ಪಶ್ಚಿಮ ಬಂಗಾಳ | ರಾಜಿನಾಮೆ ಕೊಡದ ದೀದಿಗೆ ಮಂತ್ರಿಮಂಡಳವನ್ನೇ ವಿಸರ್ಜಿಸಿ ಶಾಕ್ ನೀಡಿದ ರಾಜ್ಯಪಾಲ ಆರ್‌ಎನ್ ರವಿ!

ಸಾಮಾನ್ಯವಾಗಿ, ರಾಜ್ಯಪಾಲರು ಮುಖ್ಯಮಂತ್ರಿಯ ಸಲಹೆಯ ಮೇರೆಗೆ ಹಾಗೆ ಮಾಡುತ್ತಾರೆ. ಆದಾಗ್ಯೂ, ಪ್ರಸ್ತುತ ಸಂದರ್ಭಗಳಲ್ಲಿ, ಸರ್ಕಾರ ಮತ್ತು ರಾಜಭವನದ ನಡುವಿನ ಸಂಘರ್ಷ ಉತ್ತುಂಗದಲ್ಲಿದ್ದಾಗ, ರಾಜ್ಯಪಾಲರು ಮಮತಾ ಬ್ಯಾನರ್ಜಿ ಸರ್ಕಾರದ ಅಸ್ತಿತ್ವವನ್ನು ಕೊನೆಗೊಳಿಸಲು ಈ ವೀಟೋ-ತರಹದ ಅಧಿಕಾರವನ್ನು ಬಳಸಿದರು. ಮುಖ್ಯ ಕಾರ್ಯದರ್ಶಿ ದುಷ್ಯಂತ್ ನರಿಯಾಲ ಅವರು ಹೊರಡಿಸಿದ ಅಧಿಸೂಚನೆಯು ಈ ನಿರ್ಧಾರವನ್ನು ರಾಜಭವನದ ನೇರ ಆದೇಶದ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸುತ್ತದೆ. ಐತಿಹಾಸಿಕ ವಜಾ: ರಾಜ್ಯಪಾಲ ಆರ್.ಎನ್. ರವಿ ಅವರು ಮಮತಾ ಬ್ಯಾನರ್ಜಿ ಅವರ ಸಂಪುಟವನ್ನು ವಜಾಗೊಳಿಸಿದ್ದಾರೆ. ಮೇ 7, […]

Continue Reading

ಶಿವಮೊಗ್ಗ | ಕುವೆಂಪು ವಿವಿಯಿಂದ ಐಪಿಎಸ್ ಅಧಿಕಾರಿ ಡಾ!!. ಹರ್ಷ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

ಅರಣ್ಯ ಅಂಚಿನ ಗ್ರಾಮಗಳಲ್ಲಿ ಎದುರಾಗುತ್ತಿರುವ ಮಾನವ ಮತ್ತು ಹುಲಿಗಳ ನಡುವಿನ ಸಂಘರ್ಷಕ್ಕೆ ಕಾರಣಗಳು ಹಾಗೂ ಅದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ಪ್ರಬಂಧದಲ್ಲಿ ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಡಾ. ಹರ್ಷ ಪಿ.ಎಸ್ ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು ನಡೆಸಿದ್ದಾರೆ. ಪ್ರಸ್ತುತ ಡಾ.ಪಿ.ಎಸ್.ಹರ್ಷರವರು ಬಳ್ಳಾರಿ ವಲಯದ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Continue Reading

ಅಗತ್ಯ ಸಂಖ್ಯಾಬಲದೊಂದಿಗೆ ಭೇಟಿ ಮಾಡಲು ಬನ್ನಿ : ಟಿವಿಕೆ ವಿಜಯ್‌ಗೆ ತಮಿಳುನಾಡು ರಾಜ್ಯಪಾಲರ ಸಂದೇಶ!

ಇನ್ನು ಹೊಸ ಸರ್ಕಾರ ರಚನೆಯ ಹಾದಿಯಲ್ಲಿ ತನ್ನದೇ ಆದ ಕರ್ತವ್ಯಗಳಲ್ಲಿ ನಿರತವಾಗಿರುವ ತಮಿಳುನಾಡು ಲೋಕಭವನ (ಈ ಹಿಂದೆ ರಾಜಭವನ), ಸದ್ಯಕ್ಕೆ ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರದಿಂದ ರಾಜೀನಾಮೆ ಪಡೆದಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿದ್ದು, ಮುಂದಿನ ಸರ್ಕಾರ ರಚನೆಯಾಗುವವರೆಗೆ ಉಸ್ತುವಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಂತೆ ಲೋಕಭವನ ತಿಳಿಸಿದೆ. ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಜಯ ಇತಿಹಾಸ ನಿರ್ಮಿಸಿದೆಯಾದರೂ, ವಿಜಯ್‌ ಬಹುಮತಕ್ಕೆ ಅನ್ಯ ಪಕ್ಷಗಳ ಮೇಲೆ ಅವಲಂಬಿತರಾಗಿದ್ದಾರೆ. ಐದು ಸ್ಥಾನಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್‌ ಈಗಾಗಲೇ […]

Continue Reading

ಶಿವಮೊಗ್ಗ | ನಕಲಿ ಎಪಿಕೆ ಫೈಲ್ ಮೇಲೆ ಕ್ಲಿಕ್‌ ಮಾಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ

ತಕ್ಷಣವೇ ಎಚ್ಚೆತ್ತುಕೊಂಡ ಅವರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ಆನ್‌ಲೈನ್ ದೂರು ದಾಖಲಿಸಿದ್ದರು. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | Auto ದಬ್ಬಾಳಿಕೆ ; ಟ್ರಾಫಿಕ್ ಪೊಲೀಸ್ ಇಲಾಖೆಗೆ ಇಲ್ಲಿದೆ ಪರಿಹಾರ..!

ಆದರೆ ಏನಾದರು ಬದಲಾವಣೆ ಆಯಿತಾ ಎಂದರೆ ಉತ್ತರ ಮಾತ್ರ ಏನು ಬದಲಾವಣೆಯಿಲ್ಲದಾಗಿದೆ. ಇದಕ್ಕೆಲ್ಲ ಕಾರಣಗಳೇನು?ನಗರದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಾದರು ಏನು? ಸಂಪೂರ್ಣ ಮಾಹಿತಿ ನಿಮ್ಮ ಮುಂದೆ, ಶಿವಮೊಗ್ಗ ನಗರದಲ್ಲಿ ನಿನ್ನೆ ದಿವಸ ನಡೆದ ಒಂದು ಘಟನೆಯ ಪ್ರಯಾಣಿಕರು ಮಾಡಿರುವ ಆರೋಪ ಗಂಭೀರವಾಗಿದೆ. ಅದೇನಂದರೆ ನಿನ್ನೆ ದಿವಸ ದಾವಣಗೆರೆ ಜಿಲ್ಲೆಯ ಯಾವದೋ ಹಳ್ಳಿಯಿಂದ ರೋಗಿ ಹಾಗೂ ಅವರೊಟ್ಟಿಗೆ ಮತ್ತೊಬ್ಬರು ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಬರಬೇಕಿತ್ತು.ಆದರೆ ಅವರು ಹಳ್ಳಿಯವರು ಹಾಗೂ ಶಿವಮೊಗ್ಗದ ಪರಿಚಯವಿಲ್ಲದ ಕಾರಣ ನಗರದ […]

Continue Reading

ಆಪರೇಷನ್ ಸಿಂಧೂರ್ | ಭಾರತದ ಬಲಿಷ್ಠ ಸಂಕಲ್ಪದ ಸಂಕೇತ : ಸಂಸದ ಬಿ.ವೈ.ರಾಘವೇಂದ್ರ

ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಯವರ ಸದೃಢ ನಾಯಕತ್ವ ಮತ್ತು ‘Zero Tolerance towards Terror’ ನೀತಿಯಿಂದಾಗಿ ಇಂದು ಭಾರತ ಶಕ್ತಿಶಾಲಿಯಾಗಿ ತನ್ನನ್ನು ರಕ್ಷಿಸಿಕೊಳ್ಳುತ್ತಿದೆ. ‘ನಮ್ಮನ್ನು ಕೆಣಕಿದರೆ ನಾವು ಸುಮ್ಮನಿರುವುದಿಲ್ಲ‘ ಎಂಬ ಸಂದೇಶ ಇಂದು ಗಡಿಯಾಚೆಗಿನ ಶತ್ರುಗಳಿಗೆ ಸ್ಪಷ್ಟವಾಗಿ ತಲುಪಿದೆ.ಹಾಗೆಯೇ, ಆಪರೇಷನ್ ಸಿಂಧೂರ್‌ನಲ್ಲಿ ಬಳಕೆಯಾದ ಕ್ಷಿಪಣಿಗಳು ಮತ್ತು ಸ್ವದೇಶಿ ತಂತ್ರಜ್ಞಾನದ ಡ್ರೋನ್‌ಗಳು ನಮ್ಮ ‘ಆತ್ಮನಿರ್ಭರ ಭಾರತ’ ಅಭಿಯಾನದ ಯಶಸ್ಸಿಗೆ ಸಾಕ್ಷಿಯಾಗಿದೆ. ಭಾರತ ಸದಾ ಶಾಂತಿಯನ್ನು ಬಯಸುವ ದೇಶ, ಆದರೆ ಅದು ನಮ್ಮ ದೌರ್ಬಲ್ಯವಲ್ಲ – ಭಯೋತ್ಪಾದನೆಯನ್ನು […]

Continue Reading

ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು ಆದೇಶ ಹಿಂಪಡೆದ ಸರ್ಕಾರ!

ಮಾರ್ಚ್ 18, 2026 ರಂದು ರಾಮಚಂದ್ರ ರಾವ್ ಅವರ ವಿರುದ್ಧ ಇಲಾಖಾ ತನಿಖೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಈಗ ಹಠಾತ್ ಆಗಿ ಆಲ್ ಇಂಡಿಯಾ ಸರ್ವಿಸ್ (AIS) ನಿಯಮಗಳ ಅಡಿಯಲ್ಲಿ ಅವರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ರಾಜಭವನದ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್. ಅವರು ಈ ಆದೇಶಕ್ಕೆ ಸಹಿ ಹಾಕಿದ್ದಾರೆ. ಗಂಭೀರವಾದ ನೈತಿಕ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಯನ್ನು ತನಿಖೆ ಪೂರ್ಣಗೊಳ್ಳುವ ಮೊದಲೇ ಅಥವಾ […]

Continue Reading

ಪಶ್ಚಿಮ ಬಂಗಾಳ | ಸಿಎಂ ಅಭ್ಯರ್ಥಿ ಸುವೇಂದು ಅಧಿಕಾರಿ ಪಿಎ ಚಂದ್ರ ನಾಥ್ ದತ್ ಗುಂಡೆಟಿಗೆ ಬಲಿ!

ಬಿಜೆಪಿ ನಾಯಕ ಸದ್ಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥರನ್ನು ಬುಧವಾರ ತಡರಾತ್ರಿ ಗುಂಡಿಕ್ಕಿ ಕೊಲೆ ಮಾಡಲಾಗಿದ್ದು, ಈ ಬಗ್ಗೆ ಸುವೇಂದು ಅಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಆಪ್ತನನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಈ ಹತ್ಯೆ ಘಟನೆ ನಡೆದ ಕೆಲ ಗಂಟೆಗಳ ನಂತರ ಆಸ್ಪತ್ರೆಗೆ ತೆರಳಿದ ಸುವೇಂದು ಅಧಿಕಾರಿ, ಹತ್ಯೆಯನ್ನು ‘ಶೀತಲ ರಕ್ತದ ಕೊಲೆ’ ಮತ್ತು ‘ಕ್ರೂರ ಕೊಲೆ’ ಎಂದು ಕರೆದಿದ್ದಾರೆ. ಆಸ್ಪತ್ರೆಯ ಹೊರಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ದಾಳಿ […]

Continue Reading