ಶಿವಮೊಗ್ಗ | ಜೆಡಿಎಸ್ ರಜತ ಮಹೋತ್ಸವ ಹಾಗೂ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಜನತಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್

ಕಾಂತರಾಜ್.ಗೋಪಿ ಮುದಲಿಯಾರ್ ಲೋಹಿತ್ ಗಗನ್.ನಿಖಿಲ್.ಪ್ರಜ್ವಲ್. ಯಶವಂತ್ ಶೆಟ್ಟಿ. ರಮೇಶ್ ನಾಯ್ಕ್. ಆಯನೂರ್ ಶಿವ ನಾಯ್ಕ್ ಸೇರಿದಂತೆ ತಂಡದ ಆಟಗಾರರು ಮತ್ತು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು

Continue Reading

ಶಿವಮೊಗ್ಗ | ತಾಯಂದಿರ ದಿನಾಚರಣೆ – ಭಾವಪೂರ್ಣ ಸಂಭ್ರಮ

ಶ್ರೀಮತಿ ಜಯಶ್ರೀ ಗಣೇಶ್ ರವರು ತಾಯಿಯ ಮಹತ್ವವನ್ನು ಸಾರುವ ಭಾವಪೂರ್ಣ ಕವನವನ್ನು ವಾಚಿಸಿದರು. ಸೇವಾದಳದ ಶ್ರೀಮತಿ ಸಾವಿತ್ರಿ ಮೇಡಂ ರವರು ಸಹ ವೇದಿಕೆಯನ್ನು ಅಲಂಕರಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು. ಕಾರ್ಯಕ್ರಮದಲ್ಲಿ ಮಾತೆಯರಿಗಾಗಿ ಹಲವು ಮನರಂಜನಾ ಆಟಗಳನ್ನು ಆಯೋಜಿಸಿ, ಸಂತೋಷದ ಕ್ಷಣಗಳನ್ನು ಎಲ್ಲರೂ ನೆನಪಿನಂಗಳದಲ್ಲಿ ಕೂಡಿಟ್ಟರು.ಇದೇ ಸಂದರ್ಭದಲ್ಲಿ “ಅಜ್ಜಿ ಮನೆ ಬೇಸಿಗೆ ಶಿಬಿರ”ದ ಮಕ್ಕಳು ಕೇವಲ ಐದು ದಿನಗಳಲ್ಲಿ ಕಲಿತ ತಮ್ಮ ಪ್ರತಿಭೆಯನ್ನು ಅದ್ಭುತವಾಗಿ ಪ್ರದರ್ಶಿಸಿದರು. ನೃತ್ಯ, ಕಥೆ, ಮಂತ್ರಘೋಷ, ಆಧ್ಯಾತ್ಮಿಕತೆ ಹಾಗೂ ಸಂಸ್ಕೃತ ಭಾಷೆಯ ಪರಿಚಯವನ್ನು ಮಕ್ಕಳು […]

Continue Reading

ಶ್ರೀಲಂಕಾದಿಂದ ಭಾರತಕ್ಕೆ 11 ಗಂಟೆಗಳ ಕಾಲ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರಿನ ದಂಪತಿ

ಬೆಂಬಲ ದೋಣಿಗಳು, ವೈದ್ಯರು ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಮಾರ್ಗದುದ್ದಕ್ಕೂ ಈಜುಗಾರರೊಂದಿಗೆ ಇದ್ದರು.ಈ ಜೋಡಿಯ ಸಾಧನೆ ಆನ್‌ಲೈನ್‌ನಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ದಂಪತಿಗಳ ಸಹಿಷ್ಣುತೆ, ಶಿಸ್ತು ಮತ್ತು ತಂಡದ ಕೆಲಸವನ್ನು ಶ್ಲಾಘಿಸಿದ್ದಾರೆ. ಅಬ್ದಿ ಮತ್ತು ಪ್ರಸಾದೆ ಇಬ್ಬರೂ ಸಾಫ್ಟ್‌ವೇರ್ ವೃತ್ತಿಪರರಾಗಿದ್ದು, ಅವರು ನಾಲ್ಕು ವರ್ಷಗಳ ಹಿಂದೆ ಈಜು ತರಬೇತಿಯನ್ನು ಪ್ರಾರಂಭಿಸಿದ್ದರು ಎಂದು ವರದಿಯಾಗಿದೆ.

Continue Reading

ಸಾಕುಪ್ರಾಣಿ ಸಾಕಾಣಿಕೆ ಮತ್ತು ಸಾವಯವ ಗೊಬ್ಬರ ತಯಾರಿಕಾ ತರಬೇತಿ ಶಿಬಿರ

ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ 18 ರಂದು ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವುದು. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 18/05/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050/ 9591514154/ 9686248369/6363139123/ 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಮೈಸೂರು | ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಬ್ರೇಕ್‌ ಹಾಕಲು ಕನ್ನಡಿ ಅಳವಡಿಕೆ..!

ಇದರಿಂದಾಗಿ ರಾತ್ರಿ ಹೊತ್ತಿನಲ್ಲಿಯೂ ಸಹ ಈ ಪ್ರದೇಶದಲ್ಲಿ ಮೂತ್ರ ವಿಸರ್ಜನೆ ಮಾಡುವ ಸಾಧ್ಯತೆಯನ್ನು ತಪ್ಪಿಸಲಾಗಿದೆ. ಕನ್ನಡಿ ಅಳವಡಿಸಲು ಇರುವ ಉದ್ದೇಶ ಹೀಗೆ ಉಪನಗರ ಬಸ್ ನಿಲ್ದಾಣದ ಬಳಿ ಗೋಡೆಗೆ ಕನ್ನಡಿ ಅಳವಡಿಸುವ ಉದ್ದೇಶ ಸ್ಪಷ್ಟವಾಗಿದ್ದು, ಸಾರ್ವಜನಿಕ ಸ್ಥಳವಾದ ಈ ಜಾಗದಲ್ಲಿ ಮೂತ್ರ ವಿಸರ್ಜಿಸಲು ಪ್ರಯತ್ನಿಸುವ ಯಾರಾದರೂ ಸಹ ಅಲ್ಲಿನ ಕನ್ನಡಿಯಿಂದಾಗಿ ತಮ್ಮದೇ ಪ್ರತಿಬಿಂಬವನ್ನು ನೋಡಬೇಕಾಗುತ್ತದೆ. ಹೀಗೆ ತಮ್ಮದೇ ಪ್ರತಿಬಿಂಬವನ್ನು ನೋಡುತ್ತಾ ಮೂತ್ರವಿಸರ್ಜನೆ ಮಾಡುವುದು ಅವರಿಗೆ ಮುಜುಗರವಾಗಲಿದ್ದು, ಈ ಮೂಲಕ ಈ ಕೃತ್ಯ ಎಸಗುವವರಿಗೆ ಆತ್ಮಾವಲೋಕನ ಮಾಡಿಕೊಳ್ಳುವಲ್ಲಿ ಪ್ರಚೋದನೆ […]

Continue Reading

ಪ್ರಧಾನಿ ದೇಶ ನಡೆಸಲು ಅಸಮರ್ಥ ; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ..!

“12 ವರ್ಷಗಳಲ್ಲಿ ದೇಶವನ್ನು ಇಂತಹ ಸ್ಥಿತಿಗೆ ತಳ್ಳಲಾಗಿದೆ. ಈಗ ಜನರಿಗೆ ಏನು ಖರೀದಿಸಬೇಕು, ಎಲ್ಲಿ ಹೋಗಬೇಕು ಎಂಬುದನ್ನೂ ಸರ್ಕಾರ ಹೇಳುವ ಪರಿಸ್ಥಿತಿ ಬಂದಿದೆ. ತಮ್ಮ ವೈಫಲ್ಯದಿಂದ ತಪ್ಪಿಸಿಕೊಳ್ಳಲು ಸರ್ಕಾರ ಹೊಣೆಗಾರಿಕೆಯನ್ನು ಜನರ ಮೇಲೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಇವರು ರಾಜಿ ಮಾಡಿಕೊಂಡ ಪ್ರಧಾನಮಂತ್ರಿಯಾಗಿದ್ದು, ದೇಶ ನಡೆಸುವ ಸಾಮರ್ಥ್ಯವನ್ನು ಕಳೆದುಕೊಂಡಿದ್ದಾರೆಂದು ಕಿಡಿಕಾರಿದ್ದಾರೆ. ‘ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..’ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು Advertisement ಇದರ ನಡುವೆ ಕಾಂಗ್ರೆಸ್ ಪಕ್ಷವೂ ಪ್ರಧಾನಿ ವಿರುದ್ಧ ತೀವ್ರ […]

Continue Reading

ಶಿವಮೊಗ್ಗ | ರೌಡಿಶೀಟರ್ ರಯೀಸ್ ಬಂಧನ

ಘಟನೆ ವೇಳೆ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಹೇಳಲಾಗಿದೆ.ಪ್ರಕರಣ ದಾಖಲಾದ ತಕ್ಷಣವೇ ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ರೌಡಿಶೀಟರ್ ಆದಿಲ್ ಅಲಿಯಾಸ್ ರಯೀಸ್ ಮತ್ತು ಆತನ ಮತ್ತೊಬ್ಬ ಸಹಚರನನ್ನು ಬಂಧಿಸಿದ್ದಾರೆ. ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಈ ಕೃತ್ಯದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

Continue Reading

ಶಿವಮೊಗ್ಗ | ಪ್ರಿಯಕರನಿಂದಲೇ ಯುವತಿಯ ಖಾಸಗಿ ಫೋಟೋಗಳು ಇನ್‌ಸ್ಟಾಗ್ರಾಮ್‌ನಲ್ಲಿ ಲೀಕ್

ಈ ಮೂಲಕ ಸಾರ್ವಜನಿಕವಾಗಿ ಆಕೆಯ ತೇಜೋವಧೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕೃತ್ಯದಿಂದ ನೊಂದ ಯುವತಿಯು ಇದೀಗ ಪೊಲೀಸರ ಮೊರೆ ಹೋಗಿದ್ದು, ಆರೋಪಿಯ ವಿರುದ್ಧ ಶಿವಮೊಗ್ಗ ಸೈಬರ್ ಕ್ರೈಂ ಠಾಣೆಯಲ್ಲಿ ಅಧಿಕೃತವಾಗಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Continue Reading

ಶಿವಮೊಗ್ಗ | ಖಾಸಗಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ ₹4 ಕೋಟಿ ಅವ್ಯವಹಾರ ಆರೋಪ?

ಆಡಿಟ್ ಪ್ರಕ್ರಿಯೆ ವೇಳೆ ಕೆಲವು ಹಣಕಾಸು ಎಂಟ್ರಿಗಳು, ಬ್ಯಾಂಕ್ ವ್ಯವಹಾರಗಳು ಹಾಗೂ ಬಿಲ್ಲಿಂಗ್ ದಾಖಲೆಗಳಲ್ಲಿ ಅಸಮಾನತೆ ಕಂಡುಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ಆಳವಾದ ಪರಿಶೀಲನೆ ಆರಂಭಿಸಿತು. ಈ ವೇಳೆ ಕೋಟ್ಯಂತರ ರೂಪಾಯಿ ವ್ಯತ್ಯಾಸ ಪತ್ತೆಯಾಗಿದ್ದು, ಆಡಳಿತ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.ಘಟನೆ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆಯ ಆಡಳಿತ ಮಂಡಳಿ ತುರ್ತು ಸಭೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಜೊತೆಗೆ ಸೈಬರ್ ತಜ್ಞರ ಸಹಾಯದಿಂದ ಡಿಲೀಟ್ ಮಾಡಲಾದ ಡಾಟಾ ಮರುಪಡೆಯುವ […]

Continue Reading