ಶಿವಮೊಗ್ಗ | ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ ; ಸಾರ್ವಜನಿಕರೆ ಆತಂಕ ಬೇಡ

ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ ಮಾತನಾಡಿ, 2026 ನೇ ಸಾಲಿನಲ್ಲಿ ರಾಷ್ಟçಮಟ್ಟದಲ್ಲಿ ನಾಗರೀಕ ರಕ್ಷಣೆ, ವೈಮಾನಿಕ ದಾಳಿ ಮತ್ತು ಕರಾಳ ರಾತ್ರಿ ಅಣಕು ಪ್ರದರ್ಶನ ನಡೆಸಲು ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ್ದು ಈ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿಯೂ ಶುಕ್ರವಾರ ಸಂಜೆ 5 ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್ ಏರ್ಪಡಿಸಲಾಗಿದೆ. ಆಕಸ್ಮಿಕ ವಾಯುದಾಳಿ ಅಥವಾ ತುರ್ತು ಪರಿಸ್ಥಿತಿ ಎದುರಾದಾಗ ಸಾರ್ವಜನಿಕರನ್ನು ಹೇಗೆ ಸುರಕ್ಷಿತ ಸ್ಥಳಗಳಿಗೆ ರವಾನಿಸಬೇಕು, ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ನೆರವು ಹೇಗೆ ಒದಗಿಸಬೇಕು […]

Continue Reading

‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ ; ಶಿವಮೊಗ್ಗದಲ್ಲಿ ಜೂನ್ 08, 09, 10, 11, ಮತ್ತು 12 ರಂದು ಸಂದರ್ಶನ

ಕೇವಲ 7 ತಿಂಗಳ ಅಲ್ಪಾವಧಿಯಲ್ಲೇ ಈ ಪೋರ್ಟಲ್ ಮೂಲಕ ನೂರಾರು ಯುವಕ-ಯುವತಿಯರು ಯಶಸ್ವಿಯಾಗಿ ಉದ್ಯೋಗ ಪಡೆದುಕೊಂಡಿದ್ದಾರೆ. ಇದರ ಮುಂದುವರಿದ ಭಾಗವಾಗಿ, ಇದೀಗ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಬೆಂಗಳೂರಿನಲ್ಲಿರುವ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯು ಮಹಿಳಾ ಅಭ್ಯರ್ಥಿಗಳನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತಿದ್ದು, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು. ಈ ಹುದ್ದೆಗಳು ಮಹಿಳೆಯರಿಗೆ ಸುರಕ್ಷಿತ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅತ್ಯುತ್ತಮ ವೇದಿಕೆಯಾಗಿವೆ.10ನೇ ತರಗತಿ, ಪಿಯುಸಿ (PUC), ಡಿಪ್ಲೊಮಾ, ಐಟಿಐ (ITI) ಅಥವಾ ಯಾವುದೇ ಪದವಿ (ಪಾಸ್ […]

Continue Reading

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದಿಂದ ನಿರಂತರ ಕನ್ನಡ ಸೇವೆ ನೂತನ ಧ್ವಜಸ್ಥಂಬ ಉದ್ಘಾಟನೆ ಮತ್ತು ಅನ್ನದಾಸೋಹ

ದೊಡ್ಡಪೇಟೆ ಮಂಜುನಾಥ್ ರವರು ಮಾತನಾಡಿ, ಕನ್ನಡ ಸಂಘಟನೆಗಳ ಏಳಿಗೆಗಾಗಿ ನಿರಂತರ ಪರಿಶ್ರಮದ ಫಲವಾಗಿ ಕನ್ನಡವು ರಾಷ್ಟಾçದ್ಯಂತ ಗಮನ ಸೆಳೆಯುತ್ತಿದೆ. ಇಂದಿನ ಧ್ವಜಾರೋಹಣ ಅರ್ಥಪೂರ್ಣವಾಗಿದ್ದು, ಪ್ರತಿಯೊಂದು ರಸ್ತೆಗಳಲ್ಲಿ ಕನ್ನಡ ಧ್ವಜಸ್ಥಂಬ ಸ್ಥಾಪನೆ ಇಂದಿನ ಅವಶ್ಯಕತೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಹೆಚ್.ಎಸ್.ಕಿರಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಪತ್ರಕರ್ತರು ಮತ್ತು ಸಾಹಿತಿಗಳಾದ ಗಾ.ರಾ.ಶ್ರೀನಿವಾಸ್, ರಘುರಾಜ್ ಮಲ್ನಾಡ್, ಕಾನೂನು ಸಲಹೆಗಾರರಾದ ಅನಿಲ್ ಕುಮಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶಂಕರ ಚೀಲೂರು, ರೋಟರಿ ವಲಯ ಸೇನಾನಿ ಕಿರಣ್ […]

Continue Reading

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಭವಿಷ್ಯ ನುಡಿದಿದ್ದ ಸಾಗರದ ಖ್ಯಾತ ಜ್ಯೋತಿಷಿ ಡಾ.ಸಿ.ಕೊಟ್ರೇಶಯ್ಯ ಕಲ್ಯಾಣಮಠ

ರಾಷ್ಟ್ರ ರಾಜ್ಯಕಾರಣದಲ್ಲಿ ಪಕ್ಷವನ್ನು ಸರ್ವಾಗೀಣ ಅಭಿವೃದ್ಧಿ ಮಾಡುವುದರ ಮೂಲಕ ದಿನಾಂಕ : 26-11-2025 ರಿಂದ 28-06-2027ವರೆಗೆ 2027-2028ರಲ್ಲಿ ರಾಜ್ಯದ ಪ್ರಬಲ ಮುಖ್ಯಮಂತ್ರಿಯಾಗಿ ಮೆರೆಯುವ ಯೋಗವಿದೆ.ದಿನಾಂಕ : 15-10-2021 ರಿಂದ 14-12-2024 ರವರೆಗೆ ಶನಿದಶಾ ಶುಕ್ರಭುಕ್ತಿ ಮೇಷ ಲಗ್ನಕ್ಕೆ ಮಾರಕ ಭುಕ್ತಿಯಾಗಿದ್ದು ಲಗ್ನಾತ್ 12 ರಲ್ಲಿ ಉಚ್ಚನಾಗಿದ್ದು ಸ್ವಲ್ಪದರಲ್ಲಿ ಮುಖ್ಯಮಂತ್ರಿ ಪದವಿ ತಪ್ಪಿ ಉಪಮುಖ್ಯಮಂತ್ರಿಗಳಾಗಿದ್ದಾರೆ. ಶುಕ್ರಭುಕ್ತಿ ಮೇಷ ಲಗ್ನಕ್ಕೆ ಮಾರಕವಾಗಿದ್ದು ಶಾಸ್ತ್ರಕ್ಕೋವಾಗಿ ಮಹಾಮೃತ್ಯಂಜಯಜಪಸಹಿತ 5 ಮೇಕೆ (ಆಡು) ಗುರುಮಠಕ್ಕೆ ದಾನ ಕೊಡಬೇಕು ಮತ್ತು ವಾಹನ ಸ್ತ್ರೀ ವಿಚಾರದಲ್ಲಿ ಹಾಗೂ […]

Continue Reading

ವಿಚ್ಛೇದನಕ್ಕೆ ಮೊರೆ ಹೋದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ

ಈಗ ಇವರಿಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಪ್ರಕ್ರಿಯೆಯ ಭಾಗವಾಗಿ ಇಂದು ಅಥವಾ ಮುಂದಿನ ವಿಚಾರಣೆಯ ದಿನದಂದು ಶುಭಾ ಪೂಂಜಾ ಮತ್ತು ಸುಮಂತ್ ಬಿಲ್ಲವ ಫ್ಯಾಮಿಲಿ ಕೋರ್ಟ್‌ನಲ್ಲಿ ವಿಚಾರಣೆಗೆ ಖುದ್ದಾಗಿ ಹಾಜರಾಗುವ ಸಾಧ್ಯತೆಯಿದೆ. ನಾಲ್ಕು ವರ್ಷಗಳ ಸುಂದರ ಸಂಸಾರದಲ್ಲಿ ಹಠಾತ್ತನೆ ಇಂತಹ ಬಿರುಕು ಮೂಡಲು ನಿಖರವಾದ ಕಾರಣವೇನು ಎಂಬುದು ಇನ್ನು ಅಧಿಕೃತವಾಗಿ ಹೊರಬಂದಿಲ್ಲ. ಮೊಗ್ಗಿನ ಮನಸ್ಸು, ಚಂಡ ಸೇರಿದಂತೆ ಹಲವು ಯಶಸ್ವಿ ಕನ್ನಡ ಸಿನಿಮಾಗಳಲ್ಲಿ ನಟಿಸಿ, ಬಿಗ್ ಬಾಸ್ […]

Continue Reading

ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ರಾಜ್ಯ ಕಾಂಗ್ರೆಸ್ ಘಟಕದಿಂದ ಕಳುಹಿಸಲಾದ ಸಂಭಾವ್ಯ ಪಟ್ಟಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ನಾಲ್ವರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಮತ್ತೊಮ್ಮೆ ಪರಿಷತ್ ಪ್ರವೇಶಕ್ಕೆ ಅವಕಾಶ ನೀಡುವ ಮೂಲಕ ಅವರ ಅನುಭವವನ್ನು ಬಳಸಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಬಲವಾದ ಬಹುಮತವನ್ನು ಹೊಂದಿರುವುದರಿಂದ, ಈ ನಾಲ್ವರೂ ಅಭ್ಯರ್ಥಿಗಳು ಸುಲಭವಾಗಿ ಜಯಗಳಿಸುವ ಸಾಧ್ಯತೆಯಿದೆ.

Continue Reading

ಶಿವಮೊಗ್ಗ | ಸಂಸದ ಬಿ. ವೈ. ರಾಘವೇಂದ್ರರವರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ

ನಮ್ಮ ಹೆಮ್ಮೆಯ ಕರುನಾಡು ಕೃಷಿ, ತಂತ್ರಜ್ಞಾನ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದ್ದು, ಪ್ರಾದೇಶಿಕ ಆಶೋತ್ತರಗಳನ್ನು ಈಡೇರಿಸುವಲ್ಲಿ ನಿಮ್ಮ ನಾಯಕತ್ವ ಯಶಸ್ವಿಯಾಗಲಿ, ನಮ್ಮ ಶ್ರೇಷ್ಠ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನಿಮ್ಮ ಆಡಳಿತ ಸಹಕಾರ, ಸಮನ್ವಯ ಹಾಗೂ ಸಾರ್ಥಕತೆಯಿಂದ ಮುನ್ನಡೆಯಲಿ ಎಂದು ಆಶಿಸುತ್ತಾ, ನಮ್ಮ ಶಿವಮೊಗ್ಗ ಕ್ಷೇತ್ರವೂ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ನಿಮ್ಮ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿರ್ವಹಿಸುತ್ತೀರಿ ಎನ್ನುವ ಸದಾಶಯದೊಂದಿಗೆ ಮತ್ತೊಮ್ಮೆ ತಮಗೆ ನನ್ನ ಆದರಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು ಎಂದು […]

Continue Reading

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ; ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು. ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಹಿನ್ನೆಲೆಯಲ್ಲಿ ಅತ್ಯಂತ ಅಪರೂಪದ ಹಾಗೂ ಶಕ್ತಿಶಾಲಿ ‘ಮಾಲವ್ಯ ಯೋಗ’ದ ಮುಹೂರ್ತವನ್ನು ನಿಗದಿಪಡಿಸಲಾಗಿತ್ತು. ತುಲಾ ಲಗ್ನದಲ್ಲಿ ಡಿಕೆಶಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪ್ರಸ್ತುತ ಜಾತಕದಲ್ಲಿ ಗುರು ಗ್ರಹವು ಉಚ್ಚ ಸ್ಥಿತಿಯಲ್ಲಿದ್ದು, ದಶಮ ಭಾವ ಬಲವಾಗಿರುವುದರಿಂದ, ಮುಂಬರುವ ದಿನಗಳಲ್ಲಿ ಎಷ್ಟು ದೊಡ್ಡ ಸವಾಲುಗಳು ಎದುರಾದರೂ […]

Continue Reading

ಶಿವಮೊಗ್ಗ | ಆಕಾಶವಾಣಿಗೆ 90 ವರ್ಷದ ಸಂಭ್ರಮಾಚರಣೆ

ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸತೀಶ್ ಕುಮಾರ್ ಅಂಡಿಂಜಿ ಅವರು ಪತ್ರಿಕೆ ಮತ್ತು ಆಕಾಶವಾಣಿ ಬರಹದ ವ್ಯತ್ಯಾಸ ತಿಳಿಸುಸುವುದರೊಂದಿಗೆ ಆಕಾಶವಾಣಿ ನಿಖರ ಹಾಗೂ ಸತ್ಯನಿಷ್ಟೆಗೆ ಹೆಸರಾಗಿದೆ ಮತ್ತು ತನ್ನ ಬಾಲ್ಯದ ಗೆಳೆಯ ಆಕಾಶವಾಣಿ ಆಗಿತ್ತು ಎಂದರು. ಆಕಾಶವಾಣಿಯ ತಾಂತ್ರಿಕ ವಿಭಾಗದ ಮುಖ್ಯಸ್ಥ ಎಸ್.ಎಸ್.ಕೃಷ್ಣಪ್ಪ ಮಾತನಾಡಿ, ಇಂದು ರೇಡಿಯೋ ಕೇವಲ ರೇಡಿಯೋದಲ್ಲಿ ಅಷ್ಟೇ ಅಲ್ಲದೆ ಮೊಬೈಲ್ ಆ್ಯಪ್ ಹಾಗು ಡಿಜಿಟಲ್ ಮಿಡಿಯಾದಲ್ಲಿ ಜಗತ್ತಿನಾದ್ಯಂತ ಕೇಳಬಹುದು ಎಂದರು.ನಾಟಕ ರಚನೆ, ಉದ್ಘೋಷಕರ ಬರವಣಿಗೆ, ಕೃಷಿ ಬರವಣಿಗೆ, ಜಾನಪದ ಬರವಣಿಗೆ ಬಗ್ಗೆ […]

Continue Reading

ಶಿವಮೊಗ್ಗ | ಡಿ.ಕೆ. ಶಿವಕುಮಾರ್ ಪ್ರಮಾಣವಚನ ; ಕೆಪಿಸಿಸಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪನವರ ನೇತೃತ್ವದಲ್ಲಿ, ಹೈಯಗ್ರಿವ ಪ್ರಸಾದ ವಿನಿಯೋಗ, ಸಂಭ್ರಮಾಚಾರಣೆ

ಪ್ರತಿಯೊಂದು ಸಮಾಜಕ್ಕೂ, ಧರ್ಮಕ್ಕೂ, ಸಮನಂತರವಾಗಿ.. ಕೆಲಸ ಮಾಡುವ ಮೂಲಕ ರಾಜ್ಯದ ಆದರ್ಶ ಮುಖ್ಯಮಂತ್ರಿಯಾಗಿ ಇನ್ನು 12 ವರ್ಷಗಳ ಕಾಲ ರಾಜ್ಯ ಸರ್ಕಾರ ಸೇವೆ ಮಾಡಲಿ ಮುಖ್ಯಮಂತ್ರಿ ಆಗಿದ್ದು ಭಗವಂತನಲ್ಲಿ ಪ್ರಾರ್ಥಿಸುತ್ತಾ. ಈಗಿರುವ ಪಂಚ ಗ್ಯಾರಂಟಿಗಳ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು. ಇವರ ಅವಧಿಯಲ್ಲಿ ಮಳೆ ಬೆಳೆ ಪ್ರಕೃತಿಯಲ್ಲಿ ಉತ್ತಮ ವಾತಾವರಣ ನಿರ್ಮಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಹೆಚ್ಚಿಸಿ ಯೋಗೇಶ್. ರಾಜ್ಯ ಹಿಂದುಳಿದ ವರ್ಗಗಳ ಮುಖಂಡ ಬಿಎಮ್ […]

Continue Reading