ಶಿವಮೊಗ್ಗ | ಲ್ಯಾಂಡಿಂಗ್ ಸಮಸ್ಯೆ ; ಸ್ಪೈಸ್ ಜೆಟ್ 03 ತಿಂಗಳು ಹಾರಾಟ ತಾತ್ಕಾಲಿಕವಾಗಿ ಸ್ಥಗಿತ

ದೇಶಕ್ಕೆ ಚೇತನ ನೀಡುವ ನಿಟ್ಟಿನಲ್ಲಿ ಆಡಳಿತ ನಡೆಸಲಿ, ಅವರು ದೇಶದ ಜೊತೆಗೆ ನಮ್ಮ ಮಲೆನಾಡನ್ನು ಸಹ ಅಭಿವೃದ್ದಿ ಮಾಡಿದ್ದಾರೆ. ಅವರು ಕಸನು‌ 2047ಕ್ಕೆ ಭಾರತ ವಿಕಿಸತ ಭಾರತದ ಕನಸು ಕಂಡಿದ್ದಾರೆ. ಅದು‌ ಈಡೇರಲಿ. ಅವರಿಗೆ ಹೆಚ್ಚು ಆರೋಗ್ಯ ನೀಡಲಿ ಎಂದು ಹಾರೈಸಿದ್ದೇವೆ ಎಂದು ಸಂಸದರು ಶುಭ ಹಾರೈಸಿದರು.ಈ ವೇಳೆ ಬಿಜೆಪಿಯ ಮುಖಂಡರು ಹಾಜರಿದ್ದರು.

Continue Reading

ಶಿವಮೊಗ್ಗ | ಸಂಭ್ರಮದಿಂದ ಕೆ.ಎಸ್.ಈಶ್ವರಪ್ಪ ಜನ್ಮದಿನಾಚರಣೆ

ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಈಶ್ವರಪ್ಪ ಹೃದಯವಂತ ನಾಯಕ. ೭೮ ವರ್ಷದವರು ಅವರು ಎಂದರೆ ನಂಬಲಾಗುವುದಿಲ್ಲ. ಹರಯದ ಹುಡುಗರನ್ನು ನಾಚಿಸುವವಂತೆ ಕ್ರಿಯಾಶೀಲರಾಗಿದ್ದಾರೆ. ಧರ್ಮದ, ಹಿಂದುತ್ವದ ಪ್ರಶ್ನೆ ಬಂದಾಗ ಎದ್ದು ನಿಲ್ಲುತ್ತಾರೆ. ಸಮಾಜಕ್ಕಾಗಿ ಬದುಕುವುದೇ ನಿಜವಾದ ಬದುಕು ಎಂದು ತಿಳಿಸಿದರು. ಸಾಂಸ್ಕೃತಿಕ, ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ಎಡೆಬಿಡದೆ ತೊಡಗಿಸಿಕೊಂಡು ಸದಾ ಕ್ರಿಯಾಶೀಲರಾಗಿದ್ದಾರೆ ಎಂದರು. ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಆರೋಗ್ಯ ಇನ್ನಷ್ಟು ಉತ್ತಮವಾಗಿರಲಿ. ಭಗವಂತನ ಅನುಗ್ರಹ ಅವರ ಮೇಲಿರುವುದರಿಂದ […]

Continue Reading

ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಎಲ್ಲಾ ಇಲಾಖೆಗಳ ಸಹಕಾರಕ್ಕೆ ಮನವಿ: ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆಯು, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಎಲ್ಲಾ ಮಾಧ್ಯಮಗಳು, ಆಕಾಶವಾಣಿ ಹಾಗೂ ಎಫ್.ಎಮ್ ವಾಹಿನಿಗಳಲ್ಲಿ ಜಿಂಗಲ್ಸ್ ಮೂಲಕ ಈ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ […]

Continue Reading

ಒಳ್ಳೆಯವರ ಒಡನಾಟದಲ್ಲಿ ಬಾಳಿದರೆ ಜೀವನ ವಿಕಾಸ : ರಂಭಾಪುರಿ ಜಗದ್ಗುರುಗಳು

ನೇತೃತ್ವ ವಹಿಸಿದ ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು, ನೇತೃತ್ವ ವಹಿಸಿದ ಮಳಲಿ ಮಠದ ಡಾ||ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಶಿವ ಎಂಬ ಶಬ್ದ ಭವಾಬ್ಧಿ ದಾಟಿಸುವ ಹರಿಗೋಲು. ಗುರುವಿನ ಮೂಲಕ ಅರಿವು ಪಡೆದು ಮಾನವ ಜೀವನ ಸಾರ್ಥಕಪಡಿಸಿಕೊಳ್ಳಬೇಕಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣಕುಮಾರ್ ಮಾತನಾಡಿ, ಮನುಷ್ಯನಲ್ಲಿ ಏನೆಲ್ಲ ಸಂಪತ್ತು ಇದ್ದರೂ ಮಾನಸಿಕವಾಗಿ ಶಾಂತಿಯಿಲ್ಲ. ಸಮೃದ್ಧ ಶಾಂತಿಯ ಬದುಕಿಗೆ ಧರ್ಮವೊಂದೇ ಆಶಾಕಿರಣವೆಂದರು. ಮಾಜಿ ಸಂಸದ ಆಯನೂರು ಮಂಜುನಾಥ ಮಾತನಾಡಿ ಆಧುನಿಕ ಕಾಲದಲ್ಲಿ […]

Continue Reading

ಶಿವಮೊಗ್ಗ | ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ

ಡ್ರಗ್ಸ್‌ಗಳು ವ್ಯಕ್ತಿಯಲ್ಲಿ ಕ್ರೌರ್ಯ ಮತ್ತು ಅಮಾನವೀಯ ಪ್ರವೃತ್ತಿಗಳನ್ನು ಹೆಚ್ಚಿಸುತ್ತವೆ. ನಶೆಯ ಅಮಲಿನಲ್ಲಿ ನಡೆಯುವ ಅಪರಾಧಗಳಿಗೆ ಕಾನೂನು ಯಾವುದೇ ಕನಿಕರ ತೋರುವುದಿಲ್ಲ; ಅಂತಹವರನ್ನು ಮೊದಲು ಅಪರಾಧಿಗಳಾಗಿ ಪರಿಗಣಿಸಿ, ನಂತರ ಅಗತ್ಯವಿದ್ದಲ್ಲಿ ರೋಗಿಗಳಾಗಿ ನೋಡಲಾಗುತ್ತದೆ ಎಂದು ಎಚ್ಚರಿಸಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಯುವಜನತೆ ಇಂದು ಸರಿಯಾದ ಮಾರ್ಗದರ್ಶನ ಮತ್ತು ವಿವೇಚನೆಯ ಕೊರತೆಯಿಂದ ದಾರಿತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿ, ಮೌಲ್ಯಗಳು ಮತ್ತು ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳ ಕಡೆಗೆ ಹೆಚ್ಚು ಗಮನ ಹರಿಸಬೇಕು. ಪ್ರತಿಯೊಬ್ಬ […]

Continue Reading

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ

ತಮಿಳುನಾಡು ಮುಖ್ಯಮಂತ್ರಿ ಸಂಚರಿಸುವ ಮಾರ್ಗ ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ ಮತ್ತು ಸೌಪರ್ಣಿಕಾ ನದಿ ಜಲಾನಯನ ಪ್ರದೇಶದ ಬಳಿಯ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶದ ಮೂಲಕ ಹಾದುಹೋಗುತ್ತದೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಈ ಮಾರ್ಗದಲ್ಲಿ ಅನುಮಾನಾಸ್ಪದ ಚಟುವಟಿಕೆ ಮತ್ತು ವನ್ಯಜೀವಿಗಳ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಕೋರಲಾಗಿದೆ. ವಿಮಾನ ನಿಲ್ದಾಣ, ದೇವಾಲಯದ ಆವರಣ ಮತ್ತು ಪ್ರಯಾಣ ಮಾರ್ಗದಲ್ಲಿ ಕಟ್ಟುನಿಟ್ಟಾದ ಪ್ರವೇಶ ನಿಯಂತ್ರಣ ಮತ್ತು ವಿಧ್ವಂಸಕ ಕೃತ್ಯಗಳ ವಿರುದ್ಧ ತಪಾಸಣೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

Continue Reading

ಶಿವಮೊಗ್ಗ | ‘ವಿಕಸಿತ ಭಾರತ’ದ ಸಂಕಲ್ಪವು ಇನ್ನಷ್ಟು ಬಲಿಷ್ಠವಾಗಿ ಸಾಕಾರಗೊಳ್ಳಲಿ : ಸಂಸದ ಬಿ. ವೈ. ರಾಘವೇಂದ್ರ

ಮಾನ್ಯ ಪ್ರಧಾನಿಯವರ ಜನಪರ ಹಾಗೂ ದೇಶಭಕ್ತಿಯ ನಾಯಕತ್ವವು ನಮಗೆಲ್ಲರಿಗೂ ಸದಾ ದೇಶಸೇವೆಯಲ್ಲಿ ತೊಡಗಿಸಿಕೊಳ್ಳಲು ನಿರಂತರ ಪ್ರೇರಣೆಯಾಗಿದೆ ಎಂದು ತಿಳಿಸಿದರು.

Continue Reading