ಬೆಂಗಳೂರು | ನಗ್ನ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!
ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಆಕೆಯ ಮನೆ ಬಾಗಿಲು ಬೀಗ ಹಾಕಿದ್ದ ಕಾರಣ ಅದನ್ನು ಹೊಡೆದು ಒಳಗೆ ಹೋಗಿ ನೋಡಿದ್ದು, ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಆಕೆಯ ದೇಹವು ಬೆತ್ತಲೆಯಾಗಿ, ರಕ್ತದ ಮಡುವಿನಲ್ಲಿ ಮತ್ತು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, ಕನಿಷ್ಠ ಮೂರು ದಿನಗಳ ಹಿಂದೆ ಆಕೆ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಿ, ಆಕೆಯ ಮನೆಯನ್ನು ಶೋಧ ಮಾಡಿದ್ದು, ಈ ವೇಳೆ ರೂಂ ತುಂಬಾ ಪೇಪರ್ ತುಂಡುಗಳನ್ನು ಹರಿದು ಹಾಕಿರೋದು ಪತ್ತೆಯಾಗಿದೆ. ಅಷ್ಟೇ ಅಲ್ಲದೆ, ಆಕೆಯ ಕೈ […]
Continue Readingಒಂದೇ ಸ್ಕೂಟಿಯಲ್ಲಿ 6 ಮಕ್ಕಳ ಸಂಚಾರದ ಫೋಟೋ ವೈರಲ್ ; ಮಾಲೀಕರ ವಿರುದ್ಧ ದಾಖಲಾಯಿತು FIR
ಮಾಲೀಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆ, ಮಾಗಡಿ ರಸ್ತೆ ಸಂಚಾರ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ನೋಂದಣಿ ಸಂಖ್ಯೆ ಆಧರಿಸಿ ಪರಿಶೀಲಿಸಿದಾಗ ಮಾಲೀಕ ಅಜ್ವರ್ ಪಾಷಾ ಬಾಪೂಜಿ ನಗರದ ನಿವಾಸಿ ಎಂದು ಗೊತ್ತಾಗಿದೆ. ವಿಳಾಸ ಆಧರಿಸಿ ಮನೆ ಬಳಿ ಹೋದಾಗ ಮನೆ ಇಲ್ಲದಿರುವುದು ತಿಳಿದುಬಂದಿದೆ. ವೈರಲ್ ಆಗುತ್ತಿರುವ ಪೋಸ್ಟ್ನಲ್ಲಿ ಬೈಕ್ ಚಾಲನೆ ಮಾಡುತ್ತಿರುವ ಬಗ್ಗೆ ಎಲ್ಲಿಯೂ ವಿಡಿಯೋ ದೊರೆತಿಲ್ಲ. ಮಕ್ಕಳನ್ನು ವಾಹನದಲ್ಲಿ ಕೂರಿಸಿಕೊಂಡು ಫೋಟೋ ಸೆರೆಹಿಡಿಯಲು ಈ ರೀತಿ ಮಾಡಿರಬಹುದಾ? ಎಂಬುದರ […]
Continue Readingಶಿವಮೊಗ್ಗ | ಶಿಕ್ಷಕರ ನೇಮಕಾತಿ ನಾಲ್ಕೈದು ತಿಂಗಳಲ್ಲಿ ಮುಕ್ತಾಯ : ಸಚಿವ ಎಸ್. ಮಧು ಬಂಗಾರಪ್ಪ
ಜೂನ್ನಲ್ಲಿಯೇ ಶಿಕ್ಷಕರ ನೇಮಕ ಮಾಡಬೇಕು ಅಂದುಕೊಂಡಿದ್ವಿ. ನಂತರ ಜುಲೈನಲ್ಲಿ ಅಂದುಕೊಂಡಿದ್ದೆವು. ಎರಡು ಮೂರು ತಿಂಗಳಲ್ಲಿ ಮ್ಯಾಜಿಕ್ ಮಾಡಲು ಆಗಲ್ಲ, ಆದಷ್ಟು ಬೇಗ ಮಾಡಿ ಮುಗಿಸುತ್ತೇವೆ’ ಎಂದು ಹೇಳಿದರು. ‘ಯಾರು ಯಾರು ಓದಿಕೊಂಡಿದ್ದಾರೆ. ಅವರ ಕಷ್ಟ ನನಗೆ ಗೊತ್ತಿದೆ. ನನಗೂ ಕೂಡ ಅವಶ್ಯಕತೆ ಇದೆ. ನನ್ನ ಇಲಾಖೆಯಲ್ಲಿಯೇ ಅತಿ ಹೆಚ್ಚು ನೇಮಕಾತಿ ಮಾಡಿಕೊಡಬೇಕಿದೆ. ಕೆಲವರು ನಮ್ಮ ಬಳಿ ದುಡ್ಡಿಲ್ಲ ಅಂತ ಹೇಳಿದ್ದಾರೆ. ನಮ್ಮಲ್ಲಿ ದುಡ್ಡಿಲ್ಲ ಅನ್ನುವವರಿಗೆ ತಲೆಯಲ್ಲಿ ಬುದ್ಧಿಯೇ ಇಲ್ಲ’ ಎಂದು ಟೀಕಿಸಿದರು. ‘ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ನೇಮಕಾತಿ […]
Continue Readingಶಿವಮೊಗ್ಗ | ಮಳೆ’ ಗಾಳಿಯಿಂದ ಅಪಾರ ಹಾನಿ ; ಕೂಡಲೇ ಸೂಕ್ತ ಪರಿಹಾರಕ್ಕೆ ಆಗ್ರಹ
ಜನಸಾಮಾನ್ಯರ ಈ ಸಂಕಷ್ಟಕ್ಕೆ ಜಿಲ್ಲಾಡಳಿತ ಮತ್ತು ಮೆಸ್ಕಾಂ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗಿದೆ. ಸಂಕಷ್ಟದಲ್ಲಿರುವ ಜಿಲ್ಲೆಯ ಜನರೊಂದಿಗೆ ನಾವಿದ್ದೇವೆ ಎಂದು ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಎನ್. ಕೆ. ಜಗದೀಶ್ ಅವರ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಾಯಿತು ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ ಅವರು ಧನಂಜಯ್ ಸರ್ಜಿ ಅವರು ಶಿವಮೊಗ್ಗ ಗ್ರಾಮಾಂತರದ […]
Continue Readingಐಜಿಪಿ ಹರ್ಷ ಪಿ.ಎಸ್ ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಘೋಷಣೆ
ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಔಪಚಾರಿಕವಾಗಿ ಅನುಮೋದಿಸಿ ಪದವಿ ನೀಡಿದೆ. ಮೇ 6, 2026 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಿಎಚ್ಡಿ ಪ್ರಮಾಣಪತ್ರ ನೀಡಲಾಗುವುದು.
Continue Readingಸಾಗರ | ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ; ಸವಾರ ಸ್ಥಳದಲ್ಲೇ ಸಾವು
ಅಪಘಾತ ಸಂಭವಿಸಿದ ಬೆನ್ನಲ್ಲೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಶವಗಾರಕ್ಕೆ ರವಾನಿಸಿದ್ದಾರೆ.
Continue Readingಶಿವಮೊಗ್ಗ | ಫೇಸ್ಬುಕ್ ಜಾಹೀರಾತನ್ನು ನಂಬಿದ ಲಕ್ಷಾಂತರ ರೂಪಾಯಿ ಕಳೆದುಕೊಂಡ
ದೂರುದಾರರು ಕಳೆದ ಏಪ್ರಿಲ್ 14 ರಂದು ಫೇಸ್ಬುಕ್ ನೋಡ್ತಿದ್ದಾಗ ಪಿಎಂಇಜಿಪಿ ಸಾಲದ ಕುರಿತಾದ ವಿಡಿಯೋವೊಂದನ್ನು ಗಮನಿಸಿದ್ದರು. ಆ ವಿಡಿಯೋದಲ್ಲಿದ್ದ ಪೋನ್ ನಂಬರ್ ಒಂದಕ್ಕೆ ಕರೆ ಮಾಡಿ ಮಾಡಿ 50 ಲಕ್ಷ ರೂಪಾಯಿ ಸಾಲದ ಬೇಡಿಕೆ ಇಟ್ಟಿದ್ದರು. ಈ ವೇಳೆ ವಂಚಕರು ದೂರುದಾರರ ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ಬುಕ್ ದಾಖಲೆಗಳನ್ನು ವಾಟ್ಸಾಪ್ ಮೂಲಕ ಪಡೆದುಕೊಂಡಿದ್ದರು. ದಾಖಲೆಗಳನ್ನು ಪಡೆದ ಮರುದಿನವೇ ದೂರುದಾರರಿಗೆ ಕರೆ ಮಾಡಿದ ವಂಚಕರು, ಸಾಲದ ಅರ್ಜಿ ಭರ್ತಿ ಮಾಡಿಸಿ ಸಹಿ ಹಾಕಿಸಿಕೊಂಡಿದ್ದರು. ತದನಂತರ […]
Continue Readingಭದ್ರಾವತಿ | ಒಂದೇ ಮನೆ ಇಬ್ಬರಿಗೆ ಬಾಡಿಗೆ ನೀಡಿದ ಮಾಲೀಕ? ; ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡದಂತೆ ಎಚ್ಚರಿಕೆ ನೀಡಿದ ERV ಸಿಬ್ಬಂದಿಗಳು
ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಇಆರ್ವಿ (ERV) ಸಿಬ್ಬಂದಿಗಳು, ಗಲಾಟೆ ಮಾಡುತ್ತಿದ್ದ ಗುಂಪನ್ನು ಚದುರಿಸಿ ಶಾಂತಿ ಕಾಪಾಡುವಂತೆ ಸೂಚನೆ ನೀಡಿದರು. ಸ್ಥಳದಲ್ಲೇ ಎರಡೂ ಕಡೆಯವರ ವಾದವನ್ನು ಆಲಿಸಿದ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಕಟ್ಟಡದ ಬಾಡಿಗೆ ವಿಚಾರವಾಗಿ ಉಂಟಾಗಿರುವ ಗೊಂದಲವನ್ನು ಕಾನೂನಾತ್ಮಕವಾಗಿ ಪರಿಹರಿಸಿಕೊಳ್ಳಲು ಸೂಚಿಸಿದ್ದಾರೆ.
Continue Readingಶಿವಮೊಗ್ಗ | ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗೆ ಬೆದರಿಕೆ
ಕೇಸನ್ನು ಬಿ ರಿಪೋರ್ಟ್ ಮಾಡಬೇಕೆಂದರೆ ಆನ್ಲೈನ್ ಮೂಲಕ ಹಣ ನೀಡಲು ಸಿದ್ಧರಿರಿ ಎಂದು ಬೇಡಿಕೆ ಇಟ್ಟಿದ್ದನು. ಇದರಿಂದ ಎಚ್ಚೆತ್ತುಕೊಂಡ ದೂರುದಾರರು, ತಮ್ಮ ಬಳಿ ಯಾವುದೇ ಆನ್ಲೈನ್ ಪಾವತಿ ಆಪ್ಗಳಿಲ್ಲ ಎಂದು ಹೇಳಿ, ಖುದ್ದಾಗಿ ಕಚೇರಿಯಲ್ಲೇ ಭೇಟಿಯಾಗೋಣ ಎಂದಿದ್ದಾರೆ. ತಕ್ಷಣವೇ ಗಾಬರಿಗೊಂಡ ವಂಚಕ ವಾಟ್ಸಾಪ್ ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಅಧಿಕಾರಿ ಕೂಡಲೇ ಶಿವಮೊಗ್ಗ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಅಂತಹ ಯಾವುದೇ ಅಧಿಕಾರಿ ಅಲ್ಲಿಲ್ಲ ಮತ್ತು ಅವರ ಮೇಲೆ ಯಾವುದೇ ಕೇಸ್ ದಾಖಲಾಗಿಲ್ಲ ಎಂಬ ಸತ್ಯ […]
Continue Reading
