ಶಿವಮೊಗ್ಗ | ವಿವಿಧ ಬಡಾವಣೆಗಳಲ್ಲಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

​ಇದೇ ಸಂದರ್ಭದಲ್ಲಿ ಬಡಾವಣೆಯ ನಾಗರಿಕರೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು, ಸ್ಥಳೀಯ ಇತರ ನಾಗರಿಕ ಬೇಡಿಕೆಗಳನ್ನು ಆಲಿಸಿ ಹಂತ-ಹಂತವಾಗಿ ಈಡೇರಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಬಡಾವಣೆಗಳ ಸಾರ್ವಜನಿಕ ಬಂಧುಗಳು ಉಪಸ್ಥಿತರಿದ್ದರು.

Continue Reading

ಇರುಮುಡಿ ಹೊತ್ತು ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌.ಡಿ. ಕುಮಾರಸ್ವಾಮಿ

ಕೇರಳದ ಅತ್ಯುತ್ತಮ ತೀರ್ಥಯಾತ್ರಾ ಸ್ಥಳ ಶಬರಿಮಲೆ ಆಗಿದೆ. ಭಾರತದ ದಕ್ಷಿಣ ರಾಜ್ಯಗಳು, ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ. ಶಬರಿಮಲೆಗೆ ತೆರಳುವ ಭಕ್ತರು ಕಠಿಣ ವ್ರತ ಆಚರಣೆ ಮಾಡುತ್ತಾರೆ.

Continue Reading

ಸಾಗರ | ಎರಡು ಕಿ. ಮೀ. ರಸ್ತೆ ನಿರ್ಮಿಸಿ ಗ್ರಾಮಸ್ಥರಿಂದ ವಿನೂತನ‌ ಪ್ರತಿಭಟನೆ

ರೈತ ಸಂಘದ ನೇತೃತ್ವದಲ್ಲಿ ರಸ್ತೆ ಅಭಿವೃದ್ದಿಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಮಾತನಾಡಿ, ಗ್ರಾಮೀಣ ಭಾಗಗಳು ಅಭಿವೃದ್ದಿ ಆಗದೆ ಹೋದರೆ ದೇಶ ಅಭಿವೃದ್ದಿ ಆಗುವುದಿಲ್ಲ. ಗ್ರಾಮೀಣ ಭಾಗಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಪಡವಗೋಡು ಗ್ರಾಮದಲ್ಲಿ ಎರಡು ರಸ್ತೆಗಳು ಸಂಪೂರ್ಣ ಹಾಳಾಗಿತ್ತು. ಮನವಿ ನೀಡಿದರೂ ಸ್ಪಂದಿಸದೆ ನಿರ್ಲಕ್ಷ್ಯ ತೋರಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ವಂತ ಹಣ ಹಾಕಿ ರೈತ ಸಂಘದ ನೇತೃತ್ವದಲ್ಲಿ ರಸ್ತೆ ಅಭಿವೃದ್ದಿಯನ್ನು ಪ್ರತಿಭಟನೆ ರೂಪದಲ್ಲಿ ನಿರ್ವಹಿಸಿದೆ ಎಂದು ಹೇಳಿದರು. ರೈತ ಸಂಘದ ಕಾರ್ಯಾಧ್ಯಕ್ಷ […]

Continue Reading

ಶಿವಮೊಗ್ಗ | ನರಸಿಂಹ ಹತ್ಯೆ ಪ್ರಕರಣ ; ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ನರಸಿಂಹ ಯಾನೆ ದಾಸ ಹತ್ಯೆ ಪ್ರಕರಣದ ಸಂಪೂರ್ಣ ಸಂಚು ರೂಪಿಸಿದ್ದ ವ್ಯಕ್ತಿ ಮಧುವಾಗಿದ್ದು, ಪ್ರಕರಣದ ಪ್ರಮುಖ ರೂವಾರಿ ಎಂದು ತಿಳಿಸಿದ್ದಾರೆ. ಮಹಜರ್ ವೇಳೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಕಾನೂನುಬದ್ಧ ಕ್ರಮವಾಗಿ ಗುಂಡು ಹಾರಿಸಲಾಗಿದೆ ಎಂದರು. ಪ್ರಕರಣದಲ್ಲಿ ಅಂಬು ಯಾನೆ ಅನಿಲ್, ಮಧು ಯಾನೆ ಹನುಮಂತು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಸೇರಿದಂತೆ ಐವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಹೊಳೆಬೆನವಳ್ಳಿಯ ಸುಬ್ಬಯ್ಯ ಆಸ್ಪತ್ರೆ […]

Continue Reading

ಶಿಕಾರಿಪುರ | ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ; ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಭದಲ್ಲಿ ಶಿವು ಹುಲ್ಮಾರ್ ಯುವ ಕಾಂಗ್ರೆಸ್ ಅಧ್ಯಕ್ಷರು ಶಿಕಾರಿಪುರ ಬ್ಲಾಕ್, ಯುವ ಕಾಂಗ್ರೆಸ್ ಮುಖಂಡ ಶರತ್ MH ಮತ್ತು ವಸತಿ ನಿಲಯದ ವಿದ್ಯಾರ್ಥಿಗಳಾದ ಗಿರೀಶ್ ಮತ್ತು ಇನ್ನೂ ಮುಂತಾದವರು ಇದ್ದರು.

Continue Reading

ಧಾರವಾಡ | ಅಮಾನತಾಗಿದ್ದ ಕೇಂದ್ರ ಕಾರಾಗೃಹದ ಜೈಲರ್ ಆತ್ಮಹತ್ಯೆಗೆ ಶರಣು

ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಮೃತ ಸಿದ್ದರಾಮಪ್ಪ ಪತ್ನಿ ಲಕ್ಷ್ಮಿ ಪ್ರತಿಕ್ರಿಯಿಸಿದ್ದು, ಕಾರಾಗೃಹದ ಮೇಲಾಧಿಕಾರಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. “ಮೇಲಾಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲಾಧಿಕಾರಿ ಅವರೇ ನನ್ನ‌ ಗಂಡನ ಜೀವ ಪಡೆದವರು. ಅಮಾನತು ಮಾಡಿದ್ದಾರೆ. ಜೈಲಿಗೆ ಹಾಕುತ್ತಾರೆ ಎಂದು ಆತ್ಮಹತ್ಯೆ ಮಾಡಕೊಂಡಿದ್ದಾರೆ. ಸಸ್ಪೆಂಡ್ ‌ಮಾಡಿ ಮೈಸೂರಿಗೆ ವರ್ಗಾವಣೆ ‌ಮಾಡಿದ್ರು. ಮೈಸೂರಿಗೆ ಕರ್ತವ್ಯಕ್ಕೆ ಹಾಜರಾಗಲು ಹೊರಟ್ಟಿದ್ದರು. ಆದ್ರೆ ತಂದೆ, ತಾಯಿ ಮುಖ ನೋಡಿ ಹೋಗ್ತೀನಿ ಅಂತ ಹೇಳಿ ಹೀಗೆ ಮಾಡಿಕೊಂಡ್ರು. ತಮ್ಮ‌ ಮೇಲೆ […]

Continue Reading

ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ, ಬೆದರಿಕೆ ; ಗುತ್ತಿಗೆದಾರನ ವಿರುದ್ಧ ದೂರು

ದೂರಿನ ಅನ್ವಯ, ಆರೋಪಿ ನಾಗರಾಜ್ (A1) ಎಂಬ ಗುತ್ತಿಗೆದಾರನು ಕಳೆದ 2023ರ ಜೂನ್ ತಿಂಗಳಿನಿಂದ 2026ರ ಜೂನ್ 8ರ ಅವಧಿಯಲ್ಲಿ ಸಾಗರ ನಗರಸಭೆಯ ಆವರಣದಲ್ಲಿ ದೂರುದಾರರೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾನೆ. “ನಿನ್ನ ಗಂಡ ಕುಡುಕ, ಅವನಿಂದ ನಿನಗೆ ದೈಹಿಕ ಸುಖ ಸಿಗುವುದಿಲ್ಲ. ನಾನು ನಿನಗೆ ಆಭರಣಗಳನ್ನು ಕೊಡುತ್ತೇನೆ, ನನ್ನೊಂದಿಗೆ ಸಹಕರಿಸು” ಎಂದು ಹೇಳಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ಅಷ್ಟೇ ಅಲ್ಲದೆ, ಸಂತ್ರಸ್ತೆ ಮಾರುಕಟ್ಟೆಗೆ ಅಥವಾ ಹೊರಗಡೆ ಹೋದಾಗಲೂ ಹಿಂದೆ ಬಂದು ದೈಹಿಕವಾಗಿ ಹಾಗೂ ಮಾನಸಿಕವಾಗಿ ಪೀಡಿಸಿ, ತನಗೆ ಸಹಕರಿಸದಿದ್ದರೆ […]

Continue Reading