ಶಿವಮೊಗ್ಗ | ಗೃಹಲಕ್ಷ್ಮೀ ಯೋಜನೆ ; 9,247 ಫಲಾನುಭವಿಗಳು ನಿಧನ, 5,618 ಅನರ್ಹರು : ಸಿ.ಎಸ್.ಚಂದ್ರಭೂಪಾಲ್
ಜಿಲ್ಲೆಯ ವರದಿಯ ಪ್ರಕಾರ ಇಂತಹ 5,618 ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಹೀಗಾಗಿ ಇಂತಹ ಅನರ್ಹರನ್ನು ಫಲಾನುಭವಿಗಳ ಪಟ್ಟಿಯಿಂದ ತಕ್ಷಣವೇ ತೆಗೆದುಹಾಕಲು ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದೆ ಎಂದು ಸಭೆ ತಿಳಿಸಿದೆ. ಉಚಿತ ವಿದ್ಯುತ್ ದುರ್ಬಳಕೆ – ವಾಣಿಜ್ಯ ಬಳಕೆಗೆ ಬ್ರೇಕ್: ‘ಗೃಹಜ್ಯೋತಿ’ ಯೋಜನೆಯಡಿ ಗೃಹಬಳಕೆಗಾಗಿ ನೀಡಲಾಗುವ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು, ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ಒಬ್ಬರ ಹೆಸರಲ್ಲೇ ಒಂದಕ್ಕಿಂತ ಹೆಚ್ಚು ಮೀಟರ್ಗಳಿರುವುದು ಪತ್ತೆಯಾಗಿದೆ. […]
Continue Reading




