ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿಯ ಶವ ಪತ್ತೆ

ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಹಲವು ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು. ಬಾಲಕಿ ಮಿಸ್ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡಿತ್ತು. ಆದರೆ ಬಾಲಕಿ ರಕ್ಷಣಾ ತಂಡಕ್ಕೆ ಜೀವಂತವಾಗಿ ಸಿಗದೇ ಇರುವುದು ಎಲ್ಲರಿಗೂ ಬೇಸರ ಮೂಡಿಸಿದೆ.

Continue Reading

ಶಿವಮೊಗ್ಗ | ಕೇಂದ್ರ BJP ಸರ್ಕಾರದ ವಿರುದ್ಧ NSUI ಪ್ರತಿಭಟನೆ

ಕೇಂದ್ರ ಸರ್ಕಾರದ ಸ್ವಾಮ್ಯದ ಹಲವಾರು ಕೈಗಾರಿಕೆಗಳನ್ನು ಮುಚ್ಚುವ ಮೂಲಕ ಲಕ್ಷಾಂತರ ಕುಟುಂಬಗಳು ಬೀದಿಗೆ ಬರುವಂತೆ ಮಾಡಲಾಗಿದೆ. ವಿವಿಧ ನಿಗಮಗಳಲ್ಲಿ ಹೊರಗುತ್ತಿಗೆ ಪದ್ಧತಿಯನ್ನು ಜಾರಿ ಮಾಡುವ ಮೂಲಕ ಹೊರಗುತ್ತಿಗೆ ನೌಕರರಿಗೆ ಜೀವನ ಭದ್ರತೆ ಇಲ್ಲದಂತೆ ಮಾಡಲಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ‘ಭಾರತ ಅಭಿವೃದ್ಧಿ ಹೊಂದುತ್ತಿದೆ’ ಎಂದು ಘೋಷಣೆ ಮಾಡಲಾಗುತ್ತಿದೆ. ಆದರೆ, ದೇಶದ […]

Continue Reading

ಶಿವಮೊಗ್ಗ | ದ್ವಿತೀಯ ಪಿಯುಸಿ-ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ : ಜಿ. ಪಂ. ಸಿಇಒ ಹೇಮಂತ್. ಎನ್

ಫಲಿತಾಂಶ ವಿವರ : ಜಿಲ್ಲೆಯಲ್ಲಿ ಉನ್ನತ ಶ್ರೇಣಿ 4622, ಪ್ರಥಮ ದರ್ಜೆ 8308, ದ್ವಿತೀಯ ದರ್ಜೆ 1841 ಮತ್ತು 639 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ತಾಲ್ಲೂಕುವಾರು ತೀರ್ಥಹಳ್ಳಿ ತಾಲ್ಲೂಕು ಉನ್ನತಶ್ರೇಣಿ 381, ಪ್ರಥಮ ದರ್ಜೆ 519, ದ್ವಿತೀಯ ದರ್ಜೆ 121, ಪಾಸು 26, ಶೇ.93.73 ಫಲಿತಾಂಶದೊAದಿಗೆ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ಹೊಸನಗರ ಉನ್ನತ ಶ್ರೇಣಿ 177, ಪ್ರಥಮ ದರ್ಜೆ 469, ದ್ವಿತೀಯ ದರ್ಜೆ 103, ಪಾಸು 22 ಶೇ.93 ದ್ವಿತೀಯ ಸ್ಥಾನ. ಶಿವಮೊಗ್ಗ ಉನ್ನತ ಶ್ರೇಣಿ 2541, […]

Continue Reading

ಶಿವಮೊಗ್ಗ | ಶಾಲಾ- ಕಾಲೇಜು ಡೊನೇಷನ್ ಹಾವಳಿ ತಪ್ಪಿಸಲು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ

ಇದಲ್ಲದೆ ಪರವಾನಿಗೆ ಪಡೆಯದೆ ನಡೆಸುತ್ತಿರುವ ಕೋಚಿಂಗ್ ಸೆಂಟರ್‌ಗಳ ಬಗ್ಗೆ ಕ್ರಮ ಕೈಗೊಳ್ಳಲು ಹಾಗೂ ಮೂಲಭೂತಸೌಲಭ್ಯ ಇಲ್ಲದೆ ಕೋಚಿಂಗ್ ಸೆಂಟರ್ ನಡೆಸುವವರಿಗೆ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ. ಡ್ರಾಪ್‌ಔಟ್: ಪಿಯುಸಿ ನಂತರ ಶಿಕ್ಷಣ ಮುಂದುವರೆಸದೆ ಮನೆಯಲ್ಲೇ ಉಳಿಯುವ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಶಿಕ್ಷಣದತ್ತ ಕರೆತರಲು ಪ್ರಯತ್ನಿಸಲಾಗುವುದು. ಹಾಸ್ಟೆಲ್ ಸೇರಿದಂತೆ ಕೆಲ ಸೌಲಭ್ಯಗಳಿಲ್ಲದೆ ಶಿಕ್ಷಣದಿಂದ ದೂರ ಉಳಿದವರಿಗೆ ಸರ್ಕಾರದಿಂದ ಆಗುವ ಅಗತ್ಯ ಅನುಕೂಲ ಮಾಡಿಕೊಟ್ಟು ಶಿಕ್ಷಣದಲ್ಲಿ ಮುಂದುವರೆಯುವಂತೆ ನೋಡಿಕೊಳ್ಳಲು ವಿಶೇಷ ಗಮನ ಹರಿಸುವುದಾಗಿ ಹೇಮಂತ್ ತಿಳಿಸಿದರು. ಫಲಿತಾಂಶ ಹೆಚ್ಚಳಕ್ಕೆ […]

Continue Reading

ಶಿವಮೊಗ್ಗ | ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಅಂಜಲಿಗೆ ಶುಭ ಹಾರೈಕೆ

ನಮ್ಮೊಂದಿಗೆ ಮಾತನಾಡಿದ ಅಂಜಲಿ “ನಾನು ದಿನನಿತ್ಯದ ಪಾಠಗಳನ್ನು ಅದೇ ದಿನ ಓದಿ ಮುಗಿಸುವ ಅಭ್ಯಾಸ ಮಾಡಿಕೊಂಡಿದ್ದೆ. ಶ್ರದ್ಧೆಯಿಂದ ಓದಿದ್ದೇನೆ ಹಾಗಾಗಿ ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು ಎಂದು ಅಂಜಲಿ ಹೇಳಿದ್ದಾರೆ. ಮಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ ತಂದೆ ಚಿದಂಬರ ಹಾಗೂ ತಾಯಿ ವಂದನಾ ಅವರು , “ತುಂಬಾ ಸಂತೋಷವಾಗಿದೆ. ಅವಳು ಬಹಳ ಶ್ರಮ ಪಟ್ಟಿದ್ದಾಳೆ. ಅವಳ ಮುಂದಿನ ಶೈಕ್ಷಣಿಕ ಜೀವನಕ್ಕೆ ನಾವು ಸಂಪೂರ್ಣ ಪ್ರೋತ್ಸಾಹ ನೀಡುತ್ತಿದ್ದೇವೆ.ಎಂದಿದ್ದಾರೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ತೇರ್ಗಡೆಯಾದ ಅಂಜಲಿಗೆ […]

Continue Reading

ಶಿವಮೊಗ್ಗ | ಪೇಸ್ ಕಾಲೇಜಿನ ಮಹಿನ್ ಖಾನ್ ಜಿಲ್ಲೆಗೆ ಪ್ರಥಮ

ಮಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ ತಂದೆ ಜಬೀರ್, “ತುಂಬಾ ಸಂತೋಷವಾಗಿದೆ. ಅವಳು ಬಹಳ ಪರಿಶ್ರಮ ಪಟ್ಟಿದ್ದಾಳೆ. ವೈದ್ಯೆಯಾಗುವ ಕನಸು ಕಂಡಿದ್ದು, ಅದಕ್ಕೆ ನಾವು ಸಂಪೂರ್ಣ ಪ್ರೋತ್ಸಾಹ ನೀಡುತ್ತಿದ್ದೇವೆ. ಓದಿನ ಮೇಲೆ ಅವಳ ಶ್ರದ್ದೆ ಈ ಸಾಧನೆಗೆ ಕಾರಣವಾಗಿದೆ,” ಎಂದಿದ್ದಾರೆ. ವಿಷಯವಾರು ಅಂಕಗಳು:ಇಂಗ್ಲಿಷ್ – 98,ಹಿಂದಿ- 100,ಫಿಜಿಕ್ಸ್ – 100,ಕೆಮಿಸ್ಟ್ರಿ – 99,ಗಣಿತ – 100 -ಜೀವಶಾಸ್ತ್ರ – 99 ಅಂಕ ಪಡೆದಿದ್ದಾರೆ.

Continue Reading

ಶಿವಮೊಗ್ಗ | ಹಿಂದಿ ವಿಷಯಕ್ಕೆ ಗ್ರೇಡ್​​ ಪದ್ಧತಿ ಬೇಡ, ಅಂಕಗಳೇ ಇರಲಿ ; ಶಿಕ್ಷಕರ ಸಂಘದ ಮನವಿ

ಕರ್ನಾಟಕದಲ್ಲಿ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯಿಂದ ಸರ್ಕಾರವು ತನ್ನ ನಿರ್ಧಾರವನ್ನು ಹಿಂಪಡೆದು, ಮೊದಲಿನಂತೆಯೇ ಅಂಕ ಆಧಾರಿತ ಮೌಲ್ಯಮಾಪನ ಪದ್ಧತಿಯನ್ನು ಮುಂದುವರಿಸಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.

Continue Reading

ವಾಹನ ಮಾರಾಟವಾದರೂ `RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದು ; ಹೈಕೋರ್ಟ್ ಮಹತ್ವದ ಆದೇಶ

ಮಾರತ್‌ಹಳ್ಳಿ ನಿವಾಸಿಯಾಗಿರುವ ಎ. ಸುನೀಲ್ ಕುಮಾರ್ ಎಂಬುವರು ತಾನು ಖರೀದಿಸಿದ್ದ ಬೈಕ್ ಅನ್ನು ತದನಂತರ ತಬ್ರೇಜ್ ಎಂಬುವರಿಗೆ ಮಾರಾಟ ಮಾಡಿದ್ದರು. 2020ರ ಜೂನ್ 18ರಂದು ಈ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹನುಮಂತ ಎಂಬುವರು ಮೃತಪಟ್ಟಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಕರಣ ಮೃತನ ಕುಟುಂಬಕ್ಕೆ 33.07 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವಂತೆ ಹಾಗೂ ಈ ಮೊತ್ತವನ್ನು ಸುನೀಲ್ ಕುಮಾರ್ ಮತ್ತು ತಬ್ರೇಜ್ ಇಬ್ಬರೂ ಜಂಟಿಯಾಗಿ ಪಾವತಿಸುವಂತೆ ಆದೇಶಿಸಿತ್ತು. ನ್ಯಾಯಾಧೀಕರಣದ ಈ ಆದೇಶವನ್ನು ಪ್ರಶ್ನಿಸಿ ವಾಹನದ ಮಾಲೀಕ […]

Continue Reading

ಶಿವಮೊಗ್ಗ | ತೋಟದ ಬಳಿ ಯುವಕನ ಶವ ಪತ್ತೆ

ಘಟನಾ ಸ್ಥಳಕ್ಕೆ ಸೋಕೋ ತಂಡ ಹಾಗೂ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಘಟನೆಯ ಕುರಿತಾಗಿ ಮುಂಜುನಾಥ್​ ಅಕ್ಕ ಲಕ್ಷ್ಮೀದೇವಿ ಸುದ್ದಿಗಾರರೊಂದಿಗೆ ಮಾತನಾಡಿ ನನ್ನ ತಮ್ಮನ ಸಾವಿಗೆ ಆತನ ಗೆಳೆಯ ಸಂತೋಷ್​ ಕಾರಣ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಮಂಜುನಾಥ್ ಬಳಿ ಸುಮಾರು 20 ರಿಂದ 30 ಸಾವಿರ ಹಣವಿದ್ದು, ಅದನ್ನು ಖರ್ಚು ಮಾಡಿಸುವ ಉದ್ದೇಶದಿಂದ ಆತನ ಗೆಳೆಯ ಸಂತೋಷ್ ನಿನ್ನೆ ಬೆಳಿಗ್ಗೆ ಮನೆಗೆ ಬಂದು ಆತನನ್ನು ಕರೆದುಕೊಂಡು ಹೋಗಿದ್ದನು ಎಂದು ಅವರು ತಿಳಿಸಿದ್ದಾರೆ. ಮಂಜುನಾಥ್ ಬಳಿ […]

Continue Reading

ಹೊಸಪೇಟೆ ಯುವಕರಿಗೆ ಸಿಕ್ಕ RCB ಚೆಂಡು

ಇವುಗಳ ಆರಂಭದ ಬೆಲೆಯೇ 15,000 ರೂಪಾಯಿಗಳಿಂದ ಪ್ರಾರಂಭವಾಗುತ್ತದೆ. ಈ ಕೂಕಬುರ್ರಾ ಟರ್ಫ್ ವೈಟ್ ಬಾಲ್‌ಗಳು T20 ಪಂದ್ಯಗಳಲ್ಲಿ ಕಣ್ಣಿಗೆ ಸ್ಪಷ್ಟವಾಗಿ ಕಾಣುವಂತೆ ವಿಶೇಷವಾಗಿ ವಿನ್ಯಾಸ ಮಾಡಲಾಗಿರುತ್ತದೆ. ಈ ಚೆಂಡುಗಳಿಗೆ ನಾಲ್ಕು ಬಾರಿ ಚರ್ಮದಿಂದ ಆವೃತ ಮಾಡಲಾಗಿದ್ದು ತುಂಬಾ ಬಲಿಷ್ಠವಾಗಿರುತ್ತವೆ. ಐಪಿಎಲ್‌ ಪಂದ್ಯಗಳಲ್ಲಿ ಬಳಕೆ ಮಾಡುವ ಚೆಂಡುಗಳು ಅತ್ಯಂತ ದುಬಾರಿ ಆಗಿದ್ದರೂ ಕಡಿಮೆ ಗುಣಮಟ್ಟದಲ್ಲಿ ಕಡಿಮೆ ಬೆಲೆಗೆ ಸಿಗುತ್ತವೆ. 450 ರಿಂದ 1,500 ರೂಪಾಯಿಗಳಿಗೆ ಲಭ್ಯ ಇರುವ ಈ ಬಾಲ್‌ಗಳನ್ನು ಕೇವಲ ಅಭ್ಯಾಸದ ಸಮಯದಲ್ಲಿ ಉಪಯೋಗಿಸಲಾಗುತ್ತದೆ. ಅಧಿಕೃತವಾಗಿ ಪಂದ್ಯಗಳಿಗೆ […]

Continue Reading