ನನ್ನ ಮೇಲೆ ಕೇಸ್‌ ಕೊಟ್ಟವನಿಗೂ,ಜೀಪಿಗೆ ಬೆಂಕಿ ಹಚ್ಚಿದ ಮುಲ್ಲಾನಿಗೂ ಏನು ಸಂಬಂಧ? ಸಿ.ಟಿ ರವಿ ಆಕ್ರೋಶ..!

ಪಹಲ್ಗಾಂ ನಲ್ಲಿ ಕಲ್ಮಾ ಹೇಳದಿದ್ದಕ್ಕೆ ಸಾಯಿಸಿದ್ರಲ್ಲ ಅದಕ್ಕೆ ಏನು ಹೇಳ್ತೀರಾ? ನನ್ನ ಮೇಲೆ ಕೇಸ್‌ ಕೊಟ್ಟಿರೋನಿಗೂ, ಅವನಿಗೂ ಏನು ಸಂಬಂಧ? ಮೊದಲು ಪೊಲೀಸರು ಈ ಬಗ್ಗೆ ತನಿಖೆ ಮಾಡಲಿ. ಮುಸ್ಲಿಮರಲ್ಲೂ ಒಳ್ಳೆಯವರಿದ್ದಾರೆ, ಆದರೆ ಜಿಹಾದಿಗಳ ಒಳ್ಳೆಯವರು ಅಂತಾ ನಾನು ಹೇಳೋಲ್ಲ ಎಂದರು.

Continue Reading

ವಿದ್ಯಾರ್ಥಿಗಳಿಗೆ ಮಹತ್ವದ ಸಂದೇಶ ನೀಡುವ ಮೂಲಕ ರಾಜೀನಾಮೆ ನೀಡಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ಈ ಸಮಯದಲ್ಲಿ, 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಪರೀಕ್ಷೆಯನ್ನು ಸುಗಮವಾಗಿ ನಡೆಸುವುದು ನಮ್ಮ ಮುಖ್ಯ ಆದ್ಯತೆಯಾಗಿತ್ತು. ಇದಕ್ಕಾಗಿ ‘ಸಂಪೂರ್ಣ ಸರ್ಕಾರಿ ವಿಧಾನ’ (whole of government approach) ಅಡಿಯಲ್ಲಿ ಕೆಲಸ ಮಾಡಲಾಯಿತು. ಇದರಲ್ಲಿ ಭಾರತ ಸರ್ಕಾರದೊಂದಿಗೆ ರಾಜ್ಯ ಸರ್ಕಾರಗಳು, ವಿಶೇಷವಾಗಿ ಜಿಲ್ಲಾಡಳಿತಗಳು ಪ್ರಮುಖ ಪಾತ್ರ ವಹಿಸಿದವು. ಜೊತೆಗೆ, ವಿದ್ಯಾರ್ಥಿಗಳು, ಪೋಷಕರು ಮತ್ತು ಹೆತ್ತವರ ಸಹಕಾರದಿಂದ ಜೂನ್ 21, 2026 ರಂದು ಈ ಪರೀಕ್ಷೆಯು ಪೂರ್ಣಗೊಂಡಿತು. ಮೊದಲ ದಿನದಿಂದಲೇ ನಾನು ಇದರ ಹೊಣೆಗಾರಿಕೆಯನ್ನು ವಹಿಸಿಕೊಂಡೆ ಮತ್ತು ಈ ಪರಿಸ್ಥಿತಿಯಿಂದ […]

Continue Reading

ಶಿವಮೊಗ್ಗ | ಅನೈತಿಕ ಅಡ್ಡೆಯಾದ ಸ್ಪಾಗಳು : ಓರ್ವನ ಬಂಧನ, ಮತ್ತಿಬ್ಬರು ಬಂಧನದಿಂದ ಪಾರಾದರೆ?

ಈ ಹಿಂದೆ ಕೂಡ ಓರ್ವ ಸಂತ್ರಸ್ತ ಹೆಣ್ಣುಮಗಳು ಮಾನ್ಯ ಎಸ್ಪಿ ಕಚೇರಿಗೆ ಬಂದು ವೇಶ್ಯಾವಾಟಿಕೆಗೆ ತಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ನ್ಯಾಯ ಒದಗಿಸಿ ಎಂದು ದೂರು ನೀಡಿದ್ದರು. ಆ ದೂರಿನಲ್ಲಿ ಸಹ ಈ ವಿಜಯಲಕ್ಷ್ಮಿ ಹೆಸರು ಉಲ್ಲೇಖಿಸಿದ್ದರು. ಅಲ್ಲದೆ ಬಡ ಹಾಗೂ ವಿದ್ಯಾರ್ಥಿ ಹೆಣ್ಣುಮಕ್ಕಳನ್ನು ಈ ಜಾಲಕ್ಕೆ ಬಳಸುತ್ತಿದ್ದಾರೆ ಎಂದು ಕೂಡ ಆರೋಪಿಸಿದ್ದರು.ಆದರೆ ಅಂದು ಸಹ ಈ ವಿಜಯಲಕ್ಷ್ಮಿ ಬಚಾವ್ ಆಗಿದ್ದರು. ಈಗ ಪ್ರಸ್ತುತ ಇಂದು ನಡೆದ ಕಾರ್ಯಾಚರಣೆಯಲ್ಲಿ ಸಹ ವಿಜಯಲಕ್ಷ್ಮಿ ಬಂಧನ ಯಾಕೆ ಆಗಿಲ್ಲ? ಎಂಬುದು ನಾಗರಿಕರ […]

Continue Reading

ಶಿವಮೊಗ್ಗ | ನೀಟ್ ಪರೀಕ್ಷೆ ವ್ಯವಸ್ಥೆಯನ್ನು ರದ್ದುಪಡಿಸಿ ಸಿಇಟಿ ವ್ಯವಸ್ಥೆಯನ್ನು ಜಾರಿಗೆ ತನ್ನಿ : ಪಿ .ಎಂ ಮಾಲತೇಶ್ ಆಗ್ರಹ

ನೀಟ್ ಪರೀಕ್ಷಾ ಪದ್ಧತಿಯ ಕಾರಣದಿಂದಾಗಿ ಈ ಹಿಂದೆ ಸಿಇಟಿ ವ್ಯವಸ್ಥೆಯಲ್ಲಿ ಹೆಚ್ಚು ಸ್ಥಾನಗಳನ್ನು ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಪಡೆದುಕೊಳ್ಳಲು ಸಾಧ್ಯವಾಗಿದ್ದ ಅವಕಾಶಗಳು ಹೋಗಿ ,ನಮ್ಮ ರಾಜ್ಯದ ಮಕ್ಕಳ ಪಾಲು ಕಡಿಮೆಯಾಗಿರುತ್ತದೆ. ಕಳೆದ ಆರು ವರ್ಷದಲ್ಲಿ ಹಲವಾರು ಬಾರಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ . ಎಲ್ಲ ಸಂದರ್ಭದಲ್ಲೂ ಹಾಲಿ ಕೇಂದ್ರದ ಶಿಕ್ಷಣ ಸಚಿವರಾಗಿರುವ ಧರ್ಮೇಂದ್ರ ಪ್ರಧಾನ ನೇತೃತ್ವದಲ್ಲಿಯೇ ಪರೀಕ್ಷೆಗಳ ವ್ಯವಸ್ಥೆಯಲ್ಲಿ ವಿಫಲತೆಯಾಗಿದೆ. ನೀಟ್ ಪರೀಕ್ಷಾ ಪದ್ಧತಿಯಲ್ಲಿನ ಲೋಪಗಳು ಪ್ರಶ್ನೆ ಪತ್ರಿಕೆ ಸೋರಿಕೆ ಈ ಹಿನ್ನೆಲೆಯಲ್ಲಿ ಈ ವರ್ಷ […]

Continue Reading

ಶಿವಮೊಗ್ಗ | ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕು : ಎಸ್ಪಿಗೆ ಜಿಲ್ಲಾ ಬಿಜೆಪಿ ಮನವಿ

ಪೋಲೀಸ್ ಇಲಾಖೆಯ ವಾಹನದ ಮೇಲೇರಿ ಕಾಂಗ್ರೆಸ್ ಬಾವುಟವನ್ನು ಹಿಡಿದು ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ ಎಂಬುದರ ಮೂಲಕ ಭಯದ ವಾತಾವರಣವನ್ನು ಸೃಷ್ಠಿಸಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತರ ಈ ವರ್ತನೆ ಮತ್ತು ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ,ನಗರ ಬಿಜೆಪಿ ಒತ್ತಾಯಿಸಿದೆ. ಕಾಂಗ್ರೆಸ್ ಕಾರ್ಯತರು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿರುವ ಈ ಘಟನೆಯ ಸಂಪೂರ್ಣ ದೃಶ್ಯವನ್ನು ತಮ್ಮದೇ ಇಲಾಖೆಯ ಡೋನ್ ಕ್ಯಾಮರದಲ್ಲಿ ಸೆರೆಯಾಗಿದೆ. ಇದನ್ನು ವೀಕ್ಷಿಸಿ ಕ್ರಮ ಜರುಗಿಸುವಂತೆ […]

Continue Reading

ಶಿವಮೊಗ್ಗ | ಕಾಂಗ್ರೆಸ್ ಕಚೇರಿ ನುಗ್ಗಲು ಬಿಜೆಪಿ ಯತ್ನ : ಕಾರ್ಯಕರ್ತರು ಪೊಲೀಸರ ವಶಕ್ಕೆ..!

ಇಷ್ಟಕ್ಕೆ ಮುಗಿಯಲಿಲ್ಲ. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯನ್ನು ಬಿಜೆಪಿ ಕಾರ್ಯಕರ್ತರು ಸೂಕ್ಷ್ಮವಾಗಿ ಗಮನಿಸುತ್ತಿದ್ದರು. ಅಷ್ಟೇ ಅಲ್ಲದೆ ಪ್ರತಿಭಟನೆ ವಿಚಾರವಾಗಿ ಎಸ್‌ಪಿ ಕಚೇರಿಗೆ ಮನವಿಯನ್ನು ಸಲ್ಲಿಸಿದ್ದರು. ಮನವಿ ಸಲ್ಲಿಸಿದ ನಂತರ, ಬೆಳಿಗ್ಗೆ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಮುತ್ತಿಗೆಗೆ ಕೌಂಟರ್ ಕೊಡಲು ಬಿಜೆಪಿ ಕಾರ್ಯಕರ್ತರು ಬಿಜೆಪಿ ಜಿಲ್ಲಾಧ್ಯಕ್ಷ ಎಲ್. ಜಗದೀಶ್ ನೇತೃತ್ವದಲ್ಲಿ ಸಿದ್ಧರಾದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಕಚೇರಿಯ ಎದುರಿದ್ದ ಬ್ಯಾನರ್‌ಗಳನ್ನು ಹರಿದ ಕಾರ್ಯಕರ್ತರು ನೇರವಾಗಿ ಕಾಂಗ್ರೆಸ್ ಕಚೇರಿಯ ಮೇಲೆ ಮೊಟ್ಟೆಯನ್ನು ತೂರಿದರು. ಆದರೆ ಪೊಲೀಸರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ […]

Continue Reading

ಶಿವಮೊಗ್ಗ | ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಯತ್ನ : ಪೊಲೀಸ್ ವಾಹನ ಮೇಲೆಯೇ ಹತ್ತಿ ನಿಂತು ಕೈ ಮುಖಂಡನ ಆಕ್ರೋಶ

ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಜೀಪ್ ಮೇಲೇರಿದ್ದ ಕಾರ್ಯಕರ್ತನನ್ನು ಕೆಳಗಿಳಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು. ರಂಪಾಟ ನಡೆಸಿದ ಪ್ರಮುಖ ಕಾರ್ಯಕರ್ತರನ್ನು ಖಾಕಿ ಪಡೆ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದೆ. ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗದ ಬಿಜೆಪಿ ಕಚೇರಿಯ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಮುಂದುವರಿದಿದೆ.

Continue Reading