ಎವೆರೆಸ್ಟ್ ಏರಿ ಇಳಿಯುತ್ತಿದ್ದ ಪರ್ವತಾರೋಹಿಗಳಿಬ್ಬರು ಸಾವು
ಆದರೆ ದುರದೃಷ್ಟವಶಾತ್ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲವೆಂದು ನೇಪಾಳದ ಪರ್ವತಾರೋಹಣ ನಿರ್ವಾಹಕರ ಸಂಘದ ಪ್ರಧಾನ ಕಾರ್ಯದರ್ಶಿ ರಿಶಿ ಭಂಡಾರಿ ತಿಳಿಸಿದ್ದಾರೆ.
Continue Readingಆದರೆ ದುರದೃಷ್ಟವಶಾತ್ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲವೆಂದು ನೇಪಾಳದ ಪರ್ವತಾರೋಹಣ ನಿರ್ವಾಹಕರ ಸಂಘದ ಪ್ರಧಾನ ಕಾರ್ಯದರ್ಶಿ ರಿಶಿ ಭಂಡಾರಿ ತಿಳಿಸಿದ್ದಾರೆ.
Continue Readingಮೈತ್ರಿ ಭವಿಷ್ಯಕ್ಕೆ ದೇವೇಗೌಡರ ಸ್ಪರ್ಧೆ ನಿರ್ಣಾಯಕ ಹಿಂದಿನ ಚುನಾವಣೆಯಲ್ಲಿ ದೇವೇಗೌಡರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮೇಲ್ಮನೆಗೆ ಆಯ್ಕೆಯಾಗಿದ್ದರು. ಆದರೆ, 2024ರ ಲೋಕಸಭಾ ಚುನಾವಣೆಗೂ ಮುನ್ನ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಕೈಜೋಡಿಸಿದ್ದರಿಂದ ರಾಜಕೀಯ ಸಮೀಕರಣಗಳು ಸಂಪೂರ್ಣ ಬದಲಾಗಿವೆ. ರಾಜಕೀಯ ವಿಶ್ಲೇಷಕರ ಪ್ರಕಾರ, 93 ವರ್ಷದ ದೇವೇಗೌಡರು ಮತ್ತೊಮ್ಮೆ ಕಣಕ್ಕಿಳಿದರೆ ಅದು ಮುಂಬರುವ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಡಿಯ ಐದು ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ 2028 ರ ವಿಧಾನಸಭಾ ಚುನಾವಣೆಗಳವರೆಗೆ ಉಭಯ ಪಕ್ಷಗಳ […]
Continue Readingಇದಲ್ಲದೆ, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕೆ.ಡಿ.ಪಿ ಸಭೆಯಲ್ಲೂ ಸಹ ಗ್ರಾಹಕರ ವಿದ್ಯುತ್ ಸಂಪರ್ಕಿತ ದೂರುಗಳ ಬಗ್ಗೆ ಕರೆ ಅವರು ಫೋನ್ ಸ್ವೀಕರಿಸುತ್ತಾರೆ ಎಂದು ಗ್ರಾಹಕರು ಸಚಿವರಿಗೆ ನೇರವಾಗಿ ದೂರು ನೀಡಿದ್ದರು . ಕಾಮಗಾರಿ ನಿರ್ಲಕ್ಷ್ಯ ಮತ್ತು ಸುಳ್ಳು ಮಾಹಿತಿ ನೀಡಿದ ಆರೋಪಇತ್ತೀಚೆಗೆ ಬೀಸಿದ ಭಾರಿ ಗಾಳಿ ಮತ್ತು ಮಳೆಗೆ ಉಳವಿ ಶಾಖಾ ಸ್ಥಳಕ್ಕೆ 25 ವಿದ್ಯುತ್ ಕಂಬಗಳು ನೆಲಸಮಗೊಂಡು ವಿದ್ಯುತ್ ಸರಬರಾಜು ಸಂಪೂರ್ಣ ವ್ಯತ್ಯಯವಾಗಿತ್ತು . ಇಂತಹ ತುರ್ತು ಪರಿಸ್ಥಿತಿಯಲ್ಲಿ ಸ್ಥಳಕ್ಕೆ ಭೇಟಿ ನೀಡಿ […]
Continue Readingಈ ಹಿಟ್ ಪಾರ್ಟಿ ಕೇವಲ ಹೆಸರಿಗೆ ಮಾತ್ರ ಸೀಮಿತವಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಜನ ಈ ಪಾರ್ಟಿಯನ್ನು ಫಾಲೋ ಮಾಡಲು ಆರಂಭಿಸಿದ್ದಾರೆ. ‘ನಾವು ಜಿರಲೆಗಳಿಗೆ ಹೆದರುವುದಿಲ್ಲ, ಅವುಗಳನ್ನು ಮಟ್ಟಹಾಕಲು ನಮ್ಮ ಬಳಿ ಅಸ್ತ್ರಗಳಿವೆ’ ಎಂಬ ಸ್ಲೋಗನ್ಗಳು ವೈರಲ್ ಆಗುತ್ತಿವೆ. ಜಿರಲೆಗಳು ಎಲ್ಲಿಯೇ ಕಾಣಿಸಿಕೊಂಡರೂ ಹಿಟ್ ಸ್ಪ್ರೇ ಅಥವಾ ಲಕ್ಷ್ಮಣರೇಖೆ ಬಳಸಿ ಅವುಗಳನ್ನು ಶಮನ ಮಾಡಲು ನಾವು ಸಿದ್ಧರಿದ್ದೇವೆ ಎಂದು ಹಿಟ್ ಪಾರ್ಟಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದಾರೆ.
Continue Reading“ಇದು ನಾವೆಲ್ಲರೂ ಕಾಳಜಿ ವಹಿಸುವ ವಿಚಾರ. ಅದರ ಲಾಭವೇನು? ನಿಮಗೆ ಮೀಸಲಾತಿ ನೀಡಲಾಗಿದೆ. ಪೋಷಕರಿಬ್ಬರು ಕಲಿತಿದ್ದಾರೆ, ಅವರು ಉತ್ತಮ ಕೆಲಸದಲ್ಲಿದ್ದಾರೆ. ಅವರು ಉತ್ತಮ ಆದಾಯ ಪಡೆಯುತ್ತಿದ್ದಾರೆ. ಆದರೆ ಅವರ ಮಕ್ಕಳಿಗೆ ಮತ್ತೆ ಮೀಸಲಾತಿ ಬೇಕಂತೆ. ಅವರು ಮೀಸಲಾತಿಯಿಂದ ಹೊರಬರಬೇಕು” ಎಂದು ನ್ಯಾ.ನಾಗರತ್ನ ಹೇಳಿದರು. ಅರ್ಜಿದಾರರ ಪೋಷಕರು ಇಬ್ಬರೂ ರಾಜ್ಯ ಸರ್ಕಾರಿ ನೌಕರರಾಗಿದ್ದು, ಅವರನ್ನು ಮೀಸಲಾತಿಯಿಂದ ಹೊರಗಿಡುವುದನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು […]
Continue Reading2022ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಡಾ!!. ಬೆನಕ ಪ್ರಸಾದ್ ಅವರು ಇನ್ಮುಂದೆ ಮುಂದಿನ ಆದೇಶದವರೆಗೆ ಶಿವಮೊಗ್ಗ (ಎ) ಉಪ ವಿಭಾಗದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯನ್ನು ಹೊರಲಿದ್ದಾರೆ. ಇದೇ ವೇಳೆ, ಪ್ರಸ್ತುತ ಶಿವಮೊಗ್ಗ ಉಪ ವಿಭಾಗದ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಬಾಬು ಆಂಜನಪ್ಪ ಅವರನ್ನು ಸರ್ಕಾರ ದಿಢೀರನೆ ವರ್ಗಾವಣೆಗೊಳಿಸಿದೆ. ಆದರೆ ಅವರಿಗೆ ಯಾವುದೇ ನೂತನ ಹುದ್ದೆ ಅಥವಾ ಕರ್ತವ್ಯದ ಸ್ಥಳವನ್ನು ಇಲಾಖೆ ಇನ್ನು ನಿಗದಿಪಡಿಸಿಲ್ಲ.
Continue Reading“ವಿದೇಶಿ ನೆಲದಲ್ಲಿ ಭಾರತವನ್ನು ಪದೇ ಪದೇ ಅವಮಾನಿಸುವ ರಾಹುಲ್ ಗಾಂಧಿಯವರಿಗೆ, ದೇಶಭಕ್ತಿ ಅಥವಾ ಪ್ರಜಾಪ್ರಭುತ್ವದ ಬಗ್ಗೆ ಯಾರಿಗೂ ಉಪನ್ಯಾಸ ನೀಡುವ ನೈತಿಕ ಅಧಿಕಾರವೇ ಉಳಿದಿಲ್ಲ. ದಶಕಗಳಿಂದ ಸಂವಿಧಾನವನ್ನು ಯಾರು ದುರ್ಬಲಗೊಳಿಸಿದ್ದಾರೆಂದು ದೇಶದ ಜನರಿಗೆ ಚೆನ್ನಾಗಿ ತಿಳಿದಿದೆ. ಕಳೆದ ಹತ್ತು ವರ್ಷಗಳಿಂದ ಅದರ ಪಾವಿತ್ರ್ಯವನ್ನು ಪುನಃಸ್ಥಾಪಿಸಲು, ಬಡವರನ್ನು ಸಬಲೀಕರಣಗೊಳಿಸಲು ಮತ್ತು ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಕನಸನ್ನು ನನಸು ಮಾಡಲು ಅವಿಶ್ರಾಂತವಾಗಿ ಶ್ರಮಿಸಿದ ನಾಯಕತ್ವವನ್ನು ಅವರು ಗುರುತಿಸಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಮಾನ್ಯ ಶ್ರೀ ನರೇಂದ್ರ […]
Continue Readingಮಂಜುನಾಥ್ ಮಲ್ಲಂಗಿ ಅವರು ಮಾತನಾಡಿ, ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು. ಮಕ್ಕಳು ಪೋಷಕರನ್ನೇ ಅನುಕರಿಸುವುದರಿಂದ ಕುಟುಂಬದಲ್ಲಿ ನೈತಿಕ ಮೌಲ್ಯಗಳು ಬಲವಾಗಿರಬೇಕು ಎಂದು ಹೇಳಿದರು. ಮಾದಕ ಪದಾರ್ಥಗಳ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಯುವಜನತೆ ಮಾದಕ ವ್ಯಸನ, ಆನ್ಲೈನ್ ಗೇಮ್ ಹಾಗೂ ಆನ್ಲೈನ್ ಜೂಜಿನಂತಹ ದುಶ್ಚಟಗಳಿಂದ ದೂರವಿರಬೇಕು ಎಂದು ಕರೆ ನೀಡಿದರು. ಕಳೆದ ಒಂದು ವಾರದಿಂದ ಮಾದಕ ವ್ಯಸನ ಮತ್ತು ಜೂಜಿನ ವಿರುದ್ಧ ಜಾಗೃತಿ ಅಭಿಯಾನ ನಡೆಸಿ ಯುವ ಸಮಾವೇಶ ಆಯೋಜಿಸಿರುವ […]
Continue Readingಈ ಹಿಂದೆ ರಾಜ್ಯಾದ್ಯಂತ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ತರಗತಿಗಳು ಪ್ರಾರಂಭವಾಗುವ ಮೊದಲು ‘ರಾಷ್ಟ್ರೀಯ ಗೀತೆ’ ಹಾಡಬೇಕೆಂಬ ನಿರ್ದೇಶನಗಳನ್ನು ನೀಡಲಾಗಿತ್ತು. ಈ ನಿಯಮವನ್ನು ಈಗ ಮದರಸಾಗಳಿಗೂ ವಿಸ್ತರಿಸಲಾಗುತ್ತಿದೆ. ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ, ವಿದ್ಯಾರ್ಥಿಗಳು ‘ಜನ ಗಣ ಮನ’ ರಾಷ್ಟ್ರಗೀತೆಯ ಜೊತೆಗೆ ‘ವಂದೇ ಮಾತರಂ’ ಹಾಡಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಕಳೆದ ಗುರುವಾರ ಈ ವಿಷಯದ ಕುರಿತು ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸುವೇಂದು […]
Continue Reading