ಶಿವಮೊಗ್ಗ | ಭಾರಿ ಮಳೆಯಿಂದ ಹಾನಿಗೊಳಗಾಗಿದ್ದ ಆದರ್ಶ ಕಾಲೋನಿಗೆ ರಾಷ್ಟ್ರಭಕ್ತ ಬಳಗದ ಕಾಂತೇಶ್ ಭೇಟಿ ಪರಿಶೀಲನೆ

ಈ ಸಂದರ್ಭದಲ್ಲಿ ಆದರ್ಶ ಕಾಲೋನಿಯ ನಿವಾಸಿಗಳಾದಂತಹ ಶ್ರೀಮತಿ ಲತಾ, ಶ್ರೀಮತಿ ಮಂಜುಳ, ಶ್ರೀಮತಿ ರಶ್ಮಿ, ಶ್ರೀಮತಿ ಜಯ, ಕಲ್ಲೂರು ಮೇಘರಾಜ, ಕೆ. ನಾಗರಾಜ, ಅಶೋಕ ರಾಷ್ಟ್ರಭಕ್ತ ಬಳಗದ ಮುಖಂಡರಾದ ಬಿ. ಟಿ. ರಾಜು ಮುಂತಾದವರು ಉಪಸ್ಥಿತರಿದ್ದರು.

Continue Reading

ಬಣ್ಣದ ಲೋಕದಲ್ಲಿ ಅರಳಲಿ ಬಾಲ್ಯ ; ಬ್ಲೂಮಿಂಗ್ ಕಿಡ್ಸ್ ಶಾಲೆ ವಿಶೇಷತೆ ಬಗ್ಗೆ ಪೋಷಕರಿಗೊಂದು ಕಂಪ್ಲೀಟ್ ಗೈಡ್

ಮಕ್ಕಳಿಗೆ ಶಾಲೆ ಎಂದರೆ ಭಯವಾಗಬಾರದು, ಬದಲಾಗಿ ಅದು ಆಟದ ಮೈದಾನದಂತೆ ಆಪ್ತವೆನಿಸಬೇಕು. ಮಗುವಿನ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರುವ ಶಾಲೆಯು ಈ ಕೆಳಗಿನ ಲಕ್ಷಣಗಳನ್ನು ಹೊಂದಿರಬೇಕು.ಸುರಕ್ಷಿತ ಮತ್ತು ಆಕರ್ಷಕ ಪರಿಸರ,ವರ್ಣರಂಜಿತ ಕೊಠಡಿಗಳು,ಸುರಕ್ಷತೆ,ಸ್ವಚ್ಛತೆ,ಆಟದ ಆಧಾರಿತ ಕಲಿಕೆ,ಪುಟ್ಟ ಮಕ್ಕಳಿಗೆ ಪುಸ್ತಕದ ಬದನೆಕಾಯಿಗಿಂತ ಪ್ರಾಯೋಗಿಕ ಕಲಿಕೆ ಮುಖ್ಯ,ದೈಹಿಕ ಚಟುವಟಿಕೆ, ಹಾಡು ಮತ್ತು ನೃತ್ಯ,ರೈಮ್ಸ್ (Rhymes) ಮೂಲಕ ಭಾಷಾ ಜ್ಞಾನ ಮತ್ತು ಅಭಿನಯ ಕಲಿಸುವುದು ಮಗುವಿನ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪೋಷಕರು,ಪ್ರಸಕ್ತ ಸಾಲಿಗೆ ತಮ್ಮ ಮಗುವನ್ನು ಯಾವ ಶಾಲೆಗೆ ಸೇರಿಸಬೇಕು ಎಂಬ ಕುತೂಹಲದಲ್ಲಿದ್ದೀರ? ಈ ಒಂದು […]

Continue Reading

ಕೈಚೀಲ ಖರೀದಿ ಅವ್ಯವಹಾರ ; ರೋಹಿಣಿ ಸಿಂಧೂರಿಗೆ ಸಂಕಷ್ಟ

ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ ಅಂಗಗಳನ್ನು ಅಸ್ಥಿರಗೊಳಿಸುತ್ತದೆ. ಭ್ರಷ್ಟಾಚಾರದ ಆರೋಪವಿದ್ದಾಗ ತನಿಖೆ ನಡೆಯದೇ ಸತ್ಯ ಬಹಿರಂಗವಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ಹೈಕೋರ್ಟ್, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅಡಿಯಲ್ಲಿ ನಾಲ್ಕು ವಾರಗಳೊಳಗೆ ಅನುಮತಿ ನೀಡಿ, ರೋಹಿಣಿ ಸಿಂಧೂರಿ […]

Continue Reading

ಉಚಿತ ಮಹಿಳಾ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ : 08/04/2026 ಬುಧವಾರ ಬೆಳಿಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 08/04/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050/ 9591514154/ 9686248369/ 6363139123/ 9505894247 ಗಳನ್ನು ಸಂಪರ್ಕಿಸಿ ತಮ್ಮ […]

Continue Reading

ಶಿವಮೊಗ್ಗ | ಸಮಯ ಪ್ರಜ್ಞೆ-ಕರ್ತವ್ಯ ನಿಷ್ಟೆಯಿಂದ ಇಲಾಖೆಗೆ ಹೆಸರು : ನಿವೃತ್ತ ಎ ಎಸ್ ಐ ರಾಜಕುಮಾರ್ ಹೇಳಿಕೆ

ಜಿಲ್ಲೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿ ಶಾಂತಿ ಸ್ಥಾಪನೆಗೆ ಕೊಡುಗೆಯನ್ನಿತ್ತ ಪೊಲೀಸ್ ಪಡೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ದಕ್ಷತೆ, ಸಮಯ ಪ್ರಜ್ಞೆಯಿಂದ ದುಡಿದ ಪೊಲೀಸ್ ನೌಕರರ ಕುಂದುಕೊರತೆಗಳನ್ನು ಆಲಿಸಿ ಭದ್ರತೆಯನ್ನು ಒದಗಿಸುವಂತೆ ಇದೇ ವೇಳೆ ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್.ಬಿ ಮಾತನಾಡಿ, ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿಯೇ ನಿವೃತ್ತ ಪೊಲೀಸ್ ಕಲ್ಯಾಣ ನಿಧಿ ಸ್ಥಾಪಿಸಲಾಗಿದೆ. ಇದರ ಪ್ರಯುಕ್ತವಾಗಿ ಈ ದಿನದಂದು ಪೊಲೀಸ್ ಸಾಂಕೇತಿಕ ಧ್ವಜಗಳನ್ನು ಪೊಲೀಸ್ ಅಧಿಕಾರಿಗಳಿಗೆ, ಆಹ್ವಾನಿತ ಉನ್ನತ ಅಧಿಕಾರಿಗಳಿಗೆ, ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ […]

Continue Reading

ಬಾಗಲಕೋಟೆ ಉಪಚುನಾವಣೆ ; ಕೇಂದ್ರದ ಬೆಲೆ ಏರಿಕೆ ವಿರುದ್ದ ಸುರ್ಜೆವಾಲ ವಾಗ್ದಾಳಿ

ಇನ್ನು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸುರ್ಜೆವಾಲ ಕರ್ನಾಟಕದಲ್ಲಿ ಎರಡು ವಿಚಾರದ ಮೇಲೆ ಚುನಾವಣೆ ನಡೆಯುತ್ತಿದೆ ಎಂದರು. ಕಾಂಗ್ರೆಸ್ ಪಕ್ಷದಿಂದ ಸಮಾವೇಶಿ ವಿಕಾಸ ಹಾಗೂ ಜನ ಕಲ್ಯಾಣದ ಮೇಲೆ ಚುನಾವಣೆ ನಡೆಯುತ್ತಿದ್ದರೆ, ಬಿಜೆಪಿ ಅವರದ್ದು ವಿನಾಶ, ದ್ವೇಷ,ಒಡೆದು ಅಳುವ ನೀತಿಯ ಚುನಾವಣೆ ಎಂದು ಕಿಡಿ ಕಾರಿದರು. ನಾವು ಜನರ ಸೇವಕರು ಜನರೇ ನಮ್ಮ ಸರ್ಕಾರದ ಮಾಲೀಕರು ಎಂದರು. ಬಿಜೆಪಿ ಅಜೆಂಡಾ ಏನಿದೆ ಅಂದರೆ ಗ್ಯಾರಂಟಿಗಳನ್ನ ರದ್ದು ಮಾಡಬೇಕು, ಕಮಿಷನ್ ದಂಧೆ ಪ್ರಾರಂಭ ಮಾಡಬೇಕು, ಇಂದು ಏಪ್ರಿಲ್ ಒಂದರಂದು ನಿನ್ನೆ […]

Continue Reading

ಶಿವಮೊಗ್ಗ | ವಿದ್ಯಾರ್ಥಿ ಸಂಕೇತ್‌ನ ಸಮಾಧಿ ಧ್ವಂಸ ಘಟನೆ ಖಂಡನೀಯ, ಅಸಹನೀಯ : ಶಾಸಕರ ಆಕ್ರೋಶ

ಸಂಕೇತ್ ತಂದೆಯ ಬೆನ್ನಿಗೆ ನಿಂತು ನಾನು ಸ್ಪಷ್ಟವಾಗಿ ಹೇಳಿದ್ದೇನೆ — ನಿಮ್ಮೊಂದಿಗೆ ನಾವಿದ್ದೇವೆ ಮತ್ತು ಇಡೀ ಹಿಂದೂ ಸಮಾಜವಿದೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು,” ಎಂದು ತಿಳಿಸಿದರು. ಸಂಕೇತ್ ಹತ್ಯೆಯಾದ ಸಮಯದಲ್ಲಿ ಸಾಂತ್ವನ ಹೇಳಲು ‘ಕ್ಯಾಂಡಲ್ ಮಾರ್ಚ್’ ನಡೆಸಿದ್ದ ಮುಸ್ಲಿಂ ಸಮಾಜದ ಮುಖಂಡರು, ಇಂದು ಸಮಾಧಿ ಧ್ವಂಸವಾಗಿರುವ ಈ ಹೇಯ ಕೃತ್ಯಕ್ಕೆ ಏನು ಉತ್ತರ ನೀಡುತ್ತಾರೆ? ಸಂಕೇತ್‌ನನ್ನು ಹತ್ಯೆ ಮಾಡಿದವರು ನಶೆಯಲ್ಲಿದ್ದರು ಎಂದು ಹೇಳಲಾಗಿತ್ತು, ಅವರು ಈಗ ಜೈಲಿನಲ್ಲಿದ್ದಾರೆ. ಆದರೆ, ಈಗ ಈ ಸಮಾಧಿಯನ್ನು ಹಾಳು […]

Continue Reading

ಮಂಗಳೂರು | ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಆದರೆ ಮನೆಗೆ ಹೋಗುವ ಬದಲು ವಿರುದ್ಧ ದಿಕ್ಕಿಗೆ ತೆರಳಿ ಕೆಳಗೆ ಹಾರಿದ್ದಾರೆ. ಗಂಭೀರ ಗಾಯಗೊಂಡಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.

Continue Reading