ಆಸ್ಟ್ರೇಲಿಯಾದ ಮಾಜಿ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಬಂಧನ

ಬಳಿಕ ಪೊಲೀಸರು ವಾರ್ನರ್ ಅವರನ್ನು ಬಂಧಿಸಿ, ಮಾರೂಬ್ರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮುಂದಿನ ತಿಂಗಳು ಮೇ 7 ರಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರಾಗುವಂತೆ ಡೇವಿಡ್ ವಾರ್ನರ್ ಅವರಿಗೆ ಆದೇಶಿಸಲಾಗಿದೆ. ಈ ಘಟನೆಯು PSL ನಲ್ಲಿ ಕರಾಚಿ ಕಿಂಗ್ಸ್‌ ತಂಡಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ. ಡೇವಿಡ್ ವಾರ್ನರ್ ಈ ತಂಡದ ನಾಯಕರಾಗಿದ್ದಾರೆ. ಕುಟುಂಬವನ್ನು ಭೇಟಿ ಮಾಡಲು ಪಂದ್ಯಾವಳಿಯಿಂದ ಸ್ವಲ್ಪ ದಿನಗಳವರೆಗೆ ವೈಯಕ್ತಿಕ ರಜೆಯನ್ನು ನೀಡಲಾಗಿತ್ತು. ಕರಾಚಿ ಕಿಂಗ್ಸ್ ಸತತ ಮೂರು ಗೆಲುವಿನೊಂದಿಗೆ PSL ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದರಲ್ಲಿ ವಾರ್ನರ್ […]

Continue Reading

ದಾವಣಗೆರೆ | ಅಭ್ಯರ್ಥಿ ಬೆಂಬಲ ಕುರಿತು ಸಿರಿಗೆರೆ ತರಳುಬಾಳು ಮಠದಿಂದ ಮಹತ್ವದ ಸ್ಪಷ್ಟನೆ

ಶ್ರೀಗಳ ಹಾಗೂ ಅಭ್ಯರ್ಥಿಯ ಭಾವಚಿತ್ರಗಳೊಂದಿಗೆ ಪ್ರಚಾರ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಮಾಹಿತಿ ಸಂಪೂರ್ಣ ಕಪೋಲಕಲ್ಪಿತವಾಗಿದ್ದು, ಇದನ್ನು ಮಠವು ಖಂಡಿಸಿದೆ. ತಪ್ಪು ಪ್ರಚಾರ ಹರಡಿಸುತ್ತಿರುವುದು ವಿಷಾದನೀಯ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ತಪ್ಪು ಪ್ರಚಾರ ಹರಡಿಸುತ್ತಿರುವುದು ವಿಷಾದನೀಯ ಎಂದು ತರಳಬಾಳು ಬೃಹನ್ಮಠದ ಕಾರ್ಯದರ್ಶಿ ತಿಳಿಸಿದ್ದಾರೆ. ತಕ್ಷಣವೇ ಈ ರೀತಿಯ ಸುಳ್ಳು ಸುದ್ದಿಗಳನ್ನು ತೆಗೆದು ಹಾಕಬೇಕೆಂದು ಅವರು ಆಗ್ರಹಿಸಿದ್ದಾರೆ. ಸೂಕ್ತ ಕ್ರಮಕ್ಕೆ ಪೊಲೀಸರಿಗೆ ದೂರು: ಈಗಾಗಲೇ ದಾವಣಗೆರೆ ಚುನಾವಣಾಧಿಕಾರಿ ಹಾಗೂ ದಾವಣಗೆರೆ ಎಸ್ಪಿ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ […]

Continue Reading

ಶಿವಮೊಗ್ಗ | KSRTC ಬಸ್, ನಿಲ್ದಾಣದಲ್ಲಿ ಮುಂದುವರೆದ ಕಳ್ಳತನ

ಕೆಎಸ್‌ಆರ್‌ಟಿಸಿಬಸ್ ನಿಲ್ದಾಣದಲ್ಲಿ ಸಾಗರಕ್ಕೆ ತೆರಳುವ ಬಸ್ ಹತ್ತುವಾಗ ವಿಪರೀತ ಜನ ದಟ್ಟಣೆಯಿದ್ದು, ಅವರ ವ್ಯಾನಿಟಿ ಬ್ಯಾಗ್ ಒಳಗೆ ಮತ್ತೊಂದು ಪರ್ಸ್‌ನಲ್ಲಿ ಇಟ್ಟಿದ್ದ ಚಿನ್ನಾಭರಣ ಹಾಗೂ ನಗದು ಸೇರಿ 78,47 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಬಸ್‌ನಲ್ಲಿ ಕಂಡಕ್ಟರ್ ಬಳಿ ಟಿಕೆಟ್ ತೆಗೆದುಕೊಳ್ಳುವಾಗ ಪರ್ಸ್ ಕಳ್ಳತನ ಆಗಿರುವುದು ವಾಸಂತಿ ಅವರ ಗಮನಕ್ಕೆ ಬಂದಿದೆ. ಈ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಾಸಕ ಚನ್ಮಬಸಪ್ಪ

ಆದರೆ ಕೆಲ ಶಾಸಕರು ಅದನ್ನು ನಿರಾಕರಿಸಿದ್ದರು. ಇದೀಗ ಆ ಸಾಲಿಗೆ ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಸಹ ಸೇರ್ಪಡೆಯಾಗಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಕಳೆದ ವರ್ಷ ಇದೇ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಪ್ರಾಣ ಕಳೆದುಕೊಂಡ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ನಮ್ಮನ್ನು ಜನರ ದೃಷ್ಠಿಯಲ್ಲಿ ಇನ್ನಷ್ಟು ಕನಿಷ್ಠರನ್ನಾಗಿಸುತ್ತದೆ.ಈ ಎಲ್ಲಾ […]

Continue Reading

ಶಿವಮೊಗ್ಗ | ದ್ವೇಷ ಭಾಷಣದ ಖಾಯ್ದೆ ಅಡಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಎಫ್‌ಐಆರ್ ದಾಖಲಿಸಿ, ಕ್ರಮ ಕೈಗೊಳ್ಳಿ : ಎಸ್.ದತ್ತಾತ್ರಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕರ ಅಗ್ರಹ

ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದ್ದರೂ, ಅದು ವೈಯಕ್ತಿಕ ಘನತೆಗೆ ಧಕ್ಕೆ ತರುವಂತಿರಬಾರದು ಮತ್ತು ಹಿಂಸೆಗೆ ಪ್ರಚೋದನೆ ನೀಡುವಂತಿರಬಾರದು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಆರೋಗ್ಯಕರ ಚರ್ಚೆಗಳ ಮೂಲಕ ಪರಿಹಾರವಾಗಬೇಕೇ ಹೊರತು ದ್ವೇಷದ ಮೂಲಕವಲ್ಲ ಎಂಬುದನ್ನು ಖರ್ಗೆ ರವರು ಮರೆತಂತಿದೆ.ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ನಾಯಕರು, ಕೋಟ್ಯಂತರ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಕೊಲ್ಲುವಂತೆ ಸಾರ್ವಜನಿಕವಾಗಿ ಪ್ರಚೋದನೆ ನೀಡಿರುವುದು ಕಾನೂನುಬಾಹಿರ ಮತ್ತು ನೇರವಾದ ಪ್ರಾಣ ಬೆದರಿಕೆಯಾಗಿದೆ. ಧಾರ್ಮಿಕ ಉಲ್ಲೇಖಗಳನ್ನು ಬಳಸಿಕೊಂಡು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹಿಂಸೆಯ ಮೂಲಕ ಬಗೆಹರಿಸಿಕೊಳ್ಳಲು ಜನರನ್ನು ಎತ್ತಿಕಟ್ಟುವ ಕಾಂಗ್ರೆಸ್ […]

Continue Reading

ತೆರಿಗೆ ಕಟ್ಟದ ಕಾರು ಮಾರಾಟ ಮಾಡಿ ವಂಚನೆ ; ಪ್ರಕರಣ ದಾಖಲು

ಈ ಬಗ್ಗೆ ಮಾರಾಟಗಾರರನ್ನು ಕೇಳಿದಾಗ, ಅವರು ತೆರಿಗೆ ಹಣ ಕಟ್ಟುವುದಾಗಿ ನಂಬಿಸಿ ಕಾಲಹರಣ ಮಾಡುತ್ತಾ ಬಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತೆರಿಗೆ ಪಾವತಿಸದ ಕಾರಣ ವಾಹನದ ಎಫ್‌ಸಿ ಕೂಡ ಮುಗಿದು ಹೋಗಿದೆ. ಇದರಿಂದ ಸೈಯದ್ ಅಫ್ರೋಜ್ ಸಂಕಷ್ಟಕ್ಕೀಡಾಗಿದ್ದರು. ಕಾರು ಮಾರಾಟ ಮಾಡಿದವರು ಸಮಸ್ಯೆ ಬಗೆಹರಿಸುವುದಾಗಿ ಕಾಲಹರಣ ಮಾಡುತ್ತಿದ್ದರಿಂದ ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ನಾರಾಯಣ ಹೃದಯಾಲಯದ ನರ್ಸ್ ಆತ್ಮಹತ್ಯೆ

ಆತ್ಮಹತ್ಯೆಗೆ ಸಂಬಂಧಿಸಿದಂತೆ ನಿಖರವಾದ ಕಾರಣ ತಿಳಿದುಬಂದಿಲ್ಲ. 12 ವರ್ಷದ ಹಿಂದೆ ಮದುವೆಯಾಗಿದ್ದ ರನ್ಯಾಗೆ ಇಬ್ಬರು ಮಕ್ಕಳಿದ್ದು, ಪತಿ ಕಾಫಿ ಬೆಳೆಗಾರರಾಗಿದ್ದಾರೆ. ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರೆದಿದೆ.

Continue Reading

ತಮಿಳುನಾಡನ್ನೇ ಬೆಚ್ಚಿಬೀಳಿಸಿದ್ದ ಲಾಕಪ್ ಡೆತ್ ಪ್ರಕರಣದ ಪ್ರಮುಖ ಸಾಕ್ಷಿ ‘ರೇವತಿ’ ಎಂಬ ಧೀಶಕ್ತಿ

ಹೀಗೆ ತನ್ನ ಕ್ರೂರಿ ಸಹೋದ್ಯೋಗಿಗಳ ವಿರುದ್ಧ ಧೈರ್ಯವಾಗಿ ನಿಂತು ಸಾಕ್ಷಿ ಹೇಳಿದವರೇ ಮಹಿಳಾ ಕಾನ್ಸ್‌ಟೇಬಲ್ ರೇವತಿ. ಈ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಲ್ಲಿ ರೇವತಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಈ ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಯಾಗಿದ್ದಲ್ಲದೇ ಪ್ರಮುಖ ಸಾಕ್ಷಿಯಾಗಿದ್ದರು. ಅವರೇ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್‌ಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಪೊಲೀಸ್‌ ಠಾಣೆಯಲ್ಲಿದ್ದ ರಕ್ತದ ಕಲೆಗಳು, ರಕ್ತದ ಕಲೆಗಳನ್ನು ಹೊಂದಿದ್ದ ಪೊಲೀಸ್ ಲಾಠಿಗಳು, ಹಾಗೂ ಟೇಬಲ್‌ಗಳನ್ನು ಸಾಕ್ಷ್ಯ ನಾಶವಾಗುವ ಮೊದಲೇ ಜಪ್ತಿ ಮಾಡಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. 9 […]

Continue Reading

ಅಪ್ಪ- ಮಗ ಲಾಕಪ್ ಡೆತ್ : 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಕಸ್ಟಡಿ ಸಾವಿನ ಪ್ರಕರಣದಲ್ಲಿ ಮಧುರೈ ಜಿಲ್ಲಾ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಆರೋಪಿಗಳಾದ ಒಂಬತ್ತು ಪೊಲೀಸರಿಗೂ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಇದೊಂದು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ‘ಭವಿಷ್ಯದಲ್ಲಿ ಇಂತಹ ಕಸ್ಟಡಿ ಸಾವುಗಳು ಮರುಕಳಿಸಬಾರದು, ಅದಕ್ಕೆ ಈ ಶಿಕ್ಷೆ ಒಂದು ಎಚ್ಚರಿಕೆಯಾಗಬೇಕು ಎಂದು ಕೋರ್ಟ್ ಹೇಳಿದೆ. ಜೀವಾವಧಿ ಶಿಕ್ಷೆ ಸಾಕಾಗಾವುದಿಲ್ಲಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಸಾಕಾಗುವುದಿಲ್ಲ, ಎಲ್ಲರೂ ಸಮಾನ ಅಪರಾಧಿಗಳು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. […]

Continue Reading