ಶಿವಮೊಗ್ಗ | ಕೇಂದ್ರ ಕಾರಾಗೃಹಕ್ಕೆ ಕರೆತರುತ್ತಿದ್ದ ಆರೋಪಿ ಸಿಬ್ಬಂದಿ ದಬ್ಬಿ ಪರಾರಿ

ನ್ಯಾಯಾಲಯದ ಆದೇಶದಂತೆ ಅರಣ್ಯ ಉಪವಲಯ ಅಧಿಕಾರಿಗಳಾದ ಸುನೀಲ್ ಡಿ. ಕುಂಬಾರ್, ಇಬ್ರಾಹಿಂ, ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಅವರು ಇಲಾಖಾ ವಾಹನದಲ್ಲಿ ಆರೋಪಿಯನ್ನು ಶಿವಮೊಗ್ಗಕ್ಕೆ ಕರೆದೊಯ್ಯುತ್ತಿದ್ದರು. ಮಧ್ಯಾಹ್ನ 2 ಗಂಟೆ‌ ಹೊತ್ತಿಗೆ ವಾಹನವು ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ತಲುಪಿದಾಗ, ತನಗೆ ಹಸಿವಾಗುತ್ತಿದೆ. ಊಟ ಕೊಡಿಸುವಂತೆ ಆರೋಪಿ ವೆಂಕಟೇಶ್ ಸಿಬ್ಬಂದಿಗೆ ತಿಳಿಸಿದ್ದ. ಸಿಬ್ಬಂದಿಯನ್ನು ದಬ್ಬಿ ಪರಾರಿ: ಘಟನೆಯ ತಕ್ಷಣ ಸಿಬ್ಬಂದಿ ಬಟ್ಟೆಮಲ್ಲಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಶೋಧ ನಡೆಸಿದರೂ […]

Continue Reading

ವಿಜಯನಗರ | ಪ್ರೊಬೇಷನರಿ ಪಿಎಸ್‌ಐ ದೊರೆನಾಯ್ಕ್ ಬಂಧನ

ಘಟನೆಗೆ ಸಂಬಂಧಿಸಿದಂತೆ ಹಗರಿಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪ್ರೊಬೇಷನರಿ ಪಿಎಸ್‌ಐ ದೊರೆನಾಯ್ಕ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Continue Reading

ಐಎಸ್​ಒ ಪ್ರಮಾಣ ಪತ್ರ ಪಡೆದ ದ.ಭಾರತದ ಶಿವಮೊಗ್ಗದ ಮೊದಲ‌ ರಾಘವೇಂದ್ರ ಸ್ವಾಮಿ ಮಠ

ISO 9001:2015– ಗುಣಮಟ್ಟ ನಿರ್ವಹಣಾ ವ್ಯವಸ್ಥೆ. ISO 14001:2015– ಪರಿಸರ ನಿರ್ವಹಣಾ ವ್ಯವಸ್ಥೆ. ISO 45001: 2018– ಔದ್ಯೋಗಿಕ ಆರೋಗ್ಯ ಮತ್ತು ಸುರಕ್ಷತಾ ನಿರ್ವಹಣಾ ವ್ಯವಸ್ಥೆ.ಹೀಗೆ ಮೂರು ಹಂತದ ಪ್ರಶಸ್ತಿಯನ್ನು ಪಡೆದ ಮೊದಲ ಮಠವಾಗಿದೆ. ಇವು ಕೇವಲ ಪ್ರಮಾಣ ಪತ್ರಗಳಲ್ಲ. ಇದು ಮಠವನ್ನು‌ ಅಂತಾರಾಷ್ಟ್ರೀಯ ಮಟ್ಟಕ್ಕೆ ಕರೆದುಕೊಂಡು‌ ಹೋಗಿವೆ. ಮಠದ ಆಡಳಿತದಲ್ಲಿನ ಪಾರರ್ದಶಕತೆ, ಗುಣಮಟ್ಟ, ಪರಿಸರ ಕಾಳಜಿ ಹಾಗೂ ಸುರಕ್ಷತೆಯ ಬಗ್ಗೆ ಪರಿಶೀಲಿಸಿ, ಜಾಗತಿಕ‌ ಮಟ್ಟದಲ್ಲಿ ಧೃಢೀಕರಿಸುವ ಮಾನ್ಯತೆಗಳಾಗಿವೆ. ಅಲ್ಲದೆ ಐಎಸ್​ಒದವರು ಶ್ರೀ ರಾಘವೇಂದ್ರ ಸೇವಾ ಸಮಿತಿ […]

Continue Reading

ಶಿವಮೊಗ್ಗ | ವಸತಿ ಶಾಲೆಗಳ ಮಹಿಳಾ ಕೇರ್‌ಟೇಕರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜು.28 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-200266 ಹಾಗೂ ಶಿವಮೊಗ್ಗ ಮತ್ತು ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದುಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ನಗರದಲ್ಲಿ ಎಲ್ಲೆಂದರಲ್ಲಿ, ಕೈ ತೋರಿಸಿದ ಕಡೆಯಲ್ಲ ಸಿಟಿ ಬಸ್ ನಿಲ್ಲಿಸುವಂತಿಲ್ಲ..! ಆಟೋಗಳಿಗೂ ಸೂಚನೆ…

ರ್ಯಾಪಿಡೋ ಅಥವಾ ಅಂತಹ ಯಾವುದೇ ಸಂಸ್ಥೆಯು ಸಾರಿಗೆ ಸೇವೆ ಆರಂಭಿಸಿದಲ್ಲಿ ಸರ್ಕಾರದ ಮಾರ್ಗಸೂಚಿಯನುಸಾರ ಅನುಮತಿ ನೀಡಲಾಗುವುದು. ಮಾನ್ಯತೆ ಪಡೆಯದೇ, ದಾಖಲೆಗಳಿಲ್ಲದೆ ಅನಧಿಕೃತವಾಗಿ ವಾಹನ ಚಲಾಯಿಸುತ್ತಿದ್ದಲ್ಲಿ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದರು. ಆಟೋ ಚಾಲಕರು ಯಾವುದೇ ಅವಘಡಗಳು ನಡೆಯದಂತೆ ವಿಶೇಷ ಕಾಳಜಿ ವಹಿಸಿ. ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಬನ್ನಿ. ಶಾಲಾ ಮಕ್ಕಳ ಪ್ರಯಾಣದ ಸಂದರ್ಭದಲ್ಲಿ ಸಂಚಾರಿ ನಿಯಮಗಳನ್ನು ಅನುಸರಿಸಿ. ನಗರದಲ್ಲಿ 5665 ನೋಂದಾಯಿತ ಆಟೋಗಳಿವೆ. ಆಟೋದಲ್ಲಿ ಚಾಲಕ-ಮಾಲಕರ, ಪೊಲೀಸ್‌ ಇಲಾಖೆಯ ನೋಂದಣಿ ಹೊಂದಿರುವ ಮಾಹಿತಿ ಫಲಕವನ್ನು […]

Continue Reading

ಶಿವಮೊಗ್ಗ | ಸಾಲ ಬಾಧೆಯಿಂದ ಮನನೊಂದು ಆಟೋ ಚಾಲಕ ಆತ್ಮಹತ್ಯೆಗೆ ಶರಣು

ಇದರಿಂದ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗಿದ್ದ ಮಂಜುನಾಥ್ ಎಂದು ತಿಳಿದುಬಂದಿದೆ. ತಮ್ಮ ಜೀವನೋಪಾಯದ ಮುಖ್ಯ ಆಧಾರವಾಗಿದ್ದ ಆಟೋ ಕೈತಪ್ಪಿದ್ದಕ್ಕೆ ಒತ್ತಡಕ್ಕೆ ಒಳಗಾಗಿದ್ದ ಮಂಜುನಾಥ್ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿಯಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಇಬ್ಬರ ವಿರುದ್ಧ ಕೇಸು ದಾಖಲಿಸಿರುವ ಮೃತ ಮಂಜುನಾಥ್ ಪತ್ನಿ ಶಿವಮೊಗ್ಗ ದೊಡ್ಡಪೇಟೆ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

SIR | ಬಿಎಲ್ ಓಗಳಿಗೆ 6 ಸಾವಿರ ರೂ. ಗೌರವ ಧನ ; ಚುನಾವಣಾ ಆಯೋಗದಿಂದ ಸಿಹಿ ಸುದ್ದಿ

ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದಲ್ಲಿ ತೊಡಗಿರುವ ಕೆಲಸದ ಪ್ರಮಾಣ ಮತ್ತು ಸ್ವರೂಪವನ್ನು ಪರಿಗಣಿಸಿ, ಆಯೋಗವು ಈ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬ BLO ಮತ್ತು BLO ಮೇಲ್ವಿಚಾರಕರಿಗೆ ಅವರ ವಾರ್ಷಿಕ ಸಂಭಾವನೆಯ ಜೊತೆಗೆ ₹6,000 ಒಂದು ಬಾರಿಯ ಗೌರವಧನವನ್ನು ನೀಡಲು ಅನುಮೋದಿಸಿದೆ ಎಂದು ತಿಳಿಸಲು ನಿರ್ದೇಶಿಸಲಾಗಿದೆ.

Continue Reading

ಶಿವಮೊಗ್ಗ | ಮದ್ಯಪಾನ ಮಾಡಿ ಸಿಟಿಬಸ್ ಚಾಲನೆ ; ಮೂವರು ಚಾಲಕರ ಡಿಎಲ್ ರದ್ದತಿಗೆ ಸೂಚನೆ

ಅಲ್ಲದೆ ಚಾಲಕರ ಚಾಲನಾವಿರುದ್ಧ ಮೋಟಾರು ವಾಹನ ಕಾಯ್ದೆ ಅನ್ವಯಪರವಾನಗಿಯನ್ನು ಅಮಾನತು ಮಾಡುವಂತೆ ಪ್ರಾದೇಶಿಕ ಸಾರಿಗೆ ಇಲಾಖೆಗೆ ಶಿಫಾರಸು ಮಾಡಿದ್ದಾರೆ.

Continue Reading