರಮದ ಅತಿಥಿಗಳಾಗಿ ಸೂಡ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಜಿ.ಪಂ. ಸಿಇಓ ಹೇಮಂತ್ಕುಮಾರ್ ಭಾಗವಹಿಸಿದ್ದರು. ಕ್ರಿಕೆಟ್ ಅಕಾಡೆಮಿಯ ಶಿವಮೊಗ್ಗ ವಲಯ ಛೇರ್ಮನ್ ನಾಗೇಂದ್ರ ಪಂಡಿತ್, ಪ್ರಮುಖರಾದ ಸದಾನಂದ್, ಸುಕುಮಾರ್, ಐಡಿಯಲ್ ಗೋಪಿ ಮತ್ತಿತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನಾ ಸಂಜೆ […]
Continue Readingಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ : ಪ್ರಧಾನಮಂತ್ರಿ ನರೇಂದ್ರ ಮೋದಿ
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಪ್ರಶ್ನೆಪತ್ರಿಕೆ ಸೋರಿಕೆ ಬೆಳಕಿಗೆ ಬಂದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರಕರಣದಲ್ಲಿ 13 ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರಧಾನಿ ಸಂಸದರಿಗೆ ತಿಳಿಸಿದರು ಎಂದು ಹೇಳಿದರು.
Continue Reading




