ಕರ್ನಾಟಕದ ಹಿತಾಸಕ್ತಿ ಹಾಗೂ ಮಲೆನಾಡಿನ ರೈಲ್ವೆ-ನೀರಾವರಿ ಯೋಜನೆಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ ಬಜೆಟ್ : ಕೆ. ಚೇತನ್ ಗೌಡ ಹೇಳಿಕೆ

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಈ ಹಿಂದೆ ಇದ್ದ ಶೇ. 4.71ರಷ್ಟು ಪಾಲನ್ನು ಶೇ. 3.64ಕ್ಕೆ ಇಳಿಸಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ಹೊಡೆತ ನೀಡಿದೆ. ಕರ್ನಾಟಕವು ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿಗೆ ಕೇವಲ 13 ರಿಂದ 15 ಪೈಸೆ ಮಾತ್ರ ಮರಳಿ ಪಡೆಯುತ್ತಿರುವುದು ಒಕ್ಕೂಟ ವ್ಯವಸ್ಥೆಯ ಅಸಮಾನತೆಯನ್ನು ಎತ್ತಿ ತೋರಿಸುತ್ತಿದೆ. ಜನಸಂಖ್ಯೆ ನಿಯಂತ್ರಣದಲ್ಲಿ ರಾಜ್ಯ ಸಾಧಿಸಿದ ಯಶಸ್ಸನ್ನೇ ಮಾನದಂಡವಾಗಿ ಬಳಸಿ ಅನುದಾನ ಕಡಿತಗೊಳಿಸಿರುವುದು ರಾಜ್ಯದ ಪ್ರಗತಿಗೆ ಮುಳುವಾಗಿದೆ.​ಇನ್ನು ಮಲೆನಾಡು ಭಾಗದ ದೃಷ್ಟಿಕೋನದಿಂದ ನೋಡಿದರೆ, ಶಿವಮೊಗ್ಗ ಮತ್ತು ಸುತ್ತಮುತ್ತಲ […]

Continue Reading

ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವುದಕ್ಕಿಂತ ಎಗ್ ರೈಸ್ ಮಾರಿಕೊಂಡು ಬದುಕುವುದು ವಾಸಿ! ; ಪೊಲೀಸ್ ಪೇದೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್

ಈ ಬೆಳವಣಿಗೆ ತನ್ನ ಮಾತೃ ಇಲಾಖೆಯ ಬಗ್ಗೆ ಅಸಮಾಧಾನ ಮೂಲಕ ವ್ಯಕ್ತ ಪಡಿಸಿರುವ ರೀತಿ ಇಲಾಖೆಯ ಶಿಸ್ತು ಗೌರವ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾನೆ.

Continue Reading

ಬೆಂಗಳೂರು | ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳನ್ನು ರದ್ದುಗೊಳಿಸಿ ; ಗೋವಿಂದ ರಾವ್ ಸಮಿತಿ ಶಿಫಾರಸು

ಮಂಡಳಿಗಳ ರದ್ದತಿಯೊಂದಿಗೆ, ಬಜೆಟ್ ಹಣವನ್ನು ಜಿಲ್ಲಾ ಪಂಚಾಯತ್‌ಗಳ ಮೂಲಕ ಪರಿಣಾಮಕಾರಿ-ಫಲಿತಾಂಶ ಆಧಾರಿತ ಕಾರ್ಯಕ್ರಮಗಳಿಗಾಗಿ ಬಳಸಬೇಕು ಎಂದು ಸಮಿತಿ ತಿಳಿಸಿದೆ. ಕರ್ನಾಟಕ ಸರ್ಕಾರವು ಮಾರ್ಚ್ 2024 ರಲ್ಲಿ ರಚಿಸಿದ ಸಮಿತಿಯು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ ವರದಿಯನ್ನು ಸಲ್ಲಿಸಿತು. ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ಮೊದಲು ಫೆಬ್ರವರಿ 11 ರಂದು ಪ್ರಸ್ತುತಿ ಮಾಡುವಂತೆ ಸಿದ್ದರಾಮಯ್ಯ ಸಮಿತಿಯನ್ನು ಕೇಳಿಕೊಂಡರು.

Continue Reading

ಸರ್ಕಾರದ ಮೂರು ಕರ್ತವ್ಯಗಳನ್ನು ಪಟ್ಟಿ ಮಾಡಿದ ನಿರ್ಮಲಾ ಸೀತಾರಾಮನ್

ಎರಡನೆ ಕರ್ತವ್ಯವೆಂದರೆ ಜನರ ಆಕಾಂಕ್ಷೆಗಳನ್ನು ಈಡೇರಿಸುವುದು ಮತ್ತು ಅವರ ಸಾಮರ್ಥ್ಯವನ್ನು ಹೆಚ್ಚಿಸುವುದು ಮತ್ತು ಭಾರತದ ಸಮೃದ್ಧಿಯ ಹಾದಿಯಲ್ಲಿ ಅವರನ್ನು ಬಲವಾದ ಪಾಲುದಾರರನ್ನಾಗಿ ಮಾಡುವುದು. ಮೂರನೇ ಕರ್ತವ್ಯವೆಂದರೆ ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂದು ಖಚಿತಪಡಿಸಿಕೊಳ್ಳುವುದು . ಪ್ರತಿಯೊಂದು ಕುಟುಂಬ, ಸಮುದಾಯ, ಪ್ರದೇಶವು ಸಂಪನ್ಮೂಲಗಳು, ಸೌಲಭ್ಯಗಳು ಮತ್ತು ಅರ್ಥಪೂರ್ಣ ಭಾಗವಹಿಸುವಿಕೆಗೆ ಅವಕಾಶಗಳನ್ನು ಹೊಂದಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

Continue Reading

ಕೇಂದ್ರ ಬಜೆಟ್ 2026-27 ; ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

ಯಾವುದು ಅಗ್ಗ? ಕ್ರೀಡಾ ಉಪಕರಣಗಳು,ಮೈಕ್ರೋವೇವ್ಓವನ್‌ಗಳು ಸೌರ ಫಲಕಗಳು, ಇವಿ ಬ್ಯಾಟರಿಗಳು,ಸ್ಮಾರ್ಟ್‌ಫೋನ್‌ಗಳು,ಮದ್ಯ, ಬೀಡಿ, ಸಿಗರೇಟ್​, ಔಷಧಿಗಳು ಅಗ್ಗ 7 ಅಪರೂಪದ ಕಾಯಿಲೆಗಳ ಔಷಧ,ಚರ್ಮ ಉತ್ಪನ್ನಗಳು,ಮೈಕ್ರೋವೇವ್‌ವಿಮಾನ ಬಿಡಿಭಾಗಗಳು,ಬಯೋ ಗ್ಯಾಸ್‌,ಸಿಎನ್‌ಜಿ,ಸೆಣಬು, ಸೋಲಾರ್‌ ಬಿಡಿಭಾಗ ಬ್ಯಾಟರಿ, ಪಾದರಕ್ಷೆ, ವಿದೇಶಿ ಯಾತ್ರೆ, ಬೀಡಿ,ವಿದೇಶ ಪ್ರಯಾಣ,ಆಟೋಇಮ್ಯೂನ್ ಔಷಧಿಗಳು,ಕ್ಯಾನ್ಸರ್ ಮತ್ತು ಮಧುಮೇಹ ಔಷಧಿ ಯಾವುದು ದುಬಾರಿ?ಆಲ್ಕೋಹಾಲ್‌, ತಂಬಾಕು, ಆಮದು ಮಾಡಿಕೊಳ್ಳುವ ಯಂತ್ರೋಪಕರಣಗಳು, ಹೊರದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳು, ಅನಗತ್ಯ ಆಮದು ವಸ್ತುಗಳು,ವಿದೇಶದಿಂದ ಆಮದಾಗುವ ಪ್ಲಾಸ್ಟಿಕ್ ವಸ್ತುಗಳು, ಹಾಗೂ ನಿರ್ದಿಷ್ಟ ಟೆಲಿಕಾಂ ಉಪಕರಣಗಳು.

Continue Reading

ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ; ಅಧ್ಯಕ್ಷೆಯಾಗಿ ಜಯಮಾಲಾ ಆಯ್ಕೆ

ಉಪಾಧ್ಯಕ್ಷ, ಖಜಾಂಚಿ ಮುಂತಾದ ಪದಾಧಿಕಾರಿಗಳ ಸ್ಥಾನಗಳಿಗೂ ಚುನಾವಣೆ ನಡೆದಿತ್ತು. ಅದರಂತೆ ಗೌರವ ಉಪಾಧ್ಯಕ್ಷರಾಗಿ ನಿರ್ಮಾಪಕರ ವಲಯದಿಂದ ಸುಂದರ್ ರಾಜ್‌ ಗೆದ್ದು ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ್ರೆ, ಎಕ್ಸಿಬ್ಯೂಟರ್‌ ವಲಯದಿಂದ ಕಿಶೋರ್, ಡಿಸ್ಟ್ರಿಬ್ಯೂಟರ್ ವಲಯದಿಂದ ಕೆ ಮಂಜು ಉಪಾಧ್ಯಕ್ಷರಾಗಿದ್ದಾರೆ. ನಿರ್ಮಾಪಕರ ವಲಯದಿಂದ ಎ ಗಣೇಶ್, ಡಿಸ್ಟ್ರಿಬ್ಯೂಟರ್ ವಲಯದಿಂದ ರಮೇಶ್, ಎಕ್ಸಿಬ್ಯೂಟರ್ ವಲಯದಿಂದ ಅಶೋಕ್‌ ಕಾರ್ಯದರ್ಶಿ ಸ್ಥಾನಗಳಿಗೆ ಚುನಾಯಿತರಾಗಿದ್ದಾರೆ. ಇನ್ನೂ ನಟ ಜಯಸಿಂಹ ಮುಸುರಿ ಖಜಾಂಚಿಯಾಗಿ ಆಯ್ಕೆ ಆಗಿದ್ದಾರೆ. 2024 – 25ನೇ ಸಾಲಿನ ಚುನಾವಣೆಯಲ್ಲಿ ಎಂ. ನರಸಿಂಹಲು ಗೆದ್ದು ಅಧ್ಯಕ್ಷರಾಗಿದ್ದರು. […]

Continue Reading

ಶಿವಮೊಗ್ಗ | ಪುಟಾಣಿಗಳಿಂದ ಬ್ಲೂಮಿಂಗ್ ಕಿಡ್ಸ್ ಶಾಲೆಯಲ್ಲಿ ಮಕ್ಕಳ ಜಾತ್ರೆ ; ಗಣ್ಯರಿಂದ ಶುಭಾಶಯ

ಜಾತ್ರೆಯಲ್ಲಿ ಪುಟಾಣಿ ಮಕ್ಕಳ ಸಂಭ್ರಮಕ್ಕೆ ಪಾರವೇ ಇಲ್ಲದಾಗಿತ್ತು. ಪೋಷಕರುಗಳಿಗೆ ಮಕ್ಕಳೊಂದಿಗೆ ಈ ಸುಂದರ ಕ್ಷಣಗಳು ಸವಿಯುವತ್ತ ವ್ಯಾಪಾರ ಮಾಡುವ ಸೌಭಾಗ್ಯ, ಪ್ರತಿಯೊಂದು ಮಗುವು ವಿಭಿನ್ನವಾಗಿ ವ್ಯಾಪಾರ ಮಾಡುತ್ತಿದ್ದನ್ನು ಕಂಡು ಗಣ್ಯರು, ಸಾರ್ವಜನಿಕರು ಬೆಕ್ಕಸ ಬೆರಗಾಗಿದ್ದರು. ಮೊದಲಿಗೆ ಆಂಜನೇಯ ಪ್ರತಿಮೆ ಸ್ಥಾಪಿಸಲಾಗಿತ್ತು. ಮುಖ್ಯಪ್ರಾಣ ಆಂಜನೇಯನ ದರ್ಶನ ಪಡೆದುಕೊಂಡು ಆಂಜನೇಯನಿಗೆ ಹೂವು ಅರ್ಪಿಸಿ, ತೀರ್ಥ ಪ್ರಸಾದ ಪಡೆದುಕೊಂಡು ನಂತರ ತಮ್ಮ ತಮ್ಮ ವ್ಯಾಪಾರ ವಹಿವಾಟುಗಳನ್ನು ಪುಟಾಣಿ ಮಕ್ಕಳು ಪ್ರಾರಂಭ ಮಾಡಿದರು, ಹಾಗೆಯೇ ಜಾತ್ರೆಗೆ ಬಂದಂತಹ ಗಣ್ಯರು ಸಾರ್ವಜನಿಕರು ಎಲ್ಲರೂ ಸಹ […]

Continue Reading

ಆಫ್ರಿಕಾದಲ್ಲಿ ಅತಂತ್ರರಾದ ಹಕ್ಕಿಪಿಕ್ಕಿ ಜನಾಂಗದವರು

ಇವರೆಲ್ಲ ಕಳೆದ ಒಂದು ವರ್ಷದ ಹಿಂದೆ ಸೆಂಟ್ರಲ್ ಆಫ್ರಿಕಾಕ್ಕೆ ತೆರಳಿದ್ದರು.ಕೂಡಲೇ ನಮ್ಮನ್ನು ರಕ್ಷಣೆ ಮಾಡಿ ಭಾರತಕ್ಕೆ ಕರೆದುಕೊಂಡು ಹೋಗಿ ಎಂದು ಹಕ್ಕಿಪಿಕ್ಕಿ ಜನಾಂಗದ ತಂಡ ವಿಡಿಯೋ ಮಾಡಿ ಮನವಿ ಮಾಡಿದೆ. ಈ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯಕ್ಕೆ ಸಂಬಂಧಿಕರು ಮನವಿ ಮಾಡಿದ್ದಾರೆ.

Continue Reading

ಚಾಮರಾಜನಗರದಲ್ಲಿ ಪಕ್ಷಕ್ಕಾಗಿ ದುಡಿದವರು ಬಹಳಷ್ಟು ನಾಯಕರು ಇದ್ದಾರೆ ; ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

ಭ್ರಷ್ಟಾಚಾರ ಸೇರಿದಂತೆ ಎಲ್ಲವನ್ನೂ ತಿಂದು ಜೀರ್ಣಿಸಿಕೊಂಡು ಮೆಟ್ಟಿ ನಿಲ್ತೇವೆ ಎಂಬ ಮನಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ ಇದೆ.. ಇದು ಬಹಳ ದಿನ ನಡೆಯೋದಿಲ್ಲ.. ಈ ಸರ್ಕಾರದ ವಿರುದ್ಧ ಅತಿ ಶೀಘ್ರದಲ್ಲಿ ಹೋರಾಟ ಮಾಡ್ತೇವೆ ಎಂದು ನಿಖಿಲ್ ಅವರು ಎಚ್ಚರಿಕೆ ನೀಡಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಮುಂದುವರಿಯುತ್ತಾ ಎಂಬ ವಿಚಾರ ಸಂಬಂಧ ಮಾತನಾಡಿದ ಅವರುಇದರ ಬಗ್ಗೆ ರಾಜ್ಯ ಮಟ್ಟದಲ್ಲಿ ಎರಡು ಪಕ್ಷಗಳಿಂದ ಯಾವುದೇ ಚರ್ಚೆ ಬಂದಿಲ್ಲ. ವರಿಷ್ಠರ ಬಳಿ ಆನ್ ಟೇಬಲ್ ನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಮೈತ್ರಿ ವಿಚಾರ […]

Continue Reading

ಬೆಳಗಾವಿ | 400 ಕೋಟಿ ದರೋಡೆ ಪ್ರಕರಣ ; ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಪೊಲೀಸ್ ವಶಕ್ಕೆ

ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ. ಈ ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್‌ಐಟಿ ಪರಿಶೀಲನೆಗೆ ತೆಗೆದುಕೊಂಡಿದೆ. ಎಸ್‌ಐಟಿ ತನಿಖೆಯ ವಿರುದ್ಧವೇ ದೂರುದಾರ ಸಂದೀಪ್ ಪಾಟೀಲ್ ಇತ್ತೀಚೆಗೆ ಆರೋಪಗಳನ್ನು […]

Continue Reading