ಶಿವಮೊಗ್ಗ | ರಸ್ತೆಯಲ್ಲಿ ಪಲ್ಟಿಯಾದ ಖಾಸಗಿ ಬಸ್, ಹಲವರಿಗೆ ಗಾಯ ; ಗಾಯಳುಗಳನ್ನ ಭೇಟಿಯಾಗಿ ಸಾಂತ್ವನ ಧೈರ್ಯ ತುಂಬಿದ ಸಂಸದ ಬಿ. ವೈ. ಆರ್

ಆದರೆ, ಅದೇ ಕ್ಷಣದಲ್ಲಿ ಬೈಕ್ ಸವಾರ ಮತ್ತೆ ಎಡಕ್ಕೆ ಬಂದ ಕಾರಣ, ಆತನನ್ನು ಉಳಿಸಲು ಚಾಲಕ ಅನಿವಾರ್ಯವಾಗಿ ಬಸ್ಸನ್ನು ಮತ್ತೆ ಬಲಕ್ಕೆ ಸರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಭರದಲ್ಲಿ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿದೆ. ಸ್ಥಳೀಯರು, ದಾರಿಯಲ್ಲಿ ಹೋಗುತ್ತಿದ್ದ ಇತರೆ ವಾಹನ ಸವಾರರು ತಕ್ಷಣ ಗಾಯಾಳುಗಳನ್ನು ರಕ್ಷಿಸಿದ್ದರೆ. ತಕ್ಷಣವೇ ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಕೆಲವರನ್ನು ಶಿವಮೊಗ್ಗದ […]

Continue Reading

ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಆಶಾ ಭೋಂಸ್ಲೆ ಅವರ ನಿಧನದ ಸುದ್ದಿ ತೀವ್ರ ದುಃಖ ಉಂಟುಮಾಡಿದೆ : ಸಚಿವ ಮಧು ಬಂಗಾರಪ್ಪ ಸಂತಾಪ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (1967) ಚಿತ್ರದ “ಯಾಕೋ ಏನೋ”, ದೂರದ ಬೆಟ್ಟ ಚಿತ್ರದ “ಸವಾಲು ಹಾಕಿ ಸೋಲಿಸಿ”, ಹಾಗೂ ಮತ್ತೆ ಮುಂಗಾರು ಚಿತ್ರದ “ಹೇಳದೆ ಕಾರಣ” ದಂತಹ ಮರೆಯಲಾಗದ ಗೀತೆಗಳನ್ನು ಅವರು ಕರುನಾಡಿಗೆ ನೀಡಿದ್ದಾರೆ. ಅವರ ಈ ಕೊಡುಗೆಯನ್ನು ಕರ್ನಾಟಕ ಸದಾ ಸ್ಮರಿಸುತ್ತದೆ. ಅವರ ಸಂಗೀತವು ತಲೆಮಾರುಗಳನ್ನು ಮೀರಿ ನಿಂತಿದ್ದು, ಮುಂಬರುವ ಪೀಳಿಗೆಗೂ ಸ್ಫೂರ್ತಿಯಾಗಲಿದೆ. ಅವರ ಕುಟುಂಬ, ಅಪಾರ ಅಭಿಮಾನಿಗಳು ಹಾಗೂ ಸಂಗೀತ ಲೋಕಕ್ಕೆ ಅವರ ಅಗಲಿಕೆ ನೋವನ್ನು ಬರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ […]

Continue Reading

ಶಿವಮೊಗ್ಗ | ವೈನ್ ಶಾಪ್ ಗಳೊಂದಿಗೆ ತುಂಗಾ ನಗರ ಪೊಲೀಸರ ತಿಂಗಳ ಸಂಬಂಧ ; ಅಸಹಾಯಕತೆಯಲ್ಲಿ ನಾಗರಿಕರು

ನಿನ್ನೆ ದಿವಸ ಒಬ್ಬ ವ್ಯಕ್ತಿಯ ತಲೆಗೆ ಪೆಟ್ಟಾಗಿ ವೈನ್ ಶಾಪ್ ಪಕ್ಕದಲ್ಲಿ ಇರುವ ರಾಜಕಾಲುವೇ ಮಧ್ಯ ಇರುವ ಒಂದು ಸ್ಲಾಬ್ ಮೇಲೆ ಮಲಗಿದ್ದು ಹಾಗೂ ಮಾನ್ಯ ಉಸ್ತುವಾರಿ ಸಚಿವರು ಕೆಲವು ದಿನಗಳ ಹಿಂದೆ ಇದೆ ವೈನ್ ಶಾಪ್ ಮುಂಭಾಗದಲ್ಲಿ ಇರುವ ಖಾಲಿ ಜಾಗದಲ್ಲಿ ದೊಡ್ಡ ಕಾರ್ಯಕ್ರಮ ಮಾಡುವ ಮೂಲಕ ರಸ್ತೆಗೆ ಬಂಗಾರಪ್ಪ ಹೆಸರು ಅಂತ ಇಟ್ಟು ತಂದೆಯ ಗುಣಗಾನ ಮಾಡಿದ್ದರು. ನಿನ್ನೆ ದಿವಸ ಅದೇ ಜಾಗದಲ್ಲಿ ಹಾಗೂ ರಸ್ತೆ ಫುಟ್ ಪಾತ್ ಗಳಲ್ಲಿ ರಾಜರೋಷವಾಗಿ ಯಾವದೇ ನಿರ್ಭೀತಿ […]

Continue Reading

ಶಿವಮೊಗ್ಗ | ಆಪರೇಷನ್ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

ಇಂದು ಮಹಾನಗರ ಪಾಲಿಕೆ ಅಧಿಕಾರಿಗಳು, ಸಂಚಾರಿ ಪೊಲೀಸರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ಈ ಒಂದು ಕಾರ್ಯಾಚರಣೆಯು ಭಗಷಹ ಆಗಿದೆ ಸಂಪೂರ್ಣವಾಗಿ ಮುಗಿದಿಲ್ಲ. ಈ ಒಂದು ಕಾರ್ಯಾಚರಣೆ ಸಂಬಂಧ ಸಂಚಾರ ವೃತ್ತ ನಿರೀಕ್ಷಕರಾದ ದೇವರಾಜ್ ಅವರು ನಮ್ಮ ಇ-ಕನ್ನಡ ಸುದ್ದಿ ಮಾಧ್ಯಮಕ್ಕೆ ಮಾತನಾಡಿ ಇಂದು ಒಂದು ಹಂತಕ್ಕೆ ಪಾದಚಾರಿ ಮಾರ್ಗಕ್ಕೆ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಮುಂದಿನ ದಿನಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ, ಪರಿಣಾಮಕಾರಿಯಾಗಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಹಾಗೆಯೇ ಬೀದಿ […]

Continue Reading

ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ ; ಗಣ್ಯರ ಕಂಬನಿ

ಗಾಯಕಿ ಅಶಾ ಭೋಸ್ಲೆ ನಿಧನವನ್ನು ಪುತ್ರ ಆನಂದ್ ಭೋಸ್ಲೆ ಖಚಿತಪಡಿಸಿದ್ದಾರೆ. ಅಶಾ ಭೋಸ್ಲೆ ಅಂತಿ ವಿಧಿ ವಿಧಾನ ನಾಳೆ (ಏ.13) ನಡೆಯಲಿದೆ. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಆನಂದ್ ಭೋಸ್ಲೆ ಹೇಳಿದ್ದಾರೆ. ಪಿಯಾ ತು ಅಬ್ ತೋ ಆಜಾ, ಕಜ್ರಾ ಮೊಹಬ್ಬತ್ ವಾಲಾ, ರಂಗೀಲಾ ರೇ ಮತ್ತು ದಿಲ್ ಚೀಜ್ ಕ್ಯಾ ಹೈ ಎಂಬ ಪ್ರಸಿದ್ಧ ಹಾಡುಗಳ ಮೂಲಕ ಹೆಸರುವಾಸಿಯಾದ ಆಶಾ ಭೋಸ್ಲೆ ಅವರು ಈ ವರ್ಷದ ಸೆಪ್ಟೆಂಬರ್ 8ರಂದು 93ನೇ […]

Continue Reading

ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ ; DC ವಿರುದ್ಧ CSK ಗೆ ಜಯ

ಬೃಹತ್ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಪಾತುಮ್ ನಿಸ್ಸಂಕ 41 ರನ್, ಕೆಎಲ್ ರಾಹುಲ್ 18 ರನ್ ಗಳಿಸಿ ಭರವಸೆ ಮೂಡಿಸಿದರಾದರೂ ವೇಗವಾಗಿ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಮಧ್ಯಮ ಕ್ರಮಾಂಕ ಕುಸಿತ ಕಂಡಿದ್ದರ ಪರಿಣಾಮ ಡೆಲ್ಲಿ ತಂಡದ ರನ್ ಚೇಸಿಂಗ್ ನಿಧಾನವಾಯಿತು. ಬಳಿಕ ಟ್ರಿಸ್ಟಾನ್ ಸ್ಟಬ್ಸ್ 38 ಎಸೆತಗಳಲ್ಲಿ 60 ರನ್ ಗಳಿಸಿ ತಂಡಕ್ಕೆ ನೆರವಾದರಾದರೂ ಏಕಾಂಗಿ ಹೋರಾಟ ಫಲಿಸಲಿಲ್ಲ. ಉಳಿದ ಬ್ಯಾಟ್ಸ್ ಮನ್ ಗಳು ಒಂದು ಅಂಕಿ ಸ್ಕೋರ್ ಗಳಿಸಿ ಪೆವಿಲಿಯನ್ ಗೆ ನಡೆದರು.ಬ್ಯಾಟಿಂಗ್ […]

Continue Reading

ದಾವಣಗೆರೆ ಉಪಚುನಾವಣೆಯಲ್ಲಿ ಪ್ರಚಾರಕ್ಕೆ ನಕಾರ ; ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದ ಸುರ್ಜೆವಾಲ

ಆದರೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹ್ಮದ್ ಅವರು ಒತ್ತಾಯ ಮಾಡಿದ್ದರು. ಇದರಿಂದ ಸಚಿವ ಮಲ್ಲಿಕಾರ್ಜುನ್ ಏಕವಚನದಲ್ಲಿ ನಿಂದನೆ ಮಾಡಿದ್ದು, ಇದು ಅಲ್ಪಸಂಖ್ಯಾತ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರಿಂದ ಜಮೀರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಮತಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎನ್ನುವ ಅನುಮಾನ ಕೂಡ ವ್ಯಕ್ತವಾಗಿತ್ತು. ಆದರೆ ಜಮೀರ್ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ನಿವಾಸಕ್ಕೆ ಆಗಮಿಸಿ ಊಟ ಮಾಡಿ, ಈ ಬಾರಿ ಸಮರ್ಥ್ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತಾರೆ. ನಾನು ಕೇರಳ […]

Continue Reading

ಧಾರವಾಡ | ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ

ಧಾರವಾಡ ಜಿಲ್ಲಾಸ್ಪತ್ರೆ ಎದುರು ದೊಡ್ಡಮಟ್ಟದಲ್ಲಿ ಜನ ಜಮಾಯಿಸಿದ್ದು, ಸ್ಥಳಕ್ಕೆ ವಿದ್ಯಾಗಿರಿ, ಉಪನಗರ ಹಾಗೂ ಶಹರ ಠಾಣೆಯ ಪೊಲೀಸರೂ ಭೇಟಿ ನೀಡಿದ್ದಾರೆ.

Continue Reading

ಶಿವಮೊಗ್ಗ | ದ್ವಿತೀಯ ಪಿಯು ಫಲಿತಾಂಶ ; ಅತ್ಯುತ್ತಮ ಅಂಕ ಪಡೆದ ಸಾಯಿ PU ಕಾಲೇಜಿನ ಸೋನಿಯಾ. R. ಗೌಡರಿಗೆ ಶುಭ ಹಾರೈಕೆ

ಸೋನಿಯಾ ಅವರು ವಿದ್ಯಾಭ್ಯಾಸದ ಆರಂಭದ ದಿನದಿಂದಲೂ ಶ್ರದ್ದೆಯಿಂದ ಓದುತ್ತ ಬಂದಿದ್ದು ಹಾಗೂ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತಾನು ಓದಿದ ಕಾಲೇಜು ಮತ್ತು ಹೆತ್ತವರಿಗೂ ಕೀರ್ತಿ ತಂದಿದ್ದಾರೆ. ಮುಂದಿನ ಇವರ ಶೈಕ್ಷಣಿಕ ಜೀವನಕ್ಕೆ, ಗುರು ಹಿರಿಯರು,ಕುಟುಂಬಸ್ಥರು, ಪ್ರೀತಿ ಪಾತ್ರರು ಆತ್ಮೀಯರು, ಶುಭಾಶಯಗಳನ್ನು ಕೊರಿದ್ದಾರೆ. ನಮ್ಮ ಇ-ಕನ್ನಡ ಮಾಧ್ಯಮ ವತಿಯಿಂದ ಸಹ ವಿದ್ಯಾರ್ಥಿನಿ ಸೋನಿಯಾ ಅವರಿಗೆ ಆಲ್ ದಿ ಬೆಸ್ಟ್!

Continue Reading

ಶಿವಮೊಗ್ಗ | ಬಿಜೆಪಿಗೆ ಭ್ರಷ್ಟಾಚಾರ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ : ನಾರ್ತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್ ಪ್ರಶ್ನೆ?

ಬಿಜೆಪಿ ಎಂದರೆ ಭ್ರಷ್ಟಾಚಾರದ ಪಕ್ಷ ಅಂತ ಮತ್ತೊಮ್ಮೆ ಈ ಘಟನೆಯಿಂದ ಸಾಬೀತಾಗಿದೆ ಎಂದು ಕುಟುಕ್ಕಿದ್ದಾರೆ. ಬಿಜೆಪಿ, ಆರ್ ಎಸ್ ಎಸ್, ಭ್ರಷ್ಟಾಚಾರಕ್ಕೆ ಈಗ ಮತ್ತೊಂದು ಕೂಡಿ ಸೇರ್ಪಡೆಯಾಗಿದೆ ಎಂದು ವ್ಯಂಗ್ಯವಾಡಿದರು. ಬಿಜೆಪಿ ಅವರಿಗೆ ರಾಜ್ಯ ಕಾಂಗ್ರೆಸ್ ಸಾರ್ಕಾರದ ಮೇಲೆ ಯಾವ ನೈತಿಕತೆ ಇದೆ ಅಂತ ಭ್ರಷ್ಟಾಚಾರದ ಆರೋಪದ ಬಗ್ಗೆ ಮಾತಾಡುತ್ತಾರೆ. ಇಲ್ಲಿಯವರೆಗೆ ಬಿಜೆಪಿ ಆರೋಪಿಸಿರುವ ಯಾವದನ್ನ ಸಹ ನಿರೂಪಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ ಎಂದರು. ಮೊದಲು ನಿಮ್ಮ ಪಕ್ಷದ ಹುಳುಕು ಸರಿಪಡಿಸಿಕೊಳ್ಳಿ ಎಂದು ಬಿಜೆಪಿಗೆ ಕಿವಿ ಮಾತು ಹೇಳಿದ್ದಾರೆ.

Continue Reading