ಮಾಹಿತಿ ಹಕ್ಕುನ್ನು ಜನಸಾಮಾನ್ಯರು ಕಚೇರಿಗೆ ತೆರಳಿ ಪಡೆಯಬಹುದು : ಅಧಿಕಾರಿಗಳಿಗೆ ಗೊತ್ತಿರಲಿ ಈ ಕಾನೂನು..!

ಈ ವಿಶೇಷ ಸುದ್ದಿ ನಿಮ್ಮ ಮುಂದೆ ತೆರದಿಡಿತ್ತಿದ್ದೇವೆ. ಮಾಹಿತಿ ಹಕ್ಕಿನ ದುರುಪಯೋಗ : ಸೆಕ್ಷನ್ 8 ಮತ್ತು 9ರ ಅಡಿಯಲ್ಲಿ ಹೊರತುಪಡಿಸಿ ಮಾಹಿತಿ ಕೇಳಿದರೆ, ಇಲಾಖೆಗಳಲ್ಲಿ ಎಲ್ಲಾ ಮಾಹಿತಿ ಕಡ್ಡಾಯವಾಗಿ ನೀಡಲೇಬೇಕು.ಸೆಕ್ಷನ್ 8 ಮತ್ತು 9 ರ ಅಡಿಯಲ್ಲಿ ಯಾಕೆ ಮಾಹಿತಿ ಕೊಡಲ್ಲ ಅಂದರೆ ಒಂದು ವೇಳೆ ಮಾಹಿತಿಯಲ್ಲಿ ವಿಪರೀತ ಮಾಹಿತಿ ಕೇಳಿದಲ್ಲಿ ಉದಾಹರಣೆಗೆ 1,000 ಕ್ಕು ಅಧಿಕ ಪುಟಗಳ ಮಾಹಿತಿ ಕೇಳಿದಲ್ಲಿ ಅಥವಾ ಚದುರು ಹೋಗಿರುವಂತ ಮಾಹಿತಿ ಅಂದರೆ ಕಚೇರಿಯ ಸಮಯ ವ್ಯರ್ಥ ಆಗುವಂತ ಪರಿಸ್ಥಿತಿ […]

Continue Reading

ಶಿವಮೊಗ್ಗ | ಅಕ್ರಮ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿ : ಕೆಪಿಸಿಸಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪ

ಇವುಗಳಿಂದ ಹನಿ ಟ್ರಾಪ್ ನಂತಹ ಅಪರಾಧ ಪ್ರಕ್ರಿಯೆಗಳು ಹೆಚ್ಚಾಗುವ ಸಂಭವನೀಯತೆ ಜಿಲ್ಲಾ ರಕ್ಷಣಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನವಹಿಸಿ ಪಾರ್ಲರ್ ಮತ್ತು ಗಾಂಜಾ ದಂಧೆಗಳ ಮೇಲೆ ಹೆಚ್ಚಿನ ದಾಳಿ ನಡೆಸಿ ಕ್ರಮ ಕೈಗೊಳ್ಳಬೇಕಿದೆ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ ಇದೆ ರೀತಿಯಲ್ಲಿ ಮುಂದುವರೆದರೆ ಶೈಕ್ಷಣಿಕ ಕ್ಷೇತ್ರವಾಗಿರುವ ಶಿವಮೊಗ್ಗ ಜಿಲ್ಲೆ ಮತ್ತು ನಗರವು ವೇಶ್ಯವಾಟಿಕೆ ತಳಗಳಾಗಿ ಪರಿವರ್ತನೆ ಗೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಮನವಿ ತಿಳಿಸಲಾಗಿದೆ. ಮಸಾಜ್ ಪಾರ್ಲರ್ಗಳ ಮೇಲೆ ನಿಯಂತ್ರಣ ಸಾಧಿಸಲು ಒಂದು ಹೊಸ ಮಹಿಳಾ ಪೊಲೀಸ್ ತಂಡ ರಚಿಸಿ […]

Continue Reading

ಶಿವಮೊಗ್ಗ | ಹೆಲ್ಮೆಟ್ ಹಾಕಲ್ಲ ಏನು ಮಾಡುತ್ತೀರಾ? ಪೊಲೀಸರಿಗೆ ಅವಾಜ್ ಮತ್ತು ಬೆದರಿಕೆ ಹಾಕಿದ ಪುಂಡರು ಅಂದರ್

ನಿಯಮ ಪಾಲಿಸುವಂತೆ ಹೇಳಿದ ಅಧಿಕಾರಿಗಳ ಜೊತೆ ಸಯ್ಯದ್ ಮುಜಾಮಿಲ್ ರಸ್ತೆಯ ಮಧ್ಯೆಯೇ ವಾಗ್ವಾದಕ್ಕಿಳಿದಿದ್ದಾನೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಜಬಿವುಲ್ಲಾ ಎಂಬಾತನು ಸೇರಿಕೊಂಡು, ನಾವು ಹೆಲ್ಮೆಟ್ ಹಾಕುವುದಿಲ್ಲ, ನೀವು ಏನು ಮಾಡುತ್ತೀರಾ? ಎಂದು ಅವಾಚ್ಯವಾಗಿ ಮಾತನಾಡಿದ್ದಾರೆ. ಅಷ್ಟಕ್ಕೇ ನಿಲ್ಲದೆ, ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ದೂಡಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಳಿಕ ಬೈಕ್ ಕೀ ಕಿತ್ತುಕೊಂಡು ಪೊಲೀಸರಿಗೆ ಬೆದರಿಕೆ ಹಾಕಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಯ್ಯದ್ ಮುಜಾಮಿಲ್ ಮತ್ತು […]

Continue Reading

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್‌ ತಡೆ

ಈ ದೂರಿನ ಅನ್ವಯ ಆರೋಪಿಗಳ ವಿರುದ್ಧ; ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 143 (ಅಕ್ರಮ ಕೂಟ), 465 (ಸುಳ್ಳು ದಾಖಲೆ ಸೃಷ್ಟಿ), 468 (ವಂಚಿಸಲು ಸುಳ್ಳು ದಾಖಲೆ ಸೃಷ್ಟಿ), 471 (ಸುಳ್ಳು ದಾಖಲೆಗಳನ್ನು ಅಸಲಿ ಎಂದು ಬಿಂಬಿಸುವುದು), 120ಬಿ (ಪಿತೂರಿ), ಮತ್ತು 149 (ಸಮಾನ ಉದ್ದೇಶ) ಜೊತೆಗೆ ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 136ರ (ಚುನಾವಣಾ ಅಕ್ರಮ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜೀವರಾಜ್‌ ಪರ ಹೈಕೋರ್ಟ್‌ ವಕೀಲೆ ಡಾ.ವಂದನಾ ರೆಡ್ಡಿ ವಕಾಲತ್ತು ವಹಿಸಿದ್ದಾರೆ.

Continue Reading

ಶಿವಮೊಗ್ಗ | ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ; ನುಡಿ ಕಾಯಕಕ್ಕೆ ಗೌರವ

ಸಮಾರಂಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷರಾದ ಶ್ರೀಮತಿ ಮಹಾದೇವಿ, ಮಾಜಿ ಶಾಸಕರಾದ ಶ್ರೀ ಕೆ.ಬಿ. ಪ್ರಸನ್ನ ಕುಮಾರ್, ಎಸ್.ಪಿ. ದಿನೇಶ್ ಸೇರಿದಂತೆ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ಬೈಗುಳ, ಕಿರುಕುಳ ; ನ್ಯಾಯಾಲಯದ ಬಳಿ ಕಷ್ಟ ಹೇಳಿಕೊಂಡ ನಟ ದರ್ಶನ್

ದೀರ್ಘಕಾಲದ ಜೈಲುವಾಸದಿಂದ ವೃತ್ತಿ ಜೀವನಕ್ಕೆ ತೊಂದರೆ ಆಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ ಎಂದು ಕೂಡ ಅವರು ಹೇಳಿದ್ದಾರೆ. ಸಹಕೈದಿಗಳಿಂದ ಕಿರುಕುಳ, ಬೈಗುಳ ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ ಹಾಕಲಾಗುತ್ತಿದೆ. ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ತಮ್ಮನ್ನು ಕ್ವಾರಂಟೈನ್ ಸೆಲ್​ನಲ್ಲಿಡಲಾಗಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮವಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ ಅವರು ಕಷ್ಟ ಹೇಳಿಕೊಂಡಿದ್ದಾರೆ. ಆಹಾರ, ಬಟ್ಟೆ, ಹಾಸಿಗೆ ಪಡೆಯಲೂ ಬಿಡುತ್ತಿಲ್ಲ ಇದಲ್ಲದೆ ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ […]

Continue Reading

ತಮಿಳುನಾಡು ಸಿಎಂಗೆ ಬಿಗ್ ಶಾಕ್ ಕೊಟ್ಟು ಸೋಲುಣಿಸಿದ ಟಿವಿಕೆ ಅಭ್ಯರ್ಥಿ ವಿಎಸ್​ ಬಾಬು

ರಾಜ್ಯದ ದೊಡ್ಡ ಪ್ರಾದೇಶಿಕ ಪಕ್ಷಗಳಾದ ಡಿಎಂಕೆ ಹಾಗೂ ಎಐಡಿಎಂಕೆ ಪಕ್ಷಗಳಿಗೆ ಹೊಸ ಪಕ್ಷವಾದ ನಟ ಜೋಶೆಫ್ ವಿಜಯ್​ ಅವರ ಟಿವಿಕೆ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಇತಿಹಾಸ ಸೃಷ್ಟಿಸುವತ್ತಾ ಹೆಜ್ಜೆಯನ್ನಿಟ್ಟಿದೆ. ಈಗಾಗಲೆ ಟಿವಿಕೆ ಬರೋಬ್ಬರಿ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ಲಗ್ಗೆ ಇಟ್ಟಿದೆ. ವಿಜಯ್​ ಅಬ್ಬರಕ್ಕೆ ಡಿಎಂಕೆ ಅಲ್ಲೋಲ ಕಲ್ಲೋಲವಾಗಿದ್ದು, ಸ್ವತಃ ತಮಿಳುನಾಡು ಹಾಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಸೋಲು ಕಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಡಿಎಂಕೆಗೆ ದೊಡ್ಡ ಆಘಾತವೆಂದರೆ ಸುಮಾರು 15 […]

Continue Reading

ಉಪಚುನಾವಣೆ : ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರುಗೆ ಪ್ರಯಾಸದ ಗೆಲುವು : ಬಾಗಲಕೋಟೆಯಲ್ಲಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು

ಮತದಾನ ಆರಂಭಗೊಂಡ ಮೊದಲ 6 ಸುತ್ತಿನಲ್ಲಿಯೂ ಸಮರ್ಥ್ ಶಾಮನೂರು ಹಿನ್ನಡೆ ಕಾಯ್ದುಕೊಂಡಿದ್ದು, 7ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆಯಲ್ಲಿದ್ದರು. ಆದರೆ 8 ಹಾಗೂ 9ನೇ ಸುತ್ತಿನಲ್ಲಿ ಅಂಕಿ-ಸಂಖ್ಯೆ ಉಲ್ಟಾ ಆಗಿದೆ. ಕೊನೆಗೆ ಈ ರಣಕಣದಲ್ಲಿ ಗೆಲುವು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​ ಶಾಮನೂರು ಪಾಲಾಗಿದೆ. ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸ್ಪಷ್ಟ ಮುನ್ನಡೆ ಕಾಯ್ದು 22,867 ಮತಗಳ ಅಂತರ ಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿಯ […]

Continue Reading

ಶಿವಮೊಗ್ಗ | ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ

ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಯಾವುದೇ ರೀತಿಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿಲ್ಲ. ಜಮೀನು ಗುರುತಿಸುವಿಕೆ ಅಥವಾ ಸ್ಥಾವರ ಸ್ಥಾಪನೆಯ ಕ್ರಮಗಳು ನಡೆಯುತ್ತಿವೆ ಎಂಬುದು ಕೇವಲ ವದಂತಿಯಾಗಿದ್ದು, ಸಾರ್ವಜನಿಕರು ಅನಾವಶ್ಯಕವಾಗಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ನೂತನ ನೀರಿನ ಶುದ್ಧೀಕರಣ ಘಟಕ ಸ್ಥಾಪನೆಗೆ ಹಾಗೂ ತಾಂತ್ರಿಕ ಅಡಚಣೆ ನಿವಾರಣೆಗೆ ಶಾಸಕರ ಪ್ರಯತ್ನ.!

ಇದೇ ವೇಳೆ ನೀರು ಸರಬರಾಜಿನ ಪ್ರತಿಯೊಂದು ಹಂತದಲ್ಲೂ ಕಟ್ಟುನಿಟ್ಟಾದ ಶುದ್ಧೀಕರಣ ಮಾನದಂಡಗಳನ್ನು ಅನುಸರಿಸಲು ನೀರು ಸರಬರಾಜು ಮಂಡಳಿಯ ಇಂಜಿನಿಯರ್‌ಗಳಿಗೆ ಸೂಚಿಸಿದರು. ಪೈಪ್‌ಲೈನ್ ಸೋರಿಕೆ ತಡೆಗಟ್ಟುವುದು ಮತ್ತು ಎಲ್ಲಾ ವಾರ್ಡ್‌ಗಳಿಗೆ ಸಮಾನವಾಗಿ ನೀರು ಹಂಚಿಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದರು. ಭೇಟಿಯ ಸಂದರ್ಭದಲ್ಲಿ ನಾಗರಿಕರ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading