ಶಿವಮೊಗ್ಗ | ಇನ್ಸ್ಟಾಗ್ರಾಮ್​​ ಜಾಹೀರಾತು ನಂಬಿ 2 ಕೋಟಿ ಕಳೆದುಕೊಂಡ ಯುವ ರೈತ

ನಂತರ ಟೆಲಿಗ್ರಾಂ ಮೂಲಕವೇ ವಿವಿಧ ಬ್ಯಾಂಕ್ ಖಾತೆಗಳ ಕ್ಯೂಆರ್ ಕೋಡ್ ಮತ್ತು ಯುಪಿಐ ಲಿಂಕ್‌ಗಳನ್ನು ಕಳುಹಿಸಿ, ಹಣ ಹೂಡಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.ಇದನ್ನು ನಂಬಿದ ದೂರುದಾರ 2023ರ ಜನವರಿ ತಿಂಗಳಿನಿಂದ ಹಿಡಿದು 2026ರ ಏಪ್ರಿಲ್ ತಿಂಗಳಿನವರೆಗೆ ಅಂದರೆ ಸತತ ಮೂರು ವರ್ಷಗಳ ಕಾಲ ಹಂತ ಹಂತವಾಗಿ ಒಟ್ಟು 2,05,00,000 ರೂಪಾಯಿಗಳನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಮಧ್ಯದಲ್ಲಿ ದೂರುದಾರ ತಮಗೆ ತುರ್ತು ಹಣದ ಅವಶ್ಯಕತೆ ಇದ್ದು, ಲಾಭಾಂಶವನ್ನು ವಿತ್‌ಡ್ರಾ ಮಾಡಿಕೊಡುವಂತೆ ಕೇಳಿದಾಗ, ಈಗಲೇ ವಿತ್‌ಡ್ರಾ ಮಾಡಿದರೆ ನಿಮಗೆ ಭಾರಿ ನಷ್ಟವಾಗುತ್ತದೆ, […]

Continue Reading

ಶಿವಮೊಗ್ಗ | ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಸದಾ ಬದ್ಧ: ಸಂಸದ ಬಿ.ವೈ. ರಾಘವೇಂದ್ರ

ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಸಂಬಂಧಿತ ಅಡಿಕೆಯನ್ನು ಮಹಾರಾಷ್ಟ್ರದಲ್ಲಿ ಎಲ್ಲಿಯೂ ಮಾರಾಟ ಮಾಡಿಲ್ಲ ಅಥವಾ ವಿತರಿಸಿಲ್ಲ. ಈ ಸರಕು ಕೇವಲ ಸಾಗಾಣಿಕೆಯಲ್ಲಿ ಮಾತ್ರ ಇತ್ತು. ಅಷ್ಟೇ ಅಲ್ಲ, ಗುಟ್ಕಾ, ಪಾನ್ ಮಸಾಲಾ ಮತ್ತು ಜರ್ದಾದಂತಹ ನಿಷೇಧಿತ ಪದಾರ್ಥಗಳ ವರ್ಗಕ್ಕೆ ಅಡಿಕೆ ಸೇರುವುದಿಲ್ಲ, ಮಹಾರಾಷ್ಟ್ರದಲ್ಲಿ ಅಡಿಕೆಯ ಮೇಲೆ ಯಾವುದೇ ನಿಷೇಧ ಇಲ್ಲ. ಆದ್ದರಿಂದ, ಈ ವಾಹನಗಳ ವಶಪಡಿಸಿಕೊಳ್ಳುವಿಕೆಗೆ ಕಾನೂನಿನ ಯಾವುದೇ ಆಧಾರ ಇರುವುದಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ನಿಯೋಗ ಸಂಸದರಿಗೆ ಮನವಿ ಸಲ್ಲಿಸಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ: ಸಾವಿರಾರು […]

Continue Reading

ಹೊಸನಗರ | ಸಚಿವ ಸ್ಥಾನಕ್ಕಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಪರ ಧರ್ಮಸ್ಥಳದಲ್ಲಿ ಮುಡಿ ಕೊಟ್ಟು ಪ್ರಾರ್ಥಿಸಿದ ಕಾಂಗ್ರೆಸ್ ಮುಖಂಡರು

ಅಲ್ಲದೆ ಕರಾವಳಿಯ ಆರಾಧ್ಯ ದೈವ ಸ್ವಾಮಿ ಕೊರಗಜ್ಜನಿಗೂ ವಿಶೇಷ ಪೂಜೆ ಸಲ್ಲಿಸಿ, ಬೇಳೂರು ಗೋಪಾಲಕೃಷ್ಣ ಅವರು ಈ ಬಾರಿ ಸಚಿವರಾಗುವಂತೆ ಪ್ರಾರ್ಥನೆ ಮಾಡಿದರು. ಸಾಗರ-ಹೊಸನಗರ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೇವೆ ಅಪಾರವಾಗಿದೆ. ಹಿಂದುಳಿದ ಸಮುದಾಯಗಳ ಧ್ವನಿಯಾಗಿ ಅವರು ಕೆಲಸ ಮಾಡುತ್ತಿದ್ದಾರೆ. ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ದೊರೆಯಬೇಕು ಎಂಬುದು ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ದೇವರ ಆಶೀರ್ವಾದಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದೇವೆ. ಪಕ್ಷದ […]

Continue Reading

ಶಿವಮೊಗ್ಗ | ಟಾಟಾ ಪವರ್‌ಗೆ ಪರವಾನಗಿ ವಿರುದ್ಧ ರೈತರಿಂದ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮನವಿ

ಪ್ರತಿಭಟನೆಯಲ್ಲಿ ಭಾಗವಹಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರೈತರು, ವಿದ್ಯುತ್ ಕ್ಷೇತ್ರವು ಜನಸೇವೆಗೆ ಸಂಬಂಧಿಸಿದ ಪ್ರಮುಖ ವಲಯವಾಗಿದ್ದು, ಅದು ಸಾರ್ವಜನಿಕ ಹಿತದೃಷ್ಟಿಯಿಂದಲೇ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳು ಜನರ ಅಭಿಪ್ರಾಯವನ್ನು ಗೌರವಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Continue Reading

ಶಿಕಾರಿಪುರ | ಗಾಂಜಾ ಮಾರಾಟ ; ಇಬ್ಬರು ಪೊಲೀಸ್ ವಶಕ್ಕೆ

ಬಂಧಿತ ಆರೋಪಿಗಳಿಂದ ಅಂದಾಜು 15,000 ರೂಪಾಯಿ ಮೌಲ್ಯದ ಒಟ್ಟು 658 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Continue Reading

ಶಿವಮೊಗ್ಗ | ಪದವಿಪೂರ್ವ ಮತ್ತು ಪದವಿ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರೊಂದಿಗೆ ಟ್ರಾಫಿಕ್ ಪೊಲೀಸ್ ಸಭೆ

ಶಿವಮೊಗ್ಗ ಇ-ಪೇಪರ್ನಗರದಲ್ಲಿ ಅಪ್ರಾಪ್ತರು ವಾಹನ ಚಾಲನೆ ಮಾಡುತ್ತಿರುವುದು ಕಂಡುಬಂದಲ್ಲಿ, ಸಾರ್ವಜನಿಕರು ಆ ಕುರಿತಾದ ಫೋಟೋ, ವಿಡಿಯೋ ಹಾಗೂ ವಾಹನಕ್ಕೆ ಸಂಬಂಧಿಸಿದ ನಿಖರ ಮಾಹಿತಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕೃತ ವಾಟ್ಸಾಪ್ ಸಂಖ್ಯೆಗೆ ಕಳುಹಿಸುವ ಮೂಲಕ ಮಾಹಿತಿ ನೀಡಬೇಕು. ಇಂತಹ ಪ್ರಕರಣಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Continue Reading

ಶಿವಮೊಗ್ಗ | ತಾಯಿ ಮಕ್ಕಳು ಕಾಣೆಯಾಗಿದ್ದಾರೆ ; ಮಾಹಿತಿ ನೀಡಲು ಮನವಿ

ಅಶ್ವಿನ್‌ನ ಚಹರೆ: 3 ಅಡಿ ಎತ್ತರ, ಸಾಧಾರಣ ಮೈ ಕಟ್ಟು, ಎಣ್ಣೆಗಪ್ಪು ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಕಪ್ಪುಬಣ್ಣದ ಶರ್ಟ್ ಮತ್ತು ನೀಲಿ ಪ್ಯಾಂಟ್ ಧರಿಸಿರುತ್ತಾನೆ. ಈ ತಾಯಿ ಮಕ್ಕಳ ಬಗ್ಗೆ ಸುಳಿವು ಇದ್ದಲ್ಲಿ ದೂರವಾಣಿ ಸಂಖ್ಯೆ: ಜಿಲ್ಲಾ ಪೊಲೀಸ್ ಕಚೇರಿ, ಶಿವಮೊಗ್ಗ ನಂ:-08182- 261413,ಡಿ.ಎಸ್.ಪಿ ಶಿಕಾರಿಪುರ ಉಪ ವಿಭಾಗ ಶಿಕಾರಿಪುರ:-08187-222443/ 9480803323, ಪಿ..ಐ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ. 08187-222443/ 9480803366 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ […]

Continue Reading

ಬೆಂಗಳೂರು–ತಾಳಗುಪ್ಪ ಎಕ್ಸ್‌ಪ್ರೆಸ್ ರೈಲಿನಲ್ಲಿ ಮೊಬೈಲ್‌ ಬಿಟ್ಟು ಇಳಿದ ಪ್ರಯಾಣಿಕನಿಗೆ ಮರಳಿಸಿದ ಸಿಬ್ಬಂದಿ

ಅಧಿಕೃತ ದಾಖಲೆಗಳ ಪರಿಶೀಲನೆಯ ನಂತರ ಮೊಬೈಲ್ ಫೋನ್ ಅನ್ನು ಅದರ ಪ್ರೀತಮ್‌ ಅವರಿಗೆ ರೈಲ್ವೆ ನಿಲ್ದಾಣದಲ್ಲಿ ಸುರಕ್ಷಿತವಾಗಿ ಹಸ್ತಾಂತರಿಸಲಾಯಿತು ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading