ಮಾಧುರ್ಯಭರಿತ ಧ್ವನಿಯಿಂದಲೇ ಅದೆಷ್ಟೋ ಜನರ ಮನಗೆದ್ದಿದ್ದ “ಜಾನಕಿ ಅಮ್ಮ” ಇನ್ನಿಲ್ಲ

ಎಸ್‌.ಜಾನಕಿ ಅವರಿಗೆ ಈವರೆಗೂ ನಾಲ್ಕು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿವಿಧ ರಾಜ್ಯಗಳಿಂದ 33 ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬಹುಮುಖ ಪ್ರತಿಭೆಯ ಗಾಯಕಿಯಾಗಿ ವ್ಯಾಪಕವಾಗಿ ಅವರು ಮೆಚ್ಚುಗೆ ಪಡೆದಿದ್ದರು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಸಂಗೀತ ನಿರ್ದೇಶಕ ಇಳಯರಾಜ ಅವರೊಂದಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದರು. 1960, 1970 ಮತ್ತು 1980 ರ ದಶಕಗಳಲ್ಲಿ ಪಿ.ಬಿ. ಶ್ರೀನಿವಾಸ್ , ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಡಾ. ರಾಜ್‌ಕುಮಾರ್ ಜೊತೆಗೆ ಆಪ್ತ ಒಡನಾಟ ಹೊಂದಿದ್ದರು. ಹೆಚ್ಚೂಕಡಿಮೆ ಡಾ.ರಾಜ್‌ಕುಮಾರ್‌ ಅವರ ಎಲ್ಲಾ ಚಿತ್ರಗಳಲ್ಲೂ ಎಸ್‌.ಜಾನಕಿ ಅವರ […]

Continue Reading

ಶಿವಮೊಗ್ಗ | ಪಿಎಸ್ಐ ನಾರಾಯಣ ಮಧುಗಿರಿ ತಂಡದಿಂದ ಭರ್ಜರಿ ಕಾರ್ಯಾಚರಣೆ ನಕಲಿ ಬಂಗಾರ ಅಡವಿಟ್ಟವರು ಅರೆಸ್ಟ್

ವಿವರ ಕೆಳಕಂಡಂತಿರುತ್ತದೆ : ಪಂಜಾಬ್ ನ್ಯಾಶನಲ್ ಬ್ಯಾಂಕ್ ಸವಾರ್ ಲೈನ್ ರಸ್ತೆ ಶಿವಮೊಗ್ಗ ದಲ್ಲಿ 163.300 ಗ್ರಾಂ ಅಡ ಇಟ್ಟು 7,62,557/- ರೂ ಸಾಲ ವರ್ತಕರ ಸೌಹಾರ್ಧ ಸಂಘ ನಿಯಮಿತ ತೀರ್ಥಹಳ್ಳಿ ದಲ್ಲಿ 75.844 ಗ್ರಾಂ ಅಡ ಇಟ್ಟು 9,33,000/- ರೂ ಸಾಲಪಡೆದಿರುತ್ತಾನೆ. ಸಿರಿ ಸೌಹಾರ್ಧ ಕ್ರೆಡಿಟ್ ಆಪರೇಟಿವ್ ಸಂಘ, ಆಲ್ಕೋಳ ಶಿವಮೊಗ್ಗ ದಲ್ಲಿ 75.01 ಗ್ರಾಂ ಅಡ ಇಟ್ಟು 7,43,000/- ರೂ ಸಾಲಡಿ.ಸಿ.ಸಿ ಬ್ಯಾಂಕ್ ಗೋಪಾಳ ಶಿವಮೊಗ್ಗ ದಲ್ಲಿ 48.28 ಗ್ರಾಂ ಅಡ ಇಟ್ಟು 1,79,000/- […]

Continue Reading

ಶಿವಮೊಗ್ಗ | ಬೈಕ್‌ನ ಪೆಟ್ರೋಲ್ ಖಾಲಿಯಾಗಿದೆಯಂತ ಹುಡುಗ-ಹುಡುಗಿ ಮಧ್ಯೆ ರಸ್ತೆಯಲ್ಲೇ ಗಲಾಟೆ

ರಸ್ತೆಯಲ್ಲೇ ಇಬ್ಬರೂ ಜೋರಾಗಿ ಗಲಾಟೆ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ ಸಾರ್ವಜನಿಕರೊಬ್ಬರು, ತಕ್ಷಣವೇ 112 ತುರ್ತು ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ.ವಿಷಯ ತಿಳಿಯುತ್ತಿದ್ದಂತೆಯೇ ಇಆರ್‌ವಿ (ERV) ಪೊಲೀಸ್ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಅಲ್ಲಿ ಜಗಳ ನಿಲ್ಲಿಸಿ ವಿಚಾರಣೆ ನಡೆಸಿದಾಗ ಪೆಟ್ರೋಲ್ ಖಾಲಿಯಾದ ಕಾರಣಕ್ಕೆ ಗಲಾಟೆ ನಡೆದಿರುವುದು ಬೆಳಕಿಗೆ ಬಂದಿದೆ. ತದನಂತರ ಇಬ್ಬರಿಗೂ ಬುದ್ಧಿವಾದ ಹೇಳಿದ ಪೊಲೀಸರು, ಅವರವರ ಮನೆಗೆ ಕಳುಹಿಸಿದ್ದಾರೆ.

Continue Reading

ಶಿವಮೊಗ್ಗ | ಬಿಸಿಯೂಟ ನೌಕರರ ಧರಣಿ ಸತ್ಯಾಗ್ರಹ

ಇದಲ್ಲದೆ, ಆರೋಗ್ಯ ವಿಮೆ ಜಾರಿಗೊಳಿಸುವುದು, ಮಾಸಿಕ ₹10,000 ಪಿಂಚಣಿ ನೀಡುವುದು, ನಿವೃತ್ತಿ ಹೊಂದಿದ ನೌಕರರಿಗೆ ಬಾಕಿ ಇರುವ ಸೌಲಭ್ಯಗಳನ್ನು ಬಿಡುಗಡೆ ಮಾಡುವುದು, ಸುಸಜ್ಜಿತ ಅಡುಗೆ ಕೇಂದ್ರಗಳನ್ನು ನಿರ್ಮಿಸಿ ಸ್ವಚ್ಛ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವುದು, ಬೇಸಿಗೆ, ದಸರಾ ಹಾಗೂ ಚುನಾವಣಾ ಅವಧಿಯಲ್ಲಿಯೂ ವೇತನ ನೀಡುವುದು, ಕರ್ತವ್ಯದ ವೇಳೆ ಅಪಘಾತ ಅಥವಾ ಮರಣ ಸಂಭವಿಸಿದರೆ ₹25 ಲಕ್ಷ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿದರು. ಕಳೆದ 25 ವರ್ಷಗಳಿಂದ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿ […]

Continue Reading

ಶಿವಮೊಗ್ಗ | ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 13 ರಂದು ನೇರ ಸಂದರ್ಶನ

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಪ್ರವೇಶ ಉಚಿತವಾಗಿರುತ್ತದೆ. ನೇರ ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್,ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆಗಳು: 9108235132,/ 9380663606 ಮೂಲಕ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಗಳು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಕೃಷಿ ಇಲಾಖೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ಕೃಷಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜು. 24 ರೊಳಗಾಗಿ ಸಲ್ಲಿಸಬೇಕೆಂದಯ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ರಬ್ಬರ್ ನೆಲಹಾಸು-ಸೈಲೇಜ್ ಬ್ಯಾಗ್ ವಿತರಣೆಗೆ ಅರ್ಜಿ ಆಹ್ವಾನ

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜು. 18 ರೊಳಗಾಗಿ ಸಲ್ಲಿಸುವಂತೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಪ್ರಸನ್ನ ಕೆ.ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Continue Reading

ಶಿವಮೊಗ್ಗ | BMW ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಈಗ ಪೊಲೀಸರ ಅತಿಥಿ

ಬಂಧಿತ ಆರೋಪಿಯಿಂದ ಅಂದಾಜು 1,10,000/- ರೂಪಾಯಿ ಮೌಲ್ಯದ ಒಟ್ಟು 02 ಕೆಜಿ 65 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಗಾಂಜಾ ಸಾಗಾಟಕ್ಕೆ ಬಳಸಲಾಗಿದ್ದ ಐಷಾರಾಮಿ ಬಿಎಂಡಬ್ಲ್ಯು ಕಾರು ಹಾಗೂ ಒಂದು ಮೊಬೈಲ್ ಫೋನ್‌ ಅನ್ನು ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಗೃಹಜ್ಯೋತಿ ಯೋಜನೆಯ ಮನೆ-ಮನೆ ಪರಿಶೀಲನೆ ಕಾರ್ಯ ; ನೀವು ನೀಡಬೇಕಿದೆ ಈ ದಾಖಲೆ!

ಅದಕ್ಕೆ ಮನೆಯಲ್ಲಿ ವಾಸವಾಗಿರುವವರ ಬಳಿ ಸಹಿ ಪಡೆದು ತೆರಳುತ್ತಿದ್ದಾರೆ‌.ಗೃಹಜ್ಯೋತಿ ಯೋಜನೆಯ ಮರು ಪರಿಶೀಲನೆ ಈ ಹಿಂದೆ ಆನ್‌ಲೈನ್​ನಲ್ಲಿ ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಿದವರು ಈಗ ಮನೆಗೆ ಬರುವ ಮೆಸ್ಕಾಂ ಸಿಬ್ಬಂದಿಗೆ ತಮ್ಮ ಮಾಹಿತಿಯನ್ನು ನೀಡಬೇಕು. ಈ ವೇಳೆ ಆನ್​​ಲೈನ್​​ನಲ್ಲಿ ಅರ್ಜಿ ತುಂಬುವ ವೇಳೆ ಮನೆಯಲ್ಲಿ ಇರುವವರ ಫೋಟೋವನ್ನು ತೆಗೆದುಕೊಂಡು ಅಪ್​​ಲೋಡ್ ಮಾಡುತ್ತಾರೆ. ಜೊತೆಗೆ ಆಧಾರ್​​ನಲ್ಲಿರುವ ಮೊಬೈಲ್ OTP ಬರುತ್ತದೆ. ಇದರಿಂದ ಎಲ್ಲ ಗೃಹ ಜ್ಯೋತಿ ಬಳಕೆದಾರರು ಕಡ್ಡಾಯವಾಗಿ ಆಧಾರ್​​ನಲ್ಲಿರುವ ಮೊಬೈಲ್ ನಂಬರ್ ಇಟ್ಟುಕೊಳ್ಳಬೇಕು. ಒಂದು ವೇಳೆ ಆಧಾರ್​​ನಲ್ಲಿನ […]

Continue Reading