ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳು ಆಸ್ತಿಯಲ್ಲಿನ ಹಕ್ಕು ಕೇಳಬೇಡಿ

ಆಸ್ತಿ ವಿಚಾರವಾಗಿ ನಡೆಯುತ್ತಿರುವ ಹಗ್ಗಜಗ್ಗಾಟದಿಂದಾಗಿ ರಕ್ತ ಸಂಬಂಧಗಳು ಹಾಳಾಗುತ್ತಿವೆ. ಕುಟುಂಬಗಳು ಒಡೆದು ಹೋಗುತ್ತಿರುವುದು ಸಾಮಾಜಿಕ ಸ್ವಾಸ್ಥ್ಯಕ್ಕೆ ಮಾರಕವಾಗಿದೆ. ಹೀಗಾಗಿ, ಜನಪ್ರತಿನಿಧಿಗಳು ಮತ್ತು ಸರ್ಕಾರವು ಈ ಕಾನೂನಿನ ಸಾಧಕ-ಬಾಧಕಗಳನ್ನು ಚರ್ಚಿಸಿ, ಸಂಬಂಧಗಳನ್ನು ಕೆಡಿಸುವ ಇಂತಹ ನಿಯಮಗಳನ್ನು ಹಿಂಪಡೆಯಬೇಕು ಎಂದು ಸ್ವಾಮೀಜಿ ಕರೆ ನೀಡಿದ್ದಾರೆ. ಕಾನೂನುಗಳು ಯಾವಾಗಲೂ ಜನರ ಹಿತವನ್ನು ಕಾಯುವಂತಿರಬೇಕು ಮತ್ತು ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು. ಆದರೆ, ಪ್ರಸ್ತುತ ಇರುವ ಆಸ್ತಿ ಹಂಚಿಕೆ ಕಾನೂನು ಜನಹಿತಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಆದ್ದರಿಂದ ಸರ್ಕಾರವು ತಕ್ಷಣವೇ ಎಚ್ಚೆತ್ತುಕೊಂಡು ಈ […]

Continue Reading

ಶಿವಮೊಗ್ಗ | ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ಥ್ರೋಬಾಲ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಕಳೆದ 125 ವರ್ಷಗಳಿಂದ ಸಮಾಜದಲ್ಲಿ ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯುವಲ್ಲಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಪಾತ್ರ ಅತ್ಯಂತ ದೊಡ್ಡದು. ಒತ್ತಡದ ಬದುಕಿನಲ್ಲಿ ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಬಣ್ಣಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ವಕೀಲ ಮಿತ್ರರಲ್ಲಿ ಕ್ರೀಡಾ ಮನೋಭಾವ ಮತ್ತು ಸೌಹಾರ್ದತೆಯನ್ನು ವೃದ್ಧಿಸಲು ಈ ಕ್ರೀಡಾಕೂಟವು ಒಂದು ಉತ್ತಮ ವೇದಿಕೆಯಾಗಿದೆ ಎಂದರು.

Continue Reading

ಕೊಹ್ಲಿ ಅಬ್ಬರ ; ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು

ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ ಮತ್ತು ಜೋಶ್ ಹ್ಯಾಜಲ್‌ವುಡ್ ಅವರು ತಲಾ ಒಂದು ವಿಕೆಟ್ ಪಡೆದರು. ಗೆಲುವಿಗೆ 206 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಆರ್ ಸಿಬಿ, 26 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಜಾಕೋಬ್ ಬೆಥೆಲ್ 14 ರನ್‌ಗಳಿಗೆ ಔಟಾದರು.ನಂತರ ದೇವದತ್ ಪಡಿಕ್ಕಲ್(55) ಹಾಗೂ ವಿರಾಟ್ ಕೊಹ್ಲಿ(81) ಅವರ ಭರ್ಜರಿ ಶತಕದ ಜೊತೆಯಾಟ ಹಾಗೂ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ ತಂಡ, 18.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ […]

Continue Reading

ಶಿವಮೊಗ್ಗ | ಅಪ್ರಾಪ್ತನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ

ಘಟನೆಯಲ್ಲಿ ಮಚ್ಚೊಂದು ಅಪ್ರಾಪ್ತನ ತಲೆಯಲ್ಲಿ ಸಿಲುಕಿಕೊಂಡಿದ್ದು, ಆ ಸ್ಥಿತಿಯಲ್ಲಿಯೇ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಸದ್ಯ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಗಂಭೀರವಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಟೈಲ್ಸ್ ಕೆಲಸ ಮಾಡುವ 17 ವರ್ಷದ ಎಂದು ಗುರತಿಸಲಾಗಿದೆ.ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆತುಂಗಾ ನಗರ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆಯ ಸಂಬಂಧ ಪೊಲೀಸ್ ಮಾಹಿತಿ ಪ್ರಕಾರ, ಘಟನೆಯಲ್ಲಿ ಯುವಕ ಸ್ಥಿತಿ ಗಂಭೀರವಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವುದರಿಂದ ಆತ ಮಾತನಾಡುವ […]

Continue Reading

ಮಣಿಪಾಲ | ರಸ್ತೆ ಮಧ್ಯೆಯೇ ಯುವಜೋಡಿಯ ಸರಸಸಲ್ಲಾಪ

ಆದರೆ ಹಿಂದಿಯಲ್ಲಿ ಮಾತನಾಡಲು ಆ ವ್ಯಕ್ತಿ ನಿರಾಕರಿಸುತ್ತಾರೆ. ಸ್ವಲ್ಪ ಸಮಯದ ಇಬ್ಬರೂ ಅಲ್ಲಿಂದ ಹೊರಟು ಹೋಗುತ್ತಾರೆ. ರೊಮ್ಯಾನ್ಸ್ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಸಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋ, ಸಭ್ಯತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯಗಳ ಕಲ್ಪನೆ ಹಾಗೂ ಸಾಮಾನ್ಯ ಸ್ಥಳಗಳಲ್ಲಿ ಪ್ರೇಮಿಗಳ ನಡವಳಿಕೆಯ ಮಿತಿಗಳ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

Continue Reading

ಶಿವಮೊಗ್ಗ | ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪತ್ರಕರ್ತರ ಮಕ್ಕಳ ಸಾಧನೆಗೆ ಅಭಿನಂದನೆ

ಸಾತ್ವಿಕ ಪತ್ರಿಕೆ ಸಂಪಾದಕ ಸತೀಶ್ ರವರ ಪುತ್ರ ಎಂ. ಎಸ್. ಸಾತ್ವಿಕ್ ಶೇ. ೮೦.೬೦ ಅಂಕ ಗಳಿಸಿದ್ದಾರೆ. ಧ್ರುವ ಎಸ್. ಹೆಗಡೆ* ಶೇ.೯೫.೫೦ ಸಾಧನೆ ಮಾಡಿದ್ದಾರೆ. ಈತ ಶಿವಮೊಗ್ಗ ವಿಕಾಸ ಪ್ರೌಢಶಾಲೆ ವಿದ್ಯಾರ್ಥಿಯಾಗಿದ್ದು, ವಿಜಯವಾಣಿ ಶಿವಮೊಗ್ಗ ಬ್ಯೂರೋ ಮುಖ್ಯ ಉಪಸಂಪಾದಕ ಸಂದೇಶ ಹೆಗಡೆ ಹಾಗೂ ಆಶಾ ಹೆಗಡೆ ದಂಪತಿ ಪುತ್ರ.ಪತ್ರಕರ್ತ ಆದಿತ್ಯಪ್ರಸಾದ್ ಹಾಗೂ ಡಾ. ಮೈತ್ರೇಯಿರವರ ಪುತ್ರ ಸಿದ್ಧಾರ್ಥ ಎ. ಕಶ್ಯಪ ೬೨೫ಕ್ಕೆ ೬೦೦ ಅಂಕಗಳನ್ನು ಗಳಿಸಿ ಹೆಮ್ಮೆ ತಂದಿದ್ದಾರೆ. ಪತ್ರಕರ್ತೆ ಪದ್ಮಿನಿ ವಿಶ್ವನಾಥ್ ಮತ್ತು ವಿಶ್ವನಾಥ್ […]

Continue Reading

ನಿರ್ಮಾಪಕಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸ್ಯಾಂಡಲ್​ವುಡ್​ಗೆ ಎಂಟ್ರಿ

‘ಅಣ್ಣ ಫ್ರಮ್​ ಮೆಕ್ಸಿಕೋ’ ಟೀಸರ್ ರಿಲೀಸ್​ ಈವೆಂಟ್ ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು. ಈ ಸಂದರ್ಭ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ, ಚಿತ್ರದ ನಾಯಕ ನಟ ಡಾಲಿ ಧನಂಜಯ್, ನಟಿ ರೀಷ್ಮಾ ನಾಣಯ್ಯ, ನಿರ್ದೇಶಕ ಶಂಕರ್‌ ಗುರು, ಸಹ ನಿರ್ಮಾಪಕರಾದ ಸತ್ಯ ರಾಯಲ್, […]

Continue Reading

ಶಿವಮೊಗ್ಗ | ಶಾಲಾ-ಕಾಲೇಜುಗಳ ಹೆಚ್ಚುವರಿ ಶುಲ್ಕ ವಿರುದ್ಧ ಕರವೇ ಕಾವಲು ಪಡೆ ಆಕ್ರೋಶ

ಶಿವಮೊಗ್ಗದಲ್ಲಿನ ಅನೇಕ ಖಾಸಗಿ ಶಾಲಾ-ಕಾಲೇಜುಗಳು ಅತೀ ಹೆಚ್ಚು ಶುಲ್ಕ ವಸೂಲಿಸುತ್ತಿದ್ದರೂ, ಇದುವರೆಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದು ಅನುಮಾನಾಸ್ಪದವಾಗಿದೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯ ತಿಳಿದಿದ್ದರೂ ಮೌನ ವಹಿಸಿರುವುದು ಪ್ರಶ್ನಾರ್ಥಕವಾಗಿದೆ ಎಂದು ಸಂಘಟನೆ ತಿಳಿಸಿದೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿರುವುದನ್ನು ಉಲ್ಲೇಖಿಸಿದ ಸಂಘಟನೆ, ಉಚಿತ ಹಾಗೂ ಗುಣಮಟ್ಟದ ಶಿಕ್ಷಣವನ್ನು ಎಲ್ಲರಿಗೂ ಒದಗಿಸಲು ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದೆ. ಇದರಿಂದ ಶ್ರೀಮಂತರ ಮಕ್ಕಳಿಗೆ ಮಾತ್ರ ಉತ್ತಮ ಶಿಕ್ಷಣ ದೊರೆಯುತ್ತಿದ್ದು, ಬಡ ಮಕ್ಕಳಿಗೆ ಸಮಾನ […]

Continue Reading

ಪುತ್ತೂರು | ಬಿಜೆಪಿ ಮುಖಂಡನ ಮಗನ ಅತ್ಯಾಚಾರ ಪ್ರಕರಣ ; ಸಂತ್ರಸ್ತೆಗೆ ಪ್ರತಿ ತಿಂಗಳು ಪಾಲನೆ ಹಣ ನೀಡಲು ಹೈಕೋರ್ಟ್ ಆದೇಶ

ಇಂದು ಕೃಷ್ಣ ಜೆ. ರಾವ್ ಅವರು ಪ್ರಕರಣ ರದ್ದುಪಡಿಸಲು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಮಧ್ಯಂತರ ಆದೇಶವನ್ನು ನೀಡಿತು.ಇದೇ ವೇಳೆ, ಮೊದಲ ಕಂತಿನ 75 ಸಾವಿರ ರೂಪಾಯಿಯನ್ನು ಒಂದು ವಾರದೊಳಗೆ ಮಗುವಿನ ತಾಯಿಗೆ ಪಾವತಿಸಿ, ನಂತರ ಪ್ರತೀ ತಿಂಗಳು ಪಾವತಿ ನೀಡಬೇಕೆಂದು ನ್ಯಾಯಾಲಯ ಸೂಚಿಸಿದೆ. ಈ ಷರತ್ತಿನ ಆಧಾರದಲ್ಲಿ, ಮುಂದಿನ ಆದೇಶಗಳವರೆಗೆ ಪ್ರಕರಣದ ಎಲ್ಲಾ ಮುಂದಿನ ವಿಚಾರಣೆಗಳನ್ನು ಹೈಕೋರ್ಟ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

Continue Reading