ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳನ್ನು ವಿಮಾನ ಹತ್ತಿಸಿದ್ದ ಗುರುವಿನ ವರ್ಗಾವಣೆ ಖಂಡಿಸಿ, ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ವಿದ್ಯಾರ್ಥಿಗಳು

ಈ ಕುರಿತಂತೆ ಅಭಿನಂದನಾ ಪತ್ರ ಬರೆದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು, ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿಯ ಕಾರ್ಯವನ್ನು ಶ್ಲಾಘಿಸಿದ್ದರು. ಬೀರಪ್ಪ ಅಂಡಗಿ ತಮ್ಮ ಶಾಲೆಯ 24 ಮಕ್ಕಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಜಿಂದಾಲ್ ವಿಮಾನ ನಿಲ್ದಾಣದಿಂದ‌ ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಎರಡು ದಿನಗಳ ಕಾಲ ವಿಧಾನಸೌಧ, ಲಾಲ್‌ಬಾಗ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ತೋರಿಸಿದ್ದರು.ಈ ಕುರಿತಂತೆ ಮಾಧ್ಯಮಗಳು ವರದಿ ಮಾಡಿದ್ದವು. ಇದನ್ನು ಗಮನಿಸಿದ ಮಕ್ಕಳ ರಕ್ಷಣಾ ಆಯೋಗದ […]

Continue Reading

ಹೊಸವರ್ಷದ ದಿನ ಹೊಡೆದಾಟ ಪ್ರಕರಣ ; ಐವರ ವಿರುದ್ಧ ಎಫ್ ಐ ಆರ್

ಈ ವೇಳೆ 55 ಸಾವಿರ ರೂಪಾಯಿ ಬೆಲೆಯ ಮೊಬೈಲ್ ಫೋನನ್ನು ಜಖಂ ಮಾಡಿದ್ದು, ಕೊರಳಲ್ಲಿದ್ದ ಚಿನ್ನದ ಸರ ಕಳೆದುಹೋಗಿದೆ ಎಂದು ಸಹ ಆರೋಪಿಸಲಾಗಿದೆ. ಪ್ರಕರಣದಲ್ಲಿ ರಾಜಕಾರಣ ಕೂಡ ಸೇರಿಕೊಂಡಿದ್ದು, ಸಂತ್ರಸ್ತರು ತಮಗೆ ನ್ಯಾಯ ಒದಗಿಸಬೇಕು ಎಂದು ಮಾತನಾಡಿದ್ದಾರೆ. ಇನ್ನೊಂದೆಡೆ ಘಟನೆಯ ಹಿನ್ನೆಲೆಯಲ್ಲಿ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ.

Continue Reading

ಬ್ಯಾಂಕ್ ಮ್ಯಾನೇಜರ್ 70 ಲಕ್ಷ ಹಣ ಚಿನ್ನಾಭರಣ ಜೊತೆ ಪರಾರಿ

C.V.S. ಚಂದ್ರಶೇಖರ್ (50), ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ವ್ಯವಸ್ಥಾಪಕರು, ಜೆಪ್ಪು ಮಂಗಳೂರು ರವರು ದಿನಾಂಕ 23-12-2025 ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025, ಕಲಂ 314, 316(5), 318(2) BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದೆ

Continue Reading

ರಾಜಕೀಯದಲ್ಲೂ ಒಳ್ಳೆ ಬ್ಯಾಟಿಂಗ್ ಮಾಡಬೇಕು ; ಗೂಗ್ಲಿ, ಸ್ವಿಂಗ್ ಹಾಕದೇ ಸಕ್ಸಸ್​ ಇಲ್ಲ : ಸತೀಶ್ ಜಾರಕಿಹೊಳಿ ಹೇಳಿಕೆ

ಬಜೆಟ್ ನಂತರ ಸಿಎಂ ಬದಲಾಗುತ್ತಾರೆಯೇ ಎಂಬ ಪ್ರಶ್ನೆಗೆ,? “ಅದೆಲ್ಲಾ ದೆಹಲಿ ಹಾಗೂ ಬೆಂಗಳೂರಿನಲ್ಲಿ ಕೇಳಬೇಕು” ಎಂದು ತಿಳಿಸಿದರು.‌ ಬಳ್ಳಾರಿಯದ್ದು ಸಣ್ಣ ಘಟನೆ, ತಡೀಬಹುದಿತ್ತು“ಬಳ್ಳಾರಿಯದ್ದು ಒಂದು ಸಣ್ಣ ಘಟನೆ. ತಡೆಯಬಹುದಿತ್ತು. ಇದರಿಂದಲೇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ” ಎಂದರು.“ಇವಿಎಂ ವಿರುದ್ಧ ನಮ್ಮ ಆರೋಪ ಇನ್ನೂ ಜನರ ಅರಿವಿಗೆ ಬಂದಿಲ್ಲ. ಅದು ಅವರಿಗೆ ತಿಳಿಯುತ್ತಿದ್ದಂತೆಯೇ ನಮ್ಮ ಜೊತೆ ಬರಲಿದ್ದಾರೆ. ರಾಮ್​ ಜಿ ಯೋಜನೆ ಬಡವರ ವಿರೋಧಿ.‌ ಹಿಂದೆ ದೆಹಲಿಯಿಂದ ಯೋಜನೆಗೆ ಶೇ.100ರಷ್ಟು ಅನುದಾನ ಬರುತ್ತಿತ್ತು. ಈಗ ಶೇ.60 ರಷ್ಟು ಮಾತ್ರ ನೀಡುತ್ತಿದೆ. […]

Continue Reading

ಶಿವಮೊಗ್ಗ | ಉಳಿತಾಯ ಖಾತೆಯಿಂದ ಹಣ ಕಡಿತ ; ಸೇವಾನ್ಯೂನ್ಯತೆ ಎಸಗಿದ ಕೆನರಾ ಬ್ಯಾಂಕಿಗೆ ದಂಡ

ತದನಂತರ, ದೂರುದಾರರು ಕ್ರೆö ಪೋಲೀಸ್ ಠಾಣೆ ಶಿವಮೊಗ್ಗ ಇಲ್ಲಿ ದೂರನ್ನು ದಾಖಲಿಸಿರುತ್ತಾರೆ. ದೂರುದಾರರು 1ನೇ ಎದುರುದಾರರ ಬಳಿ ಹಲವು ಬಾರಿ ಕೇಳಿಕೊಂಡರೂ ಕಡಿತವಾದ ಹಣವನ್ನು ಪರಿಶೀಲಿಸಿ ದೂರುದಾರರ ಖಾತೆಗೆ ಹಣ ಜಮೆ ಮಾಡದಿರುವ ಕಾರಣ ನೋಟೀಸ್ ನೀಡಿದ್ದು, ಯಾವುದೇ ಪ್ರತ್ಯುತ್ತರ ನೀಡದೇ ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ಆರೋಪಿಸಿರುತ್ತಾರೆ. ದೂರುದಾರರು ಮತ್ತು 1ನೇ ಎದುರುದಾರರು ಸಲ್ಲಿಸಿರುವ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ, ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ, ಆರ್.ಬಿ.ಐ. ಸುತ್ತೋಲೆಯಂತೆ, ಎದುರುದಾರರು ತನಿಖೆಯನ್ನು ಮಾಡಿ ಕಡಿತವಾದ ಮೊತ್ತವನ್ನು ದೂರುದಾರರ […]

Continue Reading

ಮಾಯಣ್ಣ ಗೌಡರೇ …! ಪಾಲಿಕೆ ವ್ಯಾಪ್ತಿಯಲ್ಲಿ ಪವಾಡ ..!!…?!

ಹೌದು ನಂಜಪ್ಪ ಆಸ್ಪತ್ರೆ ಎದುರು ಭಾಗದಲ್ಲಿಯೇ ಬಾಲಾಜಿ ಕ್ಯಾಂಟೀನ್ ಇದೆ. ಈ ಕ್ಯಾಂಟೀನ್ ಹಿಂಭಾಗದಲ್ಲಿ ಏನಿಲ್ಲ ಬಂದರೂ ಹತ್ತಾರು ಮನೆಗಳಿದ್ದು ಕಳೆದ 40 – 50 ವರ್ಷಗಳಿಂದ ವಾಸಿಸುತ್ತಿದ್ದಾರೆ. ಆದರೆ ಈ ಮನೆಗಳಿಗೆ ಹೋಗಲು ಇರುವ ರಸ್ತೆಯು ತುಂಬಾ ಕಿರಿದಾಗಿದೆ ಹಾಗೂ ಇಲ್ಲಿ ಚರಂಡಿ ಮತ್ತು ಯುಜಿಡಿ ವ್ಯವಸ್ಥೆಯೆ ಇಲ್ಲ ಹೌದು ನಗರದ ಹೃದಯ ಭಾಗದಲ್ಲಿರುವ ಈ ಭಾಗದಲ್ಲಿ ಇಂತಹ ಅವ್ಯವಸ್ಥೆ ಇದೆ. ಮೊದಲೇ ಇಂತಹ ಅವ್ಯವಸ್ಥೆಯಲ್ಲಿ ವಾಸಿಸುತ್ತಿರುವ ಮಧ್ಯಮ ವರ್ಗದ ಕುಟುಂಬಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ […]

Continue Reading

ಟೆಲಿಗ್ರಾಮ್ ಆಪ್ ತೆರೆದು‌ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ವ್ಯಕ್ತಿ

ಇದನ್ನು ನಂಬಿದ ಭದ್ರಾವತಿಯ ವ್ಯಕ್ತಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದಾರೆ. ಡಿಸೆಂಬರ್ 18 ರಿಂದ ಡಿಸೆಂಬರ್ 25 ರ ಅವಧಿಯಲ್ಲಿ ಒಟ್ಟು ₹6,23,155 ವರ್ಗಾಯಿಸಿದ್ದಾರೆ. ತಾವು ಹೂಡಿಕೆ ಮಾಡಿದ ಹಣ ಮತ್ತು ಲಾಭ ವಾಪಸ್ ಬಾರದೇ ಇದ್ದಾಗ ತಾವು ಮೋಸ ಹೋಗಿರುವುದು ಅವರಿಗೆ ಅರಿವಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Continue Reading

ರಂಜಿತಾ ಬನಸೋಡೆ ಕೊಲೆ ; ಆರೋಪಿ ರಫೀಕ್ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ ; ಯಲ್ಲಾಪುರ ಬಂದ್ ಕರೆ

ಘಟನೆಯ ಸಂಪೂರ್ಣ ಮಾಹಿತಿಯನ್ನು ಪಡೆದಿರುವ ಅವರು, ತನಿಖೆಯನ್ನು ಚುರುಕುಗೊಳಿಸುವಂತೆ ಮತ್ತು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಂಜಿತಾ ಕೊಲೆ ಆಕ್ರೋಶಕ್ಕೆ ಕಾರಣವಾಗಿದ್ದು, ಹಿಂದೂ ಮಹಿಳೆಯ ಹತ್ಯೆ ಖಂಡಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಭಾನುವಾರ ಯಲ್ಲಾಪುರ ಬಂದ್​​ಗೆ ಕರೆ ನೀಡಿದ್ದಾರೆ. ಜೊತೆಗೆ ಆರೋಪಿ ರಫೀಕ್​ನನ್ನ ಆದಷ್ಟು ಬೇಗ ಬಂಧಿಸಿ ಆತನಿಗೆ ತಕ್ಕ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಿಂದೂ ಪರ ಸಂಘಟನೆಗಳು ಖಂಡಿಸಿ ಯಲ್ಲಾಪುರ […]

Continue Reading

ಶ್ರೀಮತಿ ವಿಶಾಲಾಕ್ಷಮ್ಮ ಅವರ ನಿಧನಕ್ಕೆ ಕಂಬನಿ ಮಿಡಿದ : ಆರ್ ಎಸ್ ಎಸ್ ಪ್ರಮುಖರು ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಜಿ

ಅವರು ಸಮಾಜದ ಕೆಲಸ ಮಾಡುತ್ತಿದ್ದ ಪ್ರಚಾರಕರಿಗೆ , ಸೇವಾ ವ್ರತಿಗಳಿಗೆ , ಪೂರ್ಣಾವಧಿ ಕಾರ್ಯಕರ್ತರಿಗೆ , ರಾಜಕೀಯ ಮುಖಂಡರಿಗೆ ತಾಯಿಯಾಗಿ ಸಲಹಿದವರು . ಬೆನಕ ಭಟ್ಟರಿಗೆ ನೆರಳಾಗಿ , ಪೂರಕವಾಗಿ , ಒತ್ತಾಸೆಯಾಗಿ ನಿಂತವರು ಸದ್ದಿಲ್ಲದೆ … ಪ್ರಚಾರವಿಲ್ಲದೆ , ಹುದ್ದೆಯಿಲ್ಲದೆ . ಅವರ ತೂಕ ಗೊತ್ತಾಗಬೇಕಾದರೆ , ಆಳ ಗೊತ್ತಾಗಬೇಕಾದ್ರೆ ಒಂದೇ ಮಾತು ಸಾಕು …. 4 ಮಕ್ಕಳಿಗೆ ಸಾಮಾಜಿಕ ಜವಾಬ್ದಾರಿಯಿದೆ , ಇಬ್ಬರು ಮಕ್ಕಳು ಹಲವು ವರ್ಷ ಸಾಮಾಜಿಕ ಕೆಲಸಕ್ಕೆ ಪೂರ್ಣ ಸಮಯ ಕೊಟ್ಟವರು […]

Continue Reading