ರಾಜ್ಯದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಪದ್ಮ ಪ್ರಶಸ್ತಿ ಪ್ರದಾನ

ಸ್ವತಃ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯ ಡಾ. ಸುರೇಶ್ ಹನಗವಾಡಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿರುವ ‘ದೃಷ್ಟಿ’ ವ್ಯವಸ್ಥೆಯನ್ನು ಆವಿಷ್ಕರಿಸಿ, ‘ಅಗ್ನಿ’ ಕ್ಷಿಪಣಿಯ ತಾಂತ್ರಿಕ ದೋಷ ನಿವಾರಿಸಿ ಭಾರತೀಯ ರಕ್ಷಣಾ ವಲಯವನ್ನು ಸ್ವಾವಲಂಬಿಯಾಗಿಸಿದ ವಿಜ್ಞಾನಿ ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್ ಅವರಿಗೆ ಪದ್ಮ ಪ್ರಶಸ್ತಿಯನ್ನು, ಹಾಗೂ ಪ್ರೆಸ್ಟೀಜ್ ಸಂಸ್ಥೆಯನ್ನು ಬಿಲಿಯನ್ ಡಾಲರ್ ಉದ್ಯಮವಾಗಿ ಬೆಳೆಸಿ, ಕುಕ್ಕರ್ ಅಪಘಾತ […]

Continue Reading

ಹಿರಿಯೂರು ಉಪಚುನಾವಣೆ | ರಾಜಕೀಯ ಅಖಾಡ ಪ್ರವೇಶಕ್ಕೆ ಸುಧಾಕರ್ ಪುತ್ರ ಸಜ್ಜು

ವಾಣಿಜ್ಯ ಪದವೀಧರರಾದ ಸುಹಾಸ್, “ಪಕ್ಷದ ಕಾರ್ಯಕರ್ತರು ಮತ್ತು ಜನರು ನಾನು ಅವರೊಂದಿಗೆ ಸಂಪರ್ಕದಲ್ಲಿರಬೇಕೆಂದು ಬಯಸುತ್ತಾರೆ. ಜನರನ್ನು ಭೇಟಿ ಮಾಡಲು ಮತ್ತು ಅವರ ಕುಂದುಕೊರತೆಗಳನ್ನು ಅರ್ಥಮಾಡಿಕೊಳ್ಳಲು ನಾನು ಕ್ಷೇತ್ರದ ವಿವಿಧ ಭಾಗಗಳಿಗೆ ಭೇಟಿನೀಡುತ್ತಿದ್ದೇನೆ. ಜನರ ಆಶಯಗಳನ್ನು ನಾನು ಪಾಲಿಸುತ್ತೇನೆ” ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ಕುಟುಂಬಕ್ಕೆ ಟಿಕೆಟ್ ಕುರಿತು ಯಾವುದೇ ಭರವಸೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Continue Reading

ಶಿವಮೊಗ್ಗ | ಶಶಿಧರ ಕೆ.ಎಲ್ ಅವರಿಗೆ ಪಿಎಚ್‌ಡಿ ಪದವಿ

ಅವರ ಈ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಣ್ಣಹನುಮಪ್ಪ ಜಿ., ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಕುಟುಂಬ ವರ್ಗದವರು ಮತ್ತು ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಶಿವಮೊಗ್ಗ | ಸಾಲ ಕೊಡೊವುದಾಗಿ ನಕಲಿ ಬ್ಯಾಂಕ್ ಮ್ಯಾನೇಜರ್ ಮಾತು ನಂಬಿದ ಹಿರಿಯ ಪೊಲೀಸ್ ಅಧಿಕಾರಿಗೆ ವಂಚನೆ

ಅಪರಿಚಿತನ ಮಾತು ನಂಬಿದ ಹಿರಿಯ ಅಧಿಕಾರಿಯಿಂದ ಲೋನ್ ಪ್ರಕ್ರಿಯೆಯ ಹೆಸರಿನಲ್ಲಿ ವಿವಿಧ ದಾಖಲೆಗಳನ್ನು ಪಡೆದುಕೊಂಡಿದ್ದ ವಂಚಕರು, ನಂತರ ಹಂತ-ಹಂತವಾಗಿ ಒಟ್ಟು 3,04,000 ರೂಪಾಯಿ ಹಣವನ್ನು ಆನ್‌ಲೈನ್ ಮೂಲಕ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಹಣ ಸಂದಾಯವಾದ ಬಳಿಕ ಲೋನ್ ನೀಡದೆ ವಂಚಿಸಿರುವುದು ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ಮುದ್ರಾ ಮ್ಯಾನೇಜರ್ ಎಂದು ನಟಿಸಿ, ನಕಲಿ ದಾಖಲಾತಿ ಸೃಷ್ಟಿಸಿ ತನ್ನ ಬ್ಯಾಂಕ್ ಖಾತೆಯಿಂದ 3,04,000 ರೂಪಾಯಿ ಹಣವನ್ನು ದೋಚಿದ ಸೈಬರ್ ವಂಚಕರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ […]

Continue Reading

ಕೆ.ಎಸ್‌ ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಕೆಂಡಾಮಂಡಲ

ನಿನ್ನೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಇತ್ತೀಚಿಗೆ ಎಂಎಲ್‌ಸಿ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಎಂಎಲ್‌ಸಿಗಳನ್ನು ಖರೀದಿ ಮಾಡುವ ಕೆಲಸ ನಡೆದಿದೆ. ಇದರಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಅಂತ ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದರು. ಅಲ್ಲದೆ ಈ ಹಿಂದೆ 17 ಜನ ಕಾಂಗ್ರೆಸ್‌ ಶಾಸಕರನ್ನು ದುಡ್ಡು ಕೊಟ್ಟು ನಮ್ಮ ಪಕ್ಷಕ್ಕೆ ಕರೆದುಕೊಂಡಿದ್ದೆವು. ಅದರಿಂದ ಬಿಜೆಪಿ ಅಧಿಕಾರಕ್ಕೆ ಬಂತು. ನಂತರ ಪಕ್ಷ ಅವರಿಂದ ಹಾಳಾಗಿ ಹೋಯ್ತು. ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಅದು ಹೊರಗೆ […]

Continue Reading

ಶಿವಮೊಗ್ಗ | ಬೈಕ್ ವ್ಹೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ವ್ಯಕ್ತಿಗೆ ಹಲ್ಲೆ

ಇದೇ ವೇಳೆ ಆ ರಸ್ತೆಯಲ್ಲಿ ಬರುತ್ತಿದ್ದ ಇತರರು ಇದನ್ನು ಗಮನಿಸಿ ಬಿಡಿಸಿ ಕಳುಹಿಸಿದ್ದಾರೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ತುಂಗಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Continue Reading

ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ ; ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಸಂಸದ ಬಿ.ವೈ.ರಾಘವೇಂದ್ರ ಒತ್ತಾಯ

ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಉಪಸ್ಥಿತರಿದ್ದರು ಮತ್ತು ಸಂಸದರ ಬೇಡಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಹಕ್ಕೊತ್ತಾಯ, ಹೋರಾಟಗಳ ನಡುವೆ, ಸಂಸದ ರಾಘವೇಂದ್ರ ಅವರ ಈ ಭೇಟಿಯು ಪ್ರಾಮುಖ್ಯತೆ ಪಡೆದಿದೆ. ಜೊತೆಗೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠವನ್ನು ಸ್ಥಾಪಿಸಬೇಕೆಂದು ನಿರಂತರವಾಗಿ ಪ್ರತಿಪಾದಿಸುತ್ತಿರುವ ಕಾನೂನು ವಲಯ, ವಕೀಲರ ಸಂಘಗಳು ಮತ್ತು ವಿವಿಧ ನಾಗರಿಕ ಸಮಾಜ ಸಂಸ್ಥೆಗಳ ಸದಸ್ಯರ ಬೇಡಿಕೆಗೆ […]

Continue Reading

ಶಿವಮೊಗ್ಗ | ಗಾಂಧೀಜಿಯವರನ್ನು ಮರೆತರೆ, ದೇಶವನ್ನು ಮರೆತಂತೆ | ಎಂ.ಎನ್ ಸುಂದರರಾಜ್

ಅವರು ಹೊಸನಗರ ತಾಲೂಕು ಹಲಗೆರಿ ಮಂಡ್ರಿ ಶ್ರೀ ಚನ್ನಮ್ಮ ಪ್ರೌಢಶಾಲೆಯಲ್ಲಿ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲ ಮತ್ತು ತಾಲೂಕು ಸರ್ವೋದಯ ಮಂಡಲ ಹೊಸನಗರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಜಿಲ್ಲಾ ಸರ್ವೋದಯ ಮಂಡಲದ ಅಧ್ಯಕ್ಷರಾದ ಆರ್ ಮನೋಹರ ರವರು ಗಾಂಧೀಜಿಯವರು ತಮ್ಮ ವಿದ್ಯಾಭಾಸವನ್ನು ಕಡೆಗಣಿಸದೆ ಬ್ಯಾರಿಸ್ಟರ್ ಆಗಿದನ್ನು ನೆನಪಿಸುತ್ತ ಜೀವನದಲ್ಲಿ ನೀವು ಏನಾದರೂ ಆಗಿ ಆದರೆ ಮೊದಲು ವಿದ್ಯಾವಂತರಾಗಿ ಎಂದು ವಿದ್ಯೆಗೆ ಇರುವ ಮಹತ್ವವನ್ನು ಸಾರಿ ಹೇಳಿದರು. ಶಾಲೆಯ ಮುಖ್ಯೋಪಾಧ್ಯಾಯ ಶಿವಣ್ಣನವರು ಮಾತನಾಡಿ […]

Continue Reading