ಭದ್ರಾವತಿ | ಹಲ್ಲೆ ನಡೆಸಿ ಜೀವ ಬೆದರಿಕೆ ; ಇಬ್ಬರಿಗೆ ಶಿಕ್ಷೆ, ದಂಡ

ಈ ವೇಳೆ ಮಹಿಳೆಗೆ ಜಾತಿ ನಿಂದನೆ ಮಾಡಿ, ಕಾಲಿನಿಂದ ಹಲ್ಲೆ ನಡೆಸಿದ್ದಲ್ಲದೆ ಪ್ರಾಣ ಬೆದರಿಕೆ ಒಡ್ಡಿದ್ದರು. ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಭದ್ರಾವತಿ ಎಎಸ್‌ಪಿ ಆಗಿದ್ದ ಜಿತೇಂದ್ರ ಕುಮಾರ್ ದಯಾಮ (ಐಪಿಎಸ್) ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜ ರತ್ನಮ್ಮ ಪಿ. ಅವರು ಪ್ರಬಲವಾಗಿ ವಾದ ಮಂಡಿಸಿ, ಆರೋಪಿಗಳ ಮೇಲಿನ ಅಪರಾಧವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದರು. ವಾದ-ಪ್ರತಿವಾದಗಳನ್ನು […]

Continue Reading

ಶಿವಮೊಗ್ಗ | ಎಸ್‌ಎಸ್‌ಎಲ್‌ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷೆ-2 ಅವಕಾಶ : ಸಚಿವ ಎಸ್. ಮಧು ಬಂಗಾರಪ್ಪ

ಜೊತೆಗೆ, ಫಲಿತಾಂಶವನ್ನು ಸುಧಾರಿಸಿಕೊಳ್ಳಲು ಬಯಸುವವರಿಗೆ “ಇಂಪ್ರೂವ್ಮೆಂಟ್” ಅವಕಾಶವೂ ನೀಡಲಾಗಿದೆ.

Continue Reading

ಸಾಗರ | ಬೈಕ್ ಡಿಕ್ಕಿ ; ಪಾದಚಾರಿ ಸಾವು

ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶೇಖರಪ್ಪ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣವೇ ಬೈಕ್ ಸವಾರ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಆನಂದಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಸವಾರನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Continue Reading

ಬೆಂಗಳೂರು | ನಗ್ನ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!

ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಆಕೆಯ ಮನೆ ಬಾಗಿಲು ಬೀಗ ಹಾಕಿದ್ದ ಕಾರಣ ಅದನ್ನು ಹೊಡೆದು ಒಳಗೆ ಹೋಗಿ ನೋಡಿದ್ದು, ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಆಕೆಯ ದೇಹವು ಬೆತ್ತಲೆಯಾಗಿ, ರಕ್ತದ ಮಡುವಿನಲ್ಲಿ ಮತ್ತು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, ಕನಿಷ್ಠ ಮೂರು ದಿನಗಳ ಹಿಂದೆ ಆಕೆ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಿ, ಆಕೆಯ ಮನೆಯನ್ನು ಶೋಧ ಮಾಡಿದ್ದು, ಈ ವೇಳೆ ರೂಂ ತುಂಬಾ ಪೇಪರ್ ತುಂಡುಗಳನ್ನು ಹರಿದು ಹಾಕಿರೋದು ಪತ್ತೆಯಾಗಿದೆ. ಅಷ್ಟೇ ಅಲ್ಲದೆ, ಆಕೆಯ ಕೈ […]

Continue Reading

ಒಂದೇ ಸ್ಕೂಟಿಯಲ್ಲಿ 6 ಮಕ್ಕಳ ಸಂಚಾರದ ಫೋಟೋ ವೈರಲ್ ; ಮಾಲೀಕರ ವಿರುದ್ಧ ದಾಖಲಾಯಿತು FIR

ಮಾಲೀಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆ, ಮಾಗಡಿ ರಸ್ತೆ ಸಂಚಾರ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ನೋಂದಣಿ ಸಂಖ್ಯೆ ಆಧರಿಸಿ ಪರಿಶೀಲಿಸಿದಾಗ ಮಾಲೀಕ ಅಜ್ವರ್ ಪಾಷಾ ಬಾಪೂಜಿ ನಗರದ ನಿವಾಸಿ ಎಂದು ಗೊತ್ತಾಗಿದೆ. ವಿಳಾಸ ಆಧರಿಸಿ ಮನೆ ಬಳಿ ಹೋದಾಗ ಮನೆ ಇಲ್ಲದಿರುವುದು ತಿಳಿದುಬಂದಿದೆ. ವೈರಲ್ ಆಗುತ್ತಿರುವ ಪೋಸ್ಟ್​​​ನಲ್ಲಿ ಬೈಕ್ ಚಾಲನೆ ಮಾಡುತ್ತಿರುವ ಬಗ್ಗೆ ಎಲ್ಲಿಯೂ ವಿಡಿಯೋ ದೊರೆತಿಲ್ಲ. ಮಕ್ಕಳನ್ನು ವಾಹನದಲ್ಲಿ ಕೂರಿಸಿಕೊಂಡು ಫೋಟೋ ಸೆರೆಹಿಡಿಯಲು ಈ ರೀತಿ ಮಾಡಿರಬಹುದಾ? ಎಂಬುದರ […]

Continue Reading

ಶಿವಮೊಗ್ಗ | ಶಿಕ್ಷಕರ ನೇಮಕಾತಿ ನಾಲ್ಕೈದು ತಿಂಗಳಲ್ಲಿ ಮುಕ್ತಾಯ : ಸಚಿವ ಎಸ್. ಮಧು ಬಂಗಾರಪ್ಪ

ಜೂನ್​ನಲ್ಲಿಯೇ ಶಿಕ್ಷಕರ ನೇಮಕ ಮಾಡಬೇಕು ಅಂದುಕೊಂಡಿದ್ವಿ. ನಂತರ ಜುಲೈನಲ್ಲಿ ಅಂದುಕೊಂಡಿದ್ದೆವು. ಎರಡು ಮೂರು ತಿಂಗಳಲ್ಲಿ ಮ್ಯಾಜಿಕ್ ಮಾಡಲು ಆಗಲ್ಲ, ಆದಷ್ಟು ಬೇಗ ಮಾಡಿ ಮುಗಿಸುತ್ತೇವೆ’ ಎಂದು ಹೇಳಿದರು. ‘ಯಾರು ಯಾರು ಓದಿಕೊಂಡಿದ್ದಾರೆ. ಅವರ ಕಷ್ಟ ನನಗೆ ಗೊತ್ತಿದೆ. ನನಗೂ ಕೂಡ ಅವಶ್ಯಕತೆ ಇದೆ. ನನ್ನ ಇಲಾಖೆಯಲ್ಲಿಯೇ ಅತಿ ಹೆಚ್ಚು ನೇಮಕಾತಿ ಮಾಡಿಕೊಡಬೇಕಿದೆ. ಕೆಲವರು ನಮ್ಮ ಬಳಿ ದುಡ್ಡಿಲ್ಲ ಅಂತ ಹೇಳಿದ್ದಾರೆ. ನಮ್ಮಲ್ಲಿ ದುಡ್ಡಿಲ್ಲ ಅನ್ನುವವರಿಗೆ ತಲೆಯಲ್ಲಿ ಬುದ್ಧಿಯೇ ಇಲ್ಲ’ ಎಂದು ಟೀಕಿಸಿದರು. ‘ಸರ್ಕಾರದಿಂದ‌‌ ವಿವಿಧ ಹುದ್ದೆಗಳಿಗೆ ನೇಮಕಾತಿ‌ […]

Continue Reading

ಶಿವಮೊಗ್ಗ | ಮಳೆ’ ಗಾಳಿಯಿಂದ ಅಪಾರ ಹಾನಿ ; ಕೂಡಲೇ ಸೂಕ್ತ ಪರಿಹಾರಕ್ಕೆ ಆಗ್ರಹ

ಜನಸಾಮಾನ್ಯರ ಈ ಸಂಕಷ್ಟಕ್ಕೆ ಜಿಲ್ಲಾಡಳಿತ ಮತ್ತು ಮೆಸ್ಕಾಂ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗಿದೆ. ಸಂಕಷ್ಟದಲ್ಲಿರುವ ಜಿಲ್ಲೆಯ ಜನರೊಂದಿಗೆ ನಾವಿದ್ದೇವೆ ಎಂದು ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ. ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಎನ್. ಕೆ. ಜಗದೀಶ್ ಅವರ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಾಯಿತು ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ ಅವರು ಧನಂಜಯ್ ಸರ್ಜಿ ಅವರು ಶಿವಮೊಗ್ಗ ಗ್ರಾಮಾಂತರದ […]

Continue Reading

ಐಜಿಪಿ ಹರ್ಷ ಪಿ.ಎಸ್ ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಘೋಷಣೆ

ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಔಪಚಾರಿಕವಾಗಿ ಅನುಮೋದಿಸಿ ಪದವಿ ನೀಡಿದೆ. ಮೇ 6, 2026 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಲಾಗುವುದು.

Continue Reading

ಸಾಗರ | ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ; ಸವಾರ ಸ್ಥಳದಲ್ಲೇ ಸಾವು

ಅಪಘಾತ ಸಂಭವಿಸಿದ ಬೆನ್ನಲ್ಲೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಶವಗಾರಕ್ಕೆ ರವಾನಿಸಿದ್ದಾರೆ.

Continue Reading