ಭದ್ರಾವತಿ | ಲಾರಿ ಚಕ್ರಕ್ಕೆ ಸಿಲುಕಿ ದಂಪತಿ ದುರಂತ ಅಂತ್ಯ
ಪರಿಣಾಮ ಕೆಳಕ್ಕೆ ಇಬ್ಬರ ಮೇಲೂ ಲಾರಿಯ ಹಿಂದಿನ ಚಕ್ರ ಹರಿದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಸಹ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
Continue Readingಪರಿಣಾಮ ಕೆಳಕ್ಕೆ ಇಬ್ಬರ ಮೇಲೂ ಲಾರಿಯ ಹಿಂದಿನ ಚಕ್ರ ಹರಿದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಸಹ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
Continue Readingಇದು ಮರಿ ಹಂತದಲ್ಲಿ ತಲೆಮೇಲೆ ಕಪ್ಪು ಮತ್ತು ಕಾಲುಗಳು ಸಹ ಕಪ್ಪು ಬಣ್ಣದ್ದಾಗಿರುತ್ತದೆ. ಇದರ ಮೇಲಿನ ಭಾಗವು ಹಾಲಿನ ಕೆನೆ ಬಣ್ಣ ಮತ್ತು ಕಪ್ಪು ಬಣ್ಣದಿಂದ,ಕೆಳಗೆ ನೇರಳೆ ಬಣ್ಣದಿಂದ್ ಕೂಡಿದೆ. ಪ್ರೌಢಾವಸ್ಥೆಯ ಹಂತದಲ್ಲಿ ಕಾಲುಗಳು ಸಂಪೂರ್ಣ ಕಿತ್ತಳೆ ಬಣ್ಣಹೊಂದಿರುತ್ತವೆ.ಈ ಏಡಿಗಳು ಪರಿಸರಕ್ಕೆ ತನ್ನದೇ ಆದರೀತಿಯಲ್ಲಿ ಕೊಡುಗೆ ನೀಡುತ್ತಿವೆ. ಇವುಗಳ ಬಗ್ಗೆ ಹಲವು ವರ್ಷದಿಂದ ಅಧ್ಯಯನ ನಡೆಸುತ್ತಿರುವ ವನಪಾಲಕ ಗೋಪಾಲ ನಾಯ್ಕ ರವರು ಹೇಳುವಂತೆ ಇವು ಎಲ್ಲಿ ವಾಸವಾಗಿರುತ್ತದೆಯೋ ಅಲ್ಲಿ ಸಂವೃದ್ಧ ಅರಣ್ಯ ಪರಿಸರವಿದೆ ಎಂದರ್ಥ ಹಾಗೂ ಈ […]
Continue Readingಇದರೊಂದಿಗೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.
Continue Readingಯಾವುದೇ ಕಾರಣಕ್ಕೂ ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವನ್ನು” ಕ್ಯಾಂಪಸ್ ನಲ್ಲಿ ಬಿಟ್ಟು ಬೇರೆಡೆಗೆ ನಡೆಸಲು ಆಲೋಚನೆ, ಯೋಜನೆ, ತೀರ್ಮಾನವನ್ನು ಕೈಗೊಳ್ಳಬಾರದು. ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸದಿದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಚ್ಚರಿಕೆ ನೀಡಿದರು. ಮನವಿ ಪತ್ರ ಸ್ವೀಕರಿಸಿದ ಉಪಸಭಾಪತಿ ರುದ್ರಪ್ಪ ಲಮಾಣಿ ಮಾತನಾಡಿ, ಹಾವೇರಿ ವಿಶ್ವವಿದ್ಯಾಲಯ ಘಟಿಕೋತ್ಸವ ಕುರಿತು ನನ್ನ ಗಮನಕ್ಕೆ ಇರಲಿಲ್ಲ ಕೂಡಲೇ ವಿವಿ ಕುಲಪತಿ ಅವರ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯೆ ರೇಣುಕಾ ಕಹಾರ, […]
Continue Readingಈ ಫೋಟೋಗಳನ್ನು ನೇರವಾಗಿ ಐಟಿಎಂಎಸ್ ತಂತ್ರಾಂಶಕ್ಕೆ ಅಪ್ಲೋಡ್ ಮಾಡುವ ಮೂಲಕ ಇ-ಚಲನ್ ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ತಿಳಿಸಲಾಗಿದೆ. ವಾಹನ ಸವಾರರು ತಮ್ಮ ವಾಹನದ ಮೇಲೆ ಬಾಕಿ ಇರುವ ಇ-ಚಲನ್ ದಂಡವನ್ನು ಪಾವತಿಸಬೇಕು. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಂಡ ಪಾವತಿಗೆ ಅವಕಾಶವಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ಕರ್ತವ್ಯ ನಿರತವಾಗಿರುವ, ಇ-ಚಲನ್ ಪಿಡಿಎ ಮಿಷನ್ ಹೊಂದಿರುವ ಎಎಸ್ಐ ಹಾಗೂ ಮೇಲ್ಪಟ್ಟ ಅಧಿಕಾರಿಗಳ ಬಳಿ ದಂಡ ಪಾವತಿಸಬಹುದು. ಸಾರಿಗೆ ಇಲಾಖೆಯ ಅಧಿಕೃತ ಲಿಂಕ್ https://echallan.parivahan.gov.in/index/accused-challan ಮೂಲಕ ದಂಡದ ವಿವರ […]
Continue Readingಸಾವು ಅನುಮಾನಾಸ್ಪದವಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಬಗ್ಗೆ ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸುರೇಶ್ ಕುಮಾರ್ ಅವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ .ಬಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣವನ್ನು ಪ್ರಾಥಮಿಕವಾಗಿ ಕೊಲೆ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗದ ಅಕ್ಷರ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಸುರೇಶ್ ಅವರು ಮದುವೆ ಸಮಾರಂಭವೊಂದಕ್ಕೆ ಹೋಗಿ […]
Continue Readingಹಲ್ಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಫೋಟೊಗ್ರಾಫರ್ಸ್ ಕುಟುಂಬದ ಸದಸ್ಯರು ಠಾಣೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಹಾಗೂ ದೂರುದಾರರ ನಡುವೆ ವಾದ-ವಿವಾದ ನಡೆಯಿತು. ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ತುರ್ತು ಕ್ರಮ ಜರುಗಿಸಬೇಕು ಎಂದು ಫೋಟೋಗ್ರಾಫರ್ ಕುಟುಂಬದವರು ಆಗ್ರಹಿಸಿದರೆ, ಇದನ್ನು ಖಂಡಿಸಿದ 15ಕ್ಕೂ ಹೆಚ್ಚು ಗ್ರಾಮಸ್ಥರು, ‘ವಿಡಿಯೋದಲ್ಲಿ ಇರುವುದೆಲ್ಲ ನಿಜವಲ್ಲ.ಫೋಟೋಗ್ರಾಫರ್ ಸ್ಥಳೀಯರೊಡನೆ ಅಸಭ್ಯವಾಗಿ ವರ್ತಿಸಿದರು’’ ಎಂದು ಪ್ರತ್ಯಾರೋಪ ಮಾಡಿದರು.
Continue Readingತೋಮರ್ ವಿಜಯಪುರದ ತಹಶೀಲ್ದಾರ್ ಆಗಿದ್ದರು ಆದರೆ ಬುಧವಾರ ಕಲೆಕ್ಟರ್ ಅರ್ಪಿತ್ ವರ್ಮಾ ಅವರನ್ನು ಹುದ್ದೆಯಿಂದ ತೆಗೆದುಹಾಕಿದರು” ಎಂದು ಅಧಿಕಾರಿ ಹೇಳಿದರು. ತೋಮರ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಈ ಹಿಂದೆ ಅರ್ಜಿ ಸಲ್ಲಿಸಿದ್ದರು, ಆದರೆ ಅವರ ಮೇಲ್ಮನವಿಗಳನ್ನು ತಿರಸ್ಕರಿಸಲಾಗಿದೆ ಎಂದು ಅವರು ಹೇಳಿದರು.2021 ರ ಪ್ರವಾಹ ಪರಿಹಾರ ‘ಹಗರಣ’ದಲ್ಲಿ ಇದುವರೆಗೆ 22 ಪಟ್ವಾರಿಗಳು (ಕಂದಾಯ ಅಧಿಕಾರಿಗಳು) ಮತ್ತು ಒಬ್ಬ ತಹಶೀಲ್ದಾರ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಇದರಲ್ಲಿ ದುರುಪಯೋಗದ ಉದ್ದೇಶಕ್ಕಾಗಿ 2.5 ಕೋಟಿ […]
Continue Readingನೀರಿಗೆ ಬಿದ್ದ ವಿದ್ಯಾರ್ಥಿಯನ್ನು ತಕ್ಷಣವೇ ಗಮನಿಸಿದ ಸ್ಥಳೀಯರು ಮತ್ತು ಸ್ನೇಹಿತರು ಆತನನ್ನು ರಕ್ಷಿಸಿ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದರು. ಆದರೆ, ಆಸ್ಪತ್ರೆಗೆ ದಾಖಲಿಸುವ ಮೊದಲೇ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Continue Readingರಾಘವೇಂದ್ರ, ಜಿ, ಹೆಚ್.ಸಿ 336, ಹಳೇನಗರ ಪೊಲೀಸ್ ಠಾಣೆ. ಇವರಿಗೆ ಎಸ್ ಪಿ ನಿಖಿಲ್ ಬಿ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವತಿಯಿಂದ ಶುಭಾಷಯಗಳನ್ನು ಕೋರಿದ್ದಾರೆ.
Continue Reading