ಶಿವಮೊಗ್ಗ | ವಿವಿಧ ಬಡಾವಣೆಗಳಲ್ಲಿ ರಸ್ತೆ ಮತ್ತು ಯುಜಿಡಿ (UGD) ಕಾಮಗಾರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

ಈ ನಿಟ್ಟಿನಲ್ಲಿ ಇಂದಿನಿಂದಲೇ ಕೆಲಸಗಳು ಆರಂಭಗೊಳ್ಳಲಿವೆ. ಕಾಮಗಾರಿಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಯೋಜನೆಗಳನ್ನು ಯಾವುದೇ ವಿಳಂಬವಿಲ್ಲದೆ, ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಎಂಜಿನಿಯರ್‌ಗಳು ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ,” ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಪಕ್ಷದ ಪದಾಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕ ಬಂಧುಗಳು ಉಪಸ್ಥಿತರಿದ್ದುರು.

Continue Reading

ಶಿವಮೊಗ್ಗ | ಶರಾವತಿ ನಗರದ ನೂತನ ಯೋಗ ಭವನ ಕಾಮಗಾರಿ ಪರಿಶೀಲಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ ; ವಾರಾಂತ್ಯದೊಳಗೆ ಲೋಕಾರ್ಪಣೆಗೆ ಕಟ್ಟುನಿಟ್ಟಿನ ಸೂಚನೆ

ಅಂಗನವಾಡಿ ಕೇಂದ್ರಕ್ಕೆ ಭೇಟಿ: ಇದೇ ಸಂದರ್ಭದಲ್ಲಿ ಯೋಗ ಭವನದ ಪಕ್ಕದಲ್ಲೇ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಅಂಗನವಾಡಿ ಕೇಂದ್ರಕ್ಕೆ ಶಾಸಕರು ದಿಢೀರ್ ಭೇಟಿ ನೀಡಿದರು. ಕೇಂದ್ರದ ಭೌತಿಕ ಸ್ಥಿತಿಗತಿ, ಸ್ವಚ್ಛತೆ ಹಾಗೂ ಮಕ್ಕಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ವೀಕ್ಷಿಸಿದ ಅವರು, ಮಕ್ಕಳಿಗೆ ಗುಣಮಟ್ಟದ ಆರಂಭಿಕ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಯಾವುದೇ ಲೋಪವಾಗದಂತೆ ಜಾಗ್ರತೆ ವಹಿಸಲು ಸಿಬ್ಬಂದಿಗೆ ಸೂಚಿಸಿದರು.​ ಈ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಇಲಾಖೆಯ ಅಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.

Continue Reading

ಸೂರಜ್ ಹೆಗ್ಡೆ ನಿಧನಕ್ಕೆ ಮಾಜಿ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ

ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದ ನೋವಿನಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಪರಿಸರ ಉಳಿಸುವಲ್ಲಿ ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳ ಸಹಕರಿಸಬೇಕು : ಜಿ.ಡಿ. ಮಂಜುನಾಥ್

ಈ ಸಂದರ್ಭದಲ್ಲಿ ಮೆಸ್ಕಾಂ ಸಲಹಾ ಸಮಿತಿ ಸಮಿತಿ ಸದಸ್ಯ ಆರ್.ರಾಜಶೇಖರ್ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ,ಗೀತೇಂದ್ರ ಗೌಡ್ರು, ಗುರುರಾಜ್ ಎಲ್, ಜಿ.ಎಸ್ ಶಿವಕುಮಾರ್, ಅಶೋಕ್, ಬೋರೇಗೌಡರು, ರವಿ, ಬಸವರಾಜ್, ರಂಗಣ್ಣ, ಮಲ್ಲಿಕಾರ್ಜುನ, ರವಿಕುಮಾರ್ , ವಿಜಯ್ ಕುಮಾರ್, ಸೇರಿದಂತೆ ಹಲವರಿದ್ದರು.

Continue Reading

ಶಿವಮೊಗ್ಗ | ಶಾಲಾ, ಕಾಲೇಜು ವಾಹನಗಳ ತಪಾಸಣೆ ; ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಪ್ರಕರಣ ದಾಖಲು

ಇದೇ ವೇಳೆ ಶಾಲಾ ವಾಹನದ ವಿಮೆ, ಎಮಿಷನ್ ರಿಪೋರ್ಟ್ ಹಾಗೂ ಫಿಟ್‌ನೆಸ್ ಸರ್ಟಿಫಿಕೇಟ್ ಅನ್ನು ಕಡ್ಡಾಯವಾಗಿ ಚಾಲ್ತಿಯಲ್ಲಿ ಇಟ್ಟುಕೊಳ್ಳುವಂತೆ ಸೂಚಿಸಿದರು. ಅಲ್ಲದೆ ವಾಹನಗಳ ಸುಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.

Continue Reading

ಭದ್ರಾವತಿ | ಹಳೇ ದ್ವೇಷ ಹಿನ್ನಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ವಿಶ್ವನಾಥ್ ಭದ್ರಾವತಿ ಪ್ರದೇಶದಲ್ಲಿ “ಇಸ್ಪೀಟ್ ಕಿಂಗ್” ಎಂದೇ ಪರಿಚಿತರಾಗಿದ್ದು, ಇಸ್ಪೀಟ್ ಮತ್ತು ಇತರೆ ವಿಚಾರಗಳಿಗೆ ಸಂಬಂಧಿಸಿದ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ದಾಳಿಯ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಘಟನೆ ಕುರಿತು ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ಸಂಗಮೇಶ ಪುತ್ರ ಬಸವ ಅವರ ಆರೋಪ : ಮುದ್ದೆ @ ವಿಶ್ವನಾಥ್ ಹಲ್ಲೆ […]

Continue Reading

ಶಿವಮೊಗ್ಗ | ಜಿಲ್ಲೆಯಲ್ಲಿ ಕಪ್ಪುಸ್ಥಳಗಳನ್ನು ಗುರುತಿಸಿ, ತಕ್ಷಣ ಸುರಕ್ಷತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿರಿಂದ ಕಟ್ಟುನಿಟ್ಟಿನ ಸೂಚನೆ

ಶಿವಮೊಗ್ಗ-ಸಾಗರ ರಸ್ತೆಯ ಹಲವು ಕಡೆಗಳಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕೆಲವು ಆಯ್ದ ಸ್ಥಳಗಳಲ್ಲಿ ಅರಣ್ಯ ಇಲಾಖೆಯ ಅರಣ್ಯ ಇಲಾಖೆಯಿಂದ ನಿರಾಕ್ಷೇಪಣ ಪತ್ರದ ಅಗತ್ಯವಿದ್ದು, ಅವುಗಳ ಸಮಸ್ಯೆಯನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದ ಅವರು, ಕಾಮಗಾರಿ ಕೈಗೊಂಡ ಪ್ರದೇಶಗಳಲ್ಲಿ, ತಿರುವುಗಳಲ್ಲಿ ಸೂಚನಾ ಫಲಕಗಳನ್ನು, ನಿಯಂತ್ರಕ ತಡೆಗೋಡೆಗಳನ್ನು ತಾತ್ಕಾಲಿಕವಾಗಿ ನಿರ್ಮಿಸುವಂತೆಯೂ ಸೂಚಿಸಿದರು. ಇದರಿಂದಾಗಿ ಸಂಭಾವ್ಯ ಸಾವು-ನೋವುಗಳನ್ನು ನಿಯಂತ್ರಿಸಬಹುದಾಗಿದೆ ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಬಿ.ನಿಖಿಲ್‌ಅವರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯ 28, ಲೋಕೋಪಯೋಗಿ ಇಲಾಖೆಯ […]

Continue Reading

ಶಿವಮೊಗ್ಗ | ಬೇಳೂರು ಗೋಪಾಲಕೃಷ್ಣರಿಗೆ ಸಚಿವ ಸ್ಥಾನ ನೀಡಿ ; ಸಾಗರ ಕಾಂಗ್ರೆಸ್‌ ಮುಖಂಡರ ಒಕ್ಕೊರಲ ಒತ್ತಾಯ

ಸಾಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಲಸೆ ಚಂದ್ರಪ್ಪ ಅವರು ಮಾತನಾಡಿ, ಮಧುಬಂಗಾರಪ್ಪ ಅವರೂ ನಮ್ಮ ನಾಯಕರು. ಮೂರು ವರ್ಷ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಈಗ ಬೇಳೂರು ಗೋಪಾಲಕೃಷ್ಣ ಅವರಿಗೆ ಅವಕಾಶ ನೀಡಬೇಕೆಂಬುದು ನಮ್ಮ ಮನವಿಯಾಗಿದೆ. ಬೇಳೂರು ಯುವಜನರ ಆಕರ್ಷಣೆಯ ಕೇಂದ್ರವಾಗಿದ್ದಾರೆ. ಅವರಿಂದ ಪಕ್ಷ ಇನ್ನಷ್ಟು ಬಲಿಷ್ಠವಾಗುತ್ತದೆ. ಮೂರು ಬಾರಿ ಶಾಸಕರಾಗಿರುವ ಅವರನ್ನು ಗುರುತಿಸಲು ಇದೊಂದು ಅವಕಾಶವಾಗಿದೆ. ಸಾಗರ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಬೇಕಿರುವ ಕೆಲಸಗಳು ಹೆಚ್ಚಿವೆ. ಅವರಿಗೆ ಅವಕಾಶ ನೀಡಬೇಕು. ಈ ಸಂಬಂಧ ಪಕ್ಷದ ನಾಯಕರನ್ನು ತಾಲೂಕು […]

Continue Reading

ಶಿವಮೊಗ್ಗ | ಮಹಾನಗರ ಪಾಲಿಕೆಯಿಂದ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.shivamoggacity.mrc.gov.in, ದೂ. ಸಂ.: 08182-277677/226606 ಗಳನ್ನು ಸಂಪರ್ಕಿಸಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Continue Reading

ರಾಜ್ಯಸಭೆ, ವಿಧಾನ ಪರಿಷತ್ತಿನ ಚುನಾವಣೆಗೆ ಬಿಜೆಪಿಯಿಂದ ಹೊಸ ಮುಖಗಳು

ನಾಗರಾಜ್ ಮತ್ತು ರಘು ಕೌಟಿಲ್ಯ ಅವರು ಇತರ ಹಿಂದುಳಿದ ವರ್ಗಗಳಿಗೆ ಸೇರಿದರೆ, ಲಿಂಗರಾಜ ಪಾಟೀಲ್ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಕೊನೆಯ ದಿನವಾದ ಸೋಮವಾರ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಗರಾಜ್ ಅವರು ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿದ್ದು, ಬಿಜೆಪಿಯ ಹಿರಿಯ ಮುಖಂಡರಾಗಿದ್ದಾರೆ. ಮೂಲತಃ ಹುಬ್ಬಳ್ಳಿ-ಧಾರವಾಡದವರಾದ ನಾಗರಾಜ್, ಶೈಕ್ಷಣಿಕ ವಲಯದಿಂದ ಬಂದವರಾಗಿದ್ದು, ದೀರ್ಘಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಎಬಿವಿಪಿ ಮತ್ತು ಆರ್‌ಎಸ್‌ಎಸ್ ಸಂಘಟನೆಗಳ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಅವರು, ನಂತರ ಭಾರತೀಯ […]

Continue Reading