ಮದರಸಾಗಳಲ್ಲಿ ‘ವಂದೇ ಮಾತರಂ’ ಹಾಡುವುದು ಈಗ ಕಡ್ಡಾಯ : ಸಿಎಂ ಸುವೆಂದು ಸರ್ಕಾರ ಆದೇಶ

ಈ ಹಿಂದೆ ರಾಜ್ಯಾದ್ಯಂತ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ತರಗತಿಗಳು ಪ್ರಾರಂಭವಾಗುವ ಮೊದಲು ‘ರಾಷ್ಟ್ರೀಯ ಗೀತೆ’ ಹಾಡಬೇಕೆಂಬ ನಿರ್ದೇಶನಗಳನ್ನು ನೀಡಲಾಗಿತ್ತು. ಈ ನಿಯಮವನ್ನು ಈಗ ಮದರಸಾಗಳಿಗೂ ವಿಸ್ತರಿಸಲಾಗುತ್ತಿದೆ. ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ, ವಿದ್ಯಾರ್ಥಿಗಳು ‘ಜನ ಗಣ ಮನ’ ರಾಷ್ಟ್ರಗೀತೆಯ ಜೊತೆಗೆ ‘ವಂದೇ ಮಾತರಂ’ ಹಾಡಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಕಳೆದ ಗುರುವಾರ ಈ ವಿಷಯದ ಕುರಿತು ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸುವೇಂದು […]

Continue Reading

ಶಿವಮೊಗ್ಗ | ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹಿಸಿ ನಡೆಸುತ್ತಿರುವ ವಕೀಲರ ಸಂಘದ ಪ್ರತಿಭಟನೆಗೆ ಕರವೇ,ಸ್ವಾಭಿಮಾನಿ ಬಣ ಬೆಂಬಲ

ಹೀಗಾಗಿಯೇ ಇದರ ಅನಾನುಕೂಲತೆಗಳನ್ನು ಮನನ ಮಾಡಿಕೊಂಡಿರುವ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಧರಣಿಗೆ ಬೆಂಬಲಿಸಿದೆ ಇದರ ಗಂಭೀರತೆ ರಾಜ್ಯ ಸರ್ಕಾರ ಗೊತ್ತು ಮಾಡಿಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ಈ ಪತ್ರ ನಡೆಯ ವಿರುದ್ದ ಭಾರಿ ಪ್ರತಿಭಟನೆಗೆ ಕರವೇ ಸ್ವಾಭಿಮಾನಿ ಬಣ ಮುಂದಾಗುತ್ತದೆ ಎಂದು ಈ ಮೂಲಕ ಎಚ್ಚರಿಸುತ್ತದೆ ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಮೂಲಕ ನ್ಯಾಯವಾದಿಗಳ ಹೋರಾಟಕ್ಕೆ ಬೆಂಬಲಿಸಿದೆ.

Continue Reading

ಸೊರಬ | ಗ್ರಾಮ‌ಲೆಕ್ಕಿಗ ಆತ್ಮಹತ್ಯೆ..!

ತನ್ನ ಮಗನ ಸಾವಿನ ಕುರಿತು ಅನುಮಾನವಿದೆ ಎಂದು ಕರಿಬಸವರಾಜ್ ತಂದೆ ಬಸವರಾಜ್ ನೀಡಿದ ದೂರಿನ ಅನ್ವಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

Continue Reading

ಸಿನಿಮಾ, ಕಿರುತೆರೆ ಸಂಭಾಷಣೆಕಾರ ಮಾಳೂರಿನ‌ ನಂದೀಶ್ ಹೃದಯಾಘಾತದಿಂದ ಮೃತ

ನಂದೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವರ ಸ್ವಗ್ರಾಮ ಮಾಳೂರಿನ ನಿವಾಸದಲ್ಲಿ ಅವಕಾಶ ಕಲ್ಪಿಸಲಾಗಿದೆ. ಗುರುವಾರ ಇಂದು ಮಧ್ಯಾಹ್ನ 12:30 ಕ್ಕೆ ಅಲ್ಲಿಯೇ ಅಂತ್ಯಸಂಸ್ಕಾರ ನಡೆಯಲಿದೆ. ನಂದೀಶ್​ರ ಅಕಾಲಿಕ ನಿಧನಕ್ಕೆ ಚಿತ್ರರಂಗ ಹಾಗೂ ಕಿರುತೆರೆಯ ಗಣ್ಯರು, ನಿರ್ದೇಶಕರು ಮತ್ತು ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.

Continue Reading

3 ವರ್ಷದ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ದಿನಾಂಕ: 01.07.2026 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 15 ರಿಂದ 23 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ರಿಂದ 25 ವರ್ಷಗಳ ವಯೋಮಿತಿ ಇರಬೇಕು. ಲಭ್ಯವಿರುವ ಸಂಸ್ಥೆಗಳು ಮತ್ತು ಸೀಟುಗಳ ವಿವರ: ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) – 22 ಸೀಟುಗಳುಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) – 12 ಸೀಟುಗಳುಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ಆಂಧ್ರಪ್ರದೇಶ) – 03 ಸೀಟುಗಳುಭಾರತೀಯ […]

Continue Reading

ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ. 25 ರ ಸೋಮವಾರ ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ […]

Continue Reading

ಶಿವಮೊಗ್ಗ | ನವಜಾತ ಶಿಶು ಪತ್ತೆ

ಕೂಡಲೇ ಸ್ಥಳಕ್ಕೆ ಬಂದ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮತ್ತು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಶಿಶುವಿನ ಆರೈಕೆ ಮಾಡಿ ಆಂಬುಲೆನ್ಸ್‌ನಲ್ಲಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಬಗ್ಗೆ ಕರೆ ಬಂದ ಕೂಡಲೇ ಆರೋಗ್ಯ ಇಲಾಖೆ ಸಿಬ್ಬಂದಿ ಕಳುಹಿಸಿ, ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಕಂಡು ಬಂದಿದ್ದರಿಂದ ಶಿವಮೊಗ್ಗ ಮೆಗ್ಗಾನ್ […]

Continue Reading

ಶಿವಮೊಗ್ಗ | ಸೈಬರ್ ವಂಚನೆಗೆಗೊಳಗಾದ ಮಹಿಳಾ ಅಧಿಕಾರಿ

ಕೆಲವೇ ಹೊತ್ತಿಗೆ ಮೊಬೈಲ್ ಅನ್ನು ಹ್ಯಾಕ್ ಮಾಡಲಾಗಿದೆ.ಹ್ಯಾಕ್ ಮಾಡಿದ ಆ್ಯಪ್ ಮೂಲಕ ದೂರುದಾರರು ಶಿವಮೊಗ್ಗದ ಸಿ.ಇ.ಎನ್.‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. https://www.facebook.com/share/v/1CsQZzwiaE

Continue Reading

ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ (ವಿದ್ಯುತ್ ಮಗ್ಗಗಳ) ಅಭಿವೃದ್ಧಿ ನಿಗಮ ಅಧ್ಯಕ್ಷರರಾದ ಚೇತನ್ ಗೌಡರವರಿಂದ ಸಚಿವ ಮುನಿಯಪ್ಪ ಭೇಟಿ

ಈ ಮನವಿಗೆ ಸ್ಪಂದಿಸಿದ ಸಚಿವರು, ಸಾರ್ವಜನಿಕರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದರು ಎಂದು ಚೇತನ್ ಗೌಡ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ಕಾವೇರಿ ಹ್ಯಾಂಡ್ ಲೂಮ್ ಅಧ್ಯಕ್ಷರಾದ ಗಣೇಶ್ ರವರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ನೀರಿನಲ್ಲಿ ಮುಳುಗಿ ಬಾಲಕ ದುರ್ಮರಣ

ವಿಷಯ ತಿಳಿದ ತಕ್ಷಣ ಸ್ಥಳೀಯ ಮೀನುಗಾರರು ನದಿಗೆ ಇಳಿದು , ಯುವಕನನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ. ಸದ್ಯ ಈ ಸಂಬಂಧ ದೊಡ್ಡಪೇಟೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Continue Reading