ಹೊಸನಗರ | ಅನಾಥೆಗೆ ಸ್ಪಂದಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಮಾರುತಿಪುರ ಹಾಗೂ ಮೇಲಿನಸಂಪಳ್ಳಿ ಗ್ರಾಮಸ್ಥರು, ದಾನಿಗಳು ಮತ್ತು ಸಮಿತಿಯ ಸದಸ್ಯರು ಕೈಜೋಡಿಸಿ ಶಶಿಕಲಾ ಕುಟುಂಬಕ್ಕೆ ಹೊಸ ಮನೆಯನ್ನು ನಿರ್ಮಿಸಿಕೊಡುವ ಕಾರ್ಯ ಆರಂಭಿಸಿದರು.ಈ ನಡುವೆ ಶಶಿಕಲಾ ಅವರಿಗೆ ಕಿವಿಯಂತ್ರ, ರೇಷನ್ ಕಾರ್ಡ್, ಅಂಗವಿಕಲ ಮಗಳಿಗೆ ಆಧಾರ್ ಕಾರ್ಡ್, ತಾತ್ಕಾಲಿಕ ನಿವಾಸಕ್ಕೆ ನೀರು ಮತ್ತು ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿಯೂ ಕ್ರಮ ಕೈಗೊಳ್ಳಲಾಯಿತು. ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲಿನಸಂಪಳ್ಳಿ ಗ್ರಾಮದಲ್ಲಿ ಸುಮಾರು ₹6.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸರ್ಕಾರದಿಂದ […]

Continue Reading

ಶಿವಮೊಗ್ಗ | ಅಂಧ ಮಕ್ಕಳಿಗೆ ನವೀನ ಆ್ಯನಿ ಸ್ವ-ಕಲಿಕಾ ಬ್ರೈಲ್ ಕಿಟ್ ಗಳನ್ನು ಒದಗಿಸಿದ ಸಂಸದ ಬಿ. ವೈ. ರಾಘವೇಂದ್ರ

ತಂತ್ರಜ್ಞಾನವು ಜೀವನವನ್ನು ಪರಿವರ್ತಿಸುವ ಶಕ್ತಿಯನ್ನು ಹೊಂದಿದೆ ಮತ್ತು ದೈಹಿಕ ಸವಾಲುಗಳನ್ನು ಮೆಟ್ಟಿನಿಂತು ಪ್ರತಿ ಮಗುವೂ ಗುಣಮಟ್ಟದ ಶಿಕ್ಷಣ ಮತ್ತು ಅವರ ಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಸಾಧನಗಳನ್ನು ಹೊಂದುವುದು ಅಗತ್ಯವಾಗಿದೆ. ದೃಷ್ಟಿಹೀನ ಮಕ್ಕಳು ಸ್ವತಂತ್ರವಾಗಿ ಬ್ರೈಲ್ ಮೂಲಕ ಕಲಿಯಲು, ಅವರ ಶೈಕ್ಷಣಿಕ ಬೆಳವಣಿಗೆಯನ್ನು ಬಲಪಡಿಸಲು ಮತ್ತು ಅವರ ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯನ್ನು ಹೆಚ್ಚಿಸಲು ಆ್ಯನಿ ಸ್ವಕಲಿಕಾ ಸಾಧನಗಳು ನೆರವಾಗಲಿವೆ ಎಂದು ಸಂಸದ ರಾಘವೇಂದ್ರ ಹೇಳಿದರು. ನಾವೀನ್ಯತೆ ಮತ್ತು ಸಮಗ್ರ ಅಭಿವೃದ್ಧಿಯ ಮೂಲಕ ದಿವ್ಯಾಂಗರಿಗೆ ಘನತೆ, ಸಬಲೀಕರಣ ಮತ್ತು […]

Continue Reading

ಶಿವಮೊಗ್ಗ | ಮಹಿಷಿ ಉತ್ತರಾಧಿಮಠದ ಕೋಟ್ಯಾಂತರ ರೂ. ಮೌಲ್ಯದ ಬಂಗಾರದ ಹಲಗಾರತಿ ಕಳ್ಳತನ ಪ್ರಕರಣದ ಆರೋಪಿ ಬಂಧನ

ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಂಜಿ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಗಳಾದ ಇಮ್ರಾನ್ ಬೇಗ್, ರಾಜಶೇಖರ್, ಸಬ್ ಇನ್ಸ್’ಪೆಕ್ಟರ್ ಸುನೀಲ್ ಕುಮಾರ್, ಸಿಬ್ಬಂದಿಗಳಾದ ಲಿಂಗೇಗೌಡ, ಸುರಕ್ಷಿತ್, ಕುಮಾರ್, ರವಿ, ಸುರೇಶ್ ನಾಯ್ಕ್, ಸಂತೋಷ್, ವಿನಯ್ ಕುಮಾರ್ ರವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.

Continue Reading

ಶಿವಮೊಗ್ಗ | ಆಟೋ ಚಾಲಕರು , ಮಾಲೀಕರ ಸಂಘದಿಂದ ಪ್ರತಿಭಟನೆ

ಪ್ರಾಮಾಣಿಕವಾಗಿ ದುಡಿಯುವ ಆಟೋ ಚಾಲಕರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಗ್ಯಾಸ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗಿರುವ ಕಾರಣ ಆಟೋ ಕನಿಷ್ಠ ಬಾಡಿಗೆಯನ್ನು ₹50ಕ್ಕೆ ನಿಗದಿಪಡಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ. ಗ್ಯಾಸ್ ಬಂಕ್‌ಗಳಲ್ಲಿ ಒಂದೇ ರೀತಿಯ ಬೆಲೆ ಇಲ್ಲದಿರುವುದರಿಂದ ಕೆಲವು ಬಂಕ್‌ಗಳಲ್ಲಿ ಅನಧಿಕೃತವಾಗಿ ಅಧಿಕ ಹಣ ಪಡೆಯಲಾಗುತ್ತಿದೆ. ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು ಎಂದು ಸಂಘಟನೆಯು ಒತ್ತಾಯಿಸಿದೆ. ಅಲ್ಲದೆ, ರೈಲ್ವೆ ನಿಲ್ದಾಣದ ಆಟೋ ನಿಲ್ದಾಣದ ಹತ್ತಿರ ಪರವಾನಗಿ ಇಲ್ಲದೆ ಸಂಚರಿಸುವ ಸಿಟಿ ಬಸ್‌ಗಳನ್ನು ತಡೆಹಿಡಿಯಬೇಕು ಎಂದು […]

Continue Reading

ಶಿವಮೊಗ್ಗ | ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಕೊಲೆ ಯತ್ನ

ಬೈಕಿನಿಂದ ಕೆಳಗೆ ಬಿದ್ದ ದೂರುದಾರರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿ ಮತ್ತು ಆತನ ಮಕ್ಕಳು ಮನಬಂದಂತೆ ಥಳಿಸಿದ್ದಾರೆ. ತದನಂತರ ಆರೋಪಿ ಇವನನ್ನು ಸಾಯಿಸಿಬಿಡಿ ಎಂದು ಕೂಗಿದಾಗ, ಆತನ ಮಗ ಕಾರಿನಿಂದ ಕಬ್ಬಿಣದ ರಾಡ್ ತಂದಿದ್ದಾನೆ. ಅದನ್ನು ಕಸಿದುಕೊಂಡ ಮತ್ತೊಬ್ಬ ಮಗ ದೂರುದಾರರ ತಲೆಯ ಹಿಂಭಾಗ, ಹಣೆಯ ಎಡಭಾಗ ಹಾಗೂ ಎರಡು ಮೊಣಕೈಗಳಿಗೆ ಬಲವಾಗಿ ಹೊಡೆದು ರಕ್ತಗಾಯಗೊಳಿಸಿದ್ದಾನೆ. ದೂರುದಾರರು ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆ, ಸತ್ತಿದ್ದಾನೆ ಎಂದು ಭಾವಿಸಿದ ಹಂತಕರ ಗುಂಪು ಕಾರಿನಲ್ಲಿ ಪರಾರಿಯಾಗಿದೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುವನ್ನು ತಕ್ಷಣವೇ […]

Continue Reading

ಸರ್ಕಾರದ ಜಂಟಿ ಕಾರ್ಯದರ್ಶಿಯಾಗಿ ತೀರ್ಥಹಳ್ಳಿಯ ಬಿದರಗೋಡಿನ ಶ್ರೀಧರ್ ನೇಮಕ

ಜೊತೆಗೆ ಗ್ಯಾರಂಟಿ ಯೋಜನೆಗಳು ಹಾಗೂ ಸರ್ಕಾರದ ಇನ್ನಿತರ ಜನಪರ ಯೋಜನೆಗಳ ಸಮರ್ಪಕ ಉಸ್ತುವಾರಿ ಮತ್ತು ಅನುಷ್ಠಾನದ ಮೇಲ್ವಿಚಾರಣೆ. ಇವೆಲ್ಲದರ ಜೊತೆಗೆ ನೂತನ ಮುಖ್ಯಮಂತ್ರಿಗೆ ತಮ್ಮ ಆಡಳಿತಾತ್ಮಕ ಅನುಭವದಿಂದ ಪರಿಣಾಮಕಾರಿಯಾದಂತ ಜನಪರ ಸಲಹೆ ನೀಡುವುದು ಮತ್ತು ಮುಖ್ಯವಾಗಿ ನೀತಿ ನಿರೂಪಣೆ ವಿಚಾರದಲ್ಲಿ ರಾಜ್ಯದ ಸಮಗ್ರ ಜನತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮುನ್ನಡೆಯಲು ಬೇಕಾದ ಸಲಹೆ ನೀಡುವುದು ಅವರ ಜವಾಬ್ದಾರಿಯಾಗಲಿದೆ. ಬಿದರಗೋಡು ಶ್ರೀಧರ್ ಲೋಕೋಪಯೋಗಿ ನಿವೃತ್ತ ಮುಖ್ಯ ಇಂಜಿನಿಯರ್ ಬಿ.ಎಸ್. ಬಾಲಕೃಷ್ಣ, ತೀರ್ಥಹಳ್ಳಿ ತುಂಗಾ ಕಾಲೇಜು ನಿವೃತ್ತ ಪ್ರಾಂಶುಪಾಲ ಬಿ.ಎಸ್.ನಾಗರಾಜ್ ಅವರ […]

Continue Reading

ಶಿವಮೊಗ್ಗ | ಜೆಡಿಎಸ್ ರಾಜ್ಯ ವಕ್ತಾರರಾದ ರಾಜು ಗೌಡರಿಂದ BLA ತರಬೇತಿ ಕುರಿತು ಕಾರ್ಯಾಗಾರ

ಹಾಗೂ ಬೇರೆ ದೇಶಗಳಗಿಂದ ಬಂದು ನಮ್ಮ ಹಕ್ಕು ಕಸಿದುಕೊಳ್ಳುವಂತೆ ಆಗಬಾರದು ಎಂದರು. ನಕಲಿ ಮತದಾನ ತಡೆಗಟ್ಟುವಲ್ಲಿಯೂ SIR ಮುಖ್ಯವಾಗಿದೆ ಎಂದು ತಿಳಿಸಿದರು. ಪ್ರತಿ BLO ಅಧಿಕಾರಿಗಳು ಅಂದರೆ ಶಿಕ್ಷಕರು ಅಥವಾ ಅಂಗನವಾಡಿ ಸಹಾಯಕರು ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡುವ ಮೂಲಕ ಮತದಾರ ಪಟ್ಟಿ ಪರಿಷ್ಕರಣೆ ಮಾಡುತ್ತಾರೆ ಹಾಗಾಗಿ ಈ ಸಂದರ್ಭದಲ್ಲಿ BLA ಗಳಾದ ಜೆಡಿಎಸ್ ಬೂತ್ ಮಟ್ಟದ ಕಾರ್ಯಕರ್ತರು ತಮ್ಮ ತಮ್ಮ ಬೂತ್ ಮಟ್ಟದಲ್ಲಿ ತಮ್ಮ ಸ್ಥಳೀಯರು ಯಾರದಾದ್ರೂ ಹೆಸರು ಸೇರ್ಪಡೆ ಅಥವಾ ಬಿಟ್ಟು ಹೋಗಿದಲ್ಲಿ […]

Continue Reading

ಶಿವಮೊಗ್ಗ | ಗೋವಿಂದಾಪುರ ಅಕ್ರಮ ನಿವೇಶನ ; ಅಧಿಕಾರಿಗಳಿಂದ ಸೂಕ್ತ ತನಿಖೆಯಾಗುವುದೇ..?

ಈ ಪ್ರಕರಣ ಸಂಬಂಧ ಸ್ಥಳೀಯರು ಆರೋಪಿಸುವ ವಿಷಯ ಏನಂದರೆ ಪುರಾದಾಳ್ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಪತಿಯ ಮೇಲೆ ಗಂಭೀರ ಆರೋಪ ಕೇಳಿ ಬರುತ್ತಿದೆ. ಅದೇನಂದರೆ ಅಗಸವಳ್ಳಿ ಗ್ರಾಮ ಪಂಚಾಯತ್ ಗೋವಿಂದಾಪುರ ಗ್ರಾಮದ ಸರ್ವೇ ನಂಬರ್ 4 ಮತ್ತು 48 ರಲ್ಲಿ ಸರ್ಕಾರಿ ಜಾಗದ ಸರಿ ಸುಮಾರ್ 10 ಕ್ಕು ಹೆಚ್ಚು ಎಕರೆ ಅಕ್ರಮ ನಿವೇಶನ ನಿರ್ಮಿಸಲಾಗಿದೆ. ಒಂದೊಂದ್ ನಿವೇಶನಕ್ಕು ಸರಿ ಸುಮಾರ್ 8 ರಿಂದ 10 ಲಕ್ಷ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಹಾಗೂ ಈ […]

Continue Reading

ಶಿವಮೊಗ್ಗ | ಎಸ್ಡಿಪಿಐ ಪಕ್ಷದ “ಜಿಲ್ಲಾ ಪ್ರತಿನಿಧಿಗಳ ಸಭೆ”

ಇದರ ಸಂಪೂರ್ಣ ಮಾಹಿತಿ. ಹೈಕೋರ್ಟ್ ಸಂಚಾರಿ ಪೀಠವನ್ನು ಶಿವಮೊಗ್ಗಕ್ಕೆ ನೀಡಲು ಎಸ್‌ಡಿಪಿಐ ಆಗ್ರಹ.ಶಿವಮೊಗ್ಗ: ರಾಜ್ಯ ಸರ್ಕಾರವು ಹೈಕೋರ್ಟ್ ಸಂಚಾರಿ ಪೀಠವನ್ನು ಶಿವಮೊಗ್ಗ ಜಿಲ್ಲೆಗೆ ಮಂಜೂರು ಮಾಡಬೇಕು ಎಂದು ಎಸ್‌ಡಿಪಿಐ (SDPI) ಜಿಲ್ಲಾಧ್ಯಕ್ಷರಾದ ಜೀಲಾನ್ ಖಾನ್ ಒತ್ತಾಯಿಸಿದ್ದಾರೆ. ಇಂದು ನಡೆದ ಪಕ್ಷದ ಜಿಲ್ಲಾ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರಿಗೆ ಹೈಕೋರ್ಟ್ ಸಂಚಾರಿ ಪೀಠವನ್ನು ನೀಡುವುದು ಹಲವು ಗೊಂದಲಗಳಿಗೆ ದಾರಿ ಮಾಡಿಕೊಡುತ್ತದೆ ಎಂದರು. ಶಿವಮೊಗ್ಗ ನಗರವು ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸುಲಭವಾಗಿ ತಲುಪಬಹುದಾದ ಕೇಂದ್ರ ಬಿಂದುವಾಗಿದೆ. ಅಕ್ಕಪಕ್ಕದ ಜಿಲ್ಲೆಗಳಿಂದ […]

Continue Reading

ಶಿವಮೊಗ್ಗ | ಕಾರ್ಯನಿರತ ಪತ್ರಕರ್ತರ ಸಂಘದ ಮುಖಾಮುಖಿ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ಸಮಸ್ಯೆಗಳಿಗೆ ಪರಿಹಾರ ತಿಳಿಸಿದಿಷ್ಟು!

ಮತ್ತೆ ಕೆಲವು ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸಿ ಪರಿಹಾರ ಒದಗಿಸುವುದಾಗಿ ತಿಳಿಸಿದರು. ಪರಿಸರ ರಮೇಶ್ ನವುಲೆ ಕರೆಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿದೆ. ಹೂಳೆತ್ತುವ ಅಭಿವೃದ್ದಿ ಕಾರ್ಯ ವಿಳಂಬ ಪ್ರಸ್ತಾಪಿಸಿದರು. ಸೂಡಾ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಜಂಟಿಯಾಗಿ ಡಿಪಿಆರ್ ಸಿದ್ದಪಡಿಸುತ್ತಿದ್ದು ನವುಲೆ ಕರೆ ಅಭಿವೃದ್ದಿ ಪಡಿಸಲು ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಮುಂದಾಗಿದೆ ಎಂದು ತಿಳಿಸಿದರು. ಕೈಗಾರಿಕಾ ವಾಣಿಜ್ಯ ಸಂಘದ ಗೋಪೀನಾಥ್ ಮಳೆಗಾಲದಲ್ಲಿ ಮನೆಗಳಿಗೆ ಕಲುಷಿತ ನೀರು ಸರಬರಾಜಾಗುತ್ತಿದೆ. ಶುದ್ದ ಕುಡಿಯುವ ನೀರಿನ ಘಟಕಗಳು ಹಳೆಯದಾಗಿದ್ದು ಸರಿಯಾದ ನಿರ್ವಹಣೆ […]

Continue Reading